Tel: 7676775624 | Mail: info@yellowandred.in

Language: EN KAN

    Follow us :


ಸಾರಿಗೆ ಇಲಾಖೆಯಲ್ಲಿ ಹೊಸ ತಂತ್ರಾಂಶ ಅಳವಡಿಕೆ

Posted date: 09 Mar, 2018

Powered by:     Yellow and Red

ಸಾರಿಗೆ ಇಲಾಖೆಯಲ್ಲಿ ಹೊಸ ತಂತ್ರಾಂಶ ಅಳವಡಿಕೆ

ರಾಮನಗರ : ಸಾರಿಗೆ ಇಲಾಖೆಯಲ್ಲಿ ಈಗಾಗಲೇ ಸಾರಥಿ-03 ತಂತ್ರಾಂಶದ ಮೂಲಕ ಕಲಿಕಾ ಅನುಜ್ಞಾ ಪತ್ರ ಹಾಗೂ ಚಾಲನಾ ಅನುಜ್ಞಾ ಪತ್ರಕ್ಕೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುತ್ತಿದ್ದು  ಸರ್ಕಾರ ಹಾಗೂ ಸಾರಿಗೆ ಆಯುಕ್ತರ ನಿರ್ದೇಶನ ಮೇರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಇದೇ ಮಾ. 12 ರಿಂದ ಹೊಸದಾಗಿ ಅಂತರ್ಜಾಲದಲ್ಲಿ ಸಾರಥಿ-04 ತಂತ್ರಾಂಶವನ್ನು ಅಳವಡಿಸಲಾಗುತ್ತಿದ್ದು, ಈ ತಂತ್ರಾಂಶದ ಮೂಲಕ ಕಲಿಕಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ ಹಾಗೂ ಈಗಾಗಲೇ ಚಾಲನಾ ಅನುಜ್ಞಾ ಪತ್ರ ಹೊಂದಿರುವುದಕ್ಕೆ ಹೊಸದಾಗಿ ವಿವಿಧ ಬಗೆಯ ವಾಹನಗಳ ಸೇರ್ಪಡೆಗೊಳಿಸಲು ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅಂತರ್ಜಾಲದಲ್ಲಿ ಶುಲ್ಕ ತುಂಬಲು ಸಹ ವ್ಯವಸ್ಥೆ ಮಾಡಲಾಗಿದೆ.  ಆದುದರಿಂದ ಅಂತರ್ಜಾಲದಲ್ಲಿ ಮೂಲಕ ಖಜಾನೆ-02ರಲ್ಲಿ ಶುಲ್ಕವನ್ನು ಪಾವತಿಸಬಹುದು. ಆದುದರಿಂದ ಇದೇ ಮಾ. 12 ರಿಂದ ಇಲಾಖೆಯಿಂದ  ಪಡೆಯುವ ಕಲಿಕಾ ಅನುಜ್ಞಾ ಪತ್ರಗಳಿಗೆ ಹಾಗೂ ಚಾಲನಾ ಅನುಜ್ಞಾ ಪತ್ರಗಳಿಗೆ ಅರ್ಜಿಗಳನ್ನು ಅಂತರ್ಜಾಲದಲ್ಲಿ ಸಲ್ಲಿಸಲು ತಿಳಿಸಲಾಗುತ್ತಿದ್ದು ಹಾಗೂ ಅಂತರ್ಜಾಲದಲ್ಲಿಯೇ ಶುಲ್ಕ ತುಂಬುವ ವ್ಯವಸ್ಥೆ ಉಪಯೋಗಿಸಿಕೊಳ್ಳಲು ಈ ಮೂಲಕ ಮನವಿ ಮಾಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