Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಲ್ಲಿ 16 ಮಹಿಳಾ ಅಧ್ಯಕ್ಷರು. ಇನ್ನೂ ಹೆಚ್ಚಾದರೂ ಆಶ್ಚರ್ಯ ಪಡಬೇಕಾಗಿಲ್ಲ

Posted date: 27 Jan, 2021

Powered by:     Yellow and Red

ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಲ್ಲಿ 16 ಮಹಿಳಾ ಅಧ್ಯಕ್ಷರು. ಇನ್ನೂ ಹೆಚ್ಚಾದರೂ ಆಶ್ಚರ್ಯ ಪಡಬೇಕಾಗಿಲ್ಲ

ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ 27 ನೇ ತಾರೀಖಿನಂದು ಚುನಾವಣೆ ನಡೆದು 30 ನೇ ತಾರೀಖಿನಂದು ಫಲಿತಾಂಶ ಹೊರಬಿದ್ದಿತ್ತು. ಚುನಾವಣೆ ನಡೆದು ಒಂದು ತಿಂಗಳಿಗೆ ಸರಿಯಾಗಿ ಇಂದು ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಸರ್ಕಾರ ಇಂದು ಪ್ರಕಟಿಸಿದೆ.


ತಾಲ್ಲೂಕಿನ ಕೆಂಗಲ್ ನಲ್ಲಿರುವ ಪುಷ್ಪ ಭೈರೇಗೌಡ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರ ನೇತೃತ್ವದಲ್ಲಿ ತಹಶಿಲ್ದಾರ್ ನಾಗೇಶ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರು ಉಪಸ್ಥಿತಿಯಲ್ಲಿ, ಸಂಪೂರ್ಣ ಕಂಪ್ಯೂಟರ್ ಮುಖಾಂತರ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.


ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ರ ಮೀಸಲಾತಿ ವಿವರ;


ತಿಟ್ಟಮಾರನಹಳ್ಳಿ: ಹಿಂದುಳಿದ ವರ್ಗ (ಅ) /ಸಾಮಾನ್ಯ ಮಹಿಳೆ.

ಬೇವೂರು: ಹಿಂದುಳಿದ ವರ್ಗ (ಅ) /ಸಾಮಾನ್ಯ ಮಹಿಳೆ.

ತಗಚಗೆರೆ: ಹಿಂದುಳಿದ ವರ್ಗ (ಅ) /ಸಾಮಾನ್ಯ ಮಹಿಳೆ.

ಕೋಡಂಬಳ್ಳಿ: ಹಿಂದುಳಿದ ವರ್ಗ (ಅ) /ಸಾಮಾನ್ಯ ಮಹಿಳೆ.


ಇಗ್ಗಲೂರು: ಹಿಂದುಳಿದ ವರ್ಗ (ಅ) ಮಹಿಳೆ /ಸಾಮಾನ್ಯ.

ಹೊಂಗನೂರು: ಹಿಂದುಳಿದ ವರ್ಗ (ಅ) ಮಹಿಳೆ /ಪ ಜಾ.

ಎಲೆತೋಟದಹಳ್ಳಿ: ಹಿಂದುಳಿದ ವರ್ಗ (ಅ) ಮಹಿಳೆ /ಹಿಂದುಳಿದ ವರ್ಗ (ಬ).

ಭೂಹಳ್ಳಿ: ಹಿಂದುಳಿದ ವರ್ಗ (ಅ) ಮಹಿಳೆ /ಸಾಮಾನ್ಯ.


ವಿರುಪಾಕ್ಷಿಪುರ: ಹಿಂದುಳಿದ ವರ್ಗ (ಬ) /ಪ ಜಾ ಮಹಿಳೆ.

ಮತ್ತಿಕೆರೆ: ಹಿಂದುಳಿದ ವರ್ಗ ಮಹಿಳೆ / ಸಾಮಾನ್ಯ.

ಸುಳ್ಳೇರಿ: ಸಾಮಾನ್ಯ /ಹಿಂದುಳಿದ ವರ್ಗ (ಅ)

ಅಕ್ಕೂರು: ಸಾಮಾನ್ಯ /ಪ ಜಾ ಮಹಿಳೆ.


