Tel: 7676775624 | Mail: info@yellowandred.in

Language: EN KAN

    Follow us :


ಪ್ರತಿಸ್ಪರ್ಧಿಗೆ ಜ್ಞಾನವೇ ಮುಖ್ಯ ಅಸ್ತ್ರ ಪಿ ಬಿ ಬಸವರಾಜು*

Posted date: 25 Feb, 2019

Powered by:     Yellow and Red

ಪ್ರತಿಸ್ಪರ್ಧಿಗೆ ಜ್ಞಾನವೇ ಮುಖ್ಯ ಅಸ್ತ್ರ ಪಿ ಬಿ ಬಸವರಾಜು*

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಸ್ಪರ್ಧಿಯಾಗಲು ಜ್ಞಾನವೇ ಮುಖ್ಯ ಅಸ್ತ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ಗಳು ವಿದ್ಯಾರ್ಥಿಗಳ ನೆನಪಿನಲ್ಲಿ ಉಳಿಯುವಂತಹ ಒಂದು ಸುಂದರ ಘಳಿಗೆ, ಈ ಹಾಸ್ಟೆಲ್ ಲ್ಲಿನ ವಿದ್ಯಾರ್ಥಿ ಜೀವನವನ್ನು ಮಕ್ಕಳು ತಮ್ಮ ವೃತ್ತಿ ಜೀವನದಲ್ಲಿ ನೆನೆಸಿಕೊಳ್ಳುವಂತೆ ಇಲ್ಲಿ ನಡೆದುಕೊಳ್ಳಬೇಕೆಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿಗಳಾದ ಪಿ ಬಿ ಬಸವರಾಜು ಅವರು  ತಿಳಿಸಿದರು.


ಅವರು ಚನ್ನಪಟ್ಟಣ ನಗರದ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಪುರುಷರ ವಿದ್ಯಾರ್ಥಿನಿಲಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳಾದ ಕುಮಾರ್ ಮಾತನಾಡಿ ಶಾಲೆಯಲ್ಲಿ ಶಿಕ್ಷಕರಿಂದ ಕಲಿಯುವುದಕ್ಕೂ ಮನೆಯಲ್ಲಿ ಮನೆಪಾಠ ಕೇಳುವುದಕ್ಕೂ ಹಾಸ್ಟೆಲ್ ನಲ್ಲಿದ್ದುಕೊಂಡು ಮನನ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ ಎಂದರು. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯ ತನಕವೂ ಹಾಸ್ಟೆಲ್ ನಲ್ಲಿ ಓದಿದ ಮಕ್ಕಳು ರಾಷ್ಟ್ರ ಮತ್ತು ರಾಜ್ಯದಲ್ಲಿ ರಾಜಕೀಯ ಮತ್ತು ಅಧಿಕಾರಿ ವರ್ಗದಲ್ಲಿ ಹಲವಾರು ಹೆಸರುಗಳು ಅಜರಾಮರವಾಗಿವೆ ಎಂದು ತಿಳಿಸಿದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಮಧುಸೂಧನಾಚಾರ್ಯ ಜೋಶಿ ಅವರು ಮಾತನಾಡಿ ವಿದ್ಯಾರ್ಥಿನಿಲಯಗಳಲ್ಲಿ ಬಟ್ಟೆ ನೀಡದಿದ್ದರೂ ಬದುಕು ರೂಪಿಸುವ ಮಾರ್ಗವನ್ನು ತೋರಿಸುತ್ತದೆ ಹೀಗಾಗಿ ಹಾಸ್ಟೆಲ್ನಲ್ಲಿ ಕಲಿತ ಜೀವನ  ವೃತ್ತಿ ಬದುಕಿನಲ್ಲಿ ಮಹತ್ತರವಾದ ಗಳಿಕೆಯಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು .


ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕರಾದ ಶ್ರೀಮತಿ ಅನುರಾಧಾ ಅವರು ಮಾತನಾಡಿ ಇಂದಿನ ಪ್ರಪಂಚದಲ್ಲಿ ಬದಲಾವಣೆ ಮುಖ್ಯ ಆದರೆ ಆ ಬದಲಾವಣೆಗೆ ವ್ಯಕ್ತಿತ್ವ ರೂಪುಗೊಳ್ಳಲು ಸಹಕಾರಿಯಾಗಬೇಕು ಎಂಬ ಸಂದೇಶವನ್ನು  ನೀಡಿದರು. ಇದೇ ವೇಳೆ ನಿಲಯದ ಅತ್ಯುತ್ತಮ ವಿದ್ಯಾರ್ಥಿಯಾದ ಎನ್ಎ ಆನಂದ್ ರವರಿಗೆ ಶ್ರೀಮತಿ ಅನುರಾಧ ಅವರು ಧನ ಸಹಾಯ ಮಾಡಿದರು.


ನಿಲಯದ ವಾರ್ಷಿಕ ವರದಿಯನ್ನು ಉತ್ತಮ ವಿದ್ಯಾರ್ಥಿ ಎನಿಸಿಕೊಂಡ ಎಸ್ಎನ್ ಅಭಿಷೇಕ್ ಅವರು ಪ್ರಸ್ತುತಪಡಿಸಿದರು, ನಿಲಯ ಪಾಲಕರಾದ ಎನ್ ಮೋಹನ್ ಅವರು ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು.


ಜಾನಪದ ಕಂಪನ್ನು ಬೀರುವ ಡೊಳ್ಳು ಕುಣಿತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಪ್ರಾರ್ಥನೆಯಿಂದ ಹಿಡಿದು ನಿರೂಪಣೆ ವಂದನಾರ್ಪಣೆಯನ್ನು ಸಹ ಅದೇ ನಿಲಯದ ವಿದ್ಯಾರ್ಥಿಗಳು ನಡೆಸಿಕೊಟ್ಟಿದ್ದು ವಿಶೇಷವೆನುಸುತ್ತು.


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇಲಾಖೆಯ ವ್ಯವಸ್ಥಾಪಕರಾದ ಶ್ರೀ ರವಿಕುಮಾರ್ ಸಾರ್ವಜನಿಕ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಶಿವರಾಮ ಭಂಡಾರಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು 


ಗೋ ರಾ ಶ್ರೀನಿವಾಸ...

ಮೊ:9845856139.



ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