Tel: 7676775624 | Mail: info@yellowandred.in

Language: EN KAN

    Follow us :


ನಗರದಲ್ಲಿ ಗುರುವಾರ ಮುಂಜಾನೆ ಚಡ್ಡಿ ಗ್ಯಾಂಗ್ ನಿಂದ ಸರಣಿ ಕಳವು
ನಗರದಲ್ಲಿ ಗುರುವಾರ ಮುಂಜಾನೆ ಚಡ್ಡಿ ಗ್ಯಾಂಗ್ ನಿಂದ ಸರಣಿ ಕಳವು

ಚನ್ನಪಟ್ಟಣ:ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ವಿವಿಧ ರೀತಿಯ ಕಳ್ಳತನ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿದ್ದು, ಪೋಲೀಸರ ಆಲಕ್ಷ್ಯವೋ ಕಳ್ಳರ ಕೈಚಳಕವೋ ತಿಳಿಯದಾಗಿದೆ. ಬೈಕ್ ಗಳು, ಕಾರುಗಳು, ಮನೆಯಲ್ಲಿನ ಕಳವಿನ ಜೊತೆಗೆ ಅಂಗಡಿ, ಹೋಟೆಲ್ ಗಳ ಕಳ್ಳತ‌ನ ಪ್ರಕರಣಗಳು ಹೆಚ್ಚಾಗುತ್ತಿವೆ. ಪೋಲಿಸ್ ಠಾಣೆಗಳಲ್ಲಿ ದಾಖಲಾಗುವ ದೂರುಗಳಿಗೂ ಪತ್ತೆಯಾಗುವ ಪ್ರಕರಣಗಳಿಗೂ ಅಜಗಜಾಂತರವಿದೆ ಎಂಬುದು ಸತ್ಯ ಸಂಗತಿ. ಪೋಲಿ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲಿಕ ಸತ್ಯ ಹಾಗೂ ಶ್ರೇಷ್ಠ ಎಂಬುದನ್ನು ಸಾರುವ ರೀತಿ ಅಮೋಘ, ಆದರೆ ಅವರ ಕೆಲ ಹೇಳಿಕೆಗಳು ಆಚಾರವಂತರಿಗಿರಲಿ ಎಂತಹ ವಿಚಾರವಂತರೂ ಸಹಿಸಲಾಗದಂತಿರುತ್ತವೆ. ತೀರ ವೈಯುಕ್ತಿಕ ಹಾಗೂ ಸಮುದಾಯಗಳ ವಿರುದ್ಧದ ಹೇಳಿಕೆಗಳನ್ನು ಸಹಿಸಲಾಗುವುದಿಲ್ಲಾ, ಏಕೆಂದರೆ ಪ್

ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ
ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ

ರಾಮನಗರ, ಅ. 11:   ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.ಅವರು ಬು

ಪ್ರತಿನಿತ್ಯ ನಗರ ಸ್ವಚ್ಚತೆ ಮಾಡುವ ಪೌರಕಾರ್ಮಿಕರು ಆರೋಗ್ಯದ ಕಡೆ ಗಮನ ನೀಡಬೇಕು, ರಮೇಶ್
ಪ್ರತಿನಿತ್ಯ ನಗರ ಸ್ವಚ್ಚತೆ ಮಾಡುವ ಪೌರಕಾರ್ಮಿಕರು ಆರೋಗ್ಯದ ಕಡೆ ಗಮನ ನೀಡಬೇಕು, ರಮೇಶ್

ಚನ್ನಪಟ್ಟಣ: ಮನೆಮನೆಯ ಕಸ ಪಡೆದು, ವಿಂಗಡಿಸಿ ವಿಲೇವಾರಿ ಮಾಡುವ ಹಾಗೂ ಪ್ರತಿ ಮನೆಯ ಮುಂಭಾಗವು ಸ್ವಚ್ಚತೆ ಮಾಡಿ, ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ತಿಳಿಸಿದರು.ನಗರದ ಪುರಭವನದಲ್ಲಿ ಆಯೋಜಿಸಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ

ಚನ್ನಪಟ್ಟಣ: ಧರ್ಮಸ್ಥಳ ಎಂದರೆ ಅದೊಂದು ಧಾರ್ಮಿಕ ಕೇಂದ್ರ, ಪ್ರತಿ ಕ್ಷಣವೂ ಧರ್ಮವನ್ನೇ ಉಸಿರಾಗಿಸಿಕೊಂಡಿರುವ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರು ಕೇವಲ ಧರ್ಮಸ್ಥಳದಲ್ಲಿ ಮಾತ್ರ ಧರ್ಮ ಇದ್ದರೆ ಸಾಲದು, ಅದು ಪ್ರತಿ ಜನರಿಗೂ ತಲುಪಬೇಕು ಎಂಬ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯನ್ನು ಜಾರಿಗೆ ತಂದು ಬಡವರ ಪಾಲಿನ ದೇವರಾಗಿದ್ದಾರೆ, ಎಲ್ಲಾ

ಅಧಿಕಾರಕ್ಕಾಗಿ ಮೈತ್ರಿ ಅನಿವಾರ್ಯ ಸಿ ಪಿ ಯೋಗೇಶ್ವರ್
ಅಧಿಕಾರಕ್ಕಾಗಿ ಮೈತ್ರಿ ಅನಿವಾರ್ಯ ಸಿ ಪಿ ಯೋಗೇಶ್ವರ್

ರಾಮನಗರ:ಚನ್ನಪಟ್ಟಣ; ನನ್ನ ಕ್ಷೇತ್ರದ ಜನರಿಗಾಗಿ ನಾನು ಕೆಲಸ ಮಾಡಲು ಆಗುತ್ತಿಲ್ಲ, ವಿಧಾನಸೌಧ ಕ್ಕೆ ಹೋಗಿ ನಿಮ್ಮೆಲ್ಲರ ಕೆಲಸ ಮಾಡಲು ಆಗುತ್ತಿಲ್ಲಾ, ಯಾಕೆಂದರೆ ನನಗೆ ಅಧಿಕಾರ ಇಲ್ಲ. ಜೆಡಿಎಸ್ ಮತ್ತು ನಮ್ಮ ಪ್ರತಿಷ್ಟೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಿದೆ, ಆದ್ದರಿಂದ ದೊಡ್ಡದೊಡ್ಡ ನಾಯಕರು

ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ
ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ

ರಾಮನಗರ:ಚನ್ನಪಟ್ಟಣ; ಕರ್ನಾಟಕದ ಜನರಿಗೆ ಕುಡಿಯುವ ಹಾಗೂ ರೈತರ ಜಮೀನಿಗೆ ನೀರಿನ ಅಭಾವದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ, ಗುರುವಾರ ನಗರದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಮಹಿಳಾ ಘಟಕದ ವತಿಯಿಂದ ಖಾಲಿ ಕೊಡ ಪ್ರದರ್ಶನ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯದ ಮುಖ್ಯ ಮಂತ್ರಿಗಳಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

ಕುಮಾರಸ್ವಾಮಿಯವರ ಪರ ನಾವು ನಿಲ್ಲುತ್ತೇವೆ, ತಾಲ್ಲೂಕು ಅಲ್ಪಸಂಖ್ಯಾತ ಜೆಡಿಎಸ್ ಅಧ್ಯಕ್ಷ ಫಾಜಿಲ್
ಕುಮಾರಸ್ವಾಮಿಯವರ ಪರ ನಾವು ನಿಲ್ಲುತ್ತೇವೆ, ತಾಲ್ಲೂಕು ಅಲ್ಪಸಂಖ್ಯಾತ ಜೆಡಿಎಸ್ ಅಧ್ಯಕ್ಷ ಫಾಜಿಲ್

ಚನ್ನಪಟ್ಟಣ: ಕುಮಾರಸ್ವಾಮಿ ಯವರು ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ. ಹಲಾಲ್ ಕಟ್, ಹಿಜಾಬ್ ಸೇರಿದಂತೆ ಮುಸ್ಲಿಮರಿಗೆ ತೊಂದರೆಯಾದ ವೇಳೆ ಬೆಂಬಲ ಕೊಟ್ಟಿದ್ದಾರೆ. ತಾಲ್ಲೂಕಿನಲ್ಲಿ ಯಾರೂ ಸಹ ಪಕ್ಷ ಬಿಟ್ಟು ಹೋಗಿಲ್ಲ.‌ ಯಾರೋ ನಾಲ್ಕೈದು ಜನ ಹೋದರೆ ಏನು ಆಗುವುದಿಲ್ಲ.‌ ಇನ್ಯಾರು ಹೋಗುವುದೂ ಇಲ್ಲ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಹೋದ ಕಾರಣ ಸೋತರು. ಕುಮಾರಸ್ವಾಮಿ ಯವರು ಹು

ಗಾಂಧಿ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ತಾರತಮ್ಯ: ಸು.ತ.ರಾಮೇಗೌಡ ವಿಷಾದ
ಗಾಂಧಿ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ತಾರತಮ್ಯ: ಸು.ತ.ರಾಮೇಗೌಡ ವಿಷಾದ

ಚನ್ನಪಟ್ಟಣ: ಬೊಂಬೆನಾಡಿಗೆ ಮುಕುಟುವಾಗಿರುವ ಗಾಂಧಿಭವಕ್ಕೆ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡುವಲ್ಲಿ ಜಿಲ್ಲಾಡಳಿತವು ತಾರತಮ್ಯ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಸು.ತ.ರಾಮೆಗೌಡ ಅಸಮಾಧಾನ ವ್ಯಕ್ತಪಡಿಸಿದರು.ಅ.೨ ರ ಗಾಂಧಿ ಜಯಂತಿ ಪ್ರಯುಕ್ತ  ಗಾಂಧಿ ಭವನದ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್‍ಸ್ ವಿಭಾಗದ ವಿದ್ಯಾರ್ಥಿಗಳು ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥ

ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.
ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.

ಚನ್ನಪಟ್ಟಣ:ಈಗಿನ ಕಾಂಗ್ರೆಸ್ ಸರ್ಕಾರದಲ್ಲಿರುವ ಶಾಸಕರೇ ತಿರುಗಿ ಬೀಳಲಿದ್ದು, ಸಂಕ್ರಾಂತಿ ವೇಳೆಗೆ ಸೂರ್ಯ ತನ್ನ ಪಥ ಬದಲಿಸುವ ರೀತಿ, ರಾಜ್ಯ ರಾಜಕೀಯದ ಪಥವೂ ಬದಲಾವಣೆಯಾಗಲಿದೆ. ಶಾಸಕರೇ ಸರ್ಕಾರ ಹಾಗೂ ನಾಯಕರ ವಿರುದ್ಧ ತಿರುಗಿ ಬೀಳಲಿದ್ದು, ಎರಡು-ಮೂರು ತಿಂಗಳಲ್ಲಿ ಈ ಸರ್ಕಾರ ಪತನಗೊಳ್ಳಲಿದೆ’ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.ನಗರದಲ್ಲಿ ಸೋಮವಾರ ಸಾರಿಗೆ ಬಸ್ ನಿಲ್ದಾಣದಲ್ಲಿ ಗಾಂಧೀಜಿ ಜಯಂತಿ ಪ್ರಯುಕ್ತ ಮಹ

Top Stories »  



Top ↑