Tel: 7676775624 | Mail: info@yellowandred.in

Language: EN KAN

    Follow us :


ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ

ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದಸರಾ ಸೇರಿದಂತೆ, ರಾಜ್ಯದಾದ್ಯಂತ ಶುಭ ಅಶುಭ ಕಾರ್ಯಗಳಿಗೆಲ್ಲಾ ತಮಟೆ ನುಡಿಸಿ ಎಲೆ ಮರೆಕಾಯಿಯಂತಿದ್ದ ಬ್ರಹ್ಮಣೀಪುರ ಗ್ರಾಮದ ಹಿರಿಯ ತಮಟೆ ಕಲಾವಿದ ತಿಮ್ಮಯ್ಯ ಅವರಿಗೆ 2020 ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕಾರ ದೊರೆತಿದೆ.

ಗ್ರಾಪಂ ಚುನಾವಣೆಯಲ್ಲಿ ಯೋಗೇಶ್ವರ್ ಗೆ ತಿರುಗೇಟು ನೀಡಿದ ತಾಲ್ಲೂಕು ಮತದಾರರು. ರಾಜ್ಯ ರಾಜಕಾರಣಕ್ಕೆ ಕಾಲಿಟ್ಟ ನಂತರ ತಾಲೂಕಿನಲ್ಲಿ ವರ್ಚಸ್ಸು ಕಳೆದುಕೊಳ್ಳ
ಗ್ರಾಪಂ ಚುನಾವಣೆಯಲ್ಲಿ ಯೋಗೇಶ್ವರ್ ಗೆ ತಿರುಗೇಟು ನೀಡಿದ ತಾಲ್ಲೂಕು ಮತದಾರರು. ರಾಜ್ಯ ರಾಜಕಾರಣಕ್ಕೆ ಕಾಲಿಟ್ಟ ನಂತರ ತಾಲೂಕಿನಲ್ಲಿ ವರ್ಚಸ್ಸು ಕಳೆದುಕೊಳ್ಳ

ಚನ್ನಪಟ್ಟಣ:ಜ/04/21/ಸೋಮವಾರ.ಸಿ ಪಿ ಯೋಗೇಶ್ವರ್ ಹೆಸರು ಮತ್ತು ಸಾಧನೆ ನೀರಾವರಿ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲು. ಸದ್ಯ ಒಂದು ತಾಲೂಕಿನಲ್ಲಿ ಮಾಡಿದ ಈ ಸಾಧನೆ ಇಡೀ ರಾಜ್ಯದ ಅನೇಕ ತಾಲ್ಲೂಕುಗಳು ಮತ್ತು ಪಕ್ಷಾತೀತವಾಗಿ, ಅಂದಿನ ಎಲ್ಲಾ ರಾಜಕಾರಣಿಗಳು ತಿರುಗಿ ನೋಡುವಂತೆ ಮಾಡಿತೆಂದರೆ, ಅದು ಒಂದು ಮಹತ್ಸಾಧನೆ ಎಂದರೆ ತಪ್ಪಾಗಲಾರದು. ನೀರಾವರಿ ಬಿಟ್ಟರೆ ಮಂತ್ರಿಯಾಗಿದ್ದಾಗ ರಾಜ್ಯಕ್ಕಾಗಲಿ,  ಎರಡು ದಶಕಗಳ ಕಾಲ ಆಳಿದ ತಾಲೂಕಿನಲ್ಲಾಗಲಿ ಅಂತಹ

ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ವಿಜೇತರಾದ ಪಟ್ಟಿ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ವಿಜೇತರಾದ ಪಟ್ಟಿ

ಚನ್ನಪಟ್ಟಣ:ಜ/02/21/ಶನಿವಾರ. ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಲ್ಲಿ ವಿಜೇತರಾದವರ ಪಟ್ಟಿಯನ್ನು ಅಧಿಕೃತವಾದ ಮೇಲೆ ಪ್ರಕಟಿಸುವ ಒಂದು ಲೆಕ್ಕಾಚಾರದಲ್ಲಿ ಎರಡು ದಿವಸ ತಡವಾಗಿದೆ. ಮೊನ್ನೆ ಆತುರಾತುರವಾಗಿ ಪ್ರಕಟಿಸುವಯದು ಬೇಡ, ಗೆಲವು ಹೊಂದಿದವರ ಪಟ್ಟಿಯನ್ನು ಚುನಾವಣಾಧಿಕಾರಿಗಳು ಬಿಡುಗಡೆ ಮಾಡಿದ ಮೇಲೆಯೆ   ಅಧಿಕೃತವಾಗಿ ಈ ದಿನ ಪ್ರಕಟಿಸಲು ತೀರ್ಮಾನಿಸಿದ್ದೆವು. ಹಾಗಾಗಿ ಸಂಪೂರ್ಣ

