Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನ ಅಭಿವೃದ್ಧಿ ಬಿಟ್ಟು, ಬೇಡದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ, ಹೆಚ್ಡಿಕೆ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ ಡಿಕೆಸು
ತಾಲ್ಲೂಕಿನ ಅಭಿವೃದ್ಧಿ ಬಿಟ್ಟು, ಬೇಡದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ, ಹೆಚ್ಡಿಕೆ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ ಡಿಕೆಸು

ಚನ್ನಪಟ್ಟಣ: ಆಯಾಯ ಕ್ಷೇತ್ರದ ಶಾಸಕರು ಮೊದಲಿಗೆ ತಂತಮ್ಮ ಕ್ಷೇತ್ರದ ಅಭಿವೃದ್ಧಿ ಗೆ ಒತ್ತು ನೀಡಬೇಕೆ ವಿನಹ ಬೇರೆಯವರನ್ನು ತೆಗಳವುದನ್ನೇ ವೃತ್ತಿ ಮಾಡಿಕೊಂಡಿದ್ದರೆ ಅದು ಅವರಿಗೆ ಶೋಭೆ ತರುವುದಿಲ್ಲ.ತಾಲೂಕಿನಲ್ಲಿ ನಾನು ನಡೆಸುವ ಜನಸಂಪರ್ಕಸಭೆಗೆ ಸಂಬಂಧಿಸಿದಂತೆ ಕೆಲವರು ಸಂಸದರು ಇಲ್ಲಿಗೆ ಏಕೆ ಬರಬೇಕು ಅವರಿಗೆ ಏನು ಅಧಿಕಾರ ಇದೆ ಎಂದು ಪ್ರಶ್ನಿಸುತ್ತಾರೆ. ನನಗೆ ಅಧಿಕಾರ ನೀಡಿರುವುದು ಜನ

ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ, ಕೇಂದ್ರ ಸರ್ಕಾರದ ರಾಜ್ಯ ಖಾತೆ ಸಚಿವ ಕೃಷ್ಣಪಾಲ್ ಗುರ್ಜರ್
ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ, ಕೇಂದ್ರ ಸರ್ಕಾರದ ರಾಜ್ಯ ಖಾತೆ ಸಚಿವ ಕೃಷ್ಣಪಾಲ್ ಗುರ್ಜರ್

ಚನ್ನಪಟ್ಟಣ: ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಯವರ ನೇತೃತ್ವದ ಬಿಜೆಪಿ ಪಕ್ಷದ ಕೇಂದ್ರ ಸರ್ಕಾರವು ಜನಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಿದೆ, ಅದೇ ರೀತಿಬುಡಕಟ್ಟು ಜನಾಂಗದ ನಾಯಕ ಬಿರ್ಸಾ ಮುಂಡ ಜನ್ಮದಿನದ ಪ್ರಯುಕ್ತ ಡಿ.15ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದು, ಮೋದಿ ಗ್ಯಾರಂಟಿ ವಾಹನ ಜ.25 ರವರೆಗೆ ದೇಶಾದ್ಯಂತ ಸಂಚರಿಸಲಿದೆ ಎಂ

ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

ಚನ್ನಪಟ್ಟಣ; ತಾಲೂಕಿನ ಗೌಡಗೆರೆ ಗ್ರಾಮದ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಧರ್ಮದರ್ಶಿ ಡಾ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಕ್ಷೇತ್ರದ ಪವಾಡ ಬಸಪ್ಪನವರ ಮೂರನೇ ವರ್ಷದ ಹುಟ್ಟುಹಬ್ಬ ಹಾಗೂ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ವ

ಜನಸಾಮಾನ್ಯರು ಪೋಲೀಸರ ಮೇಲೆ ವಿಶ್ವಾಸವಿಡುವಂತೆ ಕೆಲಸ ಮಾಡಬೇಕು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ
ಜನಸಾಮಾನ್ಯರು ಪೋಲೀಸರ ಮೇಲೆ ವಿಶ್ವಾಸವಿಡುವಂತೆ ಕೆಲಸ ಮಾಡಬೇಕು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ

ಚನ್ನಪಟ್ಟಣ: ಜನಸಾಮಾನ್ಯರು ಪೊಲೀಸರ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಯಾವುದೇ ಅಪರಾಧಿ ಆಗಲಿ, ಎಷ್ಟೇ ಪ್ರಭಾವಿಯಾಗಿರಲಿ ಆತನಿಗೆ ಕಠಿಣ ಶಿಕ್ಷೆ ಕೊಡಿಸಬೇಕು, ಜನಸಾಮಾನ್ಯರ ಜತೆ ಸೌಜ್ಯನದಿಂದ ವರ್ತಿಸಬೇಕು ಎಂಬುದಾಗಿದೆ.  ಆಟೋಟಗಳಲ್ಲಿ ಕ್ರೀಡಾಸ್ಫೂತಿಯಿಂದ ಭಾಗವಹಿಸುವಂತೆ ವೃತ್ತಿಯಲ್ಲೂ ಸಮತೋಲನ ಸಾಧಿಸಿ ಜನರ ಜತೆಗೆ ಸೌಮ್ಯವಾಗಿ ವರ್ತಿಸಿ ಎಂದು ಕೇಂದ್ರ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತ

ಟಿಎಪಿಸಿಎಂಎಸ್ ಚುನಾವಣೆ ರದ್ದು ದುರುದ್ದೇಶ, ದಿನಾಂಕ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ
ಟಿಎಪಿಸಿಎಂಎಸ್ ಚುನಾವಣೆ ರದ್ದು ದುರುದ್ದೇಶ, ದಿನಾಂಕ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚನ್ನಪಟ್ಟಣ: ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಯನ್ನು ರಾತ್ರೋರಾತ್ರಿ ಹಠಾತ್ತಾಗಿ ಮುಂದೂಡಿದ ಕ್ರಮ ಖಂಡಿಸಿ ಹಾಗೂ ಇದಕ್ಕೆ ಕಾರಣಕರ್ತರಾದ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ನಗರದ ಡಿವೈಎಸ್‍ಪಿ ಕಚೇರಿ ಎದುರು ಜೆಡಿಎಸ್ ತಾಲೂಕು ಘಟಕದಿಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.ನಗರದ ಡಿವೈಎಸ್‍ಪಿ ಕಚೇರಿ ಮಂದೆ ಜಮಾಯಿಸಿದ ಜೆಡಿಎಸ್ ಮುಖಂಡರು ಹಾ

ಟಿಎಪಿಸಿಎಂಎಸ್ ಅಕ್ಕಿ ಹಗರಣದ ತನಖೆ ಮುಗಿಯುವ ತನಕ ಚುನಾವಣೆ ಬೇಡ ಎಸ್ ಗಂಗಾಧರ
ಟಿಎಪಿಸಿಎಂಎಸ್ ಅಕ್ಕಿ ಹಗರಣದ ತನಖೆ ಮುಗಿಯುವ ತನಕ ಚುನಾವಣೆ ಬೇಡ ಎಸ್ ಗಂಗಾಧರ

ಚನ್ನಪಟ್ಟಣ: ಟಿಎಪಿಸಿಎಂಎಸ್‍ನಲ್ಲಿ ೫೦ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ಕಿ ಕಳುವಾಗಿದೆ, ಅದು ಜೆಡಿಎಸ್ ಪಕ್ಷದ ಬೆಂಬಲಿತರೇ ಅಧಿಕಾರ ನಡೆಸುತ್ತಿದ್ದಾಗಲೇ ಹಗರಣ ನಡೆದಿದ್ದು, ಮತ್ತೆ ಅವರೇ ಅಧಿಕಾರಕ್ಕೆ ಬಂದಲ್ಲಿ ಈ ಹಗರಣವನ್ನು ಮುಚ್ಚಿಹಾಕಬಹುದು, ಇಲ್ಲದಿದ್ದಲ್ಲಿ ನಾವು ಬೀದಿಗೆ ಬರಬೇಕಾಗುತ್ತದೆ ಎಂಬ ಆತಂಕದಲ್ಲಿ  ಜೆಡಿಎಸ್‍ನವರು ಚುನಾವಣೆಗೆ ಆಗ್ರಹಿಸಿ ಪ್ರತಿಭಟನೆ. ಟಿಎಪಿಸಿಎಂಎಸ್ ಗೋದಾಮಿನಿಂದ ಅಕ್ಕಿ ನಾಪತ್ತೆಯಾಗಿರುವ ಹಗರಣದ ತನಿಖೆ ಪೂರ್ಣಗೊಂ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ ಮಾನವ, ಜಗತ್ತಿನ ಎಲ್ಲಾ ಪ್ರಾಣಿಪಕ್ಷಿಗಳು, ಜಲಚರಗಳಿಂದ ರಕ್ಷಿಸಲ್ಪಡುವ ಪರಿಸರಕ್ಕೆ ಮಾನವ ಮಾರಕವಾಗುತ್ತಿದ್ದಾನೆ. ಈಗಲೂ ಪರಿಸರ ಉಳಿಸುವ ನಿಟ್ಟಿನಲ್ಲಿ ನಾವು ಮುಂದಡಿ ಇಡಲಿಲ್ಲವಾದರೆ ನಮ್ಮ ನಡುವೆ ಅಥವಾ ಮುಂದಿನ ಪೀಳಿಗೆಯ ಮಂದಿ ಭೂಮಿಯ ಮೇಲೆಯೇ ನ

ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್
ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್

ಚನ್ನಪಟ್ಟಣ: ಸಭೆ ಮುಗಿಸಿ ಹೊರಬಂದಾಗ ನನ್ನ ಮೇಲೆ ನಗರಸಭೆ ಆವರಣದಲ್ಲೇ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ ಬಾನು ಅವರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಬೇಕು ಎಂದು ನಗರಸಭೆ ಕಾಂಗ್ರೆಸ್ ಸದಸ್ಯ ವಾಸೀಲ್ ಅಲಿಖಾನ್ ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಸ

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊಂದರೆಯಾಗಿದ್ದು, ಇದನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪನಗರದ ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಈ ಕೂ

ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು
ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು

ಚನ್ನಪಟ್ಟಣ: ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ನಡೆದ ಮಾತಿನ ಚಕಮಕಿಯ ನಂತರ ಹೊರ ಆವರಣದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದಸ್ಯರುಗಳ ಜೊತೆಗೆ ಅವರ ಕುಟುಂಬದವರು ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಲ್ಲದೆ, ಪಾದರಕ್ಷೆಗಳ ಮೂಲಕ ಹೊಡೆದಾಡಿಕೊಂಡಿದ್ದು, ಇಬ್ಬರು ನಗರಸಭೆ ಸದಸ್ಯರು ಪುರ ಪೋಲಿಸ್ ಠಾಣೆಗೆ ಪರಸ್ಪರರ ವಿರುದ್ಧ ದೂರು, ಪ್ರತಿದೂರು ನೀಡಿರುವ ಘಟನೆ ನಡೆದಿದೆ.

Top Stories »  



Top ↑