Tel: 7676775624 | Mail: info@yellowandred.in

Language: EN KAN

    Follow us :


ತಗಚಗೆರೆ ಗ್ರಾಪಂ ಯಲಚಿಪಾಳ್ಯ ಕ್ಷೇತ್ರ ಹೊರತುಪಡಿಸಿ ತಾಲ್ಲೂಕಿನಲ್ಲಿ 1782 ನಾಮಪತ್ರ ಸಲ್ಲಿಕೆ

Posted date: 18 Dec, 2020

Powered by:     Yellow and Red

ತಗಚಗೆರೆ ಗ್ರಾಪಂ ಯಲಚಿಪಾಳ್ಯ ಕ್ಷೇತ್ರ ಹೊರತುಪಡಿಸಿ ತಾಲ್ಲೂಕಿನಲ್ಲಿ 1782 ನಾಮಪತ್ರ ಸಲ್ಲಿಕೆ

ರಾಮನಗರ:ಡಿ/೧೮/20/ಗುರುವಾರ. ಗ್ರಾಮ ಪಂಚಾಯಿತಿ ಚುನಾವಣೆ-2020 ರ ಅಂಗವಾಗಿ  ಚನ್ನಪಟ್ಟಣ ತಾಲ್ಲೂಕಿನಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಡಿ.16 ಕ್ಕೆ ಅಂತ್ಯಗೊಡಿದ್ದು, 482 ಸದಸ್ಯ ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ನಾಮಪತ್ರಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ ಹಾಗೂ ಉಳಿದ ಸ್ಥಾನಗಳಿಗೆ ಒಟ್ಟು 1782 ನಾಮಪತ್ರ ಸಲ್ಲಿಕೆಯಾಗಿರುತ್ತದೆ ಎಂದು ಚನ್ನಪಟ್ಟಣ ತಹಶೀಲ್ದಾರ್ ನಾಗೇಶ್ ರವರು ತಿಳಿಸಿದ್ದಾರೆ.


ತಗಚಗೆರೆ ಗ್ರಾ.ಪಂ ವ್ಯಾಪ್ತಿಯ ಯಲಚೀಪಾಳ್ಯ ಕ್ಷೇತ್ರವು  ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಆ ಕ್ಷೇತ್ರದಲ್ಲಿ ಆ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಖಾಲಿ ಉಳಿದಿದ್ದು ಇಡೀ ತಾಲ್ಲೂಕಿನಲ್ಲಿ ಕಪ್ಪು ಚುಕ್ಕಿ ಇಟ್ಟಂತೆ ಆಗಿದೆ.

ಒಟ್ಟು ನಾಮಪತ್ರ ಸಲ್ಲಿಕೆಯ ವಿವರ ಈ ಕೆಳಗಿನಂತಿದೆ.


 ಮಾಕಳಿ-36, ದಶವಾರ-39, ನಾಗವಾರ-61, ತಿಟ್ಟಮಾರನಹಳ್ಳಿ-41, ಮೈಲನಾಯಕನಹಳ್ಳಿ-48, ಬೇವೂರು-53, ಮಂಡ್ಯಬೊಮ್ಮನಾಯ್ಕನಹಳ್ಳಿ-46, ಬ್ಯಾಡರಹಳ್ಳಿ-48, ಮುದಗೆರೆ -65, ಮತ್ತಿಕೆರೆ-50, ಮಳೂರು-56, ಸುಳ್ಳೇರಿ-62, ಮಳೂರುಪಟ್ಟಣ-63, ಅಕ್ಕೂರು-39, ಕೂಡ್ಲೂರು-49, ಚಕ್ಕೆರೆ-52, ಸೋಗಾಲ-40, ಬಾಣಗಹಳ್ಳಿ-54, ಹಾರೋಕೊಪ್ಪ-64, ಇಗ್ಗಲೂರು-73, ಹೊಂಗನೂರು-80,  ನೀಲಸಂದ್ರ-58, ತೆಗಚಗೆರೆ-63, ವಂದಾರಗುಪ್ಪೆ-83, ರಾಂಪುರ-59, ಬಿ.ವಿ.ಹಳ್ಳಿ-51, ಸಿಂಗರಾಜಿಪುರ-41, ಕೋಡಂಬಹಳ್ಳಿ-86, ಎಲೆತೋಟದಹಳ್ಳಿ-50, ಭೂಹಳ್ಳಿ-64, ಜೆ.ಬ್ಯಾಡರಹಳ್ಳಿ-66 ಮತ್ತು ವಿರೂಪಾಕ್ಷಿಪುರ-42 ಸೇರಿ ಒಟ್ಟು 1782 ನಾಮಪತ್ರ ಸಲ್ಲಿಕೆಯಾಗಿರುತ್ತದೆ.


ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಲ್ಲಿ ಮಾಕಳಿ ಗ್ರಾಮ ಪಂಚಾಯತಿಯಲ್ಲಿ ಅತಿ ಕಡಿಮೆ ಅಂದರೆ 36 ನಾಮಪತ್ರಗಳು ಸಲ್ಲಿಕೆಯಾಗಿದ್ದರೆ, ಕೋಡಂಬಳ್ಳಿ ಗ್ರಾಮ ಪಂಚಾಯತಿಯಲ್ಲಿ ಅತಿ ಹೆಚ್ಚು ಅಂದರೆ 86 ನಾಮಪತ್ರಗಳು ಸಲ್ಲಿಕೆಯಾಗಿವೆ.


ನಾಳೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಎಷ್ಟು ಮಂದಿ ನಾಮಪತ್ರ ವಾಪಸ್ಸು ಪಡೆಯುತ್ತಾರೆ , ಕಣದಲ್ಲಿ ಎಷ್ಟು ಮಂದಿ ಉಳಿಯಲಿದ್ದಾರೆ ಎಂಬುದು ನಾಳೆ ಸಂಜೆಯ ವೇಳೆಗೆ ನಿಖರವಾಗಿಲಿದೆ.

ಡಿ.೧೯ ರಿಂದ ಕಣದಲ್ಲಿ ಉಳಿಯುವ ಅಭ್ಯರ್ಥಿಗಳು ತಮ್ಮ ಪ್ರಚಾರ ಭರಾಟೆಯನ್ನು ಮುಂದುವರಿಸುತ್ತಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