ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ
ಚನ್ನಪಟ್ಟಣ: ೧೮೫:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯಿಂದಲೂ ಈಗಾಗಲೇ ಕಟ್ಟುನಿಟ್ಟಾದ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ ತಿಳಿಸಿದರು.ನಗರದ ತಾಲೂಕು ಕಚೇರಿ ಸಭಾ
೧೭ರಂದು ನಿಖಿಲ್ ೧೯ರಂದು ನಾನು ನಾಮಪತ್ರ ಸಲ್ಲಿಸುತ್ತೇವೆ. ಕುಮಾರಸ್ವಾಮಿ
ಚನ್ನಪಟ್ಟಣಃ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ೧೭ನೇ ತಾರೀಖಿನಂದು ಹಾಗೂ ೧೯ನೇ ತಾರೀಖಿನಂದು ನಾನು ನಾನು ನಾಮ ಪತ್ರ ಸಲ್ಲಿಸುತ್ತೇವೆ. ನಂತರ ಎರಡು ದಿನಗಳ ಕಾಲ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಮನೆಗಳನ್ನು ಬಿಟ್ಟು ಬೇರೆ ಮನೆಗಳಿಗೆ ಹೋಗಿದ್ದ ನಿಷ್ಟಾವಂತ ಮುಖಂಡರು. ಕಾರ್ಯಕರ್ತರು
ಮಕ್ಕಳ ಭವಿಷ್ಯಕ್ಕೆ ಪೋಷಕರ ಪಾತ್ರ ಮಹತ್ವ-ಉಮಾ ಸಲಹೆ
ರಾಮನಗರ: ವಿಜಯನಗರದ ಶಾರದಾ ಎಜುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ನ ಲಂಡನ್ ಕಿಡ್ಡೀಸ್ ಪ್ರೀ ಸ್ಕೂಲ್ ನ ಯುಕೆಜಿ ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮ ಸೋಮವಾರ ಜರುಗಿತು. ಶಾಲೆಯ ಪ್ರಾಂಶುಪಾಲರಾದ ಉಮಾ ರವರು ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿದರು.ಬಳಿಕ ಮಾತನಾಡಿದ ಅವರು, ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ. ಮಕ್ಕಳು ಹಿರಿಯರು ಹೇಳಿದ್ದನ್ನು ಕೇಳುವುದಿಲ್
ಆಶ್ರಯ ಯೋಜನೆಯಲ್ಲಿ ಬಡವರಿಗೆ ಹಂಚಿಕೆಯಾಗಬೇಕಿದ್ದ ನಿವೇಶನಗಳು ಬಲಾಢ್ಯರ ಪಾಲು. ಕುಮಾರಸ್ವಾಮಿ ಆಪ್ತ ಕೆಂಚೇಗೌಡನ ಕರಾಮತ್ತು ವಂಚಿತ ಫಲಾನುಭವಿಗಳ ಆರೋಪ.
ನಗರಕ್ಕೆ ಹೊಂದಿಕೊಂಡಿರುವ ವಂದಾರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಳಾಘಟ್ಟ ಗ್ರಾಮದ ಸರ್ವೆ ನಂಬರ್ 137/1 ರಲ್ಲಿ 5ಎಕರೆ 21ಗುಂಟೆ ಸೋಮೇಶ್ವರ ದೇವಸ್ಥಾನದ ಕೊಡುಗೆ ಜಮೀನು ಇದ್ದು, ಸಿದ್ದಯ್ಯ ಎಂಬುವವರಿಗೆ ಮಂಜೂರಾಗಿತ್ತು. ಸರ್ಕಾರವು ಅವರಿಂದ ಕೊಂಡು ಅದರಲ್ಲಿ ನಾಲ್ಕು ಎಕರೆ ಜಮೀನಿನಲ್ಲಿ 119 ನಿವೇಶನಗಳನ್ನು ಮಾಡಿದ್ದು 85 ಸ್ಥಳೀಯ ಮಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಿ ಉಳಿದ 34 ನಿವೇಶನಗಳನ್ನು ಖಾಲಿ ಬಿಡಲಾಗಿತ್ತು. ಇದನ್ನೇ ಲಾಭ ಮಾಡಿಕೊಂ
ಆಶ್ರಯ ಯೋಜನೆಯಲ್ಲಿ ಬಡವರಿಗೆ ಹಂಚಿಕೆಯಾಗಬೇಕಿದ್ದ ನಿವೇಶನಗಳು ಬಲಾಢ್ಯರ ಪಾಲು. ಕುಮಾರಸ್ವಾಮಿ ಆಪ್ತ ಕೆಂಚೇಗೌಡನ ಕರಾಮತ್ತು ವಂಚಿತ ಫಲಾನುಭವಿಗಳ ಆರೋಪ.
