ತಾಳೆಯೋಲೆ ೦೧ : ಸಾಮೂಹಿಕ ಪ್ರಾರ್ಥನೆಗಳಿಂದ ಖಾಯಿಲೆಗಳು ನಿವಾರಣೆಯಾಗುವವೆ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
*ಸಾಮೂಹಿಕ ಪ್ರಾರ್ಥನೆಗಳಿಂದ ಖಾಯಿಲೆಗಳು ನಿವಾರಣೆಯಾಗುವವೆ ?*
ಸಾಮೂಹಿಕ ಪ್ರಾರ್ಥನೆಗಳಿಂದ ಖಾಯಿಲೆಗಳು ವಾಸಿಯಾಗುತ್ತವೆ ಎನ್ನುವ ನಂಬಿಕೆ ಮತ್ತು ವಿಶ್ವಾಸ ಬಹಳ ಜನರಲ್ಲಿದೆ. ಈ ರೀತಿಯಾದ ಪ್ರಾರ್ಥನೆಗಳಿಂದ ತಾತ್ಕಾಲಿಕವಾದ ಉಪಶಮನವಾಗುತ್ತದೆ ಎಂದು ಕೆಲವು ಘಟನೆಗಳಿಂದ ತಿಳಿದುಬರುತ್ತದೆ. ಸಾಮೂಹಿಕ ಪ್ರಾರ್ಥನೆ ಮಾಡುವಾಗ ವಿವಿಧ ರೀತಿಯ ಮನಸ್ಸತ್ವವುಳ್ಳ ಜನರು ಇರುವರು. ಅವರಲ್ಲಿ ಸಹೃದಯ ಪ್ರಾರ್ಥನೆ ಫಲಕಾರಿಯಾಗಬಹುದು.
ಅತೀಂದ್ರಯ ಘಟನೆಗಳನ್ನು ನಾವು ಆಗಾಗ ನೋಡುತ್ತೇವೆ ಅಥವಾ ಕೇಳುತ್ತೇವೆ. ಮೈಮೇಲಿನ ಬಾಸುಂಡೆಗಳು ಮಾಯವಾಗುವಿಕೆ, ಧೀರ್ಘಕಾಲಿಕ ಖಾಯಿಲೆಗಳು ವಾಸಿಯಾಗುವಿಕೆ, ಅಧಿಕ ರಕ್ತದೊತ್ತಡ ಹಾಗೂ ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಸಾಮೂಹಿಕ ಪ್ರಾರ್ಥನೆಯಿಂದ ನಿವಾರಣೆ ಆದ ಹಾಗೆ ನಿರ್ಧಾರ ಆಗಿದೆ. ಇದರಲ್ಲಿ ನಂಬಿಕೆ ಅತಿ ಮುಖ್ಯ. ರೋಗಿಯು ತನಗಾಗಿ ಪ್ರಾರ್ಥನೆಯನ್ನು ಮಾಡಿದರೆ ಖಾಯಿಲೆ ವಾಸಿಯಾಗುತ್ತದೆ ಎನ್ನುವ ನಂಬಿಕೆ ಅವರಲ್ಲಿ ಮೂಡಿದರೆ ಮಾತ್ರ ಈ ಅದ್ಭುತಕ್ಕೆ ಅವಕಾಶ ಹೆಚ್ಚು.
ಸುಶ್ರಾವ್ಯವಾದ ಸಂಗೀತ, ಇಂಪಾದ ಹಾಡಿನ ಭವ್ಯ, ಲಯ ಮಾಧುರ್ಯದಲ್ಲಿ ರೋಗಿಯು ಮೈಮರೆತು ಒಂದು ವಿಚಿತ್ರವಾದ ಭಾವ ಸ್ಥಿತಿಗೆ ಹೋಗಿಬಿಡುತ್ತಾನೆ. ದೃಢ ವಿಶ್ವಾಸವು ರೋಗಿಯ ಮಾನಸಿಕ ಚಿಕಿತ್ಸೆಯ ಮೇಲೆ ಪ್ರಭಾವ ಬೀರುತ್ತದೆ. ಈ ರೀತಿಯಾದ ಚಿಕಿತ್ಸೆಯನ್ನು ಮಾನಸಿಕ ವೈದ್ಯರೂ ಸಹ ಗುರುತಿಸುತ್ತಾರೆ. ಈ ರೀತಿಯಾದ ಮಾನಸಿಕ ಚಿಕಿತ್ಸೆಗಳು ಖಾಯಿಲೆಗಳನ್ನು ವಾಸಿಮಾಡುವಲ್ಲಿ ಸಹಾಯವಾಗುತ್ತವೆ.
ಸಾಮೂಹಿಕ ಪ್ರಾರ್ಥನೆಗಳಲ್ಲಿ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ವಿಷಯಗಳು ಅಡಗಿವೆ ಎಂದು ನಮಗೆ ಅರ್ಥವಾಗುತ್ತದೆ. ಆದ್ದರಿಂದ ಈ ಪ್ರಾರ್ಥನೆಗಳ ವಿಜಯವನ್ನು ಸಾಧಿಸಲು ಕಾರಣವಾಗಿವೆ.
ಸಂಗ್ರಹ ಮತ್ತು ಪ್ರಚಾರ:
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು