ಸಾಂಸ್ಕøತಿಕ ಕಾರ್ಯಕ್ರಮಗಳು ಸಮಾಜವನ್ನು ಬೆಸೆಯುತ್ತವೆ: ಮಾರುತಿ ಪ್ರಸನ್ನ
ರಾಮನಗರ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲೆಯ ರಾಮನಗರ ತಾಲ್ಲೂಕಿನ ಕೃಷ್ಣಾಪುರ ದೊಡ್ಡಿಯಲ್ಲಿ ತಾನೀನ ರಂಗದಂಗಳದಲ್ಲಿ ಇತ್ತೀಚೆಗೆ ಸಾಂಸ್ಕøತಿಕ ಸೌರೌಭ 2017-18 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ರಾಮನಗರ ತಹಶೀಲ್ದಾರ್ ಮಾರುತಿ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತೀಯ ಸಂಸ್ಕøತಿಯಲ್ಲಿನ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ಸಮಾಜವನ್ನು ಬೆಸೆಯುವ ಕೆಲಸಗಳು ಮಾಡುತ್ತವೆ. ಆದರೆ ಇತ್ತೀಚೆಗೆ ಟಿ.ವಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿವಿಧ ರೀತಿಯ ಕೆಲವು ಕಾರ್ಯಕ್ರಮಗಳು ಇದಕ್ಕೆ ತದ್ವಿರುದ್ದವಾಗಿವೆ, ಸಮಾಜದಲ್ಲಿ ಮನಸ್ಸು ಮನಸ್ಸುಗಳು ಕೂಡಬೇಕಿದ್ದರೆ ಅವು ಜನಪದ ಕಾರ್ಯಕ್ರಮಗಳಿಂದ ಸಾಧ್ಯ ಎಂದರು.
ಹಿರಿಯ ಪತ್ರಕರ್ತ ತ್ಯಾಗರಾಜ್ ಮಾತನಾಡಿ, ಜನಪದ ಕಲೆಗಳು ಮನರಂಜನೆಯೊಂದಿಗೆ ಉತ್ತಮ ಸಂದೇಶಗಳು ನೀಡುತ್ತವೆ ಆದರೆ ಅವುಗಳನ್ನು ಆಧುನಿಕತೆ ಹೆಸರಿನಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದರು.
ಶಾಂತಲಾ ಚಾರಿಟಬಲ್ ಟ್ರಸ್ಟ್ನ್ ಕಾರ್ಯದರ್ಶಿ ಕವಿತಾರಾವ್ ಮಾತನಾಡಿದರು.
ಚಾಲನೆ: ಕೃಷ್ಣಾಪುರದೊಡ್ಡಿ ಶ್ರೀಕೃಷ್ಣ ದೇವಾಲಯದ ಆವರಣದಿಂದ ತಾನಿನಾ ರಂಗದಂಗಳದವರೆಗೆ ನಡೆದ ಜಾನಪದ ಕಲೆಗಳ ಪ್ರದರ್ಶನಕ್ಕೆ ಹಿರಿಯ ಪತ್ರಕರ್ತ ತ್ಯಾಗರಾಜ್ ಚಾಲನೆ ನೀಡಿದರು.
ಸಂಗೀತ ವಿದ್ವಾನ್ ಶಿವಾಜಿರಾವ್ ಮತ್ತು ತಂಡದವರು ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ, ಗಣೇಶ್ ಪ್ರಸಾದ್ ಮತ್ತು ತಂಡದವರು ಕರ್ನಾಟಕ ಶಾಸ್ಟ್ರೀಯ ಸಂಗೀತ ವಾದ್ಯ, ಅನುರಾಗ್ ಗದ್ದಿ ಮತ್ತು ತಂಡದವರು ಸುಗಮ ಸಂಗೀತ, ಬೇವೂರು ರಾಮಯ್ಯ ಮತ್ತು ತಂಡದವರು ಜಾನಪದ ಗೀತೆಗಳು, ದಿವ್ಯಾ ಮತ್ತು ತಂಡದವರು ಸಮೂಹ ನೃತ್ಯ ಪ್ರತಾಪ್ ಮತ್ತು ತಂಡದವರು ಜಾನಪದ ಕಲಾ ಪ್ರದರ್ಶನ, ಅರುಣ್ ಮತ್ತು ತಂಡದವರು ಪೂಜಾ ಕುಣಿತಾ, ಡೊಳ್ಳು ಕುಣಿತ, ಗುರುಸಿದ್ದಯ್ಯ ಮತ್ತು ತಂಡ ತತ್ವಪದ, ರಮೇಶ್ ಮತ್ತು ತಂಡದವರು ಸಮೂಹ ಕಾರ್ಯಕ್ರಮ ನಡೆಸಿಕೊಟ್ಟರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಎಂ. ರಾಜು, ಪತ್ರಕರ್ತ ಎ.ಸಿ ರಾಜಶೇಖರ್, ಹಿರಿಯ ಕಲಾವಿದ ಗುರುಸಿದ್ದಯ್ಯ ಹಾಗೂ ಇತರರು ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು