Tel: 7676775624 | Mail: info@yellowandred.in

Language: EN KAN

    Follow us :


ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗುತ್ತಿದೆ : ಡಿ.ಕೆ. ಶಿವಕುಮಾರ್
ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗುತ್ತಿದೆ : ಡಿ.ಕೆ. ಶಿವಕುಮಾರ್

ರಾಮನಗರ : ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸದಾ ಬದ್ದವಾಗಿರುವ ಸರ್ಕಾರ ನೂತನ ಆರೋಗ್ಯ ಕೇಂದ್ರಗಳನ್ನು ನಿರ್ಮಿಸುವ ಮೂಲಕ ಪ್ರಜೆಗಳ ಆರೋಗ್ಯ ರಕ್ಷಣೆಗೆ ಒತ್ತು ನೀಡುತ್ತಿದೆ ಎಂದು ಇಂಧನ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.  ಕನಕಪುರ ತಾಲ್ಲೂಕಿನ ಹೊಸದುರ್ಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪುನರ್ ನಿರ್ಮಿಸಲಾಗಿರುವ 10 ಹಾಸಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು

ಎಸ್‍ಎಲ್‍ಎನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ
ಎಸ್‍ಎಲ್‍ಎನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ

ರಾಮನಗರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಮತ್ತು ಉತ್ತಮ ಪರಿಸರವನ್ನು ನಿರ್ಮಾಣ ಮಾಡುವ ಹೊಣೆ ಶಿಕ್ಷಕರು ಮತ್ತು ಪೋಷಕರದ್ದಾಗಿದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ತಿಳಿಸಿದರು. ಬಿಡದಿಯ ಎಸ್‍ಎಲ್‍ಎನ್ ಶಾಲೆಯಲ್ಲಿ ನಡೆದ ಸಂಭ್ರಮ-2018ರ ವಾರ್ಷಿಕೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಪೋಷಕರು ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಹಾಜರಾತಿ ಪಡಿಸಿದರೆ ಅಷ್ಟೆ ಸಾಲದಾಗಿದ್ದು, ಮಕ್ಕಳ ಬೌದ್ಧಿಕ ಗುಣ ಮಟ್ಟವನ್ನು

5ರಂದು ಶಾರದಾಂಬ ದೇವಾಲಯ ಹಾಗೂ ಶಂಕರ ಮಠ ಉದ್ಘಾಟನಾ ಸಮಾರಂಭ 

ರಾಮನಗರ: ಶ್ರೀ ಶಂಕರ ಸೇವಾ ಟ್ರಸ್ಟ್ ವತಿಯಿಂದ ಶಂಕರ ಮಠ ಹಾಗೂ ಶಾರದಾಂಭ ದೇವಾಲಯ ಉದ್ಗಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿಗಳಾದ ಕೆ.ಎಲ್.ಶೇಶಗಿರಿರಾವ್ ಹೇಳಿದರು. ನಗರದ ಛತ್ರದ ಬೀದಿಯಲ್ಲಿರುವ ಶ್ರೀರಾಮ ದೇವಾಲಯದ ಹಿಂಭಾಗ ನೂತನವಾಗಿ ನಿರ್ಮಿಸಲಾಗಿರುವ ಶಂಕರ ಮಠ ದೇವಾಲಯದಲ್ಲಿ  ದಿನಾಂಕ 05-02-2018ನೇ ಸೋಮವಾರ ಮತ್ತು 06-02-2018ನೇ ಮಂಗಳವಾರದಂದು ಪ್ರತಿಷ್ಠಾ ವಿಧಿ ಕಾರ್ಯಾಂಗ ಪೂಜಾ ಕೈಂಕರ್ಯಗಳನ್ನು ಹಾಗೂ ದಿನಾಂಕ: 07-02-201