ಮಕ್ಕಳು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು: ಸಚಿವ ಎಸ್.ಸುರೇಶ್ ಕುಮಾರ್
ಮಕ್ಕಳು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು: ಸಚಿವ ಎಸ್.ಸುರೇಶ್ ಕುಮಾರ್

ರಾಮನಗರ:ಜ/02/21/ಶನಿವಾರ. ಮಹಾಭಾರತದಲ್ಲಿ ಅರ್ಜುನ ಏಕಾಗ್ರತೆಯಿಂದ ಬಿಲ್ವಿದ್ಯೆಯಲ್ಲಿ ಪ್ರಾವೀಣ್ಯತೆ ಪಡೆದುಕೊಂಡ. ವಿದ್ಯಾರ್ಥಿಗಳು ಸಹ ಏಕಾಗ್ರತೆಯನ್ನು ರೂಢಿಸಿಕೊಂಡರೆ ಯಾವುದೇ ವಿಷಯವನ್ನು ಸುಲಭವಾಗಿ ಜ್ಞಾನಾರ್ಜನೆ ಮಾಡಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು.ಅವರು ಇಂದು ರಾಮನಗರದ ಸರ್ಕಾರ

ಮುಂಜಾಗ್ರತಾ ಕ್ರಮದೊಂದಿಗೆ ಶೃಂಗಾರಗೊಂಡ ಶಾಲೆಗಳು: ಶಿಸ್ತಿನಿಂದ ಹಾಜರಾದ ವಿದ್ಯಾರ್ಥಿಗಳು
ಮುಂಜಾಗ್ರತಾ ಕ್ರಮದೊಂದಿಗೆ ಶೃಂಗಾರಗೊಂಡ ಶಾಲೆಗಳು: ಶಿಸ್ತಿನಿಂದ ಹಾಜರಾದ ವಿದ್ಯಾರ್ಥಿಗಳು

ಚನ್ನಪಟ್ಟಣ:ಜ/01/21/ಶುಕ್ರವಾರ. ಕೋವಿಡ್-,19 ಭೀತಿಯ ನಡುವೆಯೂ ಇಂದಿನಿಂದ ಶಾಲಾ, ಕಾಲೇಜುಗಳು ಆರಂಭವಾಗಿದ್ದು ರಾಜ್ಯದಾದ್ಯಂತ ಮಕ್ಕಳು ಕೊರೊನಾ ವೈರಸ್ ದುಗುಡದೊಂದಿಗೆ ಶಾಲೆ, ಕಾಲೇಜುಗಳತ್ತ ಮುಖಮಾಡಿದ್ದಾರೆ. ಒಂಬತ್ತು ತಿಂಗಳಿಂದ ಸ್ಮಶಾನ ಮೌನಕ್ಕೆ ಜಾರಿದ್ದ ಶಾಲೆಗಳ ಆವರಣಗಳಲ್ಲಿ ಇಂದು ಮಕ್ಕಳ ಚಿಲಿಪಿಲಿ ನಾದ ಮೇಳೈಸಿದೆ.ಇಂದಿನಿಂದ ಪ್ರಾರಂಭವಾಗಿರುವ ಶಾಲೆಗಳಿಗೆ ಮಕ್ಕಳನ್ನು ಸ್ವಾಗ

ಅಕ್ರಮ ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿ ಸಿ ಪಾಟೀಲ್
ಅಕ್ರಮ ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿ ಸಿ ಪಾಟೀಲ್

ರಾಮನಗರ:ಜ/01/21/ಶುಕ್ರವಾರ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದರೆ ದಂಡ, ಓವರ್ ಲೋಡ್ ಹಾಕಿದರೆ ದಂಡ ಹಾಗೂ ದಿನದ ಇಪ್ಪತ್ನಾಲ್ಕು ಗಂಟೆಯು ಚೆಕ್ ಪೋಸ್ಟ್ ನಿರ್ವಹಣೆ ಮಾಡಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ್ ಅವರು ಇಂದು ತಿಳಿಸಿದರು. ಅವರು ಇಂದು ಬಿಡದಿಯ ಹುರಗಾನಹಳ್ಳಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್

ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಿ: ಡಾ. ಸಿ.ಎನ್.ಅಶ್ವತ್ಥ ನಾರಾಯಣ
ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಿ: ಡಾ. ಸಿ.ಎನ್.ಅಶ್ವತ್ಥ ನಾರಾಯಣ

ರಾಮನಗರ:ಡಿ/29/20/ಮಂಗಳವಾರ. ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆ ಸಾಮರ್ಥ್ಯದ ಜಿಲ್ಲಾ ಆಸ್ಪತ್ರೆಗೆ ಅಗತ್ಯ ತಜ್ಞ ವೈದ್ಯರು, ವೈದ್ಯರು ಹಾಗೂ ಸಿಬ್ಬಂದಿಗಳನ್ನು ಆದ್ಯತೆ ಮೇರೆಗೆ ಒದಗಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ನಡೆಸಿದ ವಿಡಿಯೋ ಸಂವಾ

ಒಕ್ಕಲಿಗರ ಸಾರ್ವಜನಿಕ ಸಂಸ್ಥೆಯ ಚುನಾವಣಾಧಿಕಾರಿ ಬದಲಿಸಿ, ನ್ಯಾಯಯುತ ಚುನಾವಣೆ ನಡೆಸುವಂತೆ ಆಗ್ರಹ
ಒಕ್ಕಲಿಗರ ಸಾರ್ವಜನಿಕ ಸಂಸ್ಥೆಯ ಚುನಾವಣಾಧಿಕಾರಿ ಬದಲಿಸಿ, ನ್ಯಾಯಯುತ ಚುನಾವಣೆ ನಡೆಸುವಂತೆ ಆಗ್ರಹ

ಚನ್ನಪಟ್ಟಣ:ಡಿ/29/20/ಮಂಗಳವಾರ. ತಾಲ್ಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿಯ ಚುನಾವಣೆಯು 2021 ರ ಜನವರಿ 3 ನೇ ತಾರೀಖಿಗೆ ನಿಗದಿಯಾಗಿದ್ದು, ಅದರ ಪೂರ್ವಭಾವಿಯಾಗಿ ನಡೆಯಬೇಕಾಗಿದ್ದ ಸಿದ್ದತೆಗಳಲ್ಲಿ, ಚುನಾವಣಾಧಿಕಾರಿಗಳು ಲೋಪವೆಸಗಿದ್ದಾರೆ ಎಂದು ಆರೋಪಿಸಿ ಇಂದು ಹಲವು ಅಭ್ಯರ್ಥಿಗಳು ಆರೋಪ ಮಾಡಿದರು.

ಕುವೆಂಪು ಮಹಾನ್ ದಾರ್ಶನಿಕರು ದಂಡಾಧಿಕಾರಿ ನಾಗೇಶ್
ಕುವೆಂಪು ಮಹಾನ್ ದಾರ್ಶನಿಕರು ದಂಡಾಧಿಕಾರಿ ನಾಗೇಶ್

ಚನ್ನಪಟ್ಟಣ:ಡಿ/29/20/ಮಂಗಳವಾರ. ಕುವೆಂಪು ರವರು ಕೇವಲ ಕವಿಯಾಗಿರಲಿಲ್ಲ. ಅವರು ಒಬ್ಬ ಮಹಾನ್ ದಾರ್ಶನಿಕರಾಗಿದ್ದರು. ಅವರ ಮಾತು ಮತ್ತು ಕೃತಿಗಳು ಮೌಲ್ಯಯುತವಾಗಿದ್ದವು ಎಂದು ದಂಡಾಧಿಕಾರಿ ನಾಗೇಶ್ ರವರು ಅಭಿಪ್ರಾಯ ಪಟ್ಟರು.ಅವರು ಇಂದು ತಾಲ್ಲೂಕು ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಕುವೆಂಪು ರವರ 116 ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.

ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾಧಿಕಾರಿ ನಾಗೇಶ್ ರವರು ರೈತರಿಗೆ ಕರೆ ನೀಡಿದರು. ಅವರು ಇಂದು ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಇಂದು ಸಾಫ್ಟವೇರ್ ಇಂ

Top Stories »  



Top ↑