Tel: 7676775624 | Mail: info@yellowandred.in

Language: EN KAN

    Follow us :


ಫಿಲ್ಟರ್ ಮರಳು ಕಾರ್ಯಾಗಾರದ ಮೇಲೆ ಅಕ್ಕೂರು ಪೋಲಿಸರು ದಾಳಿ, ವಾರಸುದಾರರಿಲ್ಲವೆಂದು ನದಿಗೆ ಮರಳು ಸುರಿದರಂತೆ !?

Posted date: 19 Sep, 2018

Powered by:     Yellow and Red

ಫಿಲ್ಟರ್ ಮರಳು ಕಾರ್ಯಾಗಾರದ ಮೇಲೆ ಅಕ್ಕೂರು ಪೋಲಿಸರು ದಾಳಿ, ವಾರಸುದಾರರಿಲ್ಲವೆಂದು ನದಿಗೆ ಮರಳು ಸುರಿದರಂತೆ !?

ಪತ್ರಿಕೆಯ ಫಲಶೃತಿ
ಫಿಲ್ಟರ್ ಮರಳು ಕಾರ್ಯಾಗಾರದ ಮೇಲೆ ಅಕ್ಕೂರು ಪೋಲಿಸರು ದಾಳಿ, ವಾರಸುದಾರರಿಲ್ಲವೆಂದು ನದಿಗೆ ಮರಳು ಸುರಿದರಂತೆ !?

ನಮ್ಮ ಬಯಲುಸೀಮೆ ಸಂಜೆ ದಿನ ಪತ್ರಿಕೆ ಮತ್ತು ಸಾಮಾಜಿಕ ಜಾಲತಾಣ ಪತ್ರಿಕೆಯಾದ sanmitra.co.in ನಲ್ಲಿ ಪ್ರತಿ ಸೋಮವಾರ ಮತ್ತು ಮಂಗಳವಾರ ಪ್ರಕಟವಾಗುವ  ದು:ಖ -ದುಮ್ಮಾನ ಅದರ ಮೇಲೆ ಕ್ಷ-ಕಿರಣ ಎಂಬ ಕಾಲಮ್ಮಿನಲ್ಲಿ ತಾಲ್ಲೂಕಿನ ಸಮಸ್ಯೆಗಳ ಬಗ್ಗೆ ವರದಿಗಾರ ಮತ್ತು ಲೇಖಕರಾದ ಗೋ ರಾ ಶ್ರೀನಿವಾಸ ರವರು ವರದಿ ಮಾಡುತ್ತಿದ್ದು, ವರದಿಯನ್ನು ಗಮನಿಸುತ್ತಿರುವ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿರುವುದು ಶ್ಲಾಘನೀಯ.

ಅದರ ಭಾಗವಾಗಿ ಇದೇ ತಿಂಗಳ (೧೦ /೧೧/೦೯/೧೮ ನೇ ಸೋಮವಾರ ಮತ್ತು ಮಂಗಳವಾರ) ಚನ್ನಪಟ್ಟಣ ತಾಲೂಕಿನಲ್ಲಿ ನಿರಂತರ ಮರಳು ದಂಧೆ, ಕಣ್ಮುಚ್ಚಿ ಕುಳಿತ ಸ್ಥಳೀಯಾಡಳಿತ ಎಂಬ ಶೀರ್ಷಿಕೆಯಡಿಯಲ್ಲಿ ಮರಳುಗಾರಿಕೆಯ ಬಗ್ಗೆ ಸೂಕ್ತ ಚಿತ್ರಗಳೊಂದಿಗೆ ವರದಿಯನ್ನು ಪ್ರಕಟಿಸಿತು.

ಅಕ್ಕೂರು ಪೋಲಿಸರು ದಾಳಿಮಾಡಿ ವಾರಸುದಾರರಿಲ್ಲದಿರುವುದರಿಂದ ಫಿಲ್ಟರ್ ಮರಳನ್ನು ನದಿಗೆ ಸುರಿದಿರುವುದಾಗಿ ಹೇಳಿಕೆ ನೀಡಿರುವುದು ಹಾಸ್ಪಾಸ್ಯದವಾಗಿದೆ, ಹಾಗೆ ತಾತ್ಕಾಲಿಕ ರಸ್ತೆಗಳನ್ನು ಮುಚ್ಚಿರುವುದು ಶ್ಲಾಘನೀಯವಾಗಿದೆ.

ಆದರೆ ವಾರಸುದಾರರಿಲ್ಲದೆ ಅಷ್ಟೊಂದು ಮರಳು ಫಿಲ್ಟರ್ ಆಗಿದ್ದಾದರೂ ಹೇಗೆ ? ಅಷ್ಟೊಂದು ಮರಳನ್ನು ಫಿಲ್ಟರ್ ಮಾಡುವ ತನಕವೂ ಅಥವಾ ವರದಿಯಾಗುವ ತನಕವೂ ಪೋಲಿಸರು ಕಣ್ಮುಚ್ಚಿ ಕುಳಿತಿದ್ದುದು ಏಕೆ ? ಪೋಲಿಸರು ಉತ್ತರಿಸಬೇಕಾಗಿದೆ.

ಅಕ್ಕೂರು ಪೋಲಿಸ್ ಠಾಣೆಯ ಜೊತೆಗೆ ತಾಲ್ಲೂಕಿನ ಎಲ್ಲಾ ಠಾಣೆಗಳ ಪೋಲಿಸರು ಅವರವರ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗಿಳಿದರೆ ಅಕ್ರಮ ಮರಳುಗಾರಿಕೆ ನಿಲ್ಲುವುದರ ಜೊತೆಗೆ ಅಂತರ್ಜಲ ವೃದ್ಧಿ, ನದಿ ದಂಡೆಯ ಗ್ರಾಮಗಳು, ಜಲಚರಗಳು ಉಳಿಯುವಲ್ಲಿ ಪೋಲಿಸರ ಪಾತ್ರ ದೊಡ್ಡದಾಗಿದೆ.

 

ಗೋ ರಾ ಶ್ರೀನಿವಾಸ...
ಮೊ : 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