ತಾಳೆಯೋಲೆ ೦೫: ಋಷಿಗಳು ಬೋಧಿಸಿದ ಹಾಗೆ ಬ್ರಹ್ಮ ಮುಹೂರ್ತವು ವಿದ್ಯಾರ್ಥಿಗಳಿಗೆ ಲಾಭಕರವಾ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ಋಷಿಗಳು ಬೋಧಿಸಿದ ಹಾಗೆ ಬ್ರಹ್ಮ ಮುಹೂರ್ತವು ವಿದ್ಯಾರ್ಥಿಗಳಿಗೆ ಲಾಭಕರವಾ?
ಬ್ರಹ್ಮ ಮುಹೂರ್ತದಲ್ಲಿ ಎದ್ದು ಓದು ಎಂದು ಪೋಷಕರು ಮಕ್ಕಳನ್ನು ಬಲವಂತ ಮಾಡಿದರೆ ಮಕ್ಕಳು ಹಿರಿಯರ ಮಾತನ್ನು ವಿರಳವಾಗಿ ಪಾಲಿಸುವರು. ಸೂರ್ಯೋದಯಕ್ಕೆ ಮುಂಚೆ ನಲವತ್ತೆಂಟು ನಿಮಿಷಗಳನ್ನು ಬ್ರಹ್ಮ ಮುಹೂರ್ತ ಎನ್ನುವರು. ಈ ಮುಹೂರ್ತದಲ್ಲಿ ವಿದ್ಯಾರ್ಥಿಗಳು ಎದ್ದು ಓದಿದರೆ ತುಂಬಾ ಒಳ್ಳೆಯದು ಎಂದು ಹಿರಿಯರು ಹೇಳುವರು.
ಇದರ ವಾಸ್ತವವೇನೆಂದರೆ, ಈ ಸಮಯದಲ್ಲಿ ಮಾಡಿದ ವಿದ್ಯಾಭ್ಯಾಸವು ಚನ್ನಾಗಿ ನೆನಪಿನಲ್ಲಿರುತ್ತದೆ. ಒಂದು ಪರಿಶೋಧನಾ ಸಂಸ್ಥೆ ವಿದ್ಯಾಭ್ಯಾಸದಲ್ಲಿ ಹಿಂದುಳಿದವರ ಮೇಲೆ ಅಧ್ಯಯನ ನಡೆಸಿ ಅಂತಹ ವಿದ್ಯಾರ್ಥಿಗಳು ಬ್ರಹ್ಮ ಮುಹೂರ್ತದಲ್ಲಿ ಓದಿದರೆ ಉನ್ನತ ಫಲ ದೊರೆಯುತ್ತದೆ ಎಂದು ನಿರ್ಧರಿಸಿದ್ದಾರೆ.
ಸೂರ್ಯೋದಯದ ನಲವತ್ತೆಂಟು ನಿಮಿಷಗಳ ಮುಂಚೆ ಬ್ರಾಹ್ಮಿ ಮುಹೂರ್ತ ಪ್ರಾರಂಭವಾಗುತ್ತದೆ. ಈ ಶುಭ ಕಾಲಕ್ಕೆ ವಿದ್ಯಾಧಿ ದೇವತೆಯಾದ ಸರಸ್ವತಿ ದೇವಿಯ ಪತಿಯ ಹೆಸರನ್ನು ಇಡಲಾಗಿದೆ. ಕಲಾಭ್ಯಾಸವೂ ಸಹ ಈ ಸಮಯದಲ್ಲಿ ಪ್ರಾರಂಭ ಮಾಡಬೇಕೆಂದು ಹೇಳಲಾಗಿದೆ. ಈ ಸಮಯವನ್ನು ಸರಸ್ವತಿ ಜಾವವೆಂದೂ ಕರೆಯಲಾಗುತ್ತದೆ.
ತಲೆಯ ಬಲಗಡೆಯಿರುವ ನಿಗದಿತ ಗ್ರಂಥಿಯೊಂದು ಜಾಗ್ರತಾವಸ್ಥೆಯಲ್ಲಿ ಇರುವಾಗ ಕಲಿಕೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಎಳ್ಳೆಣ್ಣೆ ಅಥವಾ ಹಸುವಿನ ತುಪ್ಪದ ದೀಪ ಬೆಳಗಿಸಿ, ಆ ದಿನದ ಕೆಲಸವನ್ನು ಪ್ರಾರಂಭಿಸಿದರೆ ಬಹಳ ಶುಭಕರವಾಗಿರುತ್ತದೆ. ಈ ರೀತಿ ಮಾಡುವುದರಿಂದ ದೀಪದಿಂದ ಹೊರಸೂಸುವ ಧನಾತ್ಮಕ ಶಕ್ತಿ ಆ ಪ್ರದೇಶದ ಸುತ್ತಲೂ ವ್ಯಾಪಿಸಿ ಮಾನಸಿಕ ಬಲ ಸಾಮರ್ಥ್ಯಗಳನ್ನು ಮತ್ತು ಬುದ್ದಿಶಕ್ತಿಯನ್ನು ಮೊನಚು ಮಾಡುತ್ತದೆ. ಈ ಕಾರಣದಿಂದಲೇ ಪ್ರಾಚೀನ ಮೇಧಾವಿಗಳು ಮತ್ತು ಈಗಿನ ಪರಿಶೋಧಕರು ವಿದ್ಯೆಯನ್ನು ಕಲಿಯಬೇಕೆನ್ನುವ ಕುತೂಹಲ ಉಳ್ಳವರನ್ನು ಬ್ರಹ್ಮ ಮುಹೂರ್ತದಲ್ಲಿ ಅಭ್ಯಸಿಸುವಂತೆ ಹೇಳುತ್ತಾರೆ.
ಸಂಗ್ರಹ ಮತ್ತು ಪ್ರಸಾರ;
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು