ತಾಳೆಯೋಲೆ ೦೭: ಗಂಜಿ/ಅಂಬಲಿ ಮತ್ತು ತುಪ್ಪವನ್ನು ಬೆಳಗಿನ ಉಪಹಾರಕ್ಕೆ ಉಪಯೋಗಿಸಬೇಕೆಂದು ಏಕೆ ಹೇಳುವರು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ಗಂಜಿ/ಅಂಬಲಿ ಮತ್ತು ತುಪ್ಪವನ್ನು ಬೆಳಗಿನ ಉಪಹಾರಕ್ಕೆ ಉಪಯೋಗಿಸಬೇಕೆಂದು ಏಕೆ ಹೇಳುವರು ?
ಪ್ರಾಚೀನ ಭಾರತೀಯರು ಬೆಳಗಿನ ಉಪಹಾರಕ್ಕೆ ಗಂಜಿ ಅಂಬಲಿ ಜೊತೆಗೆ ತುಪ್ಪವನ್ನು ತೆಗೆದುಕೊಳ್ಳುವುದಕ್ಕೆ ಪ್ರಾಧಾನ್ಯತೆಯನ್ನು ಕೊಡುತ್ತಿದ್ದರು. ಅವರಿಗೆ ಈ ವಿಷಯದ ಬಗ್ಗೆ ಶಾಸ್ತ್ರೀಯವಾದ ತಿಳುವಳಿಕೆ ಇತ್ತು. ನಮ್ಮ ಹೊಸ ತಲೆಮಾರಿನವರು ಮಾತ್ರ ಆಧುನಿಕ ಶೈಲಿಯಿಂದ ಕೂಡಿದ ಆಹಾರ ಪದಾರ್ಥಗಳನ್ನು ಇಷ್ಟಪಡುತ್ತಾರೆ. ಈಗಿನ ಕಾಲದವರು ಗಂಜಿ, ತುಪ್ಪ ಸೊಪ್ಪುಗಳು ಮತ್ತು ಕಾಳುಗಳ ಕಡೆ ಹೆಚ್ಚು ಗಮನ ಹರಿಸುತ್ತಿಲ್ಲ.
ಯಾರು ಗಂಜಿ ಅಥವಾ ಅಂಬಲಿ ಜೊತೆಗೆ ತುಪ್ಪವನ್ನು ಬೆಳಗಿನ ಉಪಹಾರಕ್ಕಾಗಿ ಉಪಯೋಗಿಸುವರೋ ಅವರು ಬೇಳೆಕಾಳುಗಳು ಮತ್ತು ಎಲೆಗಳಿಂದ ಕೂಡಿದ ತರಕಾರಿಗಳನ್ನು ಉಪಯೋಗಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು.
ಸಸ್ಯಹಾರ ಊಟವು ಸತ್ವ ಗುಣಗಳನ್ನು ಹೊಂದಿದೆ, ಅನ್ನದ ಗಂಜಿ ಅಥವಾ ಅಂಬಲಿಯನ್ನು ಉಪಯೋಗಿಸಿದರೆ ರಕ್ತದಲ್ಲಿರುವ ವಿಷ ಪದಾರ್ಥಗಳನ್ನು ಮತ್ತು ಕೊಳೆಯನ್ನು ತೊಲಗಿಸುತ್ತದೆ. ಹಾಗೆಯೇ ಅಂಬಲಿಯಲ್ಲಿರುವ ವಿಟಮಿನ್ ಗಳು ಶರೀರದ ಆರೋಗ್ಯವನ್ನು ರಕ್ಷಿಸುತ್ತದೆ.
ತುಪ್ಪದಲ್ಲಿ ರಂಜಕ ಮತ್ತು ಕೊಬ್ಬು ಪದಾರ್ಥ ಹೆಚ್ಚಿದ್ದರೆ ಬೇಳೆ ಕಾಳುಗಳಲ್ಲಿ ಪ್ರೋಟೀನ್ ಗಳು ಇರುವವು. ಗಂಜಿ ಇಲ್ಲವೇ ಅಂಬಲಿಯನ್ನು ಕೂಡಿದ ಅನ್ನ, ಹಿಟ್ಟಿನ ಪದಾರ್ಥಗಳನ್ನು ಹೆಚ್ಚಾಗಿ ಆಹಾರವಾಗಿ ಉಪಯೋಗಿಸಬೇಕು.
ಈ ರೀತಿಯಾಗಿ ನಮ್ಮ ಭಾರತೀಯರು ಸಮತೋಲನ ಆಹಾರವನ್ನು ಉಂಡು ದೃಢವಾದ ಆರೋಗ್ಯಕರವಾದ ಶರೀರವನ್ನು ಹೊಂದಿದ್ದವರಾಗಿದ್ದರು.
ಸಂಗ್ರಹ ಮತ್ತು ಪ್ರಸಾರ;
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು