ಸಾವಂದಿ ವೀರಭದ್ರಸ್ವಾಮಿಯ ಬ್ರಹ್ಮರಥೋತ್ಸವ
ಮಾಗಡಿ : ತಾಲೂಕಿನ ಸಾವನದುರ್ಗದ ಶ್ರೀ ವೀರಭದ್ರಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಬ್ರಹ್ಮರಥೋತ್ಸವದ ಅಂಗವಾಗಿ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಗೆ ವಿಶೇಷ ಹೂವಿನ ಅಲಂಕಾರ ರುದ್ರಾಭಿಷೇಕ, ಮೃತ್ಯುಂಜಯ ಹೋಮ ನೆರವೇರಿದವು.
ವೀರಗಾಸೆ ಕುಣಿತ ವಿವಿಧ ಕಲಾ ತಂಡಗಳಿಂದ ಬ್ರಹ್ಮರಥೋತ್ಸವಕ್ಕೆ ಹೆಚ್ಚು ಮೆರಗು ನೀಡಿದವು. ತಹಸೀಲ್ದಾರ್ ಶಿವಕುಮಾರ್ ರವರು ಬ್ರಹ್ಮರಥೋತ್ಸವದ ಕೈಂಕರ್ಯಗಳಿಗೆ ಚಾಲನೆ ನೀಡಿದರು.
ಮಧ್ಯಾಹ್ನ 12 ಗಂಟೆಗೆ ವೀರಭದ್ರಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ತೇರಿನಲ್ಲಿ ಇಟ್ಟು ಎಳೆಯಲಾಯಿತು. ನೂರಾರು ಭಕ್ತರು ತೇರಿಗೆ ಹಣ್ಣು ಹವನ ಎಸೆದು ತಮ್ಮ ಹರಕೆಯನ್ನು ತೀರಿಸಿದರು. ಭಕ್ತರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ಹಾಗೂ ಅನ್ನ ಸಂತರ್ಪಣೆ ಕೂಡ ಏರ್ಪಡಿಸಲಾಗಿತ್ತು.
ಜಿಪಂ ಸದಸ್ಯೆ ಚಂದ್ರಮ್ಮ ನಂಜಯ್ಯ ಮಾತನಾಡಿ, ವೀರಭÀದ್ರಸ್ವಾಮಿಯು ಸಾಕಷ್ಟು ಶಕ್ತಿ ದೇವತೆಯಾಗಿದ್ದು ಮಾಗಡಿ ತಾಲೂಕು ಸೇರಿದಂತೆ ವಿವಿದ ತಾಲ್ಲೂಕುಗಳಲ್ಲೂ ಭಕ್ತರಿದ್ದು ಸಾವನದುರ್ಗ ಅರಣ್ಯ ಪ್ರದೇಶದಲ್ಲಿರುವ ಸಾವಂದಿ ವೀರಭÀದ್ರಸ್ವಾಮಿ ನೋಡುವುದು ಆನಂದದಾಯಕವಾಗಿದ್ದು ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿದ್ದು ಪ್ರವಾಸಿಗರಿಗೆ ಅನುಕೂಲವಾಗಲು ರಸ್ತೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದ್ದು ಜಿ.ಪಂ. ವತಿಯಿಂದಲೂ ಕೂಡ ಹೆಚ್ಚಿನ ಅನುಕೂಲತೆ ಮಾಡಿಕೊಡಲಾಗುತ್ತದೆಂದು ತಿಳಿಸಿದರು.
ಜಿಪಂ ಸದಸ್ಯ ಎ.ಮಂಜು, ಬಿಬಿಎಂಪಿ ವಿರೋಧ ಪP್ಷÀದ ನಾಯಕ ಎ.ಎಚ್.ಬಸವರಾಜು, ಜೆಡಿಎಸ್ ಹಿರಿಯ ಮುಖಂಡ ನಂಜಪ್ಪ, ದೇವಸ್ಥಾನದ ಪ್ರಧಾನ ಅರ್ಚಕ ಮೃತ್ಯುಂಜಯ್ಯ ಆರಾಧ್ಯ, ರುದ್ರೇಶ್ ಆರಾಧ್ಯ, ರುದ್ರಮೂರ್ತಿ, ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರಯ್ಯ, ಮುಖಂಡರಾದ ನಾಗರಾಜ್, ನಾಗೇಶ, ಪಂಚಾP್ಷÀರಿ, ಗೋಪಾಲಶೆಟ್ರು ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು