ರಾಮನಗರ: ಸುರಕ್ಷತೆ ಮತ್ತು ಸುಸ್ಥಿರತೆ ಎಲ್ಲರ ಆದ್ಯತೆಯಾಗಬೇಕು. ರಸ್ತೆ ಸುರಕ್ಷೆಯ ಬಗ್ಗೆ ಸಮಾಜವನ್ನು ಜಾಗೃತಗೊಳಿಸಲು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ಹೇಳಿದರು.
ಭಾನುವಾರ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಬಿಐಎ ಫೌಂಡೇಶನ್ ಸಹಯೋಗದೊಂದಿಗೆ ಟೊಯೊಟಾ ಗ್ರೇಟರ್ ಬೆಂಗಳೂರು ಬಿಡದಿ ಹಾಫ್ ಮ್ಯಾರಥಾನ್ 2024ನಲ್ಲಿ ಭಾಗವಹಿಸಿ ಅವರ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚಂದ್ರ ತೇಜಸ್ವಿ ರವರ "ಅಣ್ಣನ ನೆನಪು" ನಾಟಕವು ಅದ್ಭುತವಾಗಿ ಪ್ರದರ್ಶನ ಕಂಡಿತು. ಇನ್ನಷ್ಟು ಉತ್ತಮಗೊಳ್ಳಲು ಶತಮಾನೋತ್ಸವ ಭವನದ ತಾಂತ್ರಿಕತೆಯ ವಿಫಲತೆಯಿಂದ ಪೇಲವವಾಯಿತು.
ಕುವೆಂಪು ಮತ್ತು ತೇಜಸ್ವಿ ರವರ ವಿಚಾರಧಾರೆಯನ್ನು ಸಂಪ
ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು ಕಡೆಯಲ್ಲಿ ನಮ್ಮ 'ಕಾಂಗರೂ' ಆಸ್ಪತ್ರೆ ಈಗಾಗಲೇ ಕೆಲಸ ನಿರ್ವಹಿಸಿ ಹೆಸರುವಾಸಿಯಾಗಿದೆ. ಈ ಎರಡು ಬೃಹತ್ ನಗರಗಳ ನಡುವಿನ ರಾಮನಗರ ದಲ್ಲಿ "ರೋಟರಿ ಬಿಜಿಎಸ್ ಕಾಂಗರೂ" ಹೆಸರಿನಲ್ಲಿ ಐದನೇ ಆಸ್ಪತ್ರೆ ತೆರೆಯಲಾಗಿದೆ. ಇದನ್ನು ರೋಗಿಗಳು ಉಪಯೋಗಿಸಿಕೊಳ್ಳ
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ ನಾಟಕವೆಂದರೆ ಅದು ಪುರುಷರಿಗೆ ಮೀಸಲು. ಕೆಲ ಹೆಣ್ಣು ಪಾತ್ರಧಾರಿಗಳನ್ನು ಮಾತ್ರ ಹೊರಗಿನಿಂದ ಕರೆಸಿ ಪುರುಷರ ಜೊತೆಯಲ್ಲಿ ಅಭಿನಯಿಸಲು ಮಾತ್ರ ಅವಕಾಶ ನೀಡಲಾಗುತ್ತಿತ್ತು. ಆದರೆ ಇಂದು ಇಪ್ಪತ್ತನಾಲ್ಕು ಮಹಿಳೆಯರು ಭಾರತ್ ವಿಕಾಸ ಪರಿಷದ್ ನೇತೃತ್ವದಲ್
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ವೆಂಕಟರಮಣ ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಯಶವಂತಗೌಡ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.
ಹೀಗಾಗಿ ಚುನಾವಣಾಧಿಕಾರಿಯು ಅವ
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥಮ ಬಾರಿಗೆ ಬೊಂಬೆನಾಡಿನ ಮಹಿಳೆಯರೇ ಅಭಿನಯಿಸಿರುವ ಪೌರಾಣಿಕ ನಾಟಕದ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಭಾರತ ವಿಕಾಸ ಪರಿಷದ್ (ಕಣ್ವ ಶಾಖೆ) ಹಾಗೂ ಹಲವಾರು ದಾನಿಗಳ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಬೊಂಬೆನಾಡಿನ
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ನಾವುಗಳು ಕುವೆಂಪುರವರ ಪ್ರಭಾವಕ್ಕೆ ಒಳಗಾಗದೇ ಇದ್ದರೇ ನಾವು ಯಾರೂ ಸಹ ಈ ವೇದಿಕೆಯಲ್ಲಿ ಕುಳಿತು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ರಾಮಾಯಣವನ್ನು ಸಂಪೂರ್ಣವಾಗಿ ಓದಿಕೊಳ್ಳದೇ ವೈದಿಕರ ಪ್ರಭಾವಕ್ಕೊಳಗಾಗಿ, ಕೆಲ ಶೂದ್ರರ