Tel: 7676775624 | Mail: info@yellowandred.in

Language: EN KAN

    Follow us :


ಅಮೂಲ್ಯ ಜೊತೆಗೆ ಆಯೋಜಕರನ್ನು ಗಡಿಪಾರು ಮಾಡಲಿ ಹಿಂಜಾವೇ
ಅಮೂಲ್ಯ ಜೊತೆಗೆ ಆಯೋಜಕರನ್ನು ಗಡಿಪಾರು ಮಾಡಲಿ ಹಿಂಜಾವೇ

ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.ಪಾಕಿಸ್ತಾನದ ಪರ ಘೋಷಣೆ ಕೂಗಿ ಅನ್ನ ತಿನ್ನುತ್ತಿರುವ ದೇಶಕ್ಕೆ ದ್ರೋಹ ಬಗೆದ ಅಮೂಲ್ಯ ಜೊತೆಗೆ, ಈಕೆಯನ್ನು ವೇದಿಕೆಗೆ ಕರೆಸಿದ ಆಯೋಜಕರು ಮತ್ತು ಈಕೆಗೆ ಪ್ರೋತ್ಸಾಹ ನೀಡುತ್ತಿರುವವರನ್ನು ದೇಶದ್ರೋಹಿಗಳು ಎಂದು ಪರಿಗಣಿಸಿ ಕಠಿಣ ಶಿಕ್ಷೆ ನೀಡಬೇಕು, ಅಥವಾ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಹಿಂದೂಜಾಗರಣಾ ವೇದಿಕೆ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ನಗರದಲ್ಲಿ  ಶುಕ್ರವಾರ ಸಂಜೆ

ಚನ್ನಪಟ್ಟಣ ದಲ್ಲಿ ಪಂಚಲಿಂಗ, ಶಿವರಾತ್ರಿ ಯಂದು ದರ್ಶಿಸಿ ಪುಣ್ಯವಂತರಾಗಿ
ಚನ್ನಪಟ್ಟಣ ದಲ್ಲಿ ಪಂಚಲಿಂಗ, ಶಿವರಾತ್ರಿ ಯಂದು ದರ್ಶಿಸಿ ಪುಣ್ಯವಂತರಾಗಿ

ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.ಮಹಾಶಿವರಾತ್ರಿ ಹಬ್ಬ ಭಕ್ತಿ ಭಾವಗಳ, ವಿಜೃಂಭಣೆಯ ಹಬ್ಬ, ಇಡೀ ದೇಶದಲ್ಲಿ ಹಿಂದೂ‌ಬಾಂಧವರು ಆಚರಿಸುವ ಈ‌ ಹಬ್ಬ ಲಿಂಗ ದ ರೂಪದ ಶಿವನ ಆಲಯಗಳಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ.ಕರ್ನಾಟಕದ ತಲಕಾಡು ಪಂಚಲಿಂಗ ಸೇರಿದಂತೆ ನಾಡಿನ ಉದ್ದಗಲಕ್ಕೂ ಶಿವನ ಶಿವರಾತ್ರಿ ಜಾಗರಣೆಯನ್ನು ಹಮ್ಮಿಕೊಂಡು ಆರಾಧಿಸುತ್ತಾರೆ.ಚನ್ನಪಟ್ಟಣ ನಗರ ಮತ್ತು ಕೂಡ್ಲೂರು ಗ್ರಾಮದಲ್ಲಿ

ಕಾಶಿ ವಿಶ್ವನಾಥಸ್ವಾಮಿ ದೇವಾಲಯದಲ್ಲಿ  ವಿಜೃಂಭಣೆಯ ಶಿವರಾತ್ರಿ ರಾಂಪುರ ರಾಜಣ್ಣ
ಕಾಶಿ ವಿಶ್ವನಾಥಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಶಿವರಾತ್ರಿ ರಾಂಪುರ ರಾಜಣ್ಣ

ಚನ್ನಪಟ್ಟಣ:ಫೆ/೧೮/೨೦/ಮಂಗಳವಾರ.ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್ ವತಿಯಿಂದ ೨೧ ರ ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಟ್ರಸ್ಟ್ ನ ಅಧ್ಯಕ್ಷ ರಾಂಪುರ ರಾಜಣ್ಣ ತಿಳಿಸಿದರು.ಅವರು ಇಂದು ದೇವಾಲಯದ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹೆಚ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ ಸಭೆ.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹೆಚ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ ಸಭೆ.

ಚನ್ನಪಟ್ಟಣ:ಫೆ/೧೭/೨೦/ಸೋಮವಾರ.ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆಯು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹೆಚ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಣ್ಣ ನೀರಾವರಿ ಇಲಾಖೆಯ ಎ ಇ, ಎಇಇಗೆ ಕರೆ ಮಾಡಿ ಸಭೆಗೆ ಕರೆದ ಅಧ್ಯಕ್ಷರು, ಸಬೂಬು ಹೇಳಿದ್ದಕ್ಕೆ ಕೆಂಡಾಮಂಡಲವಾದರು. ಕೂಡ್ಲೂರು ಗ್ರಾಮದಲ್ಲಿ ನಾವು ಹೇಳಿದ ಕಡೆ ಚೆಕ್ ಡ್ಯಾಂ ಕಟ್ಟದೆ ಬೇರೆ ಕಡೆ ಕಟ್ಟಿ ನೀರು ನಿಂತಿದೆ. ನಾಲ್ಕು ಬಾರಿ ಹೇಳಿದರೂ ಬಗೆಹರಿಸಿಲ್ಲ ಎಂದು ಫೋನ್‌ನಲ್

ಟಿವಿ, ಮೊಬೈಲ್ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿ ಬಿಡಿ, ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ ರಾಜಣ್ಣ
ಟಿವಿ, ಮೊಬೈಲ್ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿ ಬಿಡಿ, ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ ರಾಜಣ್ಣ

ಚನ್ನಪಟ್ಟಣ:ಫೆ/೧೬/೨೦/ಶನಿವಾರ.ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಹಾಗೂ ಟಿವಿ ಮೋಹಕ್ಕೆ ಸಿಲುಕಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದು ಈ ವ್ಯಾಮೋಹದಿಂದ ಹೊರಬರಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜಣ್ಣ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ನಗರದ ಸಾತನೂರು ರಸ್ತೆಯಲ್ಲಿರುವ *ದಿವ್ಯಚೇತನ ಇಂಗ್ಲೀಷ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ* ಉದ್ಘಾಟಿಸಿ ಮಾತನಾಡಿದರು.

ಬೀದಿ ನಾಯಿಗಳ ದಾಳಿಗೊಳಗಾದ ಯುವಕ
ಬೀದಿ ನಾಯಿಗಳ ದಾಳಿಗೊಳಗಾದ ಯುವಕ

ಚನ್ನಪಟ್ಟಣ:ಫೆ/೧೫/೨೦/ಶನಿವಾರ.ನಗರದ ಕನಕನಗರದ ಬಳಿ  ಬೈಕ್‌ನಲ್ಲಿ ಹೋಗುತ್ತಿದ್ದ ಸವಾರನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ  ಘಟನೆ ನಡೆದಿದೆ.ಮತ್ತಿಕೆರೆ ಗ್ರಾಮ ದವರಾದ ಈತ ಹೋಟೆಲ್ ಒಂದರಲ್ಲಿ ಅಡುಗೆ  ಭಟ್ಟನಾಗಿ ಕೆಲಸ ಮಾಡುತ್ತಿದ್ದು ಇವನು ಕೆಲಸ ಮುಗಿಸಿ ಮನೆಗೆ ಹೋಗು ವಾಗ ಈ ಘಟನೆ ನಡೆದಿದೆ.೧೦ ರಿಂದ ೧೫ ಸಂಖ್ಯೆಯ ನಾಯಿಗಳಿದ್ದ ಗುಂಪು ಹಠಕಾ

ಭಾರತ ಯಾರಪ್ಪನ ಸ್ವತ್ತಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ಪಾತ್ರವಿದೆ ಕುಮಾರಸ್ವಾಮಿ
ಭಾರತ ಯಾರಪ್ಪನ ಸ್ವತ್ತಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ಪಾತ್ರವಿದೆ ಕುಮಾರಸ್ವಾಮಿ

ಚನ್ನಪಟ್ಟಣ:ಫೆ/೧೪/೨೦/ಗುರುವಾರ.ಭಾರತ ದೇಶ ಯಾರಪ್ಪನ ಸ್ವತ್ತಲ್ಲ, ಆರ್ ಎಸ್ ಎಸ್, ವಿ ಹೆಚ್ ಪಿ ಅಥವಾ ಬಿಜೆಪಿಯವರು ಕಟ್ಟಿದ ದೇಶ ನಮ್ಮದಲ್ಲ, ಸ್ವಾತಂತ್ರ್ಯ ಬಂದಾಗ ಇಂದಿನ ಬಿಜೆಪಿಯ ನಾಯಕರು ಹುಟ್ಟೇ ಇರಲಿಲ್ಲ, ಇಂತಹವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.ಅವರು ಇಂದು ನಗರದ ಪೆಟ್ಟಾ

