ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ದೂರು ಸಲ್ಲಿಸಿ
ರಾಮನಗರ:ಮಾ/೨೯/೨೦/ಭಾನುವಾರ. ರಾಮನಗರ ಜಿಲ್ಲೆಯಲ್ಲಿ ಕೋರೋನಾ ವೈರಸ್ (ಕೊವೀಡ್-೧೯) ತಡೆಗಟ್ಟುವ ಸಲುವಾಗಿ ರಾಮನಗರ ಜಿಲ್ಲೆಯಾದ್ಯಂತ ಮಾ ೩೧ ರವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಿರುತ್ತಾರೆ.
ರಾಮನಗರ ಜಿಲ್ಲೆಯಲ್ಲಿ ಅಕ್ರಮ ಮದ್ಯ, ನಕಲಿ ಮದ್ಯ, ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಸಂಗ್ರಹ, ಮಾರಾಟ, ಹಂಚಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ವಿಭಾಗ ಮತ್ತು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿರುತ್ತದೆ.
ರಾಮನಗರ ತಾಲ್ಲೂಕಿಗೆ ಅಬಕಾರಿ ನಿರೀಕ್ಷಕರಾದ ಎಂ.ಎಸ್. ಪೂರ್ಣಿಮಾ ಮೊ.ನಂ. ೯೪೪೯೫೯೭೨೭೫, ಅಬಕಾರಿ ಉಪ ನಿರೀಕ್ಷಕರಾದ ಆರ್. ಪ್ರದೀಪ್ ಮೊ.ನಂ. ೭೭೯೫೮೧೮೫೧೮ ಹಾಗೂ ಅಬಕಾರಿ ಉಪ ನಿರೀಕ್ಷಕರಾದ ಉತ್ವಲ ಮಂಜುನಾಥ ಮೊ.ನಂ. ೭೭೯೫೭೧೭೪೯೦,
ಚನ್ನಪಟ್ಟಣ ತಾಲ್ಲೂಕಿಗೆ ಅಬಕಾರಿ ನಿರೀಕ್ಷಕರಾದ ಸುನಿಲ್ ಡಿ. ಮೊ.ನಂ. ೯೪೪೯೫೯೭೨೭೩ ಹಾಗೂ ಅಬಕಾರಿ ಉಪ ನಿರೀಕ್ಷಕರಾದ ಸುರೇಶ್ ಕುಮಠೆ ಮೊ.ನಂ. ೮೫೫೩೦೭೦೦೦೭,
ಕನಕಪುರ ತಾಲ್ಲೂಕಿಗೆ ಅಬಕಾರಿ ನಿರೀಕ್ಷಕರಾದ ಕೆ. ಶ್ರೀನಿವಾಸ ಮೊ.ನಂ. ೯೪೪೯೫೯೭೨೭೨, ಅಬಕಾರಿ ಉಪ ನಿರೀಕ್ಷಕರಾದ ಬಿ.ಕೆ. ರಾಜೇಂದ್ರ ಮೊ.ನಂ. ೯೪೪೮೨೧೮೦೭೪ .
ಮಾಗಡಿ ತಾಲ್ಲೂಕಿಗೆ ಅಬಕಾರಿ ಉಪ ನಿರೀಕ್ಷಕರಾದ ಶಿವು ಭಾವಿಕಟ್ಟಿ ಮೊ.ನಂ. ೯೪೪೯೫೯೭೨೭೪, ಅಬಕಾರಿ ಉಪ ನಿರೀಕ್ಷಕರಾದ ನಾಗರಾಜು ಮೊ.ನಂ. ೮೯೫೧೧೩೦೮೦೨ ಹಾಗೂ ಅಬಕಾರಿ ಉಪ ನಿರೀಕ್ಷಕರಾದ ಶರಣಮ್ಮ ಆಡಿವಪ್ಪ ಭಜಂತ್ರಿ ಮೊ.ನಂ. ೬೩೬೨೨೧೬೭೦೬ ಅವರನ್ನು ನೇಮಿಸಲಾಗಿದೆ.
ರಾಮನಗರ ಉಪ ವಿಭಾಗಕ್ಕೆ ಅಬಕಾರಿ ಉಪ ಅಧೀಕ್ಷಕರಾದ ಪ್ರಕಾಶ್ ಪಾಟೀಲ್ ಮೊ.ನಂ. ೯೪೪೯೫೯೭೦೩೨ ಹಾಗೂ ಅಬಕಾರಿ ನಿರೀಕ್ಷಕರಾದ ಚಂದ್ರಶೇಖರ್ ಮೊ.ನಂ. ೯೪೪೯೫೯೭೦೩೩ ಅವರನ್ನು ನೇಮಿಸಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಅಕ್ರಮ ಮದ್ಯ, ನಕಲಿ ಮದ್ಯ, ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಸಂಗ್ರಹ, ಮಾರಾಟ, ಹಂಚಿಕೆ ಮತ್ತು ಸಾಗಾಣಿಕೆಯನ್ನು ಮಾಡುವುದು ಕಂಡುಬಂದಲ್ಲಿ ರಚಿಸಲಾಗಿರುವ ತಂಡಗಳಿಗೆ ಮತ್ತು ಡೆಪ್ಯುಟಿ ಕಮೀಷನರ್ ಆಫ್ ಎಕ್ಸೈಸ್, ರಾಮನಗರ ಜಿಲ್ಲೆ, ರಾಮನಗರ ರವರ ಕಛೇರಿ ದೂರವಾಣಿ ಸಂಖ್ಯೆ ೦೮೦-೨೭೨೭೧೦೫೯ ಇಲ್ಲಿಗೆ ಸಾರ್ವಜನಿಕರು ದೂರನ್ನು ನೀಡಬಹುದಾಗಿದೆ ಎಂದು ರಾಮನಗರ ಜಿಲ್ಲೆಯ ಡೆಪ್ಯುಟಿ ಕಮೀಷನರ್ ಆಫ್ ಎಕ್ಸೈಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು