ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯ ನೇ ಸಾಲಿನಲ್ಲಿ ನಗದು ಪುರಸ್ಕಾರಕ್ಕಾಗಿ ಅರ್ಜಿ ಸ್ವೀಕರಿಸುವ ಅವಧಿಯನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿ
ಮೇ ೩೦ ರ ವರೆಗೆ ವಿಸ್ತರಿಸಿದೆ.
ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಮನಗರ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಮಾರ್ಗಸೂಚಿ ಅನ್ವಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಾಖಲೆಗಳೊಂದಿಗೆ ಮೇ ೩೦ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ 080-27274655ಗೆ ಸಂಪರ್ಕಿಸುವಂತೆ ರಾಮನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in sports »

ನಗರದ ಮಂಡಿಪೇಟೆಯ ಬಾಲೆ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ
ಚನ್ನಪಟ್ಟಣ: ನಗರದ ಮಂಡಿಪೇಟೆಯ ಕುವರಿ ಎಸ್.ಚೈತನ್ಯ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಗಿಟ್ಟಿಸುವ ಮೂಲಕ ಬೊಂಬೆನಾಡಿಗೆ ಕೀರ

ಯಶಸ್ವಿಯಾಗಿ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟ
ಚನ್ನಪಟ್ಟಣ: ನಗರದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಸರ್

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: \'ಡೈಮಂಡ್ ಲೀಗ್ ಟ್ರೋಫಿ\' ಗೆದ್ದ ಮೊದಲ ಭಾರತೀಯ
ಜ್ಯೂರಿಚ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮ

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ
ರಾಮನಗರ, ಆ.೩೦: ೨೦೨೨-೨೩ ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಲಾಗಿದ್ದು, ರಾಜ್ಯ ಮಟ್ಟದ ಸ್ಪರ್

ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ರಾಜ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು
ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆ
ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್

ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.
ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋ

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು.

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರ
ಪ್ರತಿಕ್ರಿಯೆಗಳು