Tel: 7676775624 | Mail: info@yellowandred.in

Language: EN KAN

    Follow us :


ಗಬ್ಬು ನಾರುತ್ತಿರುವ ಕನ್ಸರ್ವೆನ್ಸಿ ಗಲ್ಲಿಗಳು

Posted date: 29 Apr, 2019

Powered by:     Yellow and Red

ಗಬ್ಬು ನಾರುತ್ತಿರುವ ಕನ್ಸರ್ವೆನ್ಸಿ ಗಲ್ಲಿಗಳು

ಕಸದ ರಾಶಿ ರಾಶಿಯೇ ತುಂಬಿರುವ ಕನ್ಸರ್ವೆನ್ಸಿ ಗಲ್ಲಿ

ನಗರದ ಹೃದಯ ಭಾಗವಾದ ಅತಿ ಹೆಚ್ಚು ವಿಸ್ತೀರ್ಣವುಳ್ಳ ನಿವೇಶನಗಳು ಮತ್ತು ಮನೆಗಳಿರುವ ಬಡಾವಣೆ ಎಂದರೆ ಅದು ಬೆಂಗಳೂರು ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತಿರುವ ಪ್ರತೀಷ್ಟಿತ ಕನ್ನಡದ ಹಿರಿಯ ಕವಿ ಕುವೆಂಪು ಹೆಸರಿನ ಬಡಾವಣೆ.

ಈ ಬಡಾವಣೆಯ ಎಲ್ಲಾ ಮುುಖ್ಯ ರಸ್ತೆಗಳಿಗೆ ಎರಡು ರಸ್ತೆ ಸೇರಲು ಗಲ್ಲಿಗಳನ್ನು ನಿವೇಶನಗಳನ್ನು ಹಂಚುವಾಗಲೇ ಬಿಟ್ಟುಕೊಟ್ಟಿದ್ದಾರೆ.


ಬಹುತೇಕ ಗಲ್ಲಿಗಳನ್ನು ಕೆಲವು ನಿವಾಸಿಗಳು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿಕೊಂಡಿದ್ದರೆ ಮಿಕ್ಕ ಗಲ್ಲಿಗಳಲ್ಲಿ ಇಡೀ ಬಡಾವಣೆಯ ಮನೆಗಳ ಕಸದ ರಾಸಿಯೆ ಬಿದ್ದಿರುವುದು ಪ್ರತಿಷ್ಠಿತ ಬಡಾವಣೆಯ ನಿವಾಸಿಗಳಿಗೂ ಹಾಗೂ ನಗರಸಭೆಯ ಕಾರ್ಯವೈಖರಿಗೂ ಹಿಡಿದ ಕನ್ನಡಿಯೇ ಸರಿ.


ಮಾಜಿ ಮಂತ್ರಿಗಳಾದ ಸಿ ಪಿಯೋಗೇಶ್ವರ್, ಎಂ ಸಿಅಶ್ವಥ್ ಸೇರಿದಂತೆ ಸ್ಥಳೀಯ ರಾಜಕಾರಣಿಗಳ ಮನೆಗಳು ಹಾಗು ವೈದ್ಯರು, ಇಂಜಿನಿಯರಗಳು, ಯುಜಿಸಿ ವೇತನ ಪಡೆಯುವ ಉದ್ಯೋಗಿಗಳು, ವಾಣಿಜ್ಯ ಕೇಂದ್ರಗಳು, ಆಸ್ಪತ್ರೆಗಳು ಸೇರಿದಂತೆ ಪ್ರತಿಷ್ಠತರೇ ಇರುವ ಬಡಾವಣೆಗಳಲ್ಲಿನ ಗಲ್ಲಿಗಳು ಇಷ್ಟೊಂದು ಗಬ್ಬು ನಾರುತ್ತಿರುವುದು ಕಸವನ್ನು ಎಲ್ಲೆಂದರಲ್ಲಿ ಬಿಸಾಡುವ ನಿವಾಸಿಗಳಿಗಾಗಲಿ, ಕಸ ಹಾಕಲು ಶಾಶ್ವತ ಪರಿಹಾರ ಒದಗಿಸದೆ, ಪ್ರತಿದಿನವು ಶೀಘ್ರವಾಗಿ ವಿಲೇವಾರಿ ಮಾಡದೆ ಇರುವ ನಗರಸಭೆ ಗಾಗಲಿ ಶೋಭೆ ತರುವಂತದ್ದಲ್ಲ.


ಕೆಲವು ಕನ್ಸರ್ವೆನ್ಸಿ ಗಲ್ಲಿಗಳಲ್ಲಿ ಇತ್ತಿಚೆಗೆ ಡಾಂಬರು ಹಾಕಿ ಎರಡು ಬದಿಯ ಜನರು ಓಡಾಡಲು ಅನುವು ಮಾಡಿಕೊಟ್ಟ ನಗರಸಭೆಯು ಮಿಕ್ಕ ಎಲ್ಲಾ ಗಲ್ಲಿಗಳಿಗೂ ಚರಂಡಿ ನಿರ್ಮಿಸಿ ರಸ್ತೆ ಮಾಡಲಿ, ಇಲ್ಲವಾದರೆ ಎಲ್ಲಾ ಗಲ್ಲಿಗಳಲ್ಲಿ ಉದ್ಯಾನ ನಿರ್ಮಿಸಿ ವಾಯು ವಿಹಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಎಲ್ಲೆಂದರಲ್ಲಿ ಕಸ ಹಾಕುವ ವಾಣಿಜ್ಯ ಮಳಿಗೆಯವರು,  ಬಡಾವಣೆಯ ನಿವಾಸಿಗಳು ಹಾಗೂ ಶೀಘ್ರವಾಗಿ ಕಸ ವಿಲೇವಾರಿ ಮಾಡದ ನಗರಸಭೆಯ ಸಿಬ್ಬಂದಿ ಮತ್ತು ಗುತ್ತಿಗೆದಾರರ ವಿರುದ್ದವೂ ಸಹ ಕಾನೂನು ಕ್ರಮ ಜರುಗಿಸಿದರೆ ಸ್ವಚ್ಚ ಚನ್ನಪಟ್ಟಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಗೋ ರಾ ಶ್ರೀನಿವಾಸ.

ಮೊ;9845856139


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