ಅರ್ಜಿ ಆಹ್ವಾನ

ರಾಮನಗರ : 2017-18ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಯುವಜನತೆಗೆ ಅವಕಾಶ ನೀಡುವ ಉದ್ದೇಶದಿಂದ ರಾಜ್ಯ ಯುವ ಕೇಂದ್ರ ಒಳಾಂಗಣ ಚಟುವಟಿಕೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಮೊಬೈಲ್ ಫೋನ್ ದುರಸ್ಥಿ ತರಬೇತಿ, ಹೇರ್ ಸ್ಟೈಲ್ ಅಂಡ್ ಮೆಹಂದಿ ತರಬೇತಿ, ಎಂಬ್ರಾಯಿಡರಿ ತರಬೇತಿ, ಕಂಪ್ಯೂಟರ್ ಬೇಸಿಕ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತ 15 ರಿಂದ 35 ವರ್ಷ ವಯೋಮಿತಿಯ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಇದೇ ಫೆ. 10 ರಿಂದ 26ರ

7ರಂದು ರಾಜ್ಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ

ಕರ್ನಾಟಕ ಜಾನಪದ ಪರಿಷತ್ತು 2018ರ ಸಾಲಿಗೆ ನಾಡೋಜ ಎಚ್.ಎಲ್.ನಾಗೇಗೌಡರ ಜ್ಯೇಷ್ಠ ಪುತ್ರರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿಯಾಗಿದ್ದ ದಿವಂಗತ ಶ್ರೀ ಎಚ್.ಎನ್.ನಂಜರಾಜ್ ಸ್ಮರಣಾರ್ಥ ಜನಪದ ಗೀತ ಯುವ ಪ್ರತಿಭಾ ಪುರಸ್ಕಾರ ನೀಡಲು ಉದ್ದೇಶಿಸಿದ್ದು, ದಿನಾಂಕ.07.02.2018ರಂದು ಬುಧವಾರ ಬೆಳಿಗ್ಗೆ 11ಗಂಟೆಗೆ ಜಾನಪದ ಲೋಕದಲ್ಲಿ ರಾಜ್ಯಮಟ್ಟದ ಗೀತಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ರೂ.10,000=00, ದ್ವಿತೀಯ ರೂ.5,000=0

ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ
ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ರಾಮನಗರ : ಕೃಷಿ ವಿಜ್ಞಾನದಲ್ಲಿರುವ ಪದಗಳಿಗೆ ಕನ್ನಡದಲ್ಲಿ ಪರ್ಯಾಯ ಪರಿಭಾಷೆಗಳನ್ನು ರೂಪಿಸುವುದು ಕಷ್ಟ ಎಂಬ ವಾದದಲ್ಲಿ ಹುರುಳಿಲ್ಲ. ಆಂಗ್ಲಭಾಷೆಯೇ ಶ್ರೇಷ್ಠ ಎಂಬ ಭ್ರಮೆಯಲ್ಲಿರುವವರು ಹುಟ್ಟುಹಾಕಿರುವ ನೆಪ ಮಾತ್ರ ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಹೇಳಿದರು.      ಶ್ಯಾನುಭೋಗನಹಳ್ಳಿಯಲ್ಲಿ ಜರುಗಿದ ರಾಮನಗರ ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣಕಾರರಾಗಿ ಅವರು ಮಾತನಾಡಿದರು. ಇವತ್ತಿನ ರೈತ-ವಿಜ್ಞಾನಿ ಸಂವಾದಗೋಷ್ಠಿಯಲ್ಲಿ ನಡೆದ ಚರ್ಚೆಯಲ್ಲಿ

ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಥಸಪ್ತಮಿ ಸಾಂಸ್ಕøತಿಕ ರಸಸಂಜೆ 
ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಥಸಪ್ತಮಿ ಸಾಂಸ್ಕøತಿಕ ರಸಸಂಜೆ 

