Tel: 7676775624 | Mail: info@yellowandred.in

Language: EN KAN

    Follow us :


ಜಾಲತಾಣದಲ್ಲಿ ಮಹಿಳಾ ಮತ್ತು ಜನಾಂಗೀಯ ವಿರುದ್ದ ಬರಹ, ಭೂಹಳ್ಳಿ ಪುಟ್ಟಸ್ವಾಮಿ ಹುಡುಕುತ್ತಿರುವ ಪೋಲಿಸರು.

Posted date: 12 Dec, 2019

Powered by:     Yellow and Red

ಜಾಲತಾಣದಲ್ಲಿ ಮಹಿಳಾ ಮತ್ತು ಜನಾಂಗೀಯ ವಿರುದ್ದ ಬರಹ, ಭೂಹಳ್ಳಿ ಪುಟ್ಟಸ್ವಾಮಿ ಹುಡುಕುತ್ತಿರುವ ಪೋಲಿಸರು.

ಚನ್ನಪಟ್ಟಣ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮುಖಪುಸ್ತಕ (Facebook) ದಲ್ಲಿ ನಾಲ್ಕೈದು ವರ್ಷಗಳಿಂದ ಹಿಂದೂ ಮಹಿಳೆಯರು, ಹಿಂದುಪರ ಸಂಘಟನೆಗಳು, ಮುಖ್ಯವಾಗಿ ಮುಂದುವರೆದ ಜಾತಿ ಜನಗಳಿಗೆ ಒಟ್ಟಾರೆ ಹಿಂದೂಗಳ ವಿರುದ್ಧ ಸೊಂಟದ ಕೆಳಗಿನ ಭಾಷೆ ಬಳಸಿ, ಅವಹೇಳನಕಾರಿಯಾಗಿ ಬರೆಯುತ್ತಿದ್ದ ನಿವೃತ್ತ ಉಪನ್ಯಾಸಕ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ರಾಜ್ಯವಲ್ಲದೆ ಪರ ರಾಜ್ಯವಾದ ಆಂಧ್ರಪ್ರದೇಶ ವೂ ಸೇರಿದಂತೆ ಹದಿಮೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಆರೋಪಿಗಾಗಿ ಪೋಲಿಸರು ಹುಡುಕುತ್ತಿರುವುದಾಗಿ ಬಲ್ಲ ಮೂಲಗಳು ತಿಳಿಸಿವೆ.


ಧರ್ಮ ಪ್ರಚಾರಕ ಬೃಹತ್ ಮಠದ ಸ್ವಾಮೀಜಿಗಳೊಬ್ಬರ ವಿರುದ್ದ ಈ ಹಿಂದೆ ಲೇಖನ ಬರೆದ ಸಂದರ್ಭದಲ್ಲಿಯೇ ದೂರು ದಾಖಲಿಸಲು ಹಲವಾರು ಮುಖಂಡರು ಮುಂದೆ ಬಂದಿದ್ದರಾದರು ಘನತೆವೆತ್ತ ಹಿರಿಯ ಮತ್ತು ಕಿರಿಯ ಸ್ವಾಮೀಜಿಗಳು ಅವರ ವಿರುದ್ದ ಯಾವುದೇ ರೀತಿಯ ದೂರನ್ನು ನೀಡಬಾರದು ಹಾಗೂ ಯಾರೂ ಅವರನ್ನು ದೂಷಿಸಬಾರದು ಎಂದು ತಿಳಿ ಹೇಳಿದ್ದರಿಂದ ಅದು ಅಲ್ಲಿಗೆ ನಿಂತಿದ್ದನ್ನು ಸ್ಮರಿಸಬಹುದು.

ಇಷ್ಟಾದರೂ ಎಚ್ಚೆತ್ತುಕೊಳ್ಳದ ಭೂಹಳ್ಳಿ ಆನೆ ನಡೆದದ್ದೇ ದಾರಿ ಎಂಬಂತೆ ಅಸಹ್ಯ ಪದಗಳನ್ನು ಬಳಸಿ ಪ್ರಕಟಿಸುತ್ತಲೇ ಇದ್ದರು.


ಇತ್ತೀಚೆಗೆ ನಡೆದ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅತ್ಯಾಚಾರ ಮತ್ತು ಕೊಲೆ ವಿರುದ್ದ ಆಕೆಯ ಜಾತಿ ಕೆಟ್ಟ ಜಾತಿ ಎಂಬ ಅರ್ಥ ಬರುವಂತೆ ಅತಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದು ಅದಕ್ಕೆ ಕೆಲವರು ಸಾಥ್ ನೀಡಿದರೆ ಹಲವಾರು ಮಂದಿ ಅವರ ವಿರುದ್ದ ತಿರುಗಿ ಬಿದ್ದಿದ್ದರು. ರೆಡ್ಡಿ ಜನಾಂಗದ ಮುಖಂಡರು ಒಂದು ಹೆಜ್ಜೆ ಮುಂದು ಹೋಗಿ ಆಂಧ್ರಪ್ರದೇಶ ಸೇರಿದಂತೆ ಹದಿಮೂರಕ್ಕೂ ಹೆಚ್ಚು ಕಡೆ ಪ್ರಕರಣ ದಾಖಲಿಸಿದ್ದಾರೆ. ಇವರ ಜೊತೆಗೆ ಇಂದು ಮಂಡ್ಯ ಮತ್ತು ಚನ್ನಪಟ್ಟಣ ದಲ್ಲಿ ಮಹಿಳಾ ಸಂಘಟನೆಗಳು ಸಹ ಇಂದು ದೂರು ದಾಖಲಿಸುವುದಾಗಿ ತಿಳಿದು ಬಂದಿದೆ.


ಪರಿಸರ ಪ್ರೇಮಿ ಎಂದು ಹೇಳಿಕೊಳ್ಳುವ ಈತ ಗಿಡ ಬೆಳೆಸಿರುವ ಕಡೆ, ಅವರು ವಾಸವಿರುವ ಮನೆ ಹಾಗೂ ಭೂಹಳ್ಳಿ ಗ್ರಾಮದಲ್ಲಿ ಪೋಲೀಸರು ಹುಡುಕಾಟ ನಡೆಸಿದ್ದಾರೆ, ತನ್ನ ಮೊಬೈಲ್ ಸಂಖ್ಯೆಯನ್ನು ಬದಲಿಸಿಕೊಂಡಿರುವುದರಿಂದ ಸುಳಿವು ಸಿಕ್ಕಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