Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೪೬: ಹೆಂಡತಿ ಗರ್ಭವತಿಯಾಗಿರುವಾಗ ಗೃಹ ನಿರ್ಮಾಣ ಮಾಡಬಾರದೇಕೆ ?
ತಾಳೆಯೋಲೆ ೪೬: ಹೆಂಡತಿ ಗರ್ಭವತಿಯಾಗಿರುವಾಗ ಗೃಹ ನಿರ್ಮಾಣ ಮಾಡಬಾರದೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ**ಹೆಂಡತಿ ಗರ್ಭವತಿಯಾಗಿರುವಾಗ ಗೃಹ ನಿರ್ಮಾಣ ಮಾಡಬಾರದೇಕೆ ?*ಸಾಂಪ್ರದಾಯಿಕ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯ ಪತ್ನಿ ಗರ್ಭವತಿಯಾಗಿರುವಾಗ ಗೃಹ ನಿರ್ಮಾಣಕ್ಕೆ ಕೈ ಹಾಕಬ

ಬೇವೂರು ಜಿಲ್ಲಾ ಪಂಚಾಯತಿಯ ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತಿ ಯಲ್ಲಿ ಲಕ್ಷೋಪಲಕ್ಷ ದೋಚಿದ ಶಂಕರ !
ಬೇವೂರು ಜಿಲ್ಲಾ ಪಂಚಾಯತಿಯ ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತಿ ಯಲ್ಲಿ ಲಕ್ಷೋಪಲಕ್ಷ ದೋಚಿದ ಶಂಕರ !

ಚನ್ನಪಟ್ಟಣ: ಬೇವೂರು ಜಿಲ್ಲಾ ಪಂಚಾಯತಿ ಭಾಗ ೧ಅಂದಿನ ಜಿಲ್ಲಾ ಪಂಚಾಯತಿ ಪರಿಕ್ಷಾರ್ಥ *ಇಂಜಿನಿಯರ್ ಶಂಕರ್* ತಾಲ್ಲೂಕಿನ ಎಲ್ಲಾ ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲೂ ತುಂಡು ಗುತ್ತಿಗೆ ಕಾಮಗಾರಿಗಳ ಹೆಸರಿನಲ್ಲಿ ಒಂದೊಂದು ಕಾಮಗಾರಿಯಲ್ಲೂ ಆರಂಕಿಯ ಹಣ ನುಂಗಿದ್ದು *ನೂತನ ಬಕಾಸುರ* ನಾಗಿ ಹೊರಹೊಮ್ಮಿದ್ದಾನೆ.*ಹೊಂಗನೂರು, ಮಳೂರು ಮತ್ತು ಕೋಡಂಬಳ್ಳಿ* ಜಿಲ್ಲಾ ಪಂ

ಭವಿಷ್ಯದಲ್ಲಿ ದೇಶ ಕಟ್ಟುವವರೇ ವಿದ್ಯಾರ್ಥಿಗಳು ಇಂದಿನ ರಾಜಕೀಯದ ವಿರುದ್ಧ ನೀವೇ ದಂಗೆ ಏಳಬೇಕು ಕುಮಾರಸ್ವಾಮಿ
ಭವಿಷ್ಯದಲ್ಲಿ ದೇಶ ಕಟ್ಟುವವರೇ ವಿದ್ಯಾರ್ಥಿಗಳು ಇಂದಿನ ರಾಜಕೀಯದ ವಿರುದ್ಧ ನೀವೇ ದಂಗೆ ಏಳಬೇಕು ಕುಮಾರಸ್ವಾಮಿ

ಚನ್ನಪಟ್ಟಣ: ಭವಿಷ್ಯದ ದೇಶೋದ್ದಾರಾಕರೇ ಇಂದಿನ ವಿದ್ಯಾರ್ಥಿಗಳು. ರಾಜಕೀಯ ಮತ್ತು ನಾಯಕರ ಪರ ಓಲೈಕೆ ಬಿಟ್ಟು ಓದಿನ ಬಗ್ಗೆ ಗಮನ ನೀಡಿ, ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವತ್ತ ಮುಂದಡಿ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅವರು ಇಂದು ಕಾಲೇಜು ಶಿಕ್ಷಣ ಇಲಾಖೆ, ನಗರ

ತಾಳೆಯೋಲೆ ೪೦: ಸ್ನಾನಕ್ಕೆ ಮೊದಲು ನಡಿಗೆಯ ಅವಶ್ಯಕತೆಯೇನು?
ತಾಳೆಯೋಲೆ ೪೦: ಸ್ನಾನಕ್ಕೆ ಮೊದಲು ನಡಿಗೆಯ ಅವಶ್ಯಕತೆಯೇನು?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*ಸ್ನಾನಕ್ಕೆ ಮೊದಲು ನಡಿಗೆಯ ಅವಶ್ಯಕತೆಯೇನು ?ನಮ್ಮ ಪೂರ್ವಜರು ಹೇಳಿರುವ ವಿಷಯಗಳಲ್ಲಿ ಒಳ್ಳೆಯ ಅವಗಾಹನೆ ಹಾಗೂ ವೈಜ್ಞಾನಿಕತೆ ಸ್ಪಷ್ಟವಾಗಿ ಅಡಗಿದೆ.

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ ನೇರವಾಗಿ ಕೊಟ್ಟಿಗೆಗೆ ನುಗ್ಗಿ ಸಾಕು ಪ್ರಾಣಿಗಳನ್ನು ತಿಂದು ಜನರಲ್ಲಿ ಭಯ ಉಂಟು ಮಾಡುತ್ತಿವೆ ಎಂದಾದರೆ ಅದಕ್ಕೆ ನೇರ ಹೊಣೆ *ನಮ್ಮ ದುರಾಸೆಯ ಬದುಕು ಮತ್ತು ವ್ಯವಸ್ಥೆ ಎಂದು ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ತಿಳಿಸಿದರು.*ಅವರ

ಶೆಟ್ಟಿಹಳ್ಳಿ ಕೆರೆ ಒತ್ತುವರಿ ತಿಂಗಳೊಳಗೆ ಸರ್ವೇ ಮಾಡಿ ವರದಿ ನೀಡಿ ಲೋಕಾಯುಕ್ತ
ಶೆಟ್ಟಿಹಳ್ಳಿ ಕೆರೆ ಒತ್ತುವರಿ ತಿಂಗಳೊಳಗೆ ಸರ್ವೇ ಮಾಡಿ ವರದಿ ನೀಡಿ ಲೋಕಾಯುಕ್ತ

*ಚನ್ನಪಟ್ಟಣ: ನಗರದ ಮಧ್ಯ ಭಾಗದಲ್ಲಿ ಇರುವ ಪುರಾತನ ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸಲು ಶೀಘ್ರವಾಗಿ ಸರ್ವೇ ಮಾಡುವಂತೆ ಭೂ ಸ್ವಾಧೀನ ಅಧಿಕಾರಿಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ಸೂಚಿಸಿದರು.ನಗರ ಮತ್ತು ತಾಲ್ಲೂಕಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೆರೆಯ ಕೋಡಿ ಭಾಗಕ್ಕೆ ಕರೆಸಿಕೊಂಡ ಡಿವೈಎಸ್ಪಿ ಯವರು ಈ ಕೆರೆ ಯು ಯಾವ ಇಲಾಖೆಗೆ ಬರುತ್ತದೆ ಎಂದು ಪ್ರಶ್ನಿಸಿದರು,

ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ವಿಜಯಶಾಲಿಗಳಾಗಿ ಬನ್ನಿ ಹರೂರು ರಾಜಣ್ಣ
ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ವಿಜಯಶಾಲಿಗಳಾಗಿ ಬನ್ನಿ ಹರೂರು ರಾಜಣ್ಣ

