ಸ್ನೇಹ ಸಂಬಂಧ ಕಳೆದುಕೊಳ್ಳುವ ತೊಳಲಾಟದಲ್ಲಿ ಖಾಸಗಿ ಸಾಲಗಾರರು
ಚನ್ನಪಟ್ಟಣ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಅಂಚಿನಲ್ಲಿ ನೊಂದವರ ಬಾಳಿಗೆ ಬೆಳಕು ನೀಡುವ ಐತಿಹಾಸಿಕ ಹಾಗೂ ಮಾನವೀಯ ಕಾಯ್ದೆ ಅಂದರೆ ಕರ್ನಾಟಕ ಋಣ ಪರಿಹಾರ ಕಾಯ್ದೆ ಜಾರಿಗೆ ತಂದು ಮುಂದಿನ ಚುನಾವಣೆಯಲ್ಲಿ ಬಡವರ ಮತಗಳ ಖಾತೆಯನ್ನು ಕುಮಾರಸ್ವಾಮಿ ಭದ್ರ ಮಾಡಿಕೊಂಡು ಬೀಗಿದರೆ ಸದ್ಯದ ಪರಿಸ್ಥಿತಿಯಲ್ಲಿ ದುಡ್ಡಿಲ್ಲದ, ತಡವಾಗಿಯಾದರೂ ಕೊಟ್ಟವರ ಋಣ ತೀರಿಸಲು ತಯಾರಿರುವ ಪ್ರಾಮಾಣಿಕ ಸಾಲಗಾರ
ಸ್ಪಂದಿಸದ ಅಧಿಕಾರಿಗಳು ತಾಲ್ಲೂಕು ಪಂಚಾಯತಿ ಅಧ್ಯಕ್ಷ ರಾಜಣ್ಣ ಗುಡುಗು
ಚನ್ನಪಟ್ಟಣ: ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹರೂರು ರಾಜಣ್ಣಅವರ ಅಧ್ಯಕ್ಷತೆಯಲ್ಲಿ ಇಂದು ಕೆಡಿಪಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಗೆ ಅರ್ಧಕ್ಕರ್ಧ ತಾಲ್ಲೂಕು ಮಟ್ಟದ ಅಧಿಕಾರಿಗಳು, ಬೆರಳಣಿಕೆಯ ಪಿಡಿಓಗಳು ಭಾಗಿಯಾಗಿದ್ದರು. ಒಂದು ಗಂಟೆ ನಲವತ್ತು ನಿಮಿಷಗಳ ಕಾಲ ತಡವಾಗಿ ಸಭೆ ಆರಂಭವಾದರೂ ಎಲ್ಲಾ ಅಧಿಕಾರಿಗಳು ಬಾರದಿದ್ದರಿಂದ ಅಧ್ಯಕ್ಷ ಹರೂರು ರಾಜಣ್ಣ ಸೂಕ್ತ ಕ್ರಮ ಕೈಗೊಳ್ಳುವಂತೆ
ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಳೆ ಉಚಿತ ಗಣಪತಿ ವಿತರಣೆ1
ಚನ್ನಪಟ್ಟಣ: ಪ್ರತಿ ವರ್ಷದಂತೆ ಈ ವರ್ಷವೂ ಸಹ ತಾಲ್ಲೂಕಿನ ಗ್ರಾಮಗಳಿಗೆ ಗೌರಿ ಗಣೇಶ ಮೂರ್ತಿಗಳನ್ನು ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡಲಾಗುತ್ತದೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜಯಮುತ್ತು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೆಲವು ವರ್ಷಗಳಿಂದ ನಮ್ಮ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಬಹುತೇಕ ಎಲ್ಲಾ ಗ್ರಾಮಗಳಿಗೂ ಗಣ
ಆಂಜನೇಯ ದೇವಾಲಯದಲ್ಲಿ ಹುಂಡಿ ದರೋಡೆ
ಚನ್ನಪಟ್ಟಣ: ನಗರದ ಕೋದಂಡರಾಮ ಬಡಾವಣೆಯ ಶ್ರೀ ರಾಮ ಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಇಂದು ಮುಂಜಾನೆ ಹುಂಡಿ ಹೊಡೆದು ಹಣ ದೋಚಿದ್ದು ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇದೇ ವರ್ಷದ ಜನವರಿ ತಿಂಗಳಲ್ಲಿ ಹುಂಡಿ ಹೊಡೆಯಲು ವಿಫಲ ಪ್ರಯತ್ನ ನಡೆದಿದ್ದು ಹೊಡೆಯಲಾಗದೆ ಬಿಟ್ಟು ಹೋಗಿದ್ದರು, ಅದೇ ತಂಡ ಈ ಬಾರಿ ವ್ಯವಸ್ಥಿತವಾಗಿ ಆಯುಧಗಳ ಮೂಲಕ ಹುಂಡಿ ಹೊಡೆದಿದ್
ತಾಳೆಯೋಲೆ ೨೪: ಪೂರ್ವಾಭಿಮುಖವಾಗಿ ಅಡುಗೆ ಮನೆಯಲ್ಲಿ ಒಂದು ಕಿಟಕಿ ಏಕಿರಬೇಕು?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ**ಪೂರ್ವಾಭಿಮುಖವಾಗಿ ಅಡುಗೆ ಮನೆಯಲ್ಲಿ ಒಂದು ಕಿಟಕಿ ಏಕಿರಬೇಕು ?*ಪ್ರಾಚೀನ ಭಾರತೀಯರು ಅಡುಗೆ ಮನೆಯನ್ನು ನಿರ್ದಿಷ್ಟ ಪ್ರದೇಶದಲ್ಲಿ ಕಟ್ಟುತ್ತಿದ್ದರು. ವಾಸ್ತು ಶಾಸ್
ಹತ್ತಾರು ಲಕ್ಷ ದೋಖಾ ಎಸಗಿ ಅಮಾನತು ಆಗಿದ್ದ ಶಂಕರ್ ಗೆ ಮನವಿ ಮೇರೆಗೆ ಪುನರ್ ನೇಮಕ ?!!!?
