ಮಾತೃಭಾಷೆ ಗೆ ಆದ್ಯತೆ ನೀಡಿ ಇಲ್ಲವಾದರೆ ಶೀಘ್ರದಲ್ಲೇ ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಲಿದೆ ಡಾ ಬೆಟ್ಟಕೋಟೆ ನಾಗೇಶ್
ಚನ್ನಪಟ್ಟಣ: ಮಾತೃಭಾಷೆ ಗೆ ಒತ್ತು ನೀಡಬೇಕು, ಅನ್ನದ ಭಾಷೆ ಇಂಗ್ಲಿಷ್ ಭಾಷೆ ಎಂದು ಯಾರೋ ಅವಿವೇಕಿಗಳು ಹೇಳಿದ್ದಾರೆ. ತನ್ನ ಮಾತೃಭಾಷೆಯನ್ನೇ ಮರೆತವನಿಂದ ಮತ್ತೇನನ್ನು ನಾವು ನಿರೀಕ್ಷಿಸಲು ಸಾಧ್ಯ ಎಂದು ಮೈಸೂರಿನ ಡಾ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ದ ಕುಲಪತಿ ಡಾ ಬೆಟ್ಟಕೋಟೆ ನಾಗೇಶ್ ಹೇಳಿದರು.ಅವರು ಇಂದು ನಗರದ ಶತಮಾನೋತ್ಸವ ಭವನದಲ್ಲಿ ಬುದ್ಧ ಬಸವ ಗಾಂಧಿ, ಕರ್ನಾ
ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್: ನಗರಸಭಾ ಮಾಜಿ ಉಪಾಧ್ಯಕ್ಷೆ ಪತಿ ವಿರುದ್ಧ ದೂರು ಬಂಧನ
ಚನ್ನಪಟ್ಟಣ: ನಗರಸಭಾ ಮಾಜಿ ಸದಸ್ಯರೋರ್ವರ ಪತಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುವಾಗ ತಾಲ್ಲೂಕು ದಂಡಾಧಿಕಾರಿ ಸುದರ್ಶನ್ ರವರು ದಾಳಿ ಮಾಡಿ ಹಲವಾರು ಸಿಲಿಂಡರ್ ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎಲೇಕೇರಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದ ಬಳಿ ನಡೆ
ನಿಮ್ಮ ಸಮಸ್ಯೆಗಳನ್ನು ಕಂದಾಯ ಅದಾಲತ್ನಲ್ಲಿ ಸರಿಪಡಿಸಿಕೊಳ್ಳಿ ದಂಡಾಧಿಕಾರಿ ಸುದರ್ಶನ್
ಚನ್ನಪಟ್ಟಣ: ಒಂದೇ ಸೂರಿನಡಿ ನಡೆಯುವ ಈ ರೀತಿಯ ಅದಾಲತ್ಗಳಲ್ಲಿ ತಮ್ಮ ಯಾವುದೇ ರೀತಿಯ ಸಮಸ್ಯೆಗಳನ್ನು ಮನವಿ ಮುಖಾಂತರ ಬಗೆಹರಿಸಿಕೊಳ್ಳಬೇಕೆಂದು ತಾಲ್ಲೂಕು ದಂಡಾಧಿಕಾರಿ ಸುದರ್ಶನ್ ತಿಳಿಸಿದರು. ಅವರು ತಾಲ್ಲೂಕಿನ ಚಕ್ಕರೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ನೂರಾ
ಬೊಂಬೆನಾಡಿನ ಡಾ.ಚಕ್ಕೆರೆ ಶಿವಶಂಕರ್ ರವರಿಗೆ ಒಲಿದು ಬಂದ ಜೀಶಂಪ ರಾಜ್ಯ ಪ್ರಶಸ್ತಿ
