Tel: 7676775624 | Mail: info@yellowandred.in

Language: EN KAN

    Follow us :


ಜಿದ್ದಾ ಜಿದ್ದಿಯಲ್ಲಿ ಗೆದ್ದ ಜಯಮುತ್ತು

Posted date: 13 May, 2019

Powered by:     Yellow and Red

ಜಿದ್ದಾ ಜಿದ್ದಿಯಲ್ಲಿ ಗೆದ್ದ ಜಯಮುತ್ತು

ಐದು ವರ್ಷಗಳ ಅವಧಿಗೆ ನಡೆದ ಬಮೂಲ್  ಚುನಾವಣೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗೆ ಚುನಾವಣೆ ನಡೆದಿದ್ದು ಚನ್ನಪಟ್ಟಣ ತಾಲ್ಲೂಕಿನಲ್ಲಿ ಜೆಡಿಎಸ್ ಧುರೀಣರು ಸ್ಪರ್ಧಿಸಿದ್ದು ಹಾಲಿ ನಿರ್ದೇಶಕ ಕೇಂಬ್ರಿಡ್ಜ್ ಶಾಲೆಯ ಸಂಸ್ಥಾಪಕ ಎಸ್ ಲಿಂಗೇಶ್ ಕುಮಾರ್ ರವರನ್ನು ಜೆಡಿಎಸ್ ಹಾಲಿ ತಾಲ್ಲೂಕು ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಜಯಮುತ್ತು ಇಪ್ಪತ್ಮೂರು ಮತಗಳಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ.


ಕಳೆದ ಬಾರಿಯೂ ಸಹ ಈ ಈರ್ವರೂ ಸ್ಪರ್ಧಿಸಿದ್ದು ಜಯಮುತ್ತು ಗೆದ್ದಿದ್ದರೂ ಸಹ ಕೆಲವು ದಾಖಲೆಗಳು ಸರಿ ಇಲ್ಲದ ಕಾರಣ ನ್ಯಾಯಾಲಯದ ತೀರ್ಪಿನಂತೆ ನಿರ್ದೇಶಕ ಸ್ಥಾನದಿಂದ ಹೊರಬಂದು ಎಸ್ ಲಿಂಗೇಶ್ ಕುಮಾರ್ ನಿರ್ದೇಶಕರಾಗಿ ಮುಂದುವರಿದಿದ್ದರು.


ಒಟ್ಟು ೧೪೭ ಮತದಾರರಿದ್ದ ಚನ್ನಪಟ್ಟಣ ತಾಲ್ಲೂಕಿನಲ್ಲಿ ೧೪೩ ಮತಗಳು ಚಲಾವಣೆಯಾಗಿ ಎಸ್ ಲಿಂಗೇಶ್ ಕುಮಾರ್ ಗೆ ೬೦ ಮತಗಳು ಬಂದರೆ ಜಯಮುತ್ತು ೮೩ ಮತಗಳನ್ನು ಪಡೆದು ವಿಜಯಶಾಲಿಯಾದರು.


ತಾಲ್ಲೂಕಿನ ಮಾದಾಪುರ, ಕಾಲಿಕೆರೆ, ಹನುಮಾಪುರದೊಡ್ಡಿ ಮತ್ತು ದೊಡ್ಡಮಳೂರು ಗ್ರಾಮದ ಮತದಾರರು, ಮುಖಂಡರು ಮತ್ತು ಗ್ರಾಮಸ್ಥರ ನಡುವಿನ ಗೊಂದಲದಿಂದ ಮತದಾನ ಸ್ಥಳಕ್ಕೆ ಆಗಮಿಸಿದರೂ ಸಹ ಮತ ಚಲಾಯಿಸಲಾಗಿಲ್ಲ.


ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಎಂದಿಗೂ ಜೆಡಿಎಸ್ ನ ನಾಯಕರು ಒಂದಾಗುವುದಿಲ್ಲ *(ವರಿಷ್ಠರೇ ಒಂದಾಗಲು ಬಿಡುವುದಿಲ್ಲ ಎಂಬ ಮಾತಿದೆ)* ಎಂದರಿತ ವರಿಷ್ಠರು ತಾಕತ್ತಿದ್ದವರು ಗೆದ್ದು ಬನ್ನಿ ಹಾರ ಹಾಕುತ್ತೇವೆ ಎಂಬ ಸಂದೇಶ ಕೊಟ್ಟಿದ್ದರು ಎನ್ನಲಾಗಿದೆ.


ಅದು ಯಾವುದೇ ಚುನಾವಣೆ ಆಗಲಿ ಮತದಾರರಿಗೆ ಹಲವಾರು ಆಮಿಷಗಳನ್ನು ಕೊಟ್ಟು ಮತಗಳನ್ನು ಖರೀದಿಸಿ ಜಿದ್ದಾಜಿದ್ದಿಯಿಂದ ಗೆದ್ದವರಿಂದ ಪ್ರಾಮಾಣಿಕತೆಯ ಆಡಳಿತ ನಿರೀಕ್ಷಿಸುವುದು ಮೂರ್ಖತನ ಎಂದೇ ಭಾವಿಸಬೇಕು.


ಜಯಮುತ್ತು ಗೆ ಕಿವಿಮಾತು;

ತಾಲ್ಲೂಕಿನಾದ್ಯಂತ ಬಹುತೇಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯದರ್ಶಿಗಳು ಶ್ರೀಮಂತರಾಗಿದ್ದು, ಸಂಘಗಳು ಬೇರು ಮಟ್ಟದಲ್ಲೇ ನರಳುತ್ತಿವೆ, ಶೀಥಲಿಕರಣ ಘಟಕಗಳಲ್ಲಿ ಅಕ್ರಮ ನಡೆಯುತ್ತಿರುವುದಾಗಿ ಕೇಳಿ ಬರುತ್ತಿದೆ, ಕೆಎಂಎಫ್ ನಲ್ಲಿನ ಹುದ್ದೆಗಳು ಮಾರಾಟಕ್ಕಿವೆ ಎಂಬುದು ಪ್ರಜ್ಞಾವಂತರ ರೋಧನವಾಗಿದೆ, ಈ ನಿಮ್ಮ ಆಡಳಿತದಲ್ಲಿ ಪ್ರಾಮಾಣಿಕ ಸೇವೆಯನ್ನು ರೈತರು ಮತ್ತು ಹೈನುಗಾರಿಕೆಯನ್ನೇ ನಂಬಿಕೊಂಡವರ ಅಭಿಲಾಷೆಯಾಗಿದೆ, ನ್ಯಾಯ ಒದಗಿಸುತ್ತೀರೆಂಬ ಭರವಸೆಯಲ್ಲಿ ಇದ್ದಾರೆ, ಆಡಳಿತದ ವೈಖರಿ ನಿಮಗೆ ಬಿಟ್ಟಿದ್ದು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