Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ರಾಮನಗರ ಜಿಲ್ಲೆಯಲ್ಲಿ ಒಂದೇ ದಿನ ೧೧ ಮಂದಿ ಗುಣಮುಖ
ಕೊರೋನಾ: ರಾಮನಗರ ಜಿಲ್ಲೆಯಲ್ಲಿ ಒಂದೇ ದಿನ ೧೧ ಮಂದಿ ಗುಣಮುಖ

ರಾಮನಗರ:ಜೂ/೨೫/೨೦/ಗುರುವಾರ. ರಾಮನಗರ ಜಿಲ್ಲೆಯಲ್ಲಿ ಇಂದು ಒಂದೇದಿನ ೧೧ ಮಂದಿ ಕರೋನ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾ ಕೋವಿಡ್-೧೯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.ಇಂದು ರಾಮನಗರ ತಾಲ್ಲೂಕಿನ ೪ ಮಂದಿ ಹಾಗೂ ಚನ್ನಪಟ್ಟಣ ತಾಲ್ಲೂಕಿನ ೭ ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟ

ಚನ್ನಪಟ್ಟಣದಲ್ಲಿ ಯಶಸ್ವಿಯಾಗದ ಸ್ವಯಂ ಘೋಷಿತ ಲಾಕ್ಡೌನ್
ಚನ್ನಪಟ್ಟಣದಲ್ಲಿ ಯಶಸ್ವಿಯಾಗದ ಸ್ವಯಂ ಘೋಷಿತ ಲಾಕ್ಡೌನ್

ಚನ್ನಪಟ್ಟಣ:ಜೂ/೨೫/೨೦/ಗುರುವಾರ.ಸ್ಥಳೀಯ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರ ಮನವಿ ಮೇರೆಗೆ ಚನ್ನಪಟ್ಟಣ ನಗರದ ವರ್ತಕರು ಸಭೆ ಸೇರಿ, ಮಧ್ಯಾಹ್ನ ೧೨ ಗಂಟೆಯವರೆಗೂ ಬಾಗಿಲು ತೆಗೆದು ಸಾರ್ವಜನಿಕರಿಗೆ ಸೇವೆ ಒದಗಿಸಿ, ನಂತರ ಸಂಪೂರ್ಣವಾಗಿ ಸ್ವಯಂ ಬಂದ್ ಮಾಡುವ ಮೂಲಕ ಲಾಕ್ಡೌನ್ ಮಾಡುವುದಾಗಿ, ವರ್ತಕರ ಸಂಘದ ಪದಾಧಿಕಾರಿಗಳು ಮತ್ತು ಕೆಲ ಜನತಾದಳ ದ ಪ್ರಮುಖರು ತೀರ್ಮಾನ ತೆಗೆದುಕೊಂ

ರಾಮನಗರ ಜಿಲ್ಲೆಯಲ್ಲಿ  ಇಂದು ೩೬ ಕೋವಿಡ್ ಪಾಸಿಟಿವ್ ಪ್ರಕರಣ ಜಿಲ್ಲಾಧಿಕಾರಿ
ರಾಮನಗರ ಜಿಲ್ಲೆಯಲ್ಲಿ ಇಂದು ೩೬ ಕೋವಿಡ್ ಪಾಸಿಟಿವ್ ಪ್ರಕರಣ ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ೧೪೮ ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಮಾಗಡಿ ತಾಲ್ಲೂಕಿನಲ್ಲಿ ೧೧ ಪ್ರಕರಣಗಳು ಕಂಡುಬಂದಿರುತ್ತದೆ. ರಾಮನಗರ ತಾಲ್ಲೂಕಿನಲ್ಲಿ ೫ ಪ್ರಕರಣಗಳು ಕಂಡುಬಂದಿರುತ್ತದೆ. ಕನಕಪುರ ತಾಲೂಕಿನಲ್ಲಿ ೧೭ ಪ್ರಕರಣಗಳು ಕಂಡಿಬಂದಿರುತ್ತದೆ.ಚನ್ನಪಟ್ಟಣ ತಾಲ್ಲೂಕಿನಲ್ಲಿ ೩ ಪ್ರಕರಣ ಕಂಡುಬಂದಿರುತ್

