Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ಅಭಿವೃದ್ಧಿ ಮಾಡಲು ಜನ ನನ್ನನ್ನು ಆರಿಸಿ ಕಳುಹಿಸಿದ್ದಾರೆ: ಹೆ ಚ್ಡಿ ಕುಮಾರಸ್ವಾಮಿ (H D Kumaraswamy)
ಚನ್ನಪಟ್ಟಣ ಅಭಿವೃದ್ಧಿ ಮಾಡಲು ಜನ ನನ್ನನ್ನು ಆರಿಸಿ ಕಳುಹಿಸಿದ್ದಾರೆ: ಹೆ ಚ್ಡಿ ಕುಮಾರಸ್ವಾಮಿ (H D Kumaraswamy)

ಚನ್ನಪಟ್ಟಣ:ಫೆ.26/21/ಶುಕ್ರವಾರ. ಮಂತ್ರಿ ಆದವನು ರಾಜ್ಯ ನೋಡಲಿ, ಚನ್ನಪಟ್ಟಣ ಅಭಿವೃದ್ಧಿ ಮಾಡಲು ಜನ ನನ್ನನ್ನು ಆರಿಸಿ ಕಳುಹಿಸಿದ್ದಾರೆ. ನಾನು ಬಂಡೆಯನ್ನು ಒಡೆದು ದುಡ್ಡು ಮಾಡಿಲ್ಲ ಅಥವಾ ಕೆರೆ ತುಂಬಿಸುತ್ತೇನೆ ಎಂದೂ  ದುಡ್ಡು ಮಾಡಿಲ್ಲ. ಅತ್ತ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಹೋರಾಟದಲ್ಲಿ ತೊಡಗಿದ್ದಾರೆ. ಇತ್ತ ಚನ್ನಪಟ್ಟಣ ಕೈ ಬಿಟ್ಟು ಹೋಗುತ್ತಿದೆ ಎಂದು ಇಲ್ಲಸಲ್ಲದ ಆರೋಪವನ್ನು ಇವನು ಮಾಡುತ್ತಿದ್ದಾನೆ. ಇವನಿಂದ ರಾಜಕಾರ

ಮಹಿಳೆ ಆತ್ಮಹತ್ಯೆ, ಕಾರಣ ನಿಗೂಢ. ಪೋಲೀಸರ ಸರ್ಪಗಾವಲು
ಮಹಿಳೆ ಆತ್ಮಹತ್ಯೆ, ಕಾರಣ ನಿಗೂಢ. ಪೋಲೀಸರ ಸರ್ಪಗಾವಲು

ನಗರದ ಹೈವೇ ರಸ್ತೆಯಲ್ಲಿರುವ ಸಾಗರ್ ಮೆಡಿಕಲ್ ಮಾಲೀಕ ಮೆಣಸಿಗನಹಳ್ಳಿ ಗ್ರಾಮದ ಕಿರಣ ಕುಮಾರ್ ರವರ ಪತ್ನಿ ಸುಷ್ಮಾ (28) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಿನ್ನೆ ಸಂಜೆ ನಡೆದಿದೆ.ನಗರದ ಮಂಜುನಾಥ ನಗರದ ಮೂರನೇ ತಿರುವಿನ ಮನೆಯಲ್ಲಿ ವಾಸವಿದ್ದ ಕುಟುಂಬವು ಅನೋನ್ಯವಾಗಿದ್ದವು ಎಂದು ಬಲ್ಲ ಮೂಲಗಳು ತಿಳಿಸಿವೆ. ಆತ್ಮಹತ್ಯೆ ಗೆ ನ

ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆ ಮಾಡಿ: ಅಬ್ದುಲ್ ಅಜೀಮ್
ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆ ಮಾಡಿ: ಅಬ್ದುಲ್ ಅಜೀಮ್

ರಾಮನ ಹೆಸರು ಹೊಂದಿರುವ ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಆಯೋಗದ ಅಧ್ಯಕ್ಷರಾದ  ಅಬ್ದುಲ್ ಅಜೀಮ್ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು. ರಾಮನಗರ ನಗರ ಪ್ರದೇಶದಲ್ಲಿ ಐಜೂರು ಭಾಗದಲ್ಲಿರುವ ಬಡಾವಣೆಗಳು  ಮೂಲಭೂತ ಸೌಕರ್ಯಗಳನ್ನು ಹೊಂದಿದೆ ಹಾಗೂ ವ್ಯವಸ್ಥಿತವಾಗಿ ನಿರ್ಮಾಣವ

ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ: ಹೆಚ್ಡಿಕೆ ಬೆನ್ನಿಗೆ ನಿಂತ ಉಪ ಮುಖ್ಯಮಂತ್ರಿ
ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ: ಹೆಚ್ಡಿಕೆ ಬೆನ್ನಿಗೆ ನಿಂತ ಉಪ ಮುಖ್ಯಮಂತ್ರಿ