ಚನ್ನಪಟ್ಟಣ: ರಾಮನಗರ ಜಿಲ್ಲಾ ಪಂಚಾಯತಿ ಅನುದಾನವನ್ನು ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು, ಕೋಡಂಬಳ್ಳಿ ಮತ್ತು ಮಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಗಳ ಹೆಸರಿನಲ್ಲಿ *೨೦,೦೦೦,೦೦* *(ಇಪ್ಪತ್ತು ಲಕ್ಷ)* ಕ್ಕೂ ಹೆಚ್ಚು ಹಣವನ್ನು ಪ್ರೊಬೆಷನರಿ ಇಂಜಿನಿಯರ್ ಶಂಕರ್, ಪ್ರಭಾರ ಅಭಿಯಂತರ ಕುಮಾರಸ್ವಾಮಿ ಮತ್ತು ಗುತ್ತಿಗೆದಾರರು ದುರುಪಯೋಗ ಪಡಿಸಿಕೊಂಡಿದ್ದು ಎಲ್ಲಾ ದಾಖಲೆಗಳೊಂದ
ವಿದ್ಯುತ್ ಹರಿದು ಮಹಿಳೆ ಸಾವು
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದ ಲೇಟ್ ತಮ್ಮಣ್ಣ ನವರ ಪತ್ನಿ ಶ್ರೀಮತಿ ಭಾಗ್ಯಮ್ಮ (೪೪) ಇಂದು ಮುಂಜಾನೆ ಮನೆಯಲ್ಲಿ ಆಕಸ್ಮಿಕವಾಗಿ ಪ್ರಸರಿಸಿದ ವಿದ್ಯುತ್ ನಿಂದ ಮೃತರಾದರು.ಗೋವಿಂದೇಗೌಡನದೊಡ್ಡಿ ಗ್ರಾಮದ ತನ್ನ ತಂದೆಯ ಮನೆಯಲ್ಲಿ ಮನೆ ಸ್ವಚ್ಛಗೊಳಿಸುವ ಸಮಯದಲ್ಲಿ ಫ್ಲೆಕ್ಸಿ ಬಾಕ್ಸ್ ನ ತಂತಿ ನೆಲಕ್ಕೆ ತಾಗಿದ್ದು ಮನೆಯು ತೇವಾಂಶವಿದ್ದ ಕಾರಣ ತಕ್ಷಣ ದೇಹಕ
ತಾಳೆಯೋಲೆ ೨೧:ಮನೆಯ ಮುಖ ದ್ವಾರವು ಪೂರ್ವ ಅಥವಾ ಉತ್ತರ ದಿಕ್ಕಿಗೆ ಏಕಿರಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ**ಮನೆಯ ಮುಖ ದ್ವಾರವು ಪೂರ್ವ ಅಥವಾ ಉತ್ತರ ದಿಕ್ಕಿಗೆ ಏಕಿರಬೇಕು ?*ವಾಸ್ತು ಪ್ರಕಾರವಾಗಿ ಮನೆಯ ಮುಖ ದ್ವಾರವು ಪೂರ್ವ ಅಥವಾ ಉತ್ತರ ದಿಕ್ಕಿಗೆ ಇರಬೇಕು. ಈ ಎರಡು ದಿಕ್
ತಾಳೆಯೋಲೆ ೨೦: ಮನೆಯ ಪರಿಸರದಲ್ಲಿ ಔಷಧೀಯ ಗಿಡಗಳನ್ನು ಯಾಕಾಗಿ ಬೆಳೆಸಬೇಕು?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ**ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*ಮನೆಯ ಪರಿಸರದಲ್ಲಿ ಔಷಧೀಯ ಗಿಡಗಳನ್ನು ಯಾಕಾಗಿ ಬೆಳೆಸಬೇಕು ?ಮನೆಯ ಪರಿಸರದಲ್ಲಿ ಔಷಧೀಯ ಗಿಡಗಳನ್ನು ಬೆಳೆಸಬೇಕೆಂದು ಹಿರಿಯರ ಸುಬೋಧೆ. ಈ ಗಿಡಗಳನ್ನು ಅನೇಕ ಖಾಯಿಲೆಗಳಿಗೆ ಪ್ರಥಮ
ಕಡೇ ಶ್ರಾವಣ ದಲ್ಲಿ ಭ(ಕ್ತಿ)ಕ್ತ ಸಾಗರ
ಚನ್ನಪಟ್ಟಣ: ಈ ವರ್ಷದ ನಾಲ್ಕು ಶ್ರಾವಣ ಮಾಸದ ಶನಿವಾರ ಗಳಲ್ಲಿ ಕಡೇ ಶ್ರಾವಣ ವಾದ ಇಂದು ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿಯೂ ಪೂಜಾ ಕೈಂಕರ್ಯಗಳನ್ನು ಅತಿ ವಿಜೃಂಭಣೆಯಿಂದ ನಡೆಸಲಾಯಿತು.ನೂರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ಭಕ್ತಿಭಾವದಿಂದ ನಿಂತು ದೇವರ ದರ್ಶನ ಪಡೆದು ಪುನೀತರಾದರು.ಸುಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬ್ರಾಹ್ಮಿ ಮುಹೂರ್ತದಲ್ಲ