ನಗರದ ವಿವೇಕಾನಂದ ನಗರದಲ್ಲಿ ಕಳ್ಳತನ, ನಿರ್ಲಕ್ಷ್ಯ ವಹಿಸಿದ ಪೋಲೀಸರು ಆರೋಪ
ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಕುವೆಂಪು ನಗರಕ್ಕೆ ಹೊಂದಿಕೊಂಡಂತಿರುವ ಹಾಗೂ ನಗರ ಠಾಣೆಗೆ ಕೂಗಳತೆ ದೂರದಲ್ಲಿರುವ ವಿವೇಕಾನಂದ ನಗರ ಬಡಾವಣೆಯಲ್ಲಿ ಮೂರು ವರ್ಷಗಳಿಂದೀಚೆಗೆ ಏಳು ಮನೆಗಳಲ್ಲಿ ಕಳ್ಳತನವಾಗಿದ್ದು, ಇದೇ ತಿಂಗಳಲ್ಲಿ ಎರಡು ಕಳ್ಳತನವಾಗಿವೆ ಎಂದು ವಿವೇಕಾನಂದ ನಗರದ ನಿವಾಸಿಗಳು ದೂರಿದರು.
ವಿವೇಕಾನಂದ ನಗರದ ಅನೇಕ ಹಿರಿಯ ನಿವಾಸಿಗಳು ಒಂದೆಡೆ ಸೇರಿ ಪತ್ರಿಕಾಗೋಷ್ಠಿ ನಡೆಸಿ ಕೂಡಿಟ್ಟ ಅಲ್ಪ ಸಂಪತ್ತನ್ನು ಉಳಿಸಿಕೊಳ್ಳಲು ತಮ್ಮ ಮತ್ತು ಕುಟುಂಬದ ಜೀವಗಳನ್ನು ಪಣಕ್ಕಿಡಬೇಕಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಪ್ರತಿ ಕಳ್ಳತನವಾದಗಲೂ ನಾವುಗಳು ಠಾಣೆಗೆ ದೂರು ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ ಪ್ರಕರಣದಲ್ಲಿಯೂ ಕಳ್ಳರನ್ನು ಬಂಧಿಸಿಲ್ಲ. ಅದೇ ಪೋಲಿಸ್ ಅಧಿಕಾರಿಯ ಸಂಬಂಧಿಗಳು ಎನ್ನುವ ಸಲುವಾಗಿ ಮೊನ್ನೆ ನಗರದಲ್ಲಿ ನಡೆದ ಕಳ್ಳನನ್ನು ಮೂರೇ ದಿನದಲ್ಲಿ ಬಂಧಿಸಿದ್ದು ನಾವು ಮನುಷ್ಯರಲ್ಲವೇ ! ಎಂದು ಪ್ರಶ್ನಿಸಿದರು.
ಮೊದಲು ಕೆಲ ಸಮಯ ಪೋಲೀಸರು ಬೀಟ್ ನಡೆಸುತ್ತಿದ್ದರು. ಒಂದೆರಡು ತಿಂಗಳು ಏರಿಯಾದ ಬೀದಿಗಳಲ್ಲಿ ಬೀಟ್ ಬರುವ ಪೋಲೀಸರ ಪೋಟೋ ಮತ್ತು ಮೊಬೈಲ್ ನಂಬರನ್ನು ಸಹ ಪ್ರಕಟಿಸುತ್ತಿದ್ದರು. ಇತ್ತೀಚೆಗಂತೂ ಪೋಲೀಸರ ಸುಳಿವೇ ಇಲ್ಲದಾಗಿದ್ದು ಇದು ಕಳ್ಳರಿಗೆ ವರದಾನವಾಗಿದೆ. ಇನ್ನೂ ಮುಂದಾದರು ಪೋಲೀಸರು ಕಳ್ಳತನದ ಬೆನ್ನತ್ತಿ ನಮಗೆ ರಕ್ಷಣೆ ನೀಡಬೇಕೆಂದು ಪತ್ರಿಕೆಯ ಮೂಲಕ ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಪ್ರೊ ಮಾಯಿಗೇಗೌಡ, ಈಶ್ವರಯ್ಯ, ನಿಂಗೇಗೌಡ, ಶಿವಲಿಂಗಯ್ಯ, ಪ್ರದೀಪ್ ಶ್ರೀಕಂಠಯ್ಯ, ಚನ್ನಪ್ಪ, ರಾಮಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು