Tel: 7676775624 | Mail: info@yellowandred.in

Language: EN KAN

    Follow us :


ಬದುಕು ವ್ಯಸ್ತ ವಾಗಿರಲಿ ಅಸ್ತವ್ಯಸ್ತವಾಗುವದು  ಬೇಡ ಆಚಾರ್ಯ ಮಹಾ ಶ್ರಮಣಜೀ
ಬದುಕು ವ್ಯಸ್ತ ವಾಗಿರಲಿ ಅಸ್ತವ್ಯಸ್ತವಾಗುವದು ಬೇಡ ಆಚಾರ್ಯ ಮಹಾ ಶ್ರಮಣಜೀ

ಚನ್ನಪಟ್ಟಣ: ನಮ್ಮ ಇಂದಿನ ಸಾಮಾಜಿಕ ಬದುಕು ವ್ಯಸ್ತವಾಗಿರಬೇಕು, ಅಲ್ಲ ಸಲ್ಲದ ವಿಚಾರಗಳಲ್ಲಿ  ಮುಳುಗಿ ಅಸ್ತವ್ಯಸ್ತವಾಗುವದು ಬೇಡ ಎಂದು ಜೈನ ಧರ್ಮದ ಗುರುಗಳಾದ ಆಚಾರ್ಯ ಮಹಾ ಶ್ರಮಣಜೀ ಯವರು ಕರೆ ನೀಡಿದರು.ಆಚಾರ್ಯರು ೪೫,೦೦೦ ಕಿಲೋಮೀಟರ್ ಪಾದಯಾತ್ರೆ ಹಮ್ಮಿಕೊಂಡಿದ್ದು ಚನ್ನಪಟ್ಟಣ ದ ಮೂಲಕ ಹಾದು ಹೋಗುವ ಸಂದರ್ಭದಲ್ಲಿ ಚನ್ನಪಟ್ಟಣ ದ ಜೈನ ಸಂಘದ ವತಿಯಿಂದ ಶತಮಾನೋತ್ಸವ ಭವನ

ಸೃಜನಾತ್ಮಕ ಮಹಾ ಕಾವ್ಯಗಳ ಮೂಲಕವೇ ಕನಕದಾಸರು ಇಂದಿಗೂ ಜೀವಂತ. ಭೂಹಳ್ಳಿ ಪುಟ್ಟಸ್ವಾಮಿ
ಸೃಜನಾತ್ಮಕ ಮಹಾ ಕಾವ್ಯಗಳ ಮೂಲಕವೇ ಕನಕದಾಸರು ಇಂದಿಗೂ ಜೀವಂತ. ಭೂಹಳ್ಳಿ ಪುಟ್ಟಸ್ವಾಮಿ

ಚನ್ನಪಟ್ಟಣ: ಪುರಾತನ ಕಾಲದಿಂದ ಇಂದಿನವರೆಗೂ ಕುವೆಂಪು ರವರ ಆದಿಯಾಗಿ ಎಲ್ಲಾ ಕವಿಗಳು ಒಂದು ಅಥವಾ ಎರಡು ಮಹಾ ಕಾವ್ಯಗಳನ್ನಷ್ಟೇ ರಚಿಸಿದ್ದಾರೆ. ಕನಕದಾಸರು ಅವರ ಜೀವಿತಾವಧಿಯಲ್ಲಿ ಹಲವು ಕಾವ್ಯಗಳನ್ನು ಇಂದಿಗೂ ಪ್ರಸ್ತುತವೆನಿಸುವ ಕೀರ್ತನೆಗಳನ್ನು ರಚಿಸಿದ್ದರಿಂದಲೇ ಐದು ನೂರು ವರ್ಷಗಳು ಕಳೆದರೂ ಜನಮಾನಸದಲ್ಲಿ ಅಜರಾಮರವಾಗಿ ಉಳಿಯಲು ಕಾರಣ ಎಂದು ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಹೇಳಿದರು.

