Tel: 7676775624 | Mail: info@yellowandred.in

Language: EN KAN

    Follow us :


ರಾಜರುಗಳಿಗೆಲ್ಲ ಮಾದರಿಯಾಗಿದ್ದ ನಾಡಪ್ರಭು ಕೆಂಪೇಗೌಡರು ಬಿಇಓ
ರಾಜರುಗಳಿಗೆಲ್ಲ ಮಾದರಿಯಾಗಿದ್ದ ನಾಡಪ್ರಭು ಕೆಂಪೇಗೌಡರು ಬಿಇಓ

ಚನ್ನಪಟ್ಟಣ:ಜೂನ್: ಕೆಂಪೇಗೌಡರು ಒಂದು ಸಮುದಾಯಕ್ಕೆ ಮತ್ತು ಧರ್ಮಕ್ಕೆ ಸೀಮಿತವಾಗದೇ ಇಡೀ ಸಮಾಜವನ್ನು ಅಭಿವೃದ್ಧಿ ದೃಷ್ಟಿಯಿಂದ ಮುನ್ನಡೆಸಿದರು ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮು ಹೇಳಿದರು.ಅವರು ಇಂದು ನಾಡಪ್ರಭು ಕೆಂಪೇಗೌಡ ವೇದಿಕೆ ವತಿಯಿಂದ ಚಚ್೯ ರಸ್ತೆ ಬದಿ ಹಮ್ಮಿಕೊಂಡಿದ್ದ ಕೆಂಪೇಗೌಡರ ೫೧೦ ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಮನಗರದ ಟಿಪ್ಪು ನಗರದಲ್ಲಿ ಎರಡು ಸಜೀವ ಬಾಂಬ್ ಗಳು ಪತ್ತೆ
ರಾಮನಗರದ ಟಿಪ್ಪು ನಗರದಲ್ಲಿ ಎರಡು ಸಜೀವ ಬಾಂಬ್ ಗಳು ಪತ್ತೆ

ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ ಸಿಕ್ಕಿ ಬಿದ್ದ *ಬಾಂಗ್ಲಾದೇಶ* ಮೂಲದ ಶಂಕಿತ ಉಗ್ರ *ಹಬೀಬ್‌ವುಲ್ಲಾ* ನೀಡಿದ ಮಾಹಿತಿಯ ಮೇರೆಗೆ *ಎನ್ ಐ ಎ ಮತ್ತು ಐಬಿ ಅಧಿಕಾರಿಗಳು*  ನಗರದಲ್ಲಿ ಎರಡು  ಕಚ್ಚಾ ಬಾಂಬ್‌ಗಳನ್ನು ಪತ್ತೆ ಹಚ್ಚಿದ್ದಾರೆ.ನಗರದ ಯಾರಬ್‌ನಗರದ ಬಳಿ ಇರುವ ಸೀರಹಳ್ಳದಲ್ಲಿ ಎರಡು ಕಚ್ಚಾ ಬಾಂಬ್  ಪತ್ತೆಯಾಗಿವೆ. ಆದರೆ  ಅವು ಜೀವಂತವೇ ಅಥವಾ ನಿಷ್ಕ್ರಿಯ ಬಾಂಬ್ ಗಳೇ ಎಂಬುದನ್ನು ಅಧಿಕಾರಿಗಳು ಸ್ಪ

ನೀಟ್ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ೩೧ ನೇ ಸ್ಥಾನ ಪಡೆದ ಸೇವಂತ್ ಸಾಗರ್
ನೀಟ್ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ೩೧ ನೇ ಸ್ಥಾನ ಪಡೆದ ಸೇವಂತ್ ಸಾಗರ್

ಮೇ ೦೫ ರಂದು ನಡೆದ ನೀಟ್ ಮತ್ತು ಸಿಇಟಿ (NEET & CET) ಪರೀಕ್ಷೆಯಲ್ಲಿ ಸೇವಂತ್ ಸಾಗರ್ (೧೭) ಮೆಡಿಕಲ್ ನಲ್ಲಿ ರಾಜ್ಯಕ್ಕೆ ೩೧ ನೇ ಹಾಗೂ ರಾಮನಗರಕ್ಕೆ ಪ್ರಥಮ ಸ್ಥಾನ ಗಳಿಸಿದ್ದು ಪೋಷಕರು ಮತ್ತು ಕೇಂಬ್ರಿಡ್ಜ್ ಶಾಲಾ ಆಡಳಿತ ಮಂಡಳಿ ಸೇರಿದಂತೆ ತಾಲ್ಲೂಕಿನ ಗಣ್ಯರು‌ ಅಭಿನಂದಿಸಿದ್ದಾರೆ.ಸೇವಂತ್ ಸಾಗರ್ ರಾಜ್ಯ ಮಟ್ಟದಲ್ಲಿ ಮೆಡಿಕಲ್ (ನೀಟ್) ನಲ್ಲಿ ೩೧ ನೇ ರ್ಯಾಂಕ್ ಪಡೆದರೆ ಸಿಇಟಿ ನಲ್ಲಿ ಪಶು ವೈದ್ಯಕೀಯ ೬೭, ಬಿ ಎನ

ಸಾವು ಬದುಕಿನ ಹೋರಾಟದಲ್ಲಿರುವ ರೋಗಿಗಳಿಗೆ ರಕ್ತ ಸಂಜೀವಿನಿ‌ ಇದ್ದಂತೆ ಸಿ ಪುಟ್ಟಸ್ವಾಮಿ
ಸಾವು ಬದುಕಿನ ಹೋರಾಟದಲ್ಲಿರುವ ರೋಗಿಗಳಿಗೆ ರಕ್ತ ಸಂಜೀವಿನಿ‌ ಇದ್ದಂತೆ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ದಾನ ದಾನಗಳಲ್ಲಿ ರಕ್ತದಾನ ಅತಿ ಶ್ರೇಷ್ಠ ದಾನವಾಗಿದೆ, ಬೇರೆ ರೀತಿಯ ಹಲವಾರು ದಾನಗಳು ತೋರ್ಪಡಿಕೆಗೆ ಅಥವಾ ಅಡಂಬರಕ್ಕೆ ಸೀಮೀತವಾದರೆ, ರಕ್ತದಾನ ಸಾವು ಬದುಕಿನ ಹೋರಾಟದಲ್ಲಿ ತೊಯ್ದಾಡುತ್ತಿರುವ ರೋಗಿಗೆ ಜೀವ ಉಳಿಸಲು ನೆರವಾಗುತ್ತದೆ, ಆ ರಕ್ತ ಪಡೆದ ರೋಗಿಯ ಜೀವದ ಜೊತೆಗೆ ಆತನ ಕುಟುಂಬವೂ ಸಹ ತಮ್ಮ ಕುಡಿಯನ್ನು ಉಳಿಸಿಕೊಂಡಂತಾಗುತ್ತದೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಹೇಳ

ಕೂಡಿಟ್ಟು ಪರರ ಪಾಲು ಮಾಡದೆ ಬದುಕಿದ್ದಾಗಲೆ ಸಮಾಜಕ್ಕೆ ಅರ್ಪಿಸಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ
ಕೂಡಿಟ್ಟು ಪರರ ಪಾಲು ಮಾಡದೆ ಬದುಕಿದ್ದಾಗಲೆ ಸಮಾಜಕ್ಕೆ ಅರ್ಪಿಸಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

ಉಳ್ಳವರು ದಾನ ಮಾಡುವುದರ ಮೂಲಕ ಸಮಾಜದ ಏಳಿಗೆಗೆ ನೆರವಾಗಬೇಕು ಎಂದು ಶ್ರೀ ಆದಿ ಚುಂಚನಗಿರಿ ರಾಮನಗರ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಕರೆ ನೀಡಿದರು.ನಗರದ ಹೊರವಲಯದಲ್ಲಿರುವ ಬಿ.ಜಿ.ಎಸ್. ಅಂಧರ ಶಾಲೆಯ ಸಭಾಂಗಣದಲ್ಲಿ ಭಾನುವಾರ ಚನ್ನಪಟ್ಟಣ ಮೂಲದ *ಜಾಲಿ ಫೆಲೋಸ್ ಕಬ್ಲ್‌* ವತಿಯಿಂದ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾಭಾರತದ ಶ್ರೀ ಕೃಷ್ಣ ನಿಂದ ಪ್ರಾರಂಭವಾದ ಯೋಗ ಇಂದು ಕಲಿಯುಗದಲ್ಲಿ ವಿಶ್ವವಿಖ್ಯಾತವಾಗಿದೆ ಮೋಹನ್
ಮಹಾಭಾರತದ ಶ್ರೀ ಕೃಷ್ಣ ನಿಂದ ಪ್ರಾರಂಭವಾದ ಯೋಗ ಇಂದು ಕಲಿಯುಗದಲ್ಲಿ ವಿಶ್ವವಿಖ್ಯಾತವಾಗಿದೆ ಮೋಹನ್

ಚನ್ನಪಟ್ಟಣ: ಮಹಾಭಾರತದ ಶ್ರೀಕೃಷ್ಣ ನಿಂದ ಮೊದಲ್ಗೊಂಡು ಪತಂಜಲಿ ಗುರುಗಳು, ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಯೋಗ ಸೇರಿದಂತೆ ಇಂದಿನ ಆಧುನಿಕತೆಯ ಗುರುಗಳ ವರೆಗೆ ಯೋಗ ಜನಜನಿತವಾಗಿ ಉಳಿದುಕೊಂಡಿರುವುದಲ್ಲದೆ ಸಂಸ್ಕೃತಿ ಏನೆಂದು ಗೊತ್ತಿಲ್ಲದ, ಯೋಗ ಎಂದರೇನೆಂದು ತಿಳಿಯದ ವಿಶ್ವದ ಎಲ್ಲಾ ಧರ್ಮದ ನಾಗರೀಕರಿಗೆ ಯೋಗ ಗುರು ಭಾರತ ಎಂದೇ ಬಿಂಬಿತವಾದ ಯೋಗ, ನಮ್ಮೆಲ್ಲರ ಹೆಮ್ಮೆಯ ಸಂಕೇತ ಎಂದು ನಗರದ ಮೆಟ್ರಿಕ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಡೆದುಕೊಳ್ಳಲು ರೈತರಿಗೆ ಕೃಷಿ ಅಧಿಕಾರಿ ಕರೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಡೆದುಕೊಳ್ಳಲು ರೈತರಿಗೆ ಕೃಷಿ ಅಧಿಕಾರಿ ಕರೆ

ಚನ್ನಪಟ್ಟಣ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ,(PM- KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6,000 ರೂಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.ರೈತರು ತಮ್ಮ ಆಧಾರ್ ಪ್ರತಿ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆ ವಿವರಗಳ ಪ್ರತಿಗಳೊಂದಿಗೆ ಹತ

ವಿಶ್ವಕ್ಕೆ ಆರೋಗ್ಯ ಭಾಗ್ಯ ನೀಡಿದ ಭಾರತದ ಯೋಗ ಹರೂರು ರಾಜಣ್ಣ
ವಿಶ್ವಕ್ಕೆ ಆರೋಗ್ಯ ಭಾಗ್ಯ ನೀಡಿದ ಭಾರತದ ಯೋಗ ಹರೂರು ರಾಜಣ್ಣ

ಚನ್ನಪಟ್ಟಣ: ನಮ್ಮ ಭಾರತ ದೇಶದ ಪುರಾತನ ವಿದ್ಯೆಯಾದ ಯೋಗವನ್ನು ವಿಶ್ವದ ಎಲ್ಲಾ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಿಶ್ವಕ್ಕೆ ಪರಿಚಯಿಸಿ ಯೋಗದಲ್ಲಿ \"ವಿಶ್ವ ಗುರು* ಎನಿಸಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಹೇಳಿದರು.ಅವರು ನಗರದ ಗುರುಕೃಪಾ ವಾಣಿಜ್ಯ ಸಂಕೀರ್ಣದಲ್ಲಿ ಏರ್ಪಡಿಸಿದ್ದ ದಿ ಆರ್ಟ್ ಆಫ್ ಲಿವಿಂಗ್ ನ ಚನ್ನಪ

ಚನ್ನಪಟ್ಟಣ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಶಿಸ್ತಿನ ಪಾಠ ಮಾಡಿದ ಇಓ
ಚನ್ನಪಟ್ಟಣ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಶಿಸ್ತಿನ ಪಾಠ ಮಾಡಿದ ಇಓ

ಸಮಸ್ಯೆಗಳನ್ನು ಹಿಡಿದು ಜಗ್ಗಾಡಿದ ಸದಸ್ಯರುಚನ್ನಪಟ್ಟಣ: ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆಯು ಒಂದು ಗಂಟೆ ತಡವಾಗಿ ಆರಂಭಗೊಂಡಿತ್ತು ಈ ಸಭೆಗೆ ಬಹುತೇಕ  ಗ್ರಾಮ ಪಂಚಾಯತಿಗಳ ಮಹಿಳಾ ಅಧ್ಯಕ್ಷರಗಳು ಬಂದಿದ್ದು ವಿಶೇಷ ಎನಿಸಿತ್ತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಅವರು ನನ್ನ ಕಚೇರಿಗೆ ಬಂದ ಯಾವುದೇ ಅರ್ಜಿ ೨೪ ಗಂಟೆಗಳಲ್ಲಿ ಇತ್ಯರ್ಥ ಆಗಬೇಕು, ಕಳೆದ

ಆದ್ಯವೀರ್ ಕಲಾಶಾಲೆಗಳು ಪ್ರತಿ ತಾಲ್ಲೂಕಿನಲ್ಲಿಯೂ ಇರಬೇಕು ಪೋಲಿಸ್ ಅಧಿಕಾರಿ ಅಶೋಕ್ ಕುಮಾರ್
ಆದ್ಯವೀರ್ ಕಲಾಶಾಲೆಗಳು ಪ್ರತಿ ತಾಲ್ಲೂಕಿನಲ್ಲಿಯೂ ಇರಬೇಕು ಪೋಲಿಸ್ ಅಧಿಕಾರಿ ಅಶೋಕ್ ಕುಮಾರ್

ಚನ್ನಪಟ್ಟಣ: ಆದ್ಯವೀರ್ ಕಲಾ ದೇಗುಲ ದಂತಹ ಕಲಾ ಶಾಲೆಗಳು ಪ್ರತಿ ತಾಲ್ಲೂಕಿನಲ್ಲಿಯೂ ಇರಬೇಕು, ಆಗ ಮಾತ್ರ ಸ್ಥಳೀಯ ಮಕ್ಕಳಿಗೆ ಉನ್ನತ ಮಟ್ಟದ ವೇದಿಕೆಯನ್ನು ಒದಗಿಸಿಕೊಡಲು ಸಾಧ್ಯವಾಗುತ್ತದೆ ಎಂದು ಪೋಲಿಸ್ ಅಧಿಕಾರಿ ಅಶೋಕ್ ಕುಮಾರ್ ಅಭಿಪ್ರಾಯ ಪಟ್ಟರು.ಅವರು ನಗರದ ಶತಮಾನೋತ್ಸವ ಭವನದಲ್ಲಿ ಅನಂತಕೃಷ್ಣ ರಾಜೇ ಅರಸು ರವರ ಆದ್ಯವೀರ್ ಕಲಾ ದೇಗುಲ ದ ಪ್ರಥಮ ವಾರ್ಷಿಕೋತ್ಸವದಲ್ಲಿ ಸನ್ಮ

Top Stories »  



Top ↑