ಕೆಂಪೇಗೌಡ ಇನ್ಸಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ಕಾಲೇಜಿನ ವತಿಯಿಂದ ಎನ್ಎಸ್ಎಸ್ ಶಿಬಿರ
ರಾಮನಗರ : ಬಿಡದಿ ಹೋಬಳಿ ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕಿಪಿಕ್ಕಿ(ಗೌರಿಪುರ)ಕಾಲೋನಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕೆಂಪೇಗೌಡ ಇನ್ಸಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ಕಾಲೇಜಿನ ಬೆಳ್ಳಿಹಬ್ಬ ಮಹೋತ್ಸವದ ಅಂಗವಾಗಿ ಎನ್ಎಸ್ಎಸ್ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಮಾತನಾಡಿ ಸರಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಜೀವನದಲ್ಲಿ ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಹಕ್ಕಿಪಿಕ್ಕಿ ಕಾಲೋನಿ ನಿವಾಸಿಗಳಿಗೆ ಸಲಹೆ ನೀಡಿದರು.
ಅಲೆಮಾರಿ ಬುಡಕಟ್ಟು ಸಮುದಾಯಗಳು ಕರಕುಶಲ ತಯಾರಿಕೆ ಕಸುಬುಗಳಲ್ಲಿ ತೊಡಗಿಸಿಕೊಂಡು ಒಂದು ಕಡೆ ನೆಲೆಯಾಗುವ ಹಂತಕ್ಕೆ ಬಂದಿವೆ. ಗೌರಿಪುರ ಹಕ್ಕಿಪಿಕ್ಕಿ ಕಾಲೋನಿಯ ಜನರು ವಿದ್ಯಾಬ್ಯಾಸ ಕಲಿತಿದ್ದರೂ ಸಹ ತಮ್ಮ ಬುದ್ಧಿ ಕೌಶಲ್ಯಗಳಿಂದ ದೇಶ-ವಿದೇಶಗಳನ್ನು ಸುತ್ತಿ ಬಂದಿರುವ ಉದಾಹರಣೆಯಿದೆ, ಆದರೆ ಕೆಲವು ಗೊಡ್ಡು ಸಂಪ್ರದಾಯಗಳನ್ನು ಅಂಟಿಸಿಕೊಂಡು ನಾಗರೀಕತೆಯಿಂದ ದೂರ ಉಳಿದಿರುವುದು ಸರಿಯಲ್ಲ, ಈ ಸಮುದಾಯ ಮುಂದುವರೆದ ಜನಾಂಗದ ಜತೆಗೆ ಗುರುತಿಸಿಕೊಳ್ಳಬೇಕು ಎಂಬುದು ನಮ್ಮೆಲ್ಲರ ಅಭಿಲಾಷೆಯಾಗಿದ್ದು, ನಿಮ್ಮ ಮಕ್ಕಳನ್ನು ಉನ್ನತ ಶಿಕ್ಷಣ ಕಲಿಕೆಗೆ ಆಸಕ್ತಿ ತೋರಿದರೆ ತಮ್ಮ ಕಾಲೇಜಿನಲ್ಲಿ ಉಚಿತ ವಿದ್ಯಾಬ್ಯಾಸಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಲಿಂಗಪ್ಪ ಭರವಸೆ ನೀಡಿದರು.
ತಾಲೂಕು ಪಂಚಾಯಿತಿ ಸದಸ್ಯ ಗಾಣಕಲ್ ನಟರಾಜು ಮಾತನಾಡಿ, ಒಂದು ವಾರ ಅವಧಿಯ ಶ್ರಮದಾನ ಶಿಬಿರದಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿಗಳು ಮನೆ ಮನಗೆ ಭೇಟಿ ನೀಡಿ ಹಕ್ಕಿಪಿಕ್ಕಿ ಸಮುದಾಯಗಳಲ್ಲಿರುವ ಸಮಸ್ಯೆಗಳನ್ನು ಗುರುತಿಸಿದ್ದಾರೆ, ಸುಮಾರು 9 ಮಕ್ಕಳ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಬಿಕ್ಷಾಟನೆಗೆ ತಳ್ಳಿರುವ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಇಂತಹ ಅನಾಗರೀಕ ಸಂಸ್ಕøತಿ ಹಾಗೂ ಅನಿಷ್ಟ ಪದ್ದತಿಗಳನ್ನು ಹೋಗಲಾಡಿಸುವಂತೆ ಅರಿವು ಮೂಡಿಸುವ ಪ್ರಯತ್ನ ಮಾಡಿರುವುದು, ಅವರ ಜೀವನ ಶೈಲಿಯ ಬದಲಾವಣೆಗೆ ಮನಪರಿವರ್ತನೆ ಮಾಡಲು ಶ್ರಮಿಸಿರುವ ಎನ್ಎಸ್ಎಸ್ ಶಿಬಿರಾರ್ಥಿಗಳಿಗೆ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದರು.
ಇದೆ ಸಂಧರ್ಭದಲ್ಲಿ ಅರಣ್ಯ ಇಲಾಖೆ ಅನುದಾನದಡಿಯಲ್ಲಿ ಗೌರಿಪುರ, ಭದ್ರಾಪುರ, ಎಸ್ವಿಟಿ ಕಾಲೋನಿ ಹಾಗೂ ಬೈರಾಗಿ ಹಕ್ಕಿಪಿಕ್ಕಿ ಕಾಲೋನಿಗಳ 91 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕ, ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿಗ¼ ವಿತರಣೆ ಮತ್ತು ಹಕ್ಕಿಪಿಕ್ಕಿ ಕಾಲೋನಿಯ ಹೆಣ್ಣು ಮಕ್ಕಳಿಗಾಗಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ್, ಮಂಚನಾಯ್ಕನಹಳ್ಳಿ ಗ್ರಾಪಂ ಅಧ್ಯಕ್ಷೆ ಸುನಂದವೆಂಕಟೇಶ್, ಆರ್ಎಫ್ಒ ದಾಳೇಶ್, ಸ್ಥಳೀಯ ಗ್ರಾಪಂ ಸದಸ್ಯ ಹೇಮರೆಡ್ಡಿ, ಭೂ ಮಂಜೂರಾತಿ ಸದಸ್ಯ ಗೋಪಾಲರಾಜ್, ಶಾಲೆಯ ಮುಖ್ಯಶಿಕ್ಷಕ ಆರ್.ಬಿ.ಗೌಡ, ಶಿಬಿರಾಧಿಕಾರಿ ಡಾ.ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು