
ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರು ಪೂರ್ಣ ಸೋತು ಹೋಗಿದ್ದಾರೆ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ : ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರೂ ಸಂಪೂರ್ಣವಾಗಿ ಸೋತು ಹೋಗಿದ್ದಾರೆ. ಚುನಾವಣೆಗಳು ಸಾಲುಸಾಲಾಗಿ ಬರುತ್ತವೆ. ಮುಂದಿನ ಸರ್ಕಾರದಲ್ಲೂ ಏನು ಬೇಕಾದರೂ ಘಟಿಸಬಹುದು. ಚುನಾವಣೆಯಲ್ಲಿ ಸೋತರೂ ಸಹ ನಿಮ್ಮ ಮುಂದೆ ಬಂದಿದ್ದೇನೆ. ನಾನು ಗೆಲ್ಲಲೇಬೇಕೆಂದು ಹಗಲಿರುಳು ಶ್ರಮದ ಹೋರಾಟ ರೂಪಿಸಿದವರೆಲ್ಲರಿಗೂ ನನ್ನ ನಮನಗಳನ್ನು ಸಲ್ಲಿಸಲು ತಮ್ಮ ಮುಂದೆ ಬಂದಿದ್ದೇನೆ ಎಂದು ಮಾಜಿ ಸಚಿವ ಸಿ ಪಿ ಯೋಗೇ

ಮತದಾನಕ್ಕೆ ಸಕಲ ಸಿದ್ದತೆ. ನಿರಾತಂಕವಾಗಿ ಮತದಾನ ಮಾಡಿ ಚುನಾವಣಾಧಿಕಾರಿ ಕರೆ
ಚನ್ನಪಟ್ಟಣ: ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾರರು ಯಾವುದೇ ಆತಂಕ, ಆಮಿಷಕ್ಕೆ ಒಳಗಾಗದೆ ಸಕಾಲದಲ್ಲಿ ಮತದಾನ ಮಾಡುವಂತೆ ಚನ್ನಪಟ್ಟಣ 185 ವಿಧಾನಸಭಾ ಚುನಾವಣಾಧಿಕಾರಿ ಮುನೇಗೌಡ ಕರೆ ನೀಡಿದರು. ಅವರು ಮಂಗಳವಾರ ತಾಲೂಕಿನ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯವನ್ನು ಸುಗಮವಾಗಿ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಮಂ

ಬೃಹತ್ ರೋಡ್ ಶೋ ನಡೆಸಿದ ಹೆಚ್ಡಿಕೆ
ಚನ್ನಪಟ್ಟಣ: ಬಹಿರಂಗ ಚುನಾವಣಾ ಪ್ರಚಾರ (ಏ-8) ಸಂಜೆ 6ಕ್ಕೆ ಅಂತ್ಯ ಆಗಲಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆನಾಡು ರಾಮನಗರ ಹಾಗೂ ಚನ್ನಪಟ್ಟಣ, ಕನಕಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ಕೈಗೊಂಡು ಗಮನ ಸೆಳೆದರು.ಚನ್ನಪಟ್ಟಣ ಸರ್ಕಾರಿ ಬಸ್ ನಿಲ್ದಾಣದ ಬಳಿ ಮತದಾರರನ್ನು ಕುರಿತು ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ಸಿಎಂ ಆ

ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡ್ತೀನಿ ಎಂದ ಏಕೈಕ ನಾಯಕ ಕುಮಾರಸ್ವಾಮಿ ದೇವೇಗೌಡ
ಚನ್ನಪಟ್ಟಣ: ಇಡೀ ದೇಶದಲ್ಲಿ ರೈತರ ಇಪ್ಪತ್ತಾರು ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಕುಮಾರಸ್ವಾಮಿ, ಮುಂದೆ ರೈತರಿಗೆ ಪಿಂಚಣಿ ನೀಡುತ್ತೇನೆ ಎಂದು ಘೋಷಣೆ ಮಾಡಿದ ಏಕೈಕ ನಾಯಕ ಕುಮಾರಸ್ವಾಮಿ ಯಂತಹ ಮುಖ್ಯಮಂತ್ರಿ ನಾಯಕನನ್ನು ಉಳಿಸಿ ಬೆಳೆಸಬೇಕಾಗಿರುವುದು ಈ ನಾಡಿನ ಜನತೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರು ತಿಳಿಸಿದರು. ಅವರು ನಗರದ ಷೇರು ವೃತ್ತದಲ್ಲಿ ಹಾಗೂ ಮಂಗಳವಾ

ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ
ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ ಮೈದುನ ಕುಡುಗೋಲಿನಿಂದ ಕತ್ತು ಕೊಯ್ದು ಜೋಡಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಶಾಂತಮ್ಮ (47) ಹಾಗೂ ಇವರ ಪುತ್ರ ಯಶ್ವಂತ್ (1