ರೈತರ ಬೆಲೆಬಾಳುವ ಭೂಮಿ ಕಸಿಯುವ ತಂತ್ರ
ರೈತರ ಬೆಲೆಬಾಳುವ ಭೂಮಿ ಕಸಿಯುವ ತಂತ್ರ

ಚನ್ನಪಟ್ಟಣ:ಫೆ/೧೩/೨೦/ಗುರುವಾರ.ರೈತರ ರಕ್ಷಣೆಯನ್ನು ಕಾಯುವ ಬದಲು ಅವರ ಭಕ್ಷಣೆಗಾಗಿಯೇ ನಿಂತಿರುವ ಬೀಜಕಾಯಿದೆ, ಗುತ್ತಿಗೆ ಕೃಷಿ ಹೆಸರಿನಲ್ಲಿ ರೈತರ ಒಕ್ಕಲೆಬ್ಬಿಸುವ ಹುನ್ನಾರ, ರಾಮನಗರ ಜಿಲ್ಲೆ ನುಂಗಿ ನೀರು ಕುಡಿದು ತನ್ನ ಬೇಳೆ ಬೇಯಿಸಿಕೊಳ್ಳಲು ನಿಂತಿರುವ ನವಬೆಂಗಳೂರು ಎಂಬ ರಾಕ್ಷರರು, ಮೂಲನಿವಾಸಿಗಳಿಗೆ ಆತಂಕ ತಂದಿಟ್ಟಿರುವ ಸಿಎಎ/ಎನ್ಆರ್ಸಿ, ಎನ್ನಾರ್ಪಿ ಎಂಬ ಭೂತಗಳಂತಹ ಅನೇಕ ಸಮಸ್ಯೆಗಳು ಗುರುವಾರ ನಡೆದ  ರೈತಸಂಘದ ಜನ ಜಾಗೃತಿ ಸಮಾವೇಶದಲ್ಲಿ ಪ್ರಮುಖವಾಗಿ

ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರ ಕಲಾಕೃತಿ ಮಳಿಗೆ
ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರ ಕಲಾಕೃತಿ ಮಳಿಗೆ

ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರು ರಾಮನಗರದ ಕೆಂಪೇಗೌಡ ವೃತ್ತದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಎಂಟರ್ ಪ್ರೈಸಸ್ ಎಂಟರ್ ಪ್ರೈಸಸ್ ಮಳಿಗೆಯನ್ನು ತೆರೆದಿದ್ದಾರೆ. ಈ ಮಳಿಗೆಯಲ್ಲಿ ಅವರು ರಚಿಸಿರುವ ವಿವಿಧ ಕಲಾಕೃತಿಗಳು ಸಿಗಲಿವೆ. ಜೊತೆಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಸ್ತುಗಳು ದೊರೆಯಲಿವೆ.

ರೈತ ಸಂಘಟನೆಗಳು ಒಗ್ಗೂಡಬೇಕು, ಯುವಕರು ಮುಂದಾಳತ್ವ ವಹಿಸಬೇಕು ಸುನೀತಾ ಪುಟ್ಟಣ್ಣಯ್ಯ
ರೈತ ಸಂಘಟನೆಗಳು ಒಗ್ಗೂಡಬೇಕು, ಯುವಕರು ಮುಂದಾಳತ್ವ ವಹಿಸಬೇಕು ಸುನೀತಾ ಪುಟ್ಟಣ್ಣಯ್ಯ

ಚನ್ನಪಟ್ಟಣ.ಫೆ.೧೩:ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯದಲ್ಲಿ ಒಂದೇ ಇರಬೇಕು, ಈಗಿರುವ ಹಲವು ಬಣಗಳು ಒಗ್ಗೂಡಬೇಕು. ವಿಚಾರ ವಿನಿಮಯವಾಗಬೇಕು, ಮೂಲ ಉದ್ದೇಶ ಗಳನ್ನು ಅರಿತು ಯುವಕ ರನ್ನು ಸಂಘಟಿಸಿ ರೈತ ಸಂಘಟನೆಯನ್ನು ಬಲಪಡಿ ಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಅಧ್ಯಕ್ಷ, ಮಾಜಿ ಶಾಸಕ ದಿವಂಗತ ಕೆ ಎಸ್ ಪುಟ್ಟಣ್ಣಯ್ಯರವರ ಧರ್ಮ ಪತ್ನಿ ಸುನೀತಾ ಪುಟ್ಟಣ್ಣಯ್ಯ ಹೇಳಿದರು.ಅವರು ಇಂದು ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರೊ. ಎಂ.ಡಿ ನಂಜುಂಡಸ್

Top Stories »  



Top ↑