Tel: 7676775624 | Mail: info@yellowandred.in

Language: EN KAN

    Follow us :


ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮತೋಲನ ಕಾಯ್ದುಕೊಳ್ಳುತ್ತಿದೆಯೋ ಹಾಗೆ ಆಯುರ್ವೇದ ಔಷಧವೂ ಸಹ ರೋಗಿಯ ದೇಹದ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.ಪುರಾತನ ಹಿನ್ನೆಲೆಯುಳ್ಳ ಆಯುರ್ವೇದ ಔಷಧಿಗಳಿಗೆ ಇಂದಿಗೂ ಸಾಕಷ್ಟು ಶಕ್ತಿಯಿದೆ. ಆದರೆ, ಇದರ ಬಗ್ಗೆ ಆಳವಾದ ಅರಿವು ಇಲ

ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.
ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.

ಚನ್ನಪಟ್ಟಣ: ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಗಳು ವಿದ್ಯಾಭ್ಯಾಸಕ್ಕೆ, ಆಸ್ಪತ್ರೆಗೆ, ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ಧಿಗಾಗಿ ಬಳಸಬೇಕೆ ವಿನಹ ಯಾವುದೇ ಧರ್ಮದ ದೇವಾಲಯಗಳಿಗೆ ಬಳಸಬಾರದು ಎಂದು ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು, ವಿಶ್ರಾಂತ ಪ್ರಾಧ್ಯಾಪಕರು, ಜಾನಪದ ವಿದ್ವಾಂಸರು ಆದ ಡಾ ಕಾಳೇಗೌಡ ನಾಗವಾರ ರವರು ತಿಳಿಸಿದರು. ಅವರು ಸೋಮವಾರ ವಂದಾರಗುಪ್ಪೆ ಗ್ರಾಮದ ಬಳಿ ಇರುವ ಹೊಂಬ

ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ
ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ

ರಾಮನಗರ:ಜುಲೈ 25, 2023: ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಅನ್ನು ಉತ್ಪಾದನಾ ಘಟಕಗಳು ಮತ್ತು ಮೊದಲ ಬಾರಿ ಉದ್ಯಮಿಗಳಿಗೆ ನುರಿತ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸಲು ಕೈಗಾರಿಕಾ ತರಬೇತಿ ಪೂರೈಕೆದಾರ (ಐಟಿಪಿ) ಎಂದು ಗುರುತಿಸಿದೆ. ಇದರ ಪರಿಣಾಮವಾಗಿ ಜಿಟಿಟಿಸಿ ಸ್ಥಳಗಳಲ್ಲಿ ಉದ್ಯಮ ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 2021 ರ ಜನವರಿಯಲ್ಲಿ ತಿಳಿವಳಿಕೆ ಒಪ್ಪಂದಕ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತು ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಿ ಅದರ ಮೂಲಕ ತಾಲ್ಲೂಕಿನ ಜನತೆಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿ, ಇದೇ ಶನಿವಾರವೂ ಸಹ ಬೆಂಗಳೂರಿನ ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಕ್ರಿಯೇಟಿವ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 25ನೇ ವರ್ಷದ ಬೆಳ್ಳಿ ಹಬ್ಬ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ತಿಳಿಸಿದರು. ಅವರು ಪಟ್ಟಣದ ಶತಮಾನೋತ್ಸವ ಭವನದಲ್ಲಿ ಭಾನುವಾರ ಬೊಂಬೆ ನಗರಿಯ ವಿಶ್ರಾಂತ ಅಧ್ಯಾಪಕ ಸಂಘ ಸಂಸ್ಥೆಗಳ ಸೇವಾಕರ್ತ ವಸಂತ್ ಕುಮಾರ್ 60 ರ ಅಭಿನಂದನೆ ಮತ್ತು ಗ್ರಂಥ ಲೋಕಾರ್ಪಣೆ ಸಮಾರಂಭವ

ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ
ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ

ರಾಮನಗರ: ಜಾನಪದ ಕಲೆಗಳಿಗೆ ಸಾಮಾಜಿಕ ಬದಲಾವಣೆಯನ್ನು ತರುವ ಶಕ್ತಿ ಇದೆ. ಆ ಕಾರಣಕ್ಕಾಗಿಯೇ, ನಮ್ಮ ಹಿರಿಯರು ಕಲೆಗಳನ್ನು ಬಳಸಿಕೊಂಡು ಸಮಾಜದಲ್ಲಿ ಸುಧಾರಣೆ ತರುವ ಕೆಲಸಗಳನ್ನು ಮಾಡಿದರು’ ಎಂದು ಸಾಹಿತಿ ಹಾಗೂ ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕ ಸತೀಶ ಕುಮಾರ್ ಹೊಸಮನಿ ಅಭಿಪ್ರಾಯಪಟ್ಟರು.ಸಾಹಿತಿ ಜಿ.ಪಿ. ರಾಜರತ್ನಂ ಸ್ಮರಣಾರ್ಥ ನಿಸರ್ಗ ಟ್ರಸ್ಟ್ ನಗರದಲ್ಲಿ ಶುಕ್ರ