ನಗರಕ್ಕೆ ಹೊಂದಿಕೊಂಡಿರುವ ವಂದಾರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಳಾಘಟ್ಟ ಗ್ರಾಮದ ಸರ್ವೆ ನಂಬರ್ 137/1 ರಲ್ಲಿ 5ಎಕರೆ 21ಗುಂಟೆ ಸೋಮೇಶ್ವರ ದೇವಸ್ಥಾನದ ಕೊಡುಗೆ ಜಮೀನು ಇದ್ದು, ಸಿದ್ದಯ್ಯ ಎಂಬುವವರಿಗೆ ಮಂಜೂರಾಗಿತ್ತು. ಸರ್ಕಾರವು ಅವರಿಂದ ಕೊಂಡು ಅದರಲ್ಲಿ ನಾಲ್ಕು ಎಕರೆ ಜಮೀನಿನಲ್ಲಿ 119 ನಿವೇಶನಗಳನ್ನು ಮಾಡಿದ್ದು 85 ಸ್ಥಳೀಯ ಮಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಿ ಉಳಿದ 34 ನಿವೇಶನಗಳನ್ನು ಖಾಲಿ ಬಿಡಲಾಗಿತ್ತು. ಇದನ್ನೇ ಲಾಭ ಮಾಡಿಕೊಂ
ಮಾರ್ಚನಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಮಾರಾಟ. ಪ್ರಶ್ನಿಸಿದ ಗ್ರಾಪಂ ಸದಸ್ಯನ ಮೇಲೆ ಹಲ್ಲೆ
ಚನ್ನಪಟ್ಟಣ: ತಾಲ್ಲೂಕಿನ ಮುದಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾರ್ಚನಹಳ್ಳಿ ಗ್ರಾಮದ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಮಾರುತ್ತಿದ್ದಾರೆ ಎಂಬ ಮಾಹಿತಿಯನ್ನು ತಹಶಿಲ್ದಾರ್ ರವರಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಎಂ ಜೆ ಪರಮೇಶ್ ಎಂಬುವವರು ಮಾಹಿತಿ ನೀಡಿದ್ದಾರೆ ಎಂಬ ಕಾರಣಕ್ಕೆ ಬೈಕ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ದಲ್ಲದೆ, ರಕ್ತ ಗಾಯಗಳನ್ನು ಮಾಡಿ ಬುಲೆಟ್ ಬೈಕ್ ಸುಟ್ಟಿರುವ ಘಟನೆ ನಡೆ
ನನ್ನ ಮೌಢ್ಯ ವಿರೋಧಿ ಮದುವೆಗೆ ತಂದೆ ಬರಲಿಲ್ಲ. ಹತ್ತಾರು ಸಾವಿರ ಮಂದಿ ಬಂದಿದ್ದರು ಕಾಳೇಗೌಡ ನಾಗವಾರ
ರಾಮನಗರ: ನನ್ನ ಸರಳ ಹಾಗೂ ಮೌಢ್ಯ ವಿರೋಧಿ ಮದುವೆಗೆ ನನ್ನ ತಂದೆಯೇ ಬರಲಿಲ್ಲಾ, ಆದರೆ ಹತ್ತಾರು ಸಾವಿರ ಮಂದಿ ಬಂದು ಸರಳ ವಿವಾಹ ಮತ್ತು ಮೌಢ್ಯ ವಿರೋಧಿ ಮದುವೆ ಎಂದರೇನು ! ಹೇಗೆ ಮಾಡುತ್ತಾರೆ ಎಂದು ತಿಳಿಯಲೇ ಬಂದವರೇನಕರಿದ್ದರು ಎಂದು ಖ್ಯಾತ ಸಾಹಿತಿ ಡಾ ಕಾಳೇಗೌಡ-ನಾಗವಾರ ರವರು ಐವತ್ತು ವರ್ಷಗಳ ಹಿಂದೆ ನಡೆದ ತಮ್ಮ ಮದುವೆಯ ನೆನಪು ಮಾಡಿಕೊಂಡರು.ಅವರು ಶನಿವಾರ ಜಾನಪದ ಲೋಕದ ಬಯಲ