ಸೇಂಟ್ ಆನ್ಸ್ ಬಾಲಕಿಯರ ಕಾಲೇಜಿಗೆ ಶೇ. 95 ರಷ್ಟು ಫಲಿತಾಂಶ
ಚನ್ನಪಟ್ಟಣ: ನಗರದ ಅಪ್ಪಗೆರೆ ಸೇಂಟ್ ಆನ್ಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 95 ರಷ್ಟು ಫಲಿತಾಂಶ ದಾಖಲಿಸಿದೆ.ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ 54 ಮಂದಿಯಲ್ಲಿ 51 ಮಂದಿ ಉತ್ತೀರ್ಣರಾಗಿದ್ದು, ಇವರಲ್ಲಿ 18 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ, 28 ಮಂದಿ ಪ್ರಥಮ ಶ್ರೇಣಿಯಲ್ಲಿ, 5 ಮಂದಿ

ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ
ಮಂಡ್ಯ: ಮದ್ದೂರು; ತಮ್ಮ ಕಷ್ಟಗಳನ್ನು ಪರಿಹರಿಸು ದೇವರೇ ಎಂದು ಭಕ್ತರು ಹಲವಾರು ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ವಿಶೇಷವಾಗಿ ನದಿಗಳು, ಕಲ್ಯಾಣಿಗಳು ಇರುವೆಡೆ ತಮ್ಮ ಪಾಪಗಳನ್ನು ತೊಳೆದುಕೊಳ್ಳಲೆಂದೇ, ಸಾಮೂಹಿಕ ಸ್ನಾನ ಮಾಡಿ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದು ಪುನೀತರಾದೆವು ಎಂದು ಭಾವುಕರಾಗುತ್ತಾರೆ. ಆದರೆ ಕ್ಷೇತ್ರದಲ್ಲಿ ತೀರ್ಥ ಸ್ನಾನ ಮಾಡಿದಾಗ ನಾನೆಷ್ಟು ಕೊಳಕನ

ಬೆಂಗಳೂರಿನ ಗಾಯನ ಸಮಾಜದಲ್ಲಿ ಕುಮಾರಿ ಸೌರಭ ರವರ ರಂಗ ಪ್ರವೇಶ
ಬೆಂಗಳೂರು: ಸತತ ಹದಿಮೂರು ವರ್ಷಗಳ ಕಾಲ ವಿದುಷಿ ನಿವೇದಿತಾ ಶರ್ಮಾ ನಾಡಿಗ್ ರವರ ಬಳಿ ಭರತನಾಟ್ಯ ಕಲಿತು ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾದ ಕುಮಾರಿ ಸೌರಭ ರವರು ನಾಳೆ (೦೯/೦೪/೨೩ ರ ಭಾನುವಾರ) ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿನ ಗಾಯನ ಸಮಾಜ ದಲ್ಲಿ ಮುಂಜಾನೆ ೦೯:೩೦ ಕ್ಕೆ ರಂಗ ಪ್ರವೇಶ ಮಾಡುತ್ತಿದ್ದಾರೆ.ಸೌರಭ ರವರು ಶ್ರೀಮತಿ ಸರಸವಾಣಿ ಎಂ ಎಸ್ ಮತ್ತು ಲೇ ಪ್ರಕಾಶ್ ಎನ್ ವಿ ರವರ ಪುತ

ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ
ಚನ್ನಪಟ್ಟಣ: ೧೮೫:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯಿಂದಲೂ ಈಗಾಗಲೇ ಕಟ್ಟುನಿಟ್ಟಾದ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ ತಿಳಿಸಿದರು.ನಗರದ ತಾಲೂಕು ಕಚೇರಿ ಸಭಾ

೧೭ರಂದು ನಿಖಿಲ್ ೧೯ರಂದು ನಾನು ನಾಮಪತ್ರ ಸಲ್ಲಿಸುತ್ತೇವೆ. ಕುಮಾರಸ್ವಾಮಿ
ಚನ್ನಪಟ್ಟಣಃ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ೧೭ನೇ ತಾರೀಖಿನಂದು ಹಾಗೂ ೧೯ನೇ ತಾರೀಖಿನಂದು ನಾನು ನಾನು ನಾಮ ಪತ್ರ ಸಲ್ಲಿಸುತ್ತೇವೆ. ನಂತರ ಎರಡು ದಿನಗಳ ಕಾಲ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಮನೆಗಳನ್ನು ಬಿಟ್ಟು ಬೇರೆ ಮನೆಗಳಿಗೆ ಹೋಗಿದ್ದ ನಿಷ್ಟಾವಂತ ಮುಖಂಡರು. ಕಾರ್ಯಕರ್ತರು