ಕೂಡ್ಲೂರು: ಸಾಮಾನ್ಯ /ಹಿಂದುಳಿದ ವರ್ಗ (ಅ) ಮಹಿಳೆ.

ಸೋಗಾಲ: ಸಾಮಾನ್ಯ /ಹಿಂದುಳಿದ ವರ್ಗ (ಅ) ಮಹಿಳೆ. 

ಬಾಣಗಹಳ್ಳಿ: ಸಾಮಾನ್ಯ /ಹಿಂದುಳಿದ ವರ್ಗ (ಅ) ಮಹಿಳೆ.

ಹಾರೋಕೊಪ್ಪ: ಸಾಮಾನ್ಯ /ಸಾಮಾನ್ಯ ಮಹಿಳೆ.


ಬಿ ವಿ ಹಳ್ಳಿ: ಸಾಮಾನ್ಯ /ಸಾಮಾನ್ಯ ಮಹಿಳೆ.

ಜೆ ಬ್ಯಾಡರಹಳ್ಳಿ: ಸಾಮಾನ್ಯ /ಸಾಮಾನ್ಯ ಮಹಿಳೆ.

ಮಾಕಳಿ: ಸಾಮಾನ್ಯ ಮಹಿಳೆ /ಸಾಮಾನ್ಯ.

ದಶವಾರ: ಸಾಮಾನ್ಯ ಮಹಿಳೆ / ಪ ಜಾ.


ಮೈಲನಾಯಕನಹಳ್ಳಿ: ಸಾಮಾನ್ಯ ಮಹಿಳೆ / ಹಿಂದುಳಿದ ವರ್ಗ (ಅ).

ಮಂಡ್ಯಬೊಮ್ಮನಾಯಕನಹಳ್ಳಿ: ಸಾಮಾನ್ಯ ಮಹಿಳೆ /ಪ ಜಾ ಮಹಿಳೆ.

ಮುದಗೆರೆ: ಸಾಮಾನ್ಯ ಮಹಿಳೆ /ಪ ಜಾ.

ನೀಲಸಂದ್ರ: ಸಾಮಾನ್ಯ ಮಹಿಳೆ /ಹಿಂದುಳಿದ ವರ್ಗ (ಬ)


ವಂದಾರಗುಪ್ಪೆ: ಸಾಮಾನ್ಯ ಮಹಿಳೆ /ಸಾಮಾನ್ಯ.

ರಾಂಪುರ: ಸಾಮಾನ್ಯ ಮಹಿಳೆ /ಸಾಮಾನ್ಯ.

ನಾಗವಾರ: ಪ ಜಾ /ಹಿಂದುಳಿದ ವರ್ಗ (ಅ) ಮಹಿಳೆ.

ಹೆಚ್ ಬ್ಯಾಡರಹಳ್ಳಿ: ಪ ಜಾ /ಸಾಮಾನ್ಯ ಮಹಿಳೆ.


ಸಿಂಗರಾಜಪುರ: ಪ ಜಾ /ಹಿಂದುಳಿದ ವರ್ಗ (ಅ).

ಮಳೂರು: ಪ ಜಾ ಮಹಿಳೆ /ಸಾಮಾನ್ಯ.

ಮಳೂರುಪಟ್ಟಣ: ಪ ಜಾ ಮಹಿಳೆ /ಹಿಂದುಳಿದ ವರ್ಗ (ಅ).

ಚಕ್ಕೆರೆ: ಪ ಜಾ ಮಹಿಳೆ /ಸಾಮಾನ್ಯ.


ಎಲ್ಲಾ ಮೀಸಲಾತಿ ಪ್ರಕ್ರಿಯೆಯನ್ನು ಭೂಸ್ವಾಧಿನ ಅಧಿಕಾರಿ ಜಯಮಾಧವ ರವರು ಘೋಷಿಸಿದರು. ಪೋಲಿಸ್ ಬಂದೋಬಸ್ತಿನೊಂದಿಗೆ ತಾಲ್ಲೂಕಿನ ಅಧಿಕಾರಿ ವರ್ಗ, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