ಪ್ರಧಾನ ಮಂತ್ರಿ ಜನಧನ ಯೋಜನೆ ಮಹಿಳಾ ಖಾತೆದಾರರಿಗೆ ನೇರ ಹಣ ಪಾವತಿ
ರಾಮನಗರ:ಏ/೦೪/೨೦/ಶನಿವಾರ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ ಅಡಿ ಜನಧನ ಖಾತೆ ಹೊಂದಿರುವ ಮಹಿಳೆಯರಿಗೆ ೩ ತಿಂಗಳ ಕಾಲ ಪ್ರತಿ ತಿಂಗಳು ರೂ.೫೦೦/- ಎಕ್ಸ್ ಗ್ರೇಸಿಯಾ ಹಣವನ್ನು ಪಾವತಿ ಮಾಡಲಾಗುತ್ತದೆ. ಏಪ್ರಿಲ್ ತಿಂಗಳ ಕಂತು ರೂ.೫೦೦ ಅನ್ನು ಸಂಬAಧಿಸಿದ ಬ್ಯಾಂಕ್ಗಳಿಗೆ ಈಗಾಗಲೇ ಬಿಡುಗಡೆ ಮಾಡಿದ್ದು, ಖಾತೆದಾರರು ಬ್ಯಾಂಕುಗಳಿAದ ಹಣವನ್ನು ಡ್ರಾ ಮಾಡಿ ಕೊಳ್ಳಬಹುದಾಗಿದೆ.
ಪ್ರಸ್ತುತ ಕೋವಿಡ್-೧೯ ಹಿನ್ನೆಲೆಯಲ್ಲಿ ಬ್ಯಾಂಕ್ಗಳ ಮುಂದೆ ಏಕಕಾಲಕ್ಕೆ ಜನಸಂದಣಿ ಸೇರುವುದನ್ನು ತಪ್ಪಿಸಲು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಏಪ್ರಿಲ್ ೦೩ ರಿಂದ ಏಪ್ರಿಲ್ ೦೯ ರವರೆಗೆ ಕೆಳಕಂಡ ಸರದಿಯಂತೆ ಹಣ ಪಡೆದು ಕೊಳ್ಳಬಹುದು.
ಮಹಿಳಾ ಪಿ.ಎಂ.ಜೆ.ಡಿ.ವೈ ಖಾತೆದಾರರ ಅಕೌಂಟ್ ನಂಬರ್ನ ಕೊನೆಯ ಸಂಖ್ಯೆ ೦ ಅಥವಾ ೧ ಇದ್ದವರು ಏಪ್ರಿಲ್ ೦೩ ರಂದು, ಅಕೌಂಟ್ ನಂಬರ್ ಕೊನೆಯ ಸಂಖ್ಯೆ ೨ ಅಥವಾ ೩ ಇದ್ದವರು ಏಪ್ರಿಲ್ ೦೪ ರಂದು, ಅಕೌಂಟ್ ನಂಬರ್ ಕೊನೆಯ ಸಂಖ್ಯೆ ೪ ಅಥವಾ ೫ ಇದ್ದವರು ಏಪ್ರಿಲ್ ೦೭ ರಂದು, ಅಕೌಂಟ್ ನಂಬರ್ ಕೊನೆಯ ಸಂಖ್ಯೆ ೬ ಅಥವಾ ೭ ಇದ್ದವರು ಏಪ್ರಿಲ್ ೦೮ ರಂದು ಮತ್ತು ಅಕೌಂಟ್ ನಂಬರ್ ಕೊನೆಯ ಸಂಖ್ಯೆ ೮ ಅಥವಾ ೯ ಇದ್ದವರು ಏಪ್ರಿಲ್ ೦೯ ರಂದು ಫಲಾನುಭವಿಗಳು ಈ ದಿನಾಂಕಗಳಂದು ಬ್ಯಾಂಕ್ಗಳಿಗೆ ತೆರಳಿ ಹಣ ವಿತ್ಡ್ರಾ ಮಾಡಿಕೊಳ್ಳಬಹುದು.
ಏಪ್ರಿಲ್ ೦೯ ರ ನಂತರ ಯಾವುದೇ ಖಾತೆದಾರರು, ಯಾವುದೇ ದಿನದಂದು ಹಣ ಡ್ರಾ ಮಾಡಿಕೊಳ್ಳಲು ಅವಕಾಶ ಇರುತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು