ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ ೦೬೨೯) ಹಿಂದೂ ಜಾಗರಣ ವೇದಿಕೆಯ ಸುರೇಶ್ ಮತ್ತು ತಂಡ ಹಾಗೂ ಸುಣ್ಣಘಟ್ಟ ಗ್ರಾಮಸ್ಥರು ಸೇರಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.ಹಾಸನ ನೋಂದಣಿಯಿರುವ ಟೆಂಫೊದಲ್ಲಿ ಚನ್ನರಾಯಪಟ್ಟಣ ಮೂಲದ ನಾಲ್ಕು ಮಂದ
ಕಲಾವಿದರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ ಒಕ್ಕೂಟ ಮನವಿ
ಚನ್ನಪಟ್ಟಣ: ಭಾರತವು ಸಾಂಸ್ಕೃತಿಕ ದೇಶವಾಗಿದ್ದು, ಸಾಂಸ್ಕೃತಿಕ ಕಲೆಗಳನ್ನು ಉಳಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕರ್ನಾಟಕದ ಕಲಾವಿದರು ಪರಿಶ್ರಮ ಪಡುತ್ತಿದ್ದಾರೆ, ಸಾಂಸ್ಕೃತಿಕ ರಾಜ್ಯಕ್ಕೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಬಂದಿರುವುದು ನಮ್ಮ ಸಂಸ್ಕೃತಿಯ ಬಿಂಬವಾಗಿದೆ, ಇಂತಹ ಸಂಸ್ಕೃತಿಗಳನ್ನು ವಿಶ್ವದಲ್ಲೇ ಮೇಲ್ಮಟ್ಟಕ್ಕೆ ಕರೆದೊಯ್ಯುತ್ತಿರುವ ಕಲಾವಿದರಿಗೆ ಶಾಸಕಾಂಗ ಮತ್ತ
ಚನ್ನಪಟ್ಟಣ ನಗರಸಭೆಗೆ ಎಸಿಬಿ ದಾಳಿ ಪೌರಾಯುಕ್ತ ಸೇರಿದಂತೆ ಮೂವರ ಬಂಧನ
ಚನ್ನಪಟ್ಟಣ: ನಗರದ ನಿವಾಸಿಯೊಬ್ಬರ ವಾಸದ ಮನೆಯ ಇ-ಖಾತಾ ಮತ್ತು ಮ್ಯುಟೇಷನ್ ಮಾಡಿಕೊಡಲು ನಗರಸಭೆಗೆ ಅರ್ಜಿ ಸಲ್ಲಿಸಿದ್ದರೂ ಸಹ ಇ-ಖಾತಾ ಮಾಡಿಕೊಡದೇ ಸತಾಯಿಸುತ್ತಿರುವುದರ ಜೊತೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರುದಾರರ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್ಪಿ ತಂಡವು ಇಂದು ಪೌರಾಯುಕ್ತ ಸಿ ಪುಟ್ಟಸ್ವಾಮಿ ಸೇರಿದಂತೆ ಮೂವರನ್ನು ದೀರ್ಘ ಸಮ
ಮಳೂರು ಜಿಲ್ಲಾ ಪಂಚಾಯತಿಯಲ್ಲೂ ಕೈ ಕೊಳಕು ಮಾಡಿಕೊಂಡ ಇಂಜಿನಿಯರ್ ಶಂಕರ್
