Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಮೂರು ಸ್ಥಳಗಳಲ್ಲಿ ರೇಷ್ಮೆ ಮಾರುಕಟ್ಟೆ ತೆರೆಯಿರಿ: ಡಾ. ಅಶ್ವಥ್ ನಾರಾಯಣ್
ಜಿಲ್ಲೆಯಲ್ಲಿ ಮೂರು ಸ್ಥಳಗಳಲ್ಲಿ ರೇಷ್ಮೆ ಮಾರುಕಟ್ಟೆ ತೆರೆಯಿರಿ: ಡಾ. ಅಶ್ವಥ್ ನಾರಾಯಣ್

ರಾಮನಗರ:ಏ/೦೪/೨೦/ಶನಿವಾರ. ಕೊರೊನಾ ವೈರಸ್ (ಕೋವಿಡ್-೧೯) ಹರಡದಂತೆ ತಡೆಯಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದೆ. ರೇಷ್ಮೆ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಸೇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ೦೩ ಸ್ಥಳಗಳಲ್ಲಿ ರೇಷ್ಮೆ ಮಾರುಕಟ್ಟೆ ತೆರೆದು ವಹಿವಾಟು ನಡೆಸುವಂತೆ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾ

ಸಚಿವರಿಂದ ಕೋವಿಡ್-೧೯ ರೆಫರಲ್ ಆಸ್ಪತ್ರೆ ಪರಿಶೀಲನೆ
ಸಚಿವರಿಂದ ಕೋವಿಡ್-೧೯ ರೆಫರಲ್ ಆಸ್ಪತ್ರೆ ಪರಿಶೀಲನೆ

ರಾಮನಗರ ಏ. ೦೪ (ಕರ್ನಾಟಕ ವಾರ್ತೆ):- ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಇಂದು ರಾಮನಗರ ಜಿಲ್ಲೆಯ ಕಂದಾಯ ಭವನದ ಕೋವಿಡ್-೧೯ ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊ

ಸಾರ್ವಜನಿಕ ಆಸ್ಪತ್ರೆಯ ಹೊರಾಂಗಣ ಶುಚಿಗೊಳಿಸಿದ ಸಿಬ್ಬಂದಿಗಳು
ಸಾರ್ವಜನಿಕ ಆಸ್ಪತ್ರೆಯ ಹೊರಾಂಗಣ ಶುಚಿಗೊಳಿಸಿದ ಸಿಬ್ಬಂದಿಗಳು

ಚನ್ನಪಟ್ಟಣ:ಏ/೦೩/೨೦/ಶುಕ್ರವಾರ. ನಗರದ ಸಾರ್ವಜನಿಕ ಆಸ್ಪತ್ರೆಯ ಹೊರ ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದು ಅಶುಚಿತ್ವ ಎದ್ದು ಕಾಣಿತ್ತಿತ್ತು.ಆಸ್ಪತ್ರೆಯ ಒಳಾಂಗಣದಲ್ಲಿ ಇದ್ದ ಶುಚಿತ್ವ ಹೊರ ಆವರಣದಲ್ಲಿ ಇರಲಿಲ್ಲ.ರಾಮನಗರ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿದ್ದ ಡಾ ವಿಜಯ ನರಸಿಂಹ ರವರು ಕಾರಣಾಂತರಗಳಿಂದ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಅಧೀಕ್ಷಕರಾಗಿ

ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್
ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್

ಬೆಂಗಳೂರು/ರಾಮನಗರ/೦೨/೨೦/ಗುರುವಾರ. ೨೦೧೯/೨೦ ನೇ ಶೈಕ್ಷಣಿಕ ಸಾಲಿನ ೭, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಆಯಾಯ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.ನೊವೆಲ್ ಕೊರೊನಾ (ಕೋವಿಡ್-೧೯) ನ

ಹಾರೋಹಳ್ಳಿ ಕೈಗಾರಿಕೆ ಸಂಘದಿಂದ ನೀಡಲಾಗುತ್ತಿರುವ ಆಹಾರ ಸಾಮಗ್ರಿಗಳನ್ನು ಯೋಜಿತ ರೂಪದಲ್ಲಿ ಹಂಚಿಕೆ ಮಾಡಿದ ಸಿಇಓ
ಹಾರೋಹಳ್ಳಿ ಕೈಗಾರಿಕೆ ಸಂಘದಿಂದ ನೀಡಲಾಗುತ್ತಿರುವ ಆಹಾರ ಸಾಮಗ್ರಿಗಳನ್ನು ಯೋಜಿತ ರೂಪದಲ್ಲಿ ಹಂಚಿಕೆ ಮಾಡಿದ ಸಿಇಓ

ಕೊರೊನಾ (ಕೋವಿಡ್-೧೯) ಹರಡುವುದರಿಂದ ೨೧ ದಿನಗಳ ಕಾಲ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ. ಈ ಹಿನ್ನಲೆಯಲ್ಲಿ ಕೂಲಿ ಮಾಡುವವರಿಗೆ ಹಾಗೂ ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ರಾಮನಗರ ಜಿಲ್ಲೆಗೆ ಬಂದಿರುವ ವಲಸಿಗ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿರುತ್ತದೆ. ಇವರಿಗೆ ಆಹಾರ ಪದಾರ್ಥಗಳನ್ನು ಒದಗಿಸಲು ಸಂಘ ಸಂಸ್ಥೆಗಳೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್ ಅವರು ಚರ್ಚಿಸಿದ ಸಂದರ್ಭದ

ಕಣ್ಮರೆಯಾದ ಜನಪ್ರತಿನಿಧಿಗಳು ಮತ್ತು ಹೋರಾಟಗಾರರು, ಸವಲತ್ತುಗಳು ಸಕಾಲಿಕ್ಕಿಲ್ಲ
ಕಣ್ಮರೆಯಾದ ಜನಪ್ರತಿನಿಧಿಗಳು ಮತ್ತು ಹೋರಾಟಗಾರರು, ಸವಲತ್ತುಗಳು ಸಕಾಲಿಕ್ಕಿಲ್ಲ

ಚುನಾವಣೆ ಘೋಷಣೆ ಮತ್ತು ಟಿಕೆಟ್ ನೀಡುವ ಮುನ್ನವೇ ಟೊಂಕ ಕಟ್ಟಿ, ಮಂದಿಗೆ ಮಂಕುಬೂದಿ ಎರಚಿ ಮತಗಳನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳಲು ಹವಣಿಸುವ ರಾಜಕಾರಣಿಗಳು ಮತ್ತು ವೈಯುಕ್ತಿಕ ಲಾಭಕ್ಕಾಗಿಯೇ (ಎಲ್ಲರೂ ಅಲ್ಲಾ ಬಹುತೇಕರು) ಸಂಘಸಂಸ್ಥೆಗಳನ್ನು ಸ್ಥಾಪಿಸಿಕೊಂಡು ಹೋರಾಟಕ್ಕಿಳಿಯುವ ನಕಲಿ‌ ಹೋರಾಟಗಾರರೇ ಎಲ್ಲಿ ಅಡಗಿ ಕುಳಿತಿದ್ದೀರಿ ?.ಕೊರೊನಾ ಸೋಂಕು ತಮಗೇನಾದರೂ ತಗುಲಿದೆಯೇ ? ತಗುಲಿದ್ದರೇ ಬರಬೇಡಿ, ಹೋಂ ಕ್ವಾರಂಟೈನ್ ನಲ

ಚನ್ನಪಟ್ಟಣದಲ್ಲಿ ಲಾಕ್ ಡೌನ್ ಮುಗಿಯುವ ತನಕ ಒಂದು ಸಾವಿರ ಮಂದಿಗೆ ಅನ್ನದಾಸೋಹ ಏರ್ಪಡಿಸಿದ ಜೆಡಿಎಸ್
ಚನ್ನಪಟ್ಟಣದಲ್ಲಿ ಲಾಕ್ ಡೌನ್ ಮುಗಿಯುವ ತನಕ ಒಂದು ಸಾವಿರ ಮಂದಿಗೆ ಅನ್ನದಾಸೋಹ ಏರ್ಪಡಿಸಿದ ಜೆಡಿಎಸ್

ಚನ್ನಪಟ್ಟಣ:ಏ/೦೧/೨೦/ಬುಧವಾರ.ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರ ಆದೇಶದಂತೆ ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು ಮತ್ತು ದುರ್ಬಲರಿಗೆ ಲಾಕ್ ಡೌನ್ ಅವಧಿ ಮುಗಿಯುವವರೆಗೂ ಕನಿಷ್ಠ ಒಂದು ಸಾವಿರ ಮಂದಿಗೆ ಮೂರು ಸಮಯವೂ (ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ) ನಿತ್ಯ ಆಹಾರ ಪೂರೈಸಲು ಹೆಚ್ ಡಿ ಕೆ ಜನತಾ ದಾಸೋಹದ ಕಾರ್