ರಾಮನಗರ: ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿಯೇ ಹೊರತು ದಲ್ಲಾಳಿಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ರಾಮನಗರದಲ್ಲಿಂದು ಕನ್ನಿಕಾ ಪರಮೇಶ್ವರಿ ದೇವಾಲಯದ ಕುಂಬಾಭಿಷೇಕ

ರಸ್ತೆ ಅಪಘಾತ ತಗ್ಗಿಸಲು ತಂಡ ರಚನೆ: ಜಿಲ್ಲಾ ಪೋಲೀಸ್ ಅಧೀಕ್ಷಕ ಗಿರೀಶ್
ರಸ್ತೆ ಅಪಘಾತ ತಗ್ಗಿಸಲು ತಂಡ ರಚನೆ: ಜಿಲ್ಲಾ ಪೋಲೀಸ್ ಅಧೀಕ್ಷಕ ಗಿರೀಶ್

ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕ‌ ಗಿರೀಶ್ ಅವರು ಪೊಲೀಸ್ ಠಾಣಾವಾರು ತಂಡ ರಚಿಸಿದ್ದಾರೆ.ಅವರು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಾಕ್ಷತಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆಗಳಲ್ಲಿ ಇರುವ ಉಬ್ಬುಗಳು (ಹಂಪ್) ತಿರುವುಗಳು (ಕರ್ವ್) ವಾಹನ ಚಾಲಕರಿಗೆ ಗೋಚರವಾಗುವುದಿಲ್ಲ.&n

ಬೋಧಕ ಮತ್ತು ವಿದ್ಯಾರ್ಥಿ ಕೌಶಲ್ಯ ಅಭಿವೃದ್ಧಿಗೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ATME ಕಾಲೇಜ್ ಆಫ್ ಎಂಜಿನಿಯರಿಂಗ್ ನೊಂದಿಗೆ ಪರಸ್ಪರ ಒಪ್ಪಂದ.
ಬೋಧಕ ಮತ್ತು ವಿದ್ಯಾರ್ಥಿ ಕೌಶಲ್ಯ ಅಭಿವೃದ್ಧಿಗೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ATME ಕಾಲೇಜ್ ಆಫ್ ಎಂಜಿನಿಯರಿಂಗ್ ನೊಂದಿಗೆ ಪರಸ್ಪರ ಒಪ್ಪಂದ.

ಬಿಡದಿ:ಫೆ/22/21. ಸ್ಕಿಲ್ ಇಂಡಿಯಾ ಮಿಷನ್ ಗೆ ಕೊಡುಗೆ ನೀಡಲು ಬದ್ಧತೆ ಹೊಂದಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮೈಸೂರಿನ ಎಟಿಎಂಇ ಎಂಜಿನಿಯರಿಂಗ್ ಕಾಲೇಜ್ (ಎಟಿಎಂಇಸಿಇ) ಜತೆ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಪ್ರಕಟಿಸಿದೆ. TKM ತನ್ನ ತರಬೇತಿ ಸಂಸ್ಥೆಯಾದ ಟೊಯೋಟಾ ಲರ್ನಿಂಗ್ ಅಂಡ್ ಡೆವಲಪ್ ಮೆಂಟ್ ಇಂಡಿಯಾ ಮೂಲಕ ATMECE ನೊಂದಿಗೆ ಸಹಭಾಗಿತ್ವವನ್ನು ಆರಂಭಿಸಿದೆ. ಟೊಯೊಟಾದ ಅತ್ಯುತ

ಒಸಾವಿನಿ ಚುನಾವಣೆ: ಶಾಂತಿಯುತ ಮತದಾನ. ಗೆದ್ದವರ ಮಂದಹಾಸ. ಸೋತವರ ಆತಂಕ. ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಪರದಾಟ. ಪಾಪು ಟೀಂ ಜಯಭೇರಿ
ಒಸಾವಿನಿ ಚುನಾವಣೆ: ಶಾಂತಿಯುತ ಮತದಾನ. ಗೆದ್ದವರ ಮಂದಹಾಸ. ಸೋತವರ ಆತಂಕ. ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಪರದಾಟ. ಪಾಪು ಟೀಂ ಜಯಭೇರಿ

ಪ್ರತಿಷ್ಠಿತ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಚುನಾವಣೆಯು ಶಾಂತಿಯುತವಾಗಿ ನಡೆಯಿತು. ಬೆಳಿಗ್ಗೆ ಒಂಭತ್ತು ಗಂಟೆಗೆ ಆರಂಭವಾದ ಮತದಾನವು ಸಂಜೆ ನಾಲ್ಕು ಗಂಟೆಯವರೆಗೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಸಾಂಗವಾಗಿ ಜರುಗಿತು. ಸಂಪೂರ್ಣ ಜೆಸಿ ರಸ್ತೆ ಮತ್ತು ಪಾರ್ವತಿ ಟಾಕೀಸ್ ರಸ್ತೆಯು ಅಭ್ಯರ್ಥಿಗಳು, ಮತದಾರರು, ಬೆಂಬಲಿಗರು ಮತ್ತು ವಾಹನಗಳಿಂದ ಗಿಜಿಗಿಡುತ್ತಿತ್ತು.ಅಲ್ಲಲ್ಲೇ ಪೆಂಡಾಲ್ ಹಾಕಿಕೊಂಡು ಮತದಾರರನ್ನು ಸೆಳೆಯುವ ತಂತ್

ಪ್ರೊ|| ದೊಡ್ಡಅರಸಿನಕೆರೆ ಮಾಯಪ್ಪ ಅವರಿಗೆ   ಅಭಿನಂದನೆ ಮತ್ತು ವಾಕ್ ಪ್ರಭೆ ಗೌರವ ಗ್ರಂಥ ಬಿಡುಗಡೆ
ಪ್ರೊ|| ದೊಡ್ಡಅರಸಿನಕೆರೆ ಮಾಯಪ್ಪ ಅವರಿಗೆ ಅಭಿನಂದನೆ ಮತ್ತು ವಾಕ್ ಪ್ರಭೆ ಗೌರವ ಗ್ರಂಥ ಬಿಡುಗಡೆ

ರಾಮನಗರ:ಫೆ/20/21/ಶನಿವಾರ. ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೊಡ್ಡ ಅರಸಿನಕೆರೆ ಮಾಯಪ್ಪನವರ   ವಾಕ್ ಪ್ರಭೆ ಗೌರವ ಕೃತಿಯನ್ನು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬಿಡುಗಡೆ ಮಾಡಿದರು.ಗ್ರಂಥ ಬಿಡುಗಡೆಯ ನಂತರ ಸಹಕಾರ ಸಚಿವರು ಮಾತನಾಡಿ ಮಾಯಪ್ಪ ಅವರ‌ ವಾಕ್ ಚಾತುರ್ಯ , ಜನಪದ ಮಾತುಗಳು, ಮಾತನಾಡುವ ಕಲೆ ಮತ್ತು ಭಾಷಣಗ

ಸರ್ಕಾರಿ  ಶಾಲೆ ಮುಂದೆ ದಾಖಲಾತಿಗೆ ಸರದಿ‌ಯಲ್ಲಿ ಜನರು‌ ನಿಲ್ಲಬೇಕು: ಸುರೇಶ್ ಕುಮಾರ್
ಸರ್ಕಾರಿ ಶಾಲೆ ಮುಂದೆ ದಾಖಲಾತಿಗೆ ಸರದಿ‌ಯಲ್ಲಿ ಜನರು‌ ನಿಲ್ಲಬೇಕು: ಸುರೇಶ್ ಕುಮಾರ್

ಸರ್ಕಾರಿ ಶಾಲೆಗಳಲ್ಲೂ ಮಕ್ಕಳ  ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಬೇಕಿರುವ ಸೌಲಭ್ಯವನ್ನು ಕಲ್ಪಿಸಿ ಸರ್ಕಾರಿ ಶಾಲೆಯ ಮುಂದೆ ದಾಖಲಾತಿಗೆ ಜನರು ಸರತಿ ಸಾಲಿನಲ್ಲಿ‌ ನಿಲ್ಲುವಂತೆ‌ ಬೆಳೆಯಬೇಕು ಎಂದು‌ ಪ್ರಾಥಮಿಕ , ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವ‌ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.ಕಣ್ವ ಡಯೋಗನಾಸ್ಟಿಕ್ ನ ಡಾ: ವೆಂಕಟಪ್ಪ ಅವರು ಹೊಂಗನೂರು ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿರುತ್ತಾರೆ. ಹಾಗೂ ಶಾಲೆಗ

ರಾಮನಗರ ಬಂದ್ ಯಶಸ್ವಿ
ರಾಮನಗರ ಬಂದ್ ಯಶಸ್ವಿ

ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ವಿರೋಧ ವ್ಯಕ್ತಪಡಿಸಿ ಇಂದು ರಾಮನಗರ ಬಂದ್ ಗೆ ಕರೆ ನೀಡಲಾಗಿದ್ದು, ಇಂದು ಬಂದ್ ಯಶಸ್ವಿಯಾಯಿತು.ಬೆಳಿಗ್ಗೆಯಿಂದಲೇ ಬಹುತೇಕ ಎಲ್ಲಾ ಅಂಗಡಿ, ಹೋಟೆಲ್ ಗಳಯ ಸೇರಿದಂತೆ ಇನ್ನಿತರ ವಹಿವಾಟುಗಳ ಮಳಿಗೆಗಳು ಬಾಗಿಲು ಮುಚ್ಚಿದ್ದವು.ಸಂಗೀತಾ ಮೊಬೈಲ್ ಕಂಪನಿ, ಲಿಕ್ಕರ್ ಷಾಪ್ ಗಳು ಬಾಗಿಲು ತೆಗೆದು ಎಂದಿನಂತೆ ವಹಿವಾಟು ನಡೆಸಿದವು. ಆಟೋ ರಿಕ್ಷಾ, ಸಾರಿಗೆ ಸಂಸ್ಥೆ ಸೇರಿದಂತೆ ಎಲ್ಲಾ ವಾ

Top Stories »  



Top ↑