ಕೊರೊನಾ: ರಾಮನಗರ ಜಿಲ್ಲೆಯಲ್ಲಿ ೧,೧೬೬ ಮಂದಿ ನಿಗಾದಲ್ಲಿ. ಜಿಲ್ಲಾಧಿಕಾರಿ
ರಾಮನಗರ:ಏ/೨೭/೨೦/ಸೋಮವಾರ. ರಾಮನಗರ ಜಿಲ್ಲೆಯಲ್ಲಿ ಇದುವರೆಗೂ ಇಂದಿನ ೬೧ ಮಂದಿ ಸೇರಿದಂತೆ ೧,೧೬೩ ಮಂದಿಯನ್ನು ನಿಗಾದಲ್ಲಿ ಇಡಲಾಗಿದೆ. ಕೊರೊನಾ (ಕೋವಿಡ್-೧೯) ಪಿಡುಗು ತಡೆ ಕುರಿತ ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಸೋಮವಾರದ (ದಿ. ೨೭) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದರು.
ಇದುವರೆಗೆ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೧,೧೬೬ (ಹೊಸದಾಗಿ ಇಂದಿನ ೬೧ ಸೇರಿ). ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೨೩೮ ಜನ, ೧೪ ದಿನಗಳ ನಿಗಾ ಅವಧಿ ಪೂರೈಸಿದವರು ೧೭೨ (ಹೊಸದಾಗಿ ಇಂದು ಯಾರು ಸೇರಿರುವುದಿಲ್ಲ ). ಜನ, ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ಸಂಖ್ಯೆ: ೬೦೪ ಜನ (ಹೊಸದಾಗಿ ಇಂದಿನ ೬೦ ಜನ) ಜನರಿರುವುದಾಗಿ ತಿಳಿಸಿದ್ದಾರೆ.
ಜ್ವರ ತಪಾಸಣಾ ಕೇಂದ್ರದಲ್ಲಿ ತಪಾಸಣೆಗೆ ಒಳಗಾದವರ ಸಂಖ್ಯೆ – ೪೫೪ (ಇಂದು-೧೦ ಸೇರಿದಂತೆ) ಜನ. ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ ೦೧ (ಹೊಸದಾಗಿ ಇಂದು ೦೧ ಜನ ), ಇನ್ಸಟ್ಯೂಷನಲ್ ಕ್ವಾರಂಟೈನ್ ನಲ್ಲಿ ಇರುವವರ ಸಂಖ್ಯೆ ೮೯ ಜನ (ಹೊಸದಾಗಿ ಇಂದು ಯಾರು ಸೇರಿರುವುದಿಲ್ಲ ). ರಿದ್ದಾರೆ.
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ ೮೧೩ (ಹೊಸದಾಗಿ ಇಂದಿನ ೬೪ ಸೇರಿ) ಮಾದರಿಗಳು. ನಕಾರಾತ್ಮಕವಾಗಿವೆ (ನೆಗಟಿವ್) ಎಂದು ವರದಿಯಾದ ಸಂಖ್ಯೆ ೬೬೬ (ಇಂದು -೮೧ ), ಪಾಸಿಟಿವ್ ವರದಿಯ ಸಂಖ್ಯೆ-೦ ಮತ್ತು ವರದಿ ಬರಲು ಬಾಕಿ ಇರುವ ಸಂಖ್ಯೆ ೧೪೭ (ಇಂದಿನ ೮೧ ಸೇರಿ) ಆಗಿದೆ ಎಂಬ ಮಾಹಿತಿಯನ್ನು ಅಧಿಕೃತವಾಗಿ ದೃಢಪಡಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು