Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೨೦೬: ಆಸೆಗಳೇ ದು:ಖಕ್ಕೆ ಕಾರಣವಾಗುತ್ತವೆಯೇ ?

Posted date: 16 Apr, 2020

Powered by:     Yellow and Red

ತಾಳೆಯೋಲೆ ೨೦೬: ಆಸೆಗಳೇ ದು:ಖಕ್ಕೆ ಕಾರಣವಾಗುತ್ತವೆಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಆಸೆಗಳೇ ದು:ಖಕ್ಕೆ ಕಾರಣವಾಗುತ್ತವೆಯೇ ?


ಭೌಗೋಳಿಕವಾದ ಕೋರಿಕೆಗಳು ಇರುವವರಿಗೆ ಮೋಕ್ಷ ಲಭಿಸುವುದಿಲ್ಲ. ಕೋರಿಕೆಗಳು ಹೆಚ್ಚಾದರೆ ಬದುಕು ದಿನ ದಿನ ಗಂಡವಾಗಿ ಬದಲಾಯಿಸುತ್ತದೆ. ಭೌತಿಕ ಸುಖಗಳು ಸ್ವಲ್ಪ ಸಂತೋಷವನ್ನು ಉಂಟು ಮಾಡಿದರೂ, ಕೊನೆಗೆ ಸುಖವೇ ಭರಿಸಲಾಗದ ದು:ಖವಾಗಿ ಪರಿಣಮಿಸುತ್ತದೆ. ಆದ್ದರಿಂದ ಮನುಷ್ಯ ಕೇವಲ ಅತ್ಯವಸರ ವಾದ ಕೆಲವು ಸತ್ಕೋರಿಕೆಗಳನ್ನೇ ಹೊಂದಿರಬೇಕು. ಸುಖಗಳ ಹಿಂದೆ ಓಡುವುದನ್ನು ನಿಲ್ಲಿಸಬೇಕು.


ಭೌತಿಕವಾದ ಕೋರಿಕೆಗಳು ಇರುವಷ್ಟು ಕಾಲವು ಮನುಷ್ಯ ಮತ್ತೆ ಭೂಮಿಯ ಮೇಲೆ ಹುಟ್ಟುತ್ತಲೇ ಇರುತ್ತಾನೆ. ಹುಟ್ಟಿದ ಪ್ರತಿಯೊಬ್ಬನೂ ನಾನಾ ರೀತಿಯ ಕಷ್ಟಗಳನ್ನು ಅನುಭವಿಸದೆ ತಪ್ಪದು. ಆದ್ದರಿಂದ ವಿಜ್ಞಾನವಂತನಾದವನು ಭೂಮಿ ಮೇಲೆ ಇರುವುದರ ಮೇಲೆ ಮಮಕಾರವಿಲ್ಲದ ತಾವರೆಯ ಎಲೆಯ ಮೇಲೆ ನೀರಿನ ಬಿಂದುವಿನ ರೀತಿ ಅಂಟಿ ಅಂಟಿಕೊಳ್ಳದ ಹಾಗೆ ಇದ್ದು, ಜೀವಿಸಬೇಕು. ಭೌತಿಕವಾದ ಕೋರಿಕೆಗಳನ್ನು ಮಾನಸಿಕವಾಗಿ ತ್ಯಜಿಸಿದವನಿಗೆ ಮೋಕ್ಷವು ( ದು:ಖ ರಹಿತವಾದ ವಿಶ್ವಾತೀತ ಪರಮಾತ್ಮನಲ್ಲಿ ಐಕ್ಯತೆ ) ದೂರೆಯುತ್ತದೆ.


ಅಗತ್ಯಗಳನ್ನು ಕೋರಿಕೆಗಳು ಎನ್ನಬಾರದು. ಪ್ರತಿಯೊಬ್ಬರಿಗೂ ನಿತ್ಯವಸರಗಳು ಇರುವವು. ಅವಲ್ಲದೆ ಭೌತಿಕವಾದ ಯಾವುದನ್ನಾದರೂ ಅಪೇಕ್ಷಿಸಿದರೆ ಅದು ಕೋರಿಕೆಯಾಗುತ್ತದೆ. ಆದ್ದರಿಂದ ಇರುವುದರಲ್ಲಿ ತೃಪ್ತಿಕರವಾದ ಜೀವನವನ್ನು ಮಾಡುತ್ತಾ, ನಿಸ್ವಾರ್ಥ ಸೇವೆಯನ್ನು ಮಾಡುತ್ತಾ, ಅತ್ಯಾಸೆಗೆ ಸ್ವಸ್ತಿ ಹೇಳಿ ಜೀವನ ಮಾಡಿದ್ದೇ ಆದರೆ ದು:ಖದಿಂದ ನಾವು ಬಿಡುಗಡೆ ಹೊಂದುತ್ತವೆ.


ಬೇಕಾಗಿರುವಷ್ಟು ಧನವನ್ನು ಸಂಪಾದಿಸುವುದು ಧರ್ಮ. ಅಗತ್ಯಗಳಿಗಾಗಿಯೇ ಹಣ ಬೇಕು. ಆದರೆ ಹಣಕ್ಕಾಗಿಯೇ ಬದುಕುವುದು ನರಕ ಪ್ರಾಯ. ತನ್ನ ಅಗತ್ಯಕ್ಕಿಂತ ಹೆಚ್ಚಾಗಿರುವ ಹಣವನ್ನು ಲೋಕ ಕ್ಷೇಮಕ್ಕೆ ಉಪಯೋಗಿಸು ವುದು ಧರ್ಮ ಕಾರ್ಯ. ಆದರೆ ಸ್ವ ಸ್ವಾರ್ಥಕ್ಕಾಗಿ ಇತರರನ್ನು ಮುಳುಗಿಸಿ ಲೋಕಕ್ಕೆ ಕೆಡುಕು ಮಾಡಿದರೆ ಅದು ಪಾಶವಾಗಿ ನಮ್ಮನ್ನು ಹಿಂಬಾಲಿಸಿ ಜನ್ಮ ಜನ್ಮಗಳ ಶಾಪ ಆಗುತ್ತದೆ.


*ಸತ್ಯವಾದ ಜೀವನವನ್ನು ಇಂದಿನಿಂದಲೇ ಪ್ರಾರಂಭಿಸೋಣವೇ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