ಚನ್ನಪಟ್ಟಣ ನಗರದ ಯುವತಿಗೆ ಸೋಂಕು ದೃಢ ಉತ್ತರ ೫ ನೇ ತಿರುವು ಕಂಟೈನ್ಮೆಂಟ್ ಝೋನ್
ಚನ್ನಪಟ್ಟಣ ನಗರದ ಯುವತಿಗೆ ಸೋಂಕು ದೃಢ ಉತ್ತರ ೫ ನೇ ತಿರುವು ಕಂಟೈನ್ಮೆಂಟ್ ಝೋನ್

ಚನ್ನಪಟ್ಟಣ:ಜೂ/೨೪/೨೦/ಬುಧವಾರ. ನಗರದ ಉತ್ತರದ ೫ ನೇ ತಿರುವಿನ ರಸ್ತೆಯಲ್ಲಿ ೨೩ ವರ್ಷದ ಯುವತಿಯೊಬ್ಬರಿಗೆ ಇಂದು ಸೋಂಕು ದೃಢಪಟ್ಟಿದೆ.ಈಕೆಗೆ ಜ್ವರ ಬಂದ ಕಾರಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ನಂತರ ಸೋಂಕು ದೃಢಪಟ್ಟಿದ್ದು, ಸೋಂಕು ಯಾರಿಂದ ಹರಡಿದೆ ಎಂಬುದು ಇನ್ಮು ದೃಢವಾಗಬೇಕಿದೆ. ಈಕೆಯ ಪ್ರಥಮ ಸಂಪರ್ಕದಲ್ಲಿ ನಗರದ ಡಿ ಟಿ ರಾಮು ವೃತ್ತದ ಬಳಿ ಇರುವ

ಅಕ್ರಮವಾಗಿ ನಿರ್ಮಿಸಿದ ಶಿಲುಬೆಯನ್ನು ತೆರವುಗೊಳಿಸಿದ ರಾಮನಗರ ಜಿಲ್ಲಾಡಳಿತ
ಅಕ್ರಮವಾಗಿ ನಿರ್ಮಿಸಿದ ಶಿಲುಬೆಯನ್ನು ತೆರವುಗೊಳಿಸಿದ ರಾಮನಗರ ಜಿಲ್ಲಾಡಳಿತ

ರಾಮನಗರ:ಜೂ/೨೩/೨೦/ಮಂಗಳವಾರ. ರಾಮನಗರ ಜಿಲ್ಲಾ ಕೇಂದ್ರದಿಂದ ಕೂಗಳತೆಯ ದೂರದ ಗೊಲ್ಲರ ಚೆನ್ನಯ್ಯನ ದೊಡ್ಡಿ ಗ್ರಾಮದಲ್ಲಿರುವ ಹಾರ್ನ ಬೆಟ್ಟದಲ್ಲಿ ಸೆಬಾಸ್ಟಿಯನ್ ರಾಣಿ ಎಂಬ ಕ್ರಿಶ್ಚಿಯನ್ ಮಹಿಳೆ ಅಕ್ರಮವಾಗಿ ಸುಮಾರು ೧೫ ಅಡಿಗೂ ಹೆಚ್ಚು ಎತ್ತರದ ಶಿಲುಬೆಯನ್ನು ಹಾಗೂ ಮೇರಿ ವಿಗ್ರಹವನ್ನು ಗೋಮಾಳದಲ್ಲಿ ನಿರ್ಮಿಸಿದ್ದನ್ನು ಇಂದು ಜಿಲ್ಲಾಡಳಿತ ತೆರವುಗೊಳಿಸಿದೆ.

ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ
ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ

ಚನ್ನಪಟ್ಟಣ:ಜೂ/೨೩/೨೦/ಮಂಗಳವಾರ. ರಾಜ್ಯ ಸರ್ಕಾರವು ರೂಪಿಸಲು ಹೊರಟಿರುವ  ಭೂ-ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಜನಾಂದೋಲನ ಮಹಾಮೈತ್ರಿ ಸಂಘಟನೆಯ ಸಹಯೋಗದೊಂದಿಗೆ ಶಾಸಕರ ಅನುಪಸ್ಥಿತಿಯಲ್ಲಿ ತಾಲ್ಲೂಕಿನ ಜಾತ್ಯಾತೀತ ಜನತಾದಳ ಪಕ್ಷದ ತಾಲ್ಲೂಕು ಅಧ್ಯಕ್ಷ ರಾಂಪುರ ರಾಜಣ್ಣ ನವರಿಗೆ ರೈತ ಸಂಘದ ಪದಾಧಿಕಾರಿಗಳು ಇಂದು ಮನವಿ ಸಲ್ಲಿಸಿದರು.

ಸೋಂಕಿತರ ಪೋಟೋ ಹರಡಿದರೆ, ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ
ಸೋಂಕಿತರ ಪೋಟೋ ಹರಡಿದರೆ, ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ

ಬೆಂಗಳೂರು/ಚನ್ನಪಟ್ಟಣ:ಜೂ/೨೩/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ಸೋಂಕಿತರ ಪೋಟೋ ತೆಗೆದು, ವಿವರಗಳನ್ನು ಬರೆದು ಪ್ರಕಟಿಸಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಮೂಲಕ ವೈರಲ್ ಮಾಡುವವರ ವಿರುದ್ಧ ಮತ್ತು ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೆಂಗಳೂರು ಪೋಲಿಸ್ ಕಮೀಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಅಂಧ ಕಲಾವಿದ ಜನಪದ ಮರಿಯಯ್ಯ, ಬುಡುಬುಡಿಕೆ ಕಲಾವಿದ ಪಾಪಣ್ಣ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಅಂಧ ಕಲಾವಿದ ಜನಪದ ಮರಿಯಯ್ಯ, ಬುಡುಬುಡಿಕೆ ಕಲಾವಿದ ಪಾಪಣ್ಣ ಅವರಿಗೆ ಸನ್ಮಾನ

ಚನ್ನಪಟ್ಟಣ : ಜಾಗತೀಕರಣದ ಪರ್ವ ಕಾಲದಲ್ಲಿದ್ದರೂ,    ಗ್ರಾಮೀಣ ಪ್ರದೇಶದ ಪ್ರತಿಭೆಗಳಿಂದ ಜನಪದ ಸಂಸ್ಕೃತಿ ಜೀವಂತಿಕೆ ಉಳಿಸಿಕೊಂಡಿದೆ ಎಂದು ಹಿರಿಯ ಜಾನಪದ ಗಾಯಕ ಚೌ.ಪು. ಸ್ವಾಮಿ ತಿಳಿಸಿದರು.  ಚನ್ನಪಟ್ಟಣ ತಾಲ್ಲೂಕಿನ ಗೆಂಡೆಕಟ್ಟೆದೊಡ್ಡಿ ಗ್ರಾಮದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ, ಅಂಧ ಜಾನಪದ ಗಾಯಕ ರಾಂಪುರದ ಮರಿಯಯ್ಯ ಹಾಗೂ ಬುಡುಬುಡಿಕೆ ಕಲಾವಿದ  ಗೆಂಡೆಕಟ್ಟೆದೊಡ್ಡಿ ಪಾಪಣ್ಣ

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಅಗ್ನಿಶಾಮಕ ಠಾಣಾಧಿಕಾರಿಗಳ ೩೬ ಹುದ್ದೆಗಳು, ಅಗ್ನಿಶಾಮಕ ಚಾಲಕರ ೨೨೭ ಹುದ್ದೆಗಳು, ಚಾಲಕ ತಂತ್ರಜ್ಞರ ೮೨ ಹುದ್ದೆಗಳು ಹಾಗೂ ಅಗ್ನಿಶಾಮಕ

ಕೋವಿಡ್-೧೯ ಲ್ಯಾಬ್ ಉದ್ಘಾಟಿಸಿದ ಡಿಸಿಎಂ
ಕೋವಿಡ್-೧೯ ಲ್ಯಾಬ್ ಉದ್ಘಾಟಿಸಿದ ಡಿಸಿಎಂ

ರಾಮನಗರ:ಜೂ/೧೯/೨೦/ಶುಕ್ರವಾರ. ರಾಮನಗರ ಜಿಲ್ಲಾ ಕೇಂದ್ರದಲ್ಲಿ ಹೊಸದಾಗಿ ಪ್ರಾರಂಭಿಸಿರುವ ಕೊರೊನಾ (ಕೋವಿಡ್-೧೯) ಪರೀಕ್ಷಾ ಪ್ರಯೋಗಾಲಯವನ್ನು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಎನ್. ಅಶ್ವತ್ಥ ನಾರಾಯಣ ಅವರು ಶುಕ್ರವಾರ ಉದ್ಘಾಟಿಸಿದರು. ಇದರಿಂದಾಗಿ ಕೊರೋನಾ ಸೋಂಕಿತರ ಮಾದರಿಗಳನ್ನು ರಾಮನಗರದಲ್ಲಿಯೇ ತ್ವರಿತವಾಗಿ ಪರೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಶ್

Top Stories »  



Top ↑