ಗಾಂಜಾ ಸೊಪ್ಪು ಮಾರುತ್ತಿದ್ದ ಏಳು ಮಂದಿ ಬಂಧನ
ಗಾಂಜಾ ಸೊಪ್ಪು ಮಾರುತ್ತಿದ್ದ ಏಳು ಮಂದಿ ಬಂಧನ

ರಾಮನಗರ:  ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ತಾವರೆಕೆರೆ ಪೊಲೀಸರು ದಾಳಿಯನ್ನು ನಡೆಸಿ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾವರೆಕೆರೆ ಟೌನ್‌ನಲ್ಲಿ ಏಳು ಮಂದಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು‌ ದಾಳಿ ನಡೆಸಿದ್ದಾರೆ.ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಹತ್ರಿರವಿರುವ ಗಾಣದಹೊಸೂರು ಗ್ರಾಮದ ಮಧುಕುಮಾರ್ (23), ಬ

ಲೋಕ ಕಲ್ಯಾಣಾರ್ಥವಾಗಿ ಗೌಡಗೆರೆ ಗ್ರಾಮದಲ್ಲಿ ಏಳು ದಿನಗಳ ಕಾಲ ಯಾಗ, ಮಲ್ಲೇಶ್ ಗುರೂಜಿ
ಲೋಕ ಕಲ್ಯಾಣಾರ್ಥವಾಗಿ ಗೌಡಗೆರೆ ಗ್ರಾಮದಲ್ಲಿ ಏಳು ದಿನಗಳ ಕಾಲ ಯಾಗ, ಮಲ್ಲೇಶ್ ಗುರೂಜಿ

ಚನ್ನಪಟ್ಟಣ :  ಲೋಕ ಕಲ್ಯಾಣಾರ್ಥ ಶ್ರೀ ಕ್ಷೇತ್ರದಲ್ಲಿ ಇಂದಿನಿಂದ ಏಳು ದಿನಗಳ ಕಾಲ ಶತ ಚಂಡಿಕಾ ಯಾಗವನ್ನು ಹಮ್ಮಿಕೊಳ್ಳಲಾಗಿದ್ದು ಭಕ್ತರು ಯಾಗದಲ್ಲಿ ಪಾಲ್ಗೂಂಡು ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸುವಂತೆ ಧರ್ಮಾಧಿಕಾರಿ ಮಲ್ಲೇಶ್ ಗುರೂಜಿ ತಿಳಿಸಿದರು.ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ಬಸಪ್ಪನವರ ಪುಣ್ಯಕ್ಷೇತ್ರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ

ಡಾ ಬಾಬು ಜಗಜೀವನ ರಾಂ ನಮ್ಮೆಲ್ಲರಿಗೂ ಆದರ್ಶ ವ್ಯಕ್ತಿ. ತಹಶಿಲ್ದಾರ್ ಮಹೇಂದ್ರ
ಡಾ ಬಾಬು ಜಗಜೀವನ ರಾಂ ನಮ್ಮೆಲ್ಲರಿಗೂ ಆದರ್ಶ ವ್ಯಕ್ತಿ. ತಹಶಿಲ್ದಾರ್ ಮಹೇಂದ್ರ

ಚನ್ನಪಟ್ಟಣ: ಬಾಬು ಜಗಜೀವನ್ ರಾಂ ಅವರು ನಡೆದು ಬಂದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು ಹಾಗೂ ಅವರ ಆದರ್ಶ, ತತ್ವ ಸಿದ್ದಾಂತಗಳನ್ನು ಮೈಗೊಡಿಸಿಕೊಳ್ಳಬೇಕು, ಅವರ ಆದರ್ಶಗಳು ಇಂದು ಮತ್ತು ಮುಂದೆಯೂ ಸಹ ನಮಗೆಲ್ಲಾ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಮಹೇಂದ್ರ ಅಭಿಪ್ರಾಯಪಟ್ಟರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಹಸಿರು ಕ್ರ

ನಗರದ ಸಾತನೂರು ವೃತ್ತದಲ್ಲಿ  ಅನಧಿಕೃತ ಒತ್ತುವರಿ ತೆರವು
ನಗರದ ಸಾತನೂರು ವೃತ್ತದಲ್ಲಿ ಅನಧಿಕೃತ ಒತ್ತುವರಿ ತೆರವು

ಚನ್ನಪಟ್ಟಣ : ಅಂಗಡಿ ಮುಂಗಟ್ಟುಗಳ ಮುಂದೆ ಅಕ್ರಮವಾಗಿ ಅಳವಡಿಸಿದ್ದ ಅನಧಿಕೃತ ಕಬ್ಬಿಣ ಹಾಗೂ ಸಿಮೆಂಟ್ ಶೀಟುಗಳನ್ನು ನಗರಸಭಾ ಸಿಬ್ಬಂದಿಗಳು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು.ಸಾತನೂರು ಮುಖ್ಯರಸ್ತೆಯಲ್ಲಿ ಇರುವ ಅಂಗಡಿ ಮಳಿಗೆಗಳ ಮಾಲೀಕರುಗಳು ಅಂಗಡಿ ಮುಂಭಾಗ ಅನಧಿಕೃತವಾಗಿ ಶೀಟ್ ಗಳನ್ನು ಅಳವಡಿಸಿಕೊಂಡಿದ್ದರು, ಇದರಿಂದ ಸಂಚಾರ ಸಮಸ್ಯೆ ಉಂಟಾಗುತ್ತಿದ್ದು, ತೆರ

Top Stories »  



Top ↑