ಕರೋನಾ ಬಾಧೆ, ಬೈಕ್ ಮತ್ತು ಕಾರುಗಳ ನಿಷೇಧಕ್ಕೆ ಚಿಂತನೆ
ಕರೋನಾ ಬಾಧೆ, ಬೈಕ್ ಮತ್ತು ಕಾರುಗಳ ನಿಷೇಧಕ್ಕೆ ಚಿಂತನೆ

ಬೆಂಗಳೂರು:ಏ/೦೧/೨೦/ಬುಧವಾರ. ರಾಜ್ಯದಲ್ಲಿ ಕರೋನಾ ವೈರಸ್ (ಕೊವಿಡ್-೧೯) ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಏಪ್ರಿಲ್ ೧೪ ರ ತನಕ ಬೈಕ್ ಮತ್ತು ಕಾರುಗಳಿಗೆ ನಿಷೇಧ ಹೇರಲು ನಿರ್ಧರಿಸಿದೆ.ರಾಜ್ಯ ಪೊಲೀಸ್ ಇಲಾಖೆಯು ಬಿಡುಗಡೆ ಮಾಡಿರುವ ಆದೇಶದ ಪ್ರಕಾರ ಎಪ್ರಿಲ್ ೧೪ರ ತನಕ ಬೈಕ್ ಮತ್ತು ಕಾರುಳನ್ನು ನಿಷೇಧಿಸಲಾಗುವುದು.೨೧ ದಿನಗ

ಪುಟ್ ಪಾತ್ ತೆರವು ಓಕೆ, ತೆರೆದ ಮಾಂಸದಂಗಡಿ ಯಾಕೆ ?
ಪುಟ್ ಪಾತ್ ತೆರವು ಓಕೆ, ತೆರೆದ ಮಾಂಸದಂಗಡಿ ಯಾಕೆ ?

ಚನ್ನಪಟ್ಟಣ:ಏ/೦೧/೨೦/ಬುಧವಾರ. ನಗರದ ಎಪಿಎಂಸಿ ಮಾರುಕಟ್ಟೆ,  ಎಂ ಜಿ ರಸ್ತೆ, ಡಿ ಟಿ ರಾಮು ಸರ್ಕಲ್ ಮತ್ತಿತರ ರಸ್ತೆಯ ಇಕ್ಕೆಲಗಳಲ್ಲಿ ತರಕಾರಿ, ಹೂವು ಮತ್ತು ಹಣ್ಣು ವ್ಯಾಪಾರ ಮಾಡುತ್ತಿದ್ದ ಬೀದಿಬದಿಯ ವ್ಯಾಪಾರಿಗಳು ಹಾಗೂ ತರಕಾರಿ ಮಾರುಕಟ್ಟೆಯ ಬಳಿಯ ತಳ್ಳುವ ಗಾಡಿಗಳನ್ನು ತೆರವುಗೊಳಿಸಲಾಯಿತು.

ದವಸ ಧಾನ್ಯ ಸಂಗ್ರಹಿಸಲು ಎಲೆಕೇರಿ ಮೊರಾರ್ಜಿ ವಸತಿ ಶಾಲೆಯನ್ನು ಗೋದಾಮಾಗಿ ಪರಿವರ್ತಿಸಿದ ತಹಶಿಲ್ದಾರ್
ದವಸ ಧಾನ್ಯ ಸಂಗ್ರಹಿಸಲು ಎಲೆಕೇರಿ ಮೊರಾರ್ಜಿ ವಸತಿ ಶಾಲೆಯನ್ನು ಗೋದಾಮಾಗಿ ಪರಿವರ್ತಿಸಿದ ತಹಶಿಲ್ದಾರ್

ನಗರದ ಎಲೆಕೇರಿ ಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತಾಲ್ಲೂಕು ಆಡಳಿತವೂ ವಶಕ್ಕೆ ಪಡೆದಿದ್ದು, ಕೊರೊನಾ ವೈರಸ್ ನಿಂದ ಊಟಕ್ಕಾಗಿ ಪರದಾಡುತ್ತಿರುವ ಕೂಲಿ ಕಾರ್ಮಿಕರಿಗೆ ನೀಡಲು ದಾನಿಗಳು ಉದಾರವಾಗಿ ನೀಡುವ ಆಹಾರ ಪದಾರ್ಥಗಳನ್ನು ಸಂಗ್ರಹಿಸಲು ಕಾದಿರಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸತೀಶ್ ರವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದ್ದು, ಇನ್ನೂ ಕೆಲ ಅಧಿಕಾರಿಗಳ ತಂಡವನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ ಎಂದು ತಿಳಿಸ

Top Stories »  



Top ↑