Tel: 7676775624 | Mail: info@yellowandred.in

Language: EN KAN

    Follow us :


ಮಣಪ್ಪುರಂ ಗೋಲ್ಡ್ ಕಂಪನಿಯಿಂದ ವಂಚನೆ ಆರೋಪ ಖಂಡಿಸಿ ಪ್ರತಿಭಟನೆ

Posted date: 18 Sep, 2020

Powered by:     Yellow and Red

ಮಣಪ್ಪುರಂ ಗೋಲ್ಡ್ ಕಂಪನಿಯಿಂದ ವಂಚನೆ ಆರೋಪ ಖಂಡಿಸಿ ಪ್ರತಿಭಟನೆ

ಚನ್ನಪಟ್ಟಣ:ಸೆ/18/20/ಶುಕ್ರವಾರ. ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಕಂಪನಿಯಲ್ಲಿ ಒಡವೆಗಳನ್ನು ಅಡವಿಟ್ಟು ಸಾಲ ಪಡೆದಿದ್ದು, ಹಣ ಕಟ್ಟಿಸಿಕೊಂಡ ನಂತರವೂ ಒಡವೆಗಳನ್ನು ಹಿಂದಿರುಗಿಸದೇ ಹರಾಜು ಆಗಿವೆ ಎಂದು ವಂಚಿಸಿರುವುದನ್ನು ವಿರೋಧಿಸಿ ನಾಗವಾರ ಗ್ರಾಮ ಯುವ ರೈತ ಚೇತನ್ ಹಾಗೂ ಸಂಬಂಧಿಗಳು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು.


ಚೇತನ್ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಸಂಸ್ಥೆಯ ಶಾಖೆಯಲ್ಲಿ 2017 ರಲ್ಲಿ ಒಟ್ಟು ಏಳು ಬಾರಿ 400 ಗ್ರಾಂ ಚಿನ್ನವನ್ನು ಅಡವಿಟ್ಟಿದ್ದು, ಅದಕ್ಕೆ ಬಡ್ಡಿ ಕಟ್ಟಿದ್ದೇನೆ. ೨೦೧೮ ರಲ್ಲಿ ನನ್ನ ಮನೆಗೆ ಆಗಮಿಸಿದ ಶಾಖೆಯ ಸಿಬ್ಬಂದಿಗಳಾದ ಜಗದೀಶ್, ಮಹೇಶ್, ಜಯಸ್, ಧನಂಜಯ, ಮಾನಸ ಎಂಬುವರು ಆಭರಣಗಳ ರಿನಿವಲ್ ಗಾಗಿ 4.5 ಲಕ್ಷ ಹಣವನ್ನು ಕಟ್ಟಿಸಿಕೊಂಡು ಹೋಗಿದ್ದಾರೆ ಎಂದು ಅವರು ದೂರಿದರು.


ಇದನ್ನು ಅಲ್ಲಗಳೆದ ಸಿಬ್ಬಂದಿಗಳು ಕಳೆದ ನಾಲ್ಕು ತಿಂಗಳ ಹಿಂದೆ ಒಡವೆ ಬಿಡಿಸಿಕೊಳ್ಳಲು ಕಚೇರಿಗೆ ಬಂದಾಗ, ನಿಮ್ಮ ಒಡವೆಗಳು ಹರಾಜಾಗಿವೆ. ನೀವೆ ಬಿಡಿಸಿಕೊಂಡಿದ್ದೀರಿ ಎಂದು ಧಮಕಿ ಹಾಕಿದ್ದಾರೆ.

ಈ ಬಗ್ಗೆ ಹತ್ತಾರು ಸಲ, ಸಂಸ್ಥೆಗೆ ಬಂದರು ಒಡವೆ ಹಿಂದಿರುಗಿಸದೇ, ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿರುವ ಚೇತನ್ ಹಾಗೂ ಆತನ ತಾಯಿ ವಸಂತಮ್ಮ ತಮ್ಮ ಸಂಬಂಧಿಕರ ಜೊತೆಗೂಡಿ, ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ ನಗರದ ಪೂರ್ವ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.


ಮಣಪ್ಪುರಂ ಸಂಸ್ಥೆಯಿಂದ ನಮಗೆ ಅನ್ಯಾಯವಾಗಿದೆ. ಸಾಲಸೋಲ ಮಾಡಿ ಹಣ ಕಟ್ಟಿಸಿಕೊಂಡು ನಮ್ಮ ಒಡವೆ ಮಾರಿಕೊಂಡಿದ್ದಾರೆ. ಇದೀಗ ಮಧ್ಯಸ್ಥಿಕೆ ವಹಿಸಿದ್ದ ಅಧಿಕಾರಿಗಳು ಕೂಡ ಸ್ಪಂದಿಸುತ್ತಿಲ್ಲ. ನ್ಯಾಯ ಕೇಳಲು ಬಂದ ನಮಗೆ ಪೊಲೀಸರ ಮೂಲಕ  ಎದುರಿಸುತ್ತಿದ್ದಾರೆ ಎಂದು ಪತ್ರಿಕೆಗೆ ಅಳಲು ತೋಡಿಕೊಂಡಿದ್ದಾರೆ.


ಪ್ರಕರಣವು ಪೋಲೀಸ್ ಮೆಟ್ಟಿಲೇರಿದ ನಂತರ ಎರಡೂ ಕಡೆಯವರು ಕುಳಿತು ಬಗೆಹರಿಸಿಕೊಳ್ಳುವುದಾಗಿ ಹಿಂದಿರುಗಿದರು ಎಂದು ತಿಳಿದು ಬಂದಿದೆ. ಇದೇ ವೇಳೆ ಕಂಪನಿಯ ಅಧಿಕಾರಿಗಳು ಮನೆಗೆ ತೆರಳಿ ಹಣ ಪಡೆದಿದ್ದಾರೆ ಎನ್ನಲಾದ ಐದು ಮಂದಿಯನ್ನು ಅಮಾನತು ಮಾಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