Tel: 7676775624 | Mail: info@yellowandred.in

Language: EN KAN

    Follow us :


ನಗರದಲ್ಲಿ ಹೋಳಿ ಆಚರಣೆ

Posted date: 10 Mar, 2020

Powered by:     Yellow and Red

ನಗರದಲ್ಲಿ ಹೋಳಿ ಆಚರಣೆ

ಚನ್ನಪಟ್ಟಣ: ನಗರದಲ್ಲಿ ಇಂದು ಅನೇಕ ಯುವಕ ಯುವತಿಯರು ಬಹುತೇಕ ಭಾಗಗಳಲ್ಲಿ ತಮಟೆ ವಾದ್ಯ ಮೇಳದೊಂದಿಗೆ ಪರಸ್ಪರ ಬಣ್ಣ ಎರಚಿ ನೀರು ಹುಯ್ದುಕೊಂಡು, ನೃತ್ಯ ಮಾಡುವ ಮೂಲಕ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಗೊಂಡರು.


ಕಳೆದ ಹದಿನೈದು ದಿನಗಳಿಂದ ನಗರದ ಮಂಡಿಪೇಟೆಯ ಗರುಡಗಂಭದ ರಸ್ತೆಯಲ್ಲಿ ಅತಿ ವಿಜೃಂಭಣೆಯಿಂದ ಜರುಗಿದ ಕಾಮನ ಹಬ್ಬ ದ ಕೊನೆಯ ದಿನವಾದ ಇಂದು ಸುತ್ತಮುತ್ತಲಿನ ಜನರೆಲ್ಲರೂ ಸೇರಿ ಬಣ್ಣದೋಕುಳಿ ಆಟವನ್ನು ಆಡಿದರು.


ನಿನ್ನೆ ದಿನ ರತಿ ಮನ್ಮಥರ ಪ್ರತಿಕೃತಿಗಳ ಜೊತೆಗೆ ವಿವಿಧ ಪುರಾಣ ಪ್ರಸಿದ್ಧ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಶೃಂಗರಿಸಿ ನಗರದ ಡೂಂಲೈಟ್ ಸರ್ಕಲ್, ಜೆಸಿ ರಸ್ತೆ, ಎಂಜಿ ರಸ್ತೆ ಸೇರಿದಂತೆ ಅನೇಕ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಕಾಮ ನ ಪ್ರತಿಕೃತಿಯನ್ನು ದಹನ ಮಾಡಲಾಯಿತು.


ಇಂದು ತಂಪು ಆಚರಿಸಿದ ನಂತರ ಸಮಿತಿಯ ಪದಾಧಿಕಾರಿಗಳು, ಸುತ್ತಲಿನ ಬೀದಿಯ ಯುವಕ ಯುವತಿಯರು ಲಕ್ಷ್ಮಿ ನಾರಾಯಣ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹೋಳಿ ಆಚರಿಸುವ ಮೂಲಕ ಕಾಮನ ಹಬ್ಬಕ್ಕೆ ತೆರೆಯೆಳೆದರು.


ಸಿರವಿ ಸಮಾಜದ (ಮಾರ್ವಾಡಿಗಳು) ರಾಜಸ್ಥಾನ ಮೂಲದ ಅನೇಕರು ಇಂದು ಭಾಗವಾಧ್ವಜ ಹಿಡಿದು, ತಮಟೆ ಭಜನೆಗಳೊಂದಿಗೆ ಎಂಜಿ ರಸ್ತೆ ಮತ್ತು ಇನ್ನಿತರ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಹೋಳಿ ಆಚರಿಸಿದರು.


ನಗರದ ನಿಂಬೆಹಣ್ಣು ಸರ್ಕಲ್ ನಲ್ಲಿ ವರ್ತಕರ ಸಂಘದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಬಣ್ಣದೋಕುಳಿಯನ್ನು ವಿಶೇಷವಾಗಿ ಆಚರಿಸಿದರು. ಹಲವಾರು ಕಾಲೇಜು ಕನ್ಯೆಯರು, ಗೃಹಿಣಿಯರು, ಸಂಬಂಧಿಕರು ತಮ್ಮ ತಮ್ಮ ಮನೆಯಲ್ಲಿ ಹೋಳಿ ಆಚರಿಸುತ್ತಿದ್ದದ್ದು ಕಂಡು ಬಂತು.


ಮೇದರ ಬೀದಿ, ಆನಂದಪುರ, ಅಂಬೇಡ್ಕರ್ ನಗರ, ಚರ್ಚ್ ರಸ್ತೆ ಹಾಗೂ ನಗರದ ಇತರೆಡೆ ಬೆಳಿಗ್ಗೆಯಿಂದಲೇ ಯುವಕರು ಉತ್ಸಾಹದಿಂದ ಬಣ್ಣದೋಕುಳಿಯಾಟದಲ್ಲಿ ತೊಡಗಿಸಿಕೊಂಡಿದ್ದು ವಿಶೇಷವೆನಿಸಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