ಪುನಾರಾರಂಭಗೊಂಡ ರೇಷ್ಮೆ ಗೂಡಿನ ಮಾರುಕಟ್ಟೆ
ಚನ್ನಪಟ್ಟಣ:ಏ/೦೪/೨೦/ಶನಿವಾರ. ನಗರದಲ್ಲಿರುವ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ಕೊರೊನಾ ವೈರಸ್ ಸೋಂಕುವ ಭಯದಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ತಾತ್ಕಾಲಿಕವಾಗಿ ಮುಚ್ಚಿದ್ದು, ಎರಡನೇ ತಾರೀಖಿನಿಂದ ಪುನಾರಾರಂಭಗೊಂಡು ತನ್ನ ವಹಿವಾಟನ್ನು ಆರಂಭಿಸಿದೆ.
ಗುರುವಾರ ಪ್ರಾರಂಭಗೊಂಡ ಮಾರುಕಟ್ಟೆಗೆ ಕೇವಲ ನಾಲ್ಕು ಲಾಟು ಗೂಡು ಬಂದಿದ್ದು, ೯೯.೮೮೦ ಕಿಲೋ ಮಾತ್ರ. ಅಂದಿನ ದರ ಅತಿ ಹೆಚ್ಚು ಅಂದರೆ ೨೮೦₹ ಅತಿ ಕಡಿಮೆ ಎಂದರೆ ೨೬೯₹ ಸರಾಸರಿ ೨೭೧ ರೂಪಾಯಿಗಳಾಗಿತ್ತು.
ಶುಕ್ರವಾರ ಹದಿನೇಳು ಲಾಟುಗಳು ಬಂದಿದ್ದು ೩೮೪.೯೩೦ ಕಿಲೋ ಗೂಡು ಶೇಖರಣೆಯಾಗಿತ್ತು. ಇದರ ಬೆಲೆ ಕ್ರಮವಾಗಿ ೩೧೧₹ ೨೪೧₹ ಸರಾಸರಿ ೨೮೯ ರೂಪಾಯಿಗಳಾಗಿತ್ತು.
ಇಂದು ಇಪ್ಪತ್ತೊಂದು ಲಾಟು ಬಂದಿದ್ದು, ೮೬೫ ಕಿಲೋ ಗೂಡು ಬಂದಿದ್ದು, ಕ್ರಮವಾಗಿ ೩೧೪₹ ೨೧೫₹ ಸರಾಸರಿ ೨೯೨ ರೂಪಾಯಿಗಳು ಇದ್ದು ಯಾವುದೇ ಅಡೆತಡೆ ಇಲ್ಲದೆ ವಹಿವಾಟು ನಡೆದಿದ್ದು ರೈತರು ಮತ್ತು ರೀಲರ್ ಗಳ ಮುಖದಲ್ಲಿ ಸಂತಸ ಮನೆ ಮಾಡಿತ್ತು.
*ರೈತ ಮತ್ತು ರೀಲರ್ ಗಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದು, ಅಂತರ ಕಾಯ್ದುಕೊಳ್ಳಲು ಗುರುತು ಹಾಕಲಾಗಿದೆ. ಒಳಗೆ ಬರುವ ಮುನ್ನವೇ ಕೈ ತೊಳೆದು ಬರಲು ವ್ಯವಸ್ಥೆ ಮಾಡಲಾಗಿದೆ. ರೀಲರ್ ಗಳಿಂದ ಹಣ ಪಡೆದು ಸೆಸ್ ಹಿಡಿದುಕೊಂಡು ರೈತರಿಗೆ ನೇರವಾಗಿ ಹಣ ತಲುಪಿಸಲಾಗುತ್ತದೆ.*
*ಹೊಂಬಾಳೇಗೌಡ. ಸಹಾಯಕ ನಿರ್ದೇಶಕರು. ರೇಷ್ಮೆ ಗೂಡಿನ ಮಾರುಕಟ್ಟೆ. ಚನ್ನಪಟ್ಟಣ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು