Tel: 7676775624 | Mail: info@yellowandred.in

Language: EN KAN

    Follow us :


ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್
ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ನಿರ್ಗಮಿತ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಮಾತನಾಡಿ ವರ್ಗಾವಣೆಯಾದ ಸಂದರ್ಭದಲ್ಲಿ ಕೋರುವ ಒಳ್ಳೆಯ ಮಾತುಗಳು ಮುಂದಿನ ಕೆಲಸಗಳಿಗೆ ಸ್ಪೂರ್ತಿ. ಆಯಾ ಜಿಲ್ಲೆಗಳಿಗೆ ಅದರದೆ ಆದಂತಹ ಭೌಗೊಳಿಕ, ರಾಜಕೀಯ ವೈಶಿಷ್ಟತೆ ಹಾಗೂ ಸಮಸ್ಯೆಗಳಿರುತ್ತದೆ. ಅವುಗಳನ್ನು ಅರಿತು ನಿರ್ಗಮಿತ ಜಿಲ್ಲಾಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ ಎಂದರು. 

ನಿಜವಾದ ಕೊರೊನಾ ವಾರಿಯರ್ಸ್‌ ಎಂದರೆ ಅದು ಪತ್ರಕರ್ತರು ಮಾತ್ರ. ಶಿವಾನಂದ ತಗಡೂರು.
ನಿಜವಾದ ಕೊರೊನಾ ವಾರಿಯರ್ಸ್‌ ಎಂದರೆ ಅದು ಪತ್ರಕರ್ತರು ಮಾತ್ರ. ಶಿವಾನಂದ ತಗಡೂರು.

ರಾಮನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಮನಗರ ದ ರಾಮ್ ಗಢ್ ಹೋಟೆಲ್ ನ ಸಭಾಂಗಣದಲ್ಲಿ ಪತ್ರಕರ್ತರ ಕಾರ್ಯಾಗಾರ ನಡೆಯಿತು.ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಯಾದ ಚಲುವರಾಜು ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಅವರು ಶೀಘ್ರವಾಗಿ ರಾಮನಗರ ಜಿಲ್ಲೆಯಲ್ಲಿ ಪತ್ರಕರ್ತರ ಭವನ ನಿರ್ಮಿಸಲು ಯೋಜಿಸಲಾಗಿದೆ ಎಂದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಶ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್

ರಾಮನಗರ: ಬೇಸಿಗೆ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕಾ ಕ್ರಮವಹಿಸಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗಳ ಸಭೆ ನಡೆಸಿ ಮಾತನಾಡಿದರು. ಬರಪೀಡಿತ ಪ್ರದೇಶವೆಂ

ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು  ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್
ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್

ಜಿಲ್ಲೆಯಲ್ಲಿ ಮನೆಯಿಲ್ಲದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೂರು ಒದಗಿಸಲು  ಅರ್ಹ ಫಲಾನುಭವಿಗಳನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಪಟ್ಟಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ  ಸೌಲಭ್ಯ ಕಲ್ಪಿಸುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲ

ಗ್ರಾಮೀಣ ಭಾಗದ ಆರೋಗ್ಯ ದೃಷ್ಟಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣ: ಹೆಚ್ಡಿಕೆ.
ಗ್ರಾಮೀಣ ಭಾಗದ ಆರೋಗ್ಯ ದೃಷ್ಟಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣ: ಹೆಚ್ಡಿಕೆ.

ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ, ತಾಲ್ಲೂಕಿನಲ್ಲಿ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಅವರು ತಾಲ್ಲೂಕಿನ ಎಸ್.ಎಂ.ಹಳ್ಳಿ ಹಾಗೂ ಬಿ.ವಿ.ಹಳ್ಳಿ ಗ್ರಾಮದಲ್ಲಿ  ನೂತನವಾಗಿ ನಿರ್ಮಾಣವಾಗಿದ್ದ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನಾ ಸಮಾರಂಭದಲ್ಲಿ, ಜ್ಯೋತಿ ಬೆಳಗಿಸಿ ಉದ್ಘಾಟಿಸ

ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ ಅಧಿಕಾರ ಸ್ವೀಕಾರ
ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ ಅಧಿಕಾರ ಸ್ವೀಕಾರ

ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಡಾ: ರಾಕೇಶ್ ಕುಮಾರ್ ಅವರು ಬೆಂಗಳೂರಿನ ಜಿ.ಕೆ.ವಿ.ಕೆ ಯಲ್ಲಿ ಕೃಷಿ ಪದವಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಸೈನ್ಸ್ ನಲ್ಲಿ ಎಂ.ಎಸ್ಸಿ ಪದವಿ ಹಾಗೂ ಪಿ.ಹೆಚ್.ಡಿಯೊಂದಿಗೆ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. 2012ನೇ ಬ್ಯಾಚ್ನ ಐ.ಎ.ಎಸ್. ಅಧಿಕಾರಿಯಾ

ಜಿಲ್ಲೆಯಲ್ಲಿ ಮೂರನೇ‌ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ‌ಆರಂಭ: ಎಂ.ಎಸ್.ಅರ್ಚನಾ
ಜಿಲ್ಲೆಯಲ್ಲಿ ಮೂರನೇ‌ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ‌ಆರಂಭ: ಎಂ.ಎಸ್.ಅರ್ಚನಾ

ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಇಂದಿನಿಂದ ಆರಂಭಿಸಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ (M.S Archana) ಅವರು‌‌ ತಿಳಿಸಿದರು.ಅವರು ಇಂದು‌ ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ‌ ಮಾತನಾಡಿದರು. 45 ವರ್ಷ ಮೇಲ್ಪಟ್ಟವರು  59 ವರ್ಷದೊಳಗಿನವರು ಕೊಮೊರ್ಬಿಡಿಟಿ ಕಾಯಿಲೆ ಯಿಂದ ಬಳಲುತ್ತಿದ್ದರೆ ಅ

ವಿದ್ಯಾರ್ಥಿನಿ ಕೈಯಲ್ಲಿ ಟೇಪ್ ಕತ್ತರಿಸಿಸುವ ಮೂಲಕ ಶಾಲಾ ಕಟ್ಟಡ ಉದ್ಘಾಟಿಸಿಸಿದ ಹೆಚ್ಡಿಕೆ
ವಿದ್ಯಾರ್ಥಿನಿ ಕೈಯಲ್ಲಿ ಟೇಪ್ ಕತ್ತರಿಸಿಸುವ ಮೂಲಕ ಶಾಲಾ ಕಟ್ಟಡ ಉದ್ಘಾಟಿಸಿಸಿದ ಹೆಚ್ಡಿಕೆ

ಶತಮಾನೋತ್ಸವ ಆಚರಿಸಿಕೊಂಡಿದ್ದ ನಗರದ ಬಿ ಆರ್ ಸಿ ಮತ್ತು ಗುರುಭವನದ ಬಳಿ ಇರುವ, ಐದು ಕೊಠಡಿಗಳ ಕಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು, ಅದೇ ಶಾಲೆಯ ವಿದ್ಯಾರ್ಥಿನಿಯ ಕೈಯಲ್ಲಿ ಟೇಪ್ ಕತ್ತರಿಸಿಸುವ ಮೂಲಕ ಕಟ್ಟಡವನ್ನು ಶಾಸಕ ಹೆಚ್ ಡಿ ಕುಮಾರಸ್ವಾಮಿ ಉದ್ಘಾಟಿಸಿಸಿದರು.ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಲು ಬಂದಿದ್ದ ಮಾಜಿ ಮುಖ್ಯಮಂತ್ರಿ ಕ್ಷೇತ್ರದ ಹಾಲಿ ಶಾಸಕ ಹೆಚ್ ಡಿ ಕುಮಾರಸ್ವಾಮಿ ಯವರು ಶಾಲಾ ಕ

ಘನ ತ್ಯಾಜ್ಯ ವಸ್ತು ಸಂಗ್ರಹಣೆಗೆ ಟ್ರಕಿಂಗ್ ಹಮ್ಮಿಕೊಂಡಿದ್ದ ಸಿಇಓ ಇಕ್ರಂ
ಘನ ತ್ಯಾಜ್ಯ ವಸ್ತು ಸಂಗ್ರಹಣೆಗೆ ಟ್ರಕಿಂಗ್ ಹಮ್ಮಿಕೊಂಡಿದ್ದ ಸಿಇಓ ಇಕ್ರಂ

ರಾಮನಗರ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಮ್ ರವರು ಮತ್ತೊಂದು ವಿನೂತನ ಪ್ರಯೋಗ ಮಾಡಲು ಮುಂದಾಗಿದ್ದಾರೆ.ಪ್ರತಿ ಶುಕ್ರವಾರ ಬೆಟ್ಟ ಗುಡ್ಡಗಳ ಟ್ರಕಿಂಗ್ ಮಾಡುವ ಮೂಲಕ ಆ ಪ್ರದೇಶದ ಸುತ್ತಮುತ್ತ ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ಪ್ಯಾಕೆಟ್ ಇನ್ನಿತರ ತ್ಯಾಜ್ಯವನ್ನು ಸಂಗ್ರಹಣೆ ಮಾಡಿ ಆ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ನೀಡುವ ವಿನೂತನ ಸ್ವಚ್ಛತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೆರೆ ಒತ್ತುವರಿ ಮಾಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಿತ ಕಂಪನಿ. ಸದನ ಸಮಿತಿಯಿಂದ ಪರಿಶೀಲನೆ
ಕೆರೆ ಒತ್ತುವರಿ ಮಾಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಿತ ಕಂಪನಿ. ಸದನ ಸಮಿತಿಯಿಂದ ಪರಿಶೀಲನೆ

ಚನ್ನಪಟ್ಟಣ:ಫೆ/26/21/ಶುಕ್ರವಾರ.ರಾಷ್ಟ್ರೀಯ ಹೆದ್ದಾರಿ 275 ರ ಬೈಪಾಸ್‌ ರಸ್ತೆ ಕಾಮಗಾರಿಗಾಗಿ ಸಾಕಷ್ಟು ಕೆರೆಕಟ್ಟೆಗಳನ್ನು ಒತ್ತುವರಿ ಮಾಡಲಾಗಿದೆ ಎಂಬ ದೂರುಬಂದ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯರು ಭೇಟಿ ನೀಡಿದ್ದೇವೆ. ಈ ವೇಳೆ ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮ ನ ಕೆರೆ ಸೇರಿದಂತೆ ಸಾಕಷ್ಟು ಕೆರೆಗಳು ಒತ್ತುವರಿಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ವಿಧಾನಸಭೆ ಭರವಸೆಗಳ ಸಮಿತಿ ಅಧ್ಯಕ್ಷ ಕೆ.ರಘುಪತಿಭಟ್ ತಿಳಿಸಿದರು.ನೂತನವಾಗಿ ನಿರ

Top Stories »  



Top ↑