ಚನ್ನಪಟ್ಟಣ: ತನ್ನ ವೈಭವೋಪೇತ ಶೋಕಿಗಾಗಿ ಜಿಲ್ಲಾ ಪಂಚಾಯತಿ ತುಂಡು ಗುತ್ತಿಗೆಗಳ ಕಾಮಗಾರಿಗಳನ್ನೇ ನುಂಗಿ ನೀರು ಕುಡಿಯುತ್ತಿರುವ ಚನ್ನಪಟ್ಟಣದ ಅಂದಿನ ಪರೀಕ್ಷಾರ್ಥ (ಪ್ರೊಬೇಷನರಿ) ಕಿರಿಯ ಇಂಜಿನಿಯರ್ ಶಂಕರ್ ಮತ್ತು ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ತಾಲ್ಲೂಕಿನಾದ್ಯಂತ ಕಳಪೆ ಕಾಮಗಾರಿ ಹಾಗೂ ಕಾಮಗಾರಿ ಮಾಡದೆ ಕಳ್ಳ ಬಿಲ್ ಮಾಡಿಕೊಂಡು ಸಾರ್ವಜನಿಕ ರ ತೆರಿಗೆ ಹಣವನ್ನು ದೋಚುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ
ಮಳೂರು ಜಿಲ್ಲಾ ಪಂಚಾಯತಿಯಲ್ಲೂ ಕೈ ಕೊಳಕು ಮಾಡಿಕೊಂಡ ಇಂಜಿನಿಯರ್ ಶಂಕರ್
ಚನ್ನಪಟ್ಟಣ: ತನ್ನ ವೈಭವೋಪೇತ ಶೋಕಿಗಾಗಿ ಜಿಲ್ಲಾ ಪಂಚಾಯತಿ ತುಂಡು ಗುತ್ತಿಗೆಗಳ ಕಾಮಗಾರಿಗಳನ್ನೇ ನುಂಗಿ ನೀರು ಕುಡಿಯುತ್ತಿರುವ ಚನ್ನಪಟ್ಟಣದ ಅಂದಿನ ಪರೀಕ್ಷಾರ್ಥ (ಪ್ರೊಬೇಷನರಿ) ಕಿರಿಯ ಇಂಜಿನಿಯರ್ ಶಂಕರ್ ಮತ್ತು ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ತಾಲ್ಲೂಕಿನಾದ್ಯಂತ ಕಳಪೆ ಕಾಮಗಾರಿ ಹಾಗೂ ಕಾಮಗಾರಿ ಮಾಡದೆ ಕಳ್ಳ ಬಿಲ್ ಮಾಡಿಕೊಂಡು ಸಾರ್ವಜನಿಕ ರ ತೆರಿಗೆ ಹಣವನ್ನು ದೋಚುತ್ತಿದ್ದಾ
ಮಳೂರು ಜಿಲ್ಲಾ ಪಂಚಾಯತಿಯಲ್ಲೂ ಕೈ ಕೊಳಕು ಮಾಡಿಕೊಂಡ ಇಂಜಿನಿಯರ್ ಶಂಕರ್
ಚನ್ನಪಟ್ಟಣ: ತನ್ನ ವೈಭವೋಪೇತ ಶೋಕಿಗಾಗಿ ಜಿಲ್ಲಾ ಪಂಚಾಯತಿ ತುಂಡು ಗುತ್ತಿಗೆಗಳ ಕಾಮಗಾರಿಗಳನ್ನೇ ನುಂಗಿ ನೀರು ಕುಡಿಯುತ್ತಿರುವ ಚನ್ನಪಟ್ಟಣದ ಅಂದಿನ ಪರೀಕ್ಷಾರ್ಥ (ಪ್ರೊಬೇಷನರಿ) ಕಿರಿಯ ಇಂಜಿನಿಯರ್ ಶಂಕರ್ ಮತ್ತು ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ತಾಲ್ಲೂಕಿನಾದ್ಯಂತ ಕಳಪೆ ಕಾಮಗಾರಿ ಹಾಗೂ ಕಾಮಗಾರಿ ಮಾಡದೆ ಕಳ್ಳ ಬಿಲ್ ಮಾಡಿಕೊಂಡು ಸಾರ್ವಜನಿಕ ರ ತೆರಿಗೆ ಹಣವನ್ನು ದೋಚುತ್ತಿದ್ದಾ
ಮಳೂರು ಜಿಲ್ಲಾ ಪಂಚಾಯತಿಯಲ್ಲೂ ಕೈ ಕೊಳಕು ಮಾಡಿಕೊಂಡ ಇಂಜಿನಿಯರ್ ಶಂಕರ್
ಚನ್ನಪಟ್ಟಣ: ತನ್ನ ವೈಭವೋಪೇತ ಶೋಕಿಗಾಗಿ ಜಿಲ್ಲಾ ಪಂಚಾಯತಿ ತುಂಡು ಗುತ್ತಿಗೆಗಳ ಕಾಮಗಾರಿಗಳನ್ನೇ ನುಂಗಿ ನೀರು ಕುಡಿಯುತ್ತಿರುವ ಚನ್ನಪಟ್ಟಣದ ಅಂದಿನ ಪರೀಕ್ಷಾರ್ಥ (ಪ್ರೊಬೇಷನರಿ) ಕಿರಿಯ ಇಂಜಿನಿಯರ್ ಶಂಕರ್ ಮತ್ತು ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ತಾಲ್ಲೂಕಿನಾದ್ಯಂತ ಕಳಪೆ ಕಾಮಗಾರಿ ಹಾಗೂ ಕಾಮಗಾರಿ ಮಾಡದೆ ಕಳ್ಳ ಬಿಲ್ ಮಾಡಿಕೊಂಡು ಸಾರ್ವಜನಿಕ ರ ತೆರಿಗೆ ಹಣವನ್ನು ದೋಚುತ್ತಿದ್ದಾ
ಹಗಲಿರುಳೆನ್ನದೆ ಪ್ರಾಮಾಣಿಕವಾಗಿ ದುಡಿಯುವ ಪತ್ರಕರ್ತರಿಗೆ ಸರ್ಕಾರ ಸ್ಪಂದಿಸಬೇಕು ಸು ತ ರಾಮೇಗೌಡ
ಚನ್ನಪಟ್ಟಣ: ಹಗಲಿರುಳೆನ್ನದೆ ಅವಶ್ಯಕತೆ ಇದ್ದಾಗ ದಿನದ ಇಪ್ಪತ್ತನಾಲ್ಕು ಗಂಟೆಗಳು ಸಹ ಧೈರ್ಯ ಗುಂದದೆ ಪ್ರಾಮಾಣಿಕವಾಗಿ ಬರೆಯುವ ಪತ್ರಕರ್ತರ ಶ್ರೇಯೋಭಿವೃದ್ದಿಗೆ ಸರ್ಕಾರ ಸ್ಪಂದಿಸಿದರೇ ಇನ್ನೂ ಹೆಚ್ಚು ಕ್ರಿಯಾಶೀಲರಾಗಬಹುದು ಎಂದು ಹಿರಿಯ ಪತ್ರಕರ್ತ ಬಯಲು ಸೀಮೆ ಸಂಜೆ ದಿನ ಪತ್ರಿಕೆಯ ಸಂಪಾದಕ ಸು ತ ರಾಮೇಗೌಡ ಅಭಿಪ್ರಾಯ ಪಟ್ಟರು.ಅವರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಮಾಜಿ ಅಧ್ಯ
ಟ್ಯುಬೆರ್ ಕ್ಯುಲೋಸಿಸ್ ಇದ್ದರೆ ಅಣಬೆ ತಿಂದು ಗುಣ ಪಡಿಸಿಕೊಳ್ಳಿ
ಮಳೆಗಾಲ ಶುರುವಾಯಿತೆಂದರೆ ಹಣಬೆಗಳದ್ದೇ ಕಾರುಬಾರು . ರಸ್ತೆಯ ಇಕ್ಕೆಲಗಳಲ್ಲಿ ಎತ್ತ ನೋಡಿದರೂ ಅತ್ತ ಮಣ್ಣಿನ ಮೇಲೆ ಸಣ್ಣ ಸಣ್ಣ ಕೊಡೆಯಾಕಾರದಲ್ಲಿ ನೋಡಲು ಸುಂದರವಾಗಿ ಕಾಣುವ ಅಣಬೆ ವಿವಿಧ ಗಾತ್ರದಲ್ಲಿ ಬೆಳೆದಿರುತ್ತವೆ . ಇವು ತಿನ್ನಲು ಸಹ ಬಲು ರುಚಿ . ಬಗೆ ಬಗೆಯ ಖಾದ್ಯಗಳಿಗೆ ಅಣಬೆ ಸಾಕ್ಷಿಯಾಗುತ್ತದೆ . ಕರಿದ ಮಶ್ರೂಮ್ ಮಂಚೂರಿ ಕೂಡ ಇದಕ್ಕೆ ಒಳ್ಳೆಯ ಉದಾಹರಣೆ .ಅಣಬೆ ಮತ್ತು ಟಿ . ಬಿಅಣಬೆ ಕೇವಲ ತಿನ್ನಲು ರ
ಉಗ್ರರ ಅಡಗುತಾಣಗಳಾಗುತ್ತಿರುವ ಜಿಲ್ಲೆಗಳು, ವಿಫಲವಾದ ಗೃಹ ಇಲಾಖೆ ಅಶ್ವಥ್ ನಾರಾಯಣಗೌಡ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಭಯೋತ್ಪಾದಕರ ಅಡಗುತಾಣಗಳಾಗಿವೆ (Sleeper Cell Terrorism) ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ವಕ್ತಾರರಾದ ಅಶ್ವಥ್ ನಾರಾಯಣಗೌಡ ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೆರೆಯ ಬಾಂಗ್ಲಾದೇಶ ದ ನಿಷೇಧಿತ ಭಯೋತ್ಪಾದಕ ಜೆಎಂಬಿ (Jamaat-ul-Mujahideen Bangladesh) ಸಂಘಟನೆಯ ಭಯ