ಕಾಳೇಗೌಡ ನಾಗವಾರ ರ ಸರಳ ಮದುವೆಯ ಐವತ್ತರ ನೆನಪು:
ರಾಮನಗರ: ಜಾನಪದ ಲೋಕದಲ್ಲಿ ಕೆಂಪಮ್ಮ ಅಬ್ಬೂರು–ಕಾಳೇಗೌಡ ನಾಗವಾರ ಅವರ ಸರಳ ಮದುವೆ ಐವತ್ತರ ನೆನಪಿನ ಕಾರ್ಯಕ್ರಮವನ್ನು ಶನಿವಾರ ಜಾನಪದ ಲೋಕದಲ್ಲಿ ಆಯೋಜನೆ ಮಾಡಲಾಗಿದೆ. ಕೆಂಪಮ್ಮ ಅಬ್ಬೂರು–ಕಾಳೇಗೌಡ ನಾಗವಾರ ಅವರ ಸರಳ ಮದುವೆ ಐವತ್ತರ ನೆನಪಿನ ಅಂಗವಾಗಿ ಜೂನ್ 11ರಂದು ಬೆಳಿಗ್ಗೆ 10.30ಕ್ಕೆ ಮೈಸೂರು-ಬೆಂಗಳೂರು ಹೆದ್ದಾರಿಯ ರಾಮನಗರದ ಜಾನಪದ ಲೋಕದಲ್ಲಿ ‘ಸರಳ ಮದುವೆಗಳ ಸಾಮ
ಪೋಲೀಸ್ ಇಲಾಖೆಯ ಜೊತೆಗೆ ಕಂದಾಯ ಇಲಾಖೆಯಿಂದಲೂ ಆಂತರೀಕ ತನಿಖೆ ನಡೆಸುತ್ತೇವೆ ಜಿಲ್ಲಾಧಿಕಾರಿ
ಚನ್ನಪಟ್ಟಣ: ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವವರ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದು, ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳು ಸಹ ಆಂತರಿಕ ತನಿಖೆ ನಡೆಸುತ್ತಾರೆ. ತಪ್ಪಿತಸ್ಥರೆಂದು ಕಂಡು ಬಂದ ಯಾರನ್ನೇ ಆಗಲಿ ಕ್ಷಮಿಸದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ರೀತಿಯ ಕ್ಷಮೆ ಅವರಿಗೆ ಇಲ್ಲ. ಕೋಲೂರು ಸೇರಿದಂತೆ ತಾಲ್ಲೂಕಿನಲ್ಲಿ ನಡೆದಿರುವ ಅಕ್ರಮ ಭೂಕಬಳಿಕೆ ಪ್ರಕರಣವನ್ನು ಈಗಾ
ಮಳೂರುಪಟ್ಟಣ ವಿಎಸ್ಎಸ್ಎನ್ ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ
ಮುಂದಿನ ಐದು ವರ್ಷಗಳ ಅವಧಿಗೆ ಹಾಗೂ ಮುಂದಿನ ಚುನಾವಣೆಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಅರ್ಹತೆ ಪಡೆಯಲು ಬೇಕಾಗಿದ್ದ ಮಳೂರುಪಟ್ಟಣ ಟಿಎಪಿಸಿಎಂಎಸ್ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದಾಗಿ ಕೂತೂಹಲ ಕೆರಳಿಸಿದ್ದು, ತಾಲೂಕಿನ ಮಳೂರುಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು ನೇತೃತ್ವದ ತಂಡ ಭರ್ಜರಿ ಜಯ ಸಾಧಿಸಿದೆ.