ರಾಮನಗರ : ತಾಲ್ಲೂಕಿನ ಕೂನಗಲ್ ಗ್ರಾಮದ ಮಾರಮ್ಮ ದೇವಸ್ಥಾನದ ಆವರಣದಲ್ಲಿ ರಥಸಪ್ತಮಿ ಸಾಂಸ್ಕತಿಕ ರಸಸಂಜೆಯನ್ನು ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿತ್ತು.  ಹಿರಿಯ ಜನಪದ ಗಾಯಕಿ ಸಣ್ಣಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಮಟ್ಟದಲ್ಲಿ ನಡೆಯಬೇಕು. ಇದರಿಂದ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಂತಾಗುತ್ತದೆ. ಗ್ರಾಮಗಳಲ್ಲಿ ಶಾಂತಿ ಸೌಹಾರ್ಧತೆ ಮೂಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿ

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ : ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‍ಸೆಟ್ ಸಂಸ್ಥೆಯಿಂದ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ತುಮಕೂರು ಜಿಲ್ಲೆಯ ವ್ಯಾಪ್ತಿಗೆ ಬರುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ವಸತಿಯುತ 30 ದಿನಗಳ ಕಂಪ್ಯೂಟರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು, ಇದೇ 2018ರ ಫೆ. 5ರ ಬೆಳಿಗ್ಗೆ 10 ಗಂಟೆಗೆ ರುಡ್‍ಸೆಟ್ ಸಂಸ್ಥೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ

ಅವಧಿ ಮೀರಿದ ಬಿಯರ್ ನಾಶ

ರಾಮನಗರ : ಇಲ್ಲಿನ ಕೆ.ಎಸ್.ಬಿ.ಸಿ.ಎಲ್ ಡಿಪೋನಲ್ಲಿ ಅವಧಿ ಮೀರಿರುವ ವಿವಿಧ ಮಧ್ಯದ ಬ್ರಾಂಡ್‍ಗಳ 1026 ಪೆಟ್ಟಿಗಳು ಮತ್ತು 115 ಬಾಟಲ್‍ಗಳ 8361.700 ಲೀಟರ್ ಬಿಯರ್ ಮತ್ತು ಮಾರಾಟವಾಗದೇ ಉಳಿದಿರುವ 41 ಪೆಟ್ಟಿಗೆಗಳು ಮತ್ತು 169 ಬಾಟಲ್‍ಗಳ 385.185 ಲೀಟರ್ ಮದ್ಯವನ್ನು ನಾಶಪಡಿಸುವಂತೆ ಅಬಕಾರಿ ಉಪ ಆಯುಕ್ತರು ನಿರ್ದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಮದ್ಯ ಮತ್ತು ಬಿಯರ್ ಉತ್ಪಾದನಾ ಘಟಕದ ಪ್ರತಿನಿಧಿಗಳ ಸಮಕ್ಷಮದಲ್ಲಿ  ರಾಮನಗರ ಉಪ ವಿಭಾಗದ ಅಬಕಾರಿ

ತಿದ್ದುಪಡಿಗಳನ್ನು ತಿಳಿದುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸಿ: ಬಿ. ರಮೇಶ್
ತಿದ್ದುಪಡಿಗಳನ್ನು ತಿಳಿದುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸಿ: ಬಿ. ರಮೇಶ್

ರಾಮನಗರ : ಮಕ್ಕಳ ರಕ್ಷಣೆಗಾಗಿ ರೂಪಿಸಲಾಗಿರುವ ಕಾನೂನುಗಳು ಕಾಲಕಾಲಕ್ಕೆ ತಿದ್ದುಪಡಿಗಳಾಗುತ್ತಿರುತ್ತವೆ. ಅವುಗಳನ್ನು ಅರಿತುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ಅವರು ಕರೆ ನೀಡಿದರು. ಅವರು ನಗರದ ಪೊಲೀಸ್ ಭವನದಲ್ಲಿ ಫೆ. 2ರ ಶುಕ್ರವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ಕಾನೂನುಗಳು ಹಾಗೂ ಪುನರ್ವ

Top Stories »  



Top ↑