ಚನ್ನಪಟ್ಟಣ: ವಿಶ್ವ ವಿಖ್ಯಾತ ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ತಾಲ್ಲೂಕಿನ ಕ್ರೀಡಾ ಪಟುಗಳು ವಿಜಯಶಾಲಿಗಳಾಗಿ ತಾಲ್ಲೂಕಿನ ಹೆಸರನ್ನು ಅಜರಾಮರಗೊಳಿಸಿ ಎಂದು ಕ್ರೀಡಾ ಪಟುಗಳಿಗೆ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಕರೆ ನೀಡಿದರು.ಅವರು ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಮತ್ತು ಶಿಕ್ಷಣಾಧಿಕಾರಿಗಳ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ೨೦೧೯/೨೦

ಹಾಸ್ಟೆಲ್ ನಲ್ಲಿ ಕಲಿತವರೆಲ್ಲರೂ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಜಿಲ್ಲಾ ಅಧಿಕಾರಿ ಬಸವರಾಜ್
ಹಾಸ್ಟೆಲ್ ನಲ್ಲಿ ಕಲಿತವರೆಲ್ಲರೂ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಜಿಲ್ಲಾ ಅಧಿಕಾರಿ ಬಸವರಾಜ್

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ಅವರು ಹುಟ್ಟು ಹಾಕಿದ ಇಂತಹ ವಿದ್ಯಾರ್ಥಿ ನಿಲಯಗಳಲ್ಲಿ ಇದ್ದುಕೊಂಡು ಓದಿದ ಬಹುತೇಕ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಭವಿಷ್ಯದಲ್ಲಿ ನೀವುಗಳು ಸಹ ಗಮನವಿಟ್ಟು ಓದಿ ಉನ್ನತ ಶಿಕ್ಷಣ ಪಡೆದು ಜವಾಬ್ದಾರಿಯತ ಕೆಲಸ ನಿರ್ವಹಿಸಬೇಕೆಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಬಸವರಾಜ್ ರವರು ತ

ಹದಿನೇಳ ರಂದು ವಿಶ್ವಕರ್ಮ ದಿನಾಚರಣೆ
ಹದಿನೇಳ ರಂದು ವಿಶ್ವಕರ್ಮ ದಿನಾಚರಣೆ

ಚನ್ನಪಟ್ಟಣ: ಇದೇ ತಿಂಗಳ ಹದಿನೇಳನೇ ತಾರೀಖಿನಂದು ವಿಶ್ವಕರ್ಮ ದಿನಾಚರಣೆಯನ್ನು ತಾಲ್ಲೂಕು ಕಛೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.ಇಂದು ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ತಹಶಿಲ್ದಾರ್ ಸುದರ್ಶನ್ ರವರು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ವಿಶ್ವಕರ್ಮ ಸಮುದಾಯದ ಮುಖಂಡರ ಜೊತೆ ಚರ್ಚಿಸಿದ ನಂತರ ತಹಶಿಲ್ದಾರವರು ತಮ್ಮ ನಿರ್ಧಾರ ಪ್ರಕಟಿಸಿದರು.

ತಾಳೆಯೋಲೆ ೩೬: ಭಾರತೀಯರು ಹಸುಗಳನ್ನು ಪವಿತ್ರವೆಂದು ಭಾವಿಸುವರೇಕೆ ?
ತಾಳೆಯೋಲೆ ೩೬: ಭಾರತೀಯರು ಹಸುಗಳನ್ನು ಪವಿತ್ರವೆಂದು ಭಾವಿಸುವರೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*ಭಾರತೀಯರು ಹಸುಗಳನ್ನು ಪವಿತ್ರವೆಂದು ಭಾವಿಸುವರೇಕೆ ?ಭಾರತೀಯರು ಹಸುಗಳನ್ನು ಗೋಮಾತಾ ಎಂದು ಕರೆಯುತ್ತಾರೆ. ಹಸು ಪವತ್ರತೆಯಿಂದಿದ್ದು ಶುಭ ಚಿನ್ಹೆಯಾಗಿದೆ. *ಹಸುವಿನ

Top Stories »  



Top ↑