ಚನ್ನಪಟ್ಟಣ: ಸಂಗ್ರಹ, ಸಂಪಾದನೆ, ವಿಚಾರ, ವಿಮರ್ಶೆ ಮತ್ತು ಸಂಶೋಧನೆ ಹೀಗೆ ಜಾನಪದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ನಿರಂತರ ಸೇವೆಸಲ್ಲಿಸುತ್ತಿರುವ ತಾಲೂಕಿನ ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್ ರವರ ಮುಕುಟಕ್ಕೆ ಇದೀಗ ಜಾನಪದ ಅಕಾಡೆಮಿಯಿಂದ ಕೊಡಮಾಡುವ ಜಾನಪದ ತಜ್ಞ ಪ
ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮತ್ತು ಮಹಾಕುಂಭಾಭಿಷೇಕ ಮಹೋತ್ಸವಕ್ಕೆ ಭಕ್ತವೃಂದ ಪಾಲ್ಗೊಳ್ಳುವಂತೆ ಸ್ವಾಮೀಜಿ ಕರೆ
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ವು ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು ರಾಜ್ಯ ಮತ್ತು ಅಂತರರಾಜ್ಯಗಳಿಂದಲೂ ಭಕ್ತಾಧಿಗಳು ಆಗಮಿಸಲಿದ್ದು, ರಾಮನಗರ ಜಿಲ್ಲೆಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅರ್ಚಕರಹಳ್ಳಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಗಳು ಮನವಿ ಮಾಡಿದರು.
ಸಂಶೋಧನಾ ವಿದ್ಯಾರ್ಥಿ ಎಸ್.ರುದ್ರೇಶ್ವರ ಅವರು ತಮ್ಮ ಅಜ್ಜ-ಅಜ್ಜಿಯರ ಸ್ಮರಣಾರ್ಥ ರಾಮನಗರದ ಪ್ರಗತಿ ಶಾಲೆಗೆ ಬ್ಯಾಂಡ್ ಸೆಟ್ ವಿತರಿಸಿದರು.
ಹೆದ್ದಾರಿಯು ತನ್ನ ಸುತ್ತಮುತ್ತಲಿನ ಸ್ಥಳೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ನುಂಗಿ ಹಾಕುತ್ತಿದ್ದು, ಈ ದಿಕ್ಕಿನಲ್ಲಿ ಯುವ ಸಮೂಹ ತಮ್ಮ ನೆಲಮೂಲದ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕಕ್ಕೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ ಸಲಹೆ ನೀಡಿದರು. ನಗರದ ಪ್ರಗತಿ ವಿದ್ಯಾ ಸಂಸ್ಥೆಯ ಆವರಣದಲ್ಲಿ
ಶಿಕ್ಷಣಕ್ಕೆ ಒತ್ತು ನೀಡುತ್ತೇನೆ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿ ಗೆ ಬದ್ಧ ಕುಮಾರಸ್ವಾಮಿ
ಚನ್ನಪಟ್ಟಣ: ಮೂವತ್ತಾರು ಲಕ್ಷ ರೂಪಾಯಿಗಳ ಡೆಸ್ಕ್, ಸುಸಜ್ಜಿತ ಕ್ಯಾಂಟೀನ್ ಮತ್ತು ಕಂಪ್ಯೂಟರ್ ಲ್ಯಾಬ್ ಗೆ ಸಂಬಂಧಿಸಿದ ಪರಿಕರಗಳನ್ನು ಕೊಡಿಸಿ, ಶಿಕ್ಷಣಕ್ಕೆ ಒತ್ತು ನೀಡಿ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಕ್ಷೇತ್ರದ ಶಾಸಕರು, ಮಾಜಿ ಮುಖ್ಯಮಂತ್ರಿಯೂ ಆದ ಹೆಚ್ ಡಿ ಕುಮಾರಸ್ವಾಮಿ ಯವರು ಘೋಷಿಸಿದರು.ಅವರು ಇಂದು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ
ಬಿಎಸ್ ಪೆಟ್ರೋಲ್ ಬಂಕ್ ನಲ್ಲಿ ಅಳತೆ ಮೋಸ, ಗ್ರಾಹಕ ದೂರು, ಆಹಾರ ನಿರೀಕ್ಷಕಿ ಭೇಟಿ ಪರಿಶೀಲನೆ
ಚನ್ನಪಟ್ಟಣ:ಫೆ/೨೪/೨೦/ಸೋಮವಾರ.ನಗರದ ಸಾತನೂರು ರಸ್ತೆಯಲ್ಲಿರುವ ಎಸ್ ಬಿ ಸರ್ವೀಸ್ ಸ್ಟೇಷನ್ (ಪೆಟ್ರೋಲ್ ಬಂಕ್) ನಲ್ಲಿ ಗ್ರಾಹಕರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಆಹಾರ ನಿರೀಕ್ಷಕಿ ಅನುಷಾ, ಶಿರಸ್ತೇದಾರರಾದ ಶಾಂತಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ರಾಮನಗರ ತಾಲ್ಲೂಕು ಕೈಲಾಂಚ ಹೋಬಳಿಯ ಅವ್ವೇರಹಳ್ಳಿ ಗ್ರಾಮದ ನಾಗೇಂದ್ರ ಎಂಬುವವರು ತಮ್ಮ ಬೈಕ್ ಗೆ ೨೦೦ ರೂಪಾಯಿಗಳಿಗೆ ಪೆಟ್ರೋ
ನಗರದೇವತೆ ಕೊಲ್ಲಾಪುರದಮ್ಮನಿಗೆ ವಿಶೇಷ ಅಲಂಕಾರ
ಚನ್ನಪಟ್ಟಣ:ಫೆ/೨೨/೨೦/ಶನಿವಾರ.ನಗರ ದೇವತೆ ಶ್ರೀ ಕೊಲ್ಲಾಪುರದಮ್ಮ ದೇವಿ ಗೆ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ದೇವಾಲಯದ ಪ್ರಾಂಗಣ, ಗರ್ಭಗುಡಿಗೆ ಹೂವಿನ ಅಲಂಕಾರ, ಹೊರಾಂಗಣದಲ್ಲಿ ಬೆಳಕಿನ (ಲೈಟಿಂಗ್ಸ್) ಅಲಂಕಾರ ಮಾಡಿದ್ದು ವಿಗ್ರಹಕ್ಕೆ ಹೂವಿನ ಅಲಂಕಾರದ ಜೊತೆಗೆ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು ಭಕ್ತಾಧಿಗಳು ಭಕ್ತಿ ಭ
ಸರಳ ಸಜ್ಜನ, ಹೃದಯವಂತ ವೇದಮೂರ್ತಿ ಗೆ ಶುಭಾಶಯಗಳ ಸುರಿಮಳೆ
ಚನ್ನಪಟ್ಟಣ:ಫೆ/೨೨/೨೦/ಶನಿವಾರ.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ಫಾರ್ಮಾಸಿಸ್ಟ್ ಆಗಿ ಪ್ರಾಮಾಣಿಕ ಹಾಗೂ ಕಾಳಜಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ವೇದಮೂರ್ತಿ ಯವರಿಗೆ ತಾಲ್ಲೂಕಿನ ಅನೇಕ ಸಂಘಸಂಸ್ಥೆಗಳ ಪದಾಧಿಕಾರಿಗಳು ತಮ್ಮದೇ ರೀತಿಯಲ್ಲಿ ಜನುಮದಿನ ಆಚರಿಸುವ ಮೂಲಕ ಶುಭಾಶಯಗಳನ್ನು ಹೇಳಿದ್ದಾರೆ.ಮುಂಜಾನೆ ಕೂಗುವ ಕೋಳಿ ಸ್ಥಳೀಯರನ್ನು ಮಾತ್ರ ಎಚ್ಚರಿಸಿದರೇ ವೇದಮೂರ್ತಿ ಯವರು ತಮ್ಮ ಮೊಬೈಲ