ಗ್ರಾಮ ಪಂಚಾಯತಿ ವಸತಿ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಭಾಗ್ಯವಿಲ್ಲ ಆರೋಪ
ಗ್ರಾಮ ಪಂಚಾಯತಿ ವಸತಿ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಭಾಗ್ಯವಿಲ್ಲ ಆರೋಪ

ಚನ್ನಪಟ್ಟಣ: ಇಂದಿರಾಗಾಂಧಿ ಆವಾಸ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ, ವಾಜಪೇಯಿ ವಸತಿ ಯೋಜನೆ ಸೇರಿದಂತೆ ಗ್ರಾಮ ಪಂಚಾಯತಿ ವತಿಯಿಂದ ಫಲಾನುಭವಿಗಳಿಗೆ ನೀಡುವ ವಿವಿಧ ವಸತಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಿಂದ ಸರ್ಕಾರ ಹಣ ಮಂಜೂರು ಮಾಡದಿರುವುದರಿಂದ ತಲೆಯ ಮೇಲೆ ಸೂರು ನಿರ್ಮಿಸಿಕೊಳ್ಳುವ ಬಡವರ ಕನಸು ಕನಸಾಗಿಯೇ ಉಳಿದಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರ ಸಂಘದ ತಾಲ್ಲೂಕು ಅಧ್ಯಕ್ಷ

ನಗರ ವ್ಯಾಪ್ತಿಯ ಸಾತನೂರು ರಸ್ತೆ ಗುಂಡಿಗಳ ಆಗರ ಹೆಸರಿಗಷ್ಟೇ ದ್ವಿಪಥ ರಸ್ತೆ !
ನಗರ ವ್ಯಾಪ್ತಿಯ ಸಾತನೂರು ರಸ್ತೆ ಗುಂಡಿಗಳ ಆಗರ ಹೆಸರಿಗಷ್ಟೇ ದ್ವಿಪಥ ರಸ್ತೆ !

ಚನ್ನಪಟ್ಟಣ: ರಾಜ್ಯ ಹೆದ್ದಾರಿ ಸಾತನೂರು ರಸ್ತೆಯಲ್ಲಿ ಕಿರಿದಾದ ರಸ್ತೆಗಳು, ಕಿರಿದಾದ ಸೇತುವೆಗಳು ಹಾಗೂ ಕುಸಿದ ಸೇತುವೆಗಳದ್ದೇ ದರ್ಬಾರು ಎಂಬುದು ಸರ್ವೇಸಾಮಾನ್ಯವಾಗಿದೆ, ಇನ್ನೂ ನಗರ ವ್ಯಾಪ್ತಿ ಅಂದರೆ ಸಾತನೂರು ವೃತ್ತ ದಿಂದ ಮಹದೇಶ್ವರ ದೇವಾಲಯದ ತನಕ ಜೋಡಿ ರಸ್ತೆ ಮಾಡಿದರೂ ಸಹ ಏಕ ವಾಹನ ಸಂಚರಿಸುವಷ್ಟೇ ರಸ್ತೆ ಇದೆ. ರಸ್ತೆ ಅಗಲೀಕರಣ ಎಂದರೆ ಪಾದಚಾರಿ ರಸ್ತೆ (ಫುಟ್ ಪಾತ್) ತೆರವುಗೊಳಿಸಿ ಅಗ

ಅಯೋಧ್ಯಾ ಐತಿಹಾಸಿಕ ತೀರ್ಪು (೯/೧೧) ನೀಡಿದ ಸುಪ್ರೀಂ, ದೇಶಾದ್ಯಂತ ಕಟ್ಟೆಚ್ಚರ. ಶಾಂತಿಯುತ ಸಂಭ್ರಮ
ಅಯೋಧ್ಯಾ ಐತಿಹಾಸಿಕ ತೀರ್ಪು (೯/೧೧) ನೀಡಿದ ಸುಪ್ರೀಂ, ದೇಶಾದ್ಯಂತ ಕಟ್ಟೆಚ್ಚರ. ಶಾಂತಿಯುತ ಸಂಭ್ರಮ

ರಾಮನಗರ (ದೆಹಲಿ):  ೧೫೦ ವರ್ಷಗಳಿಗೂ ಹೆಚ್ಚು ಕಾಲ ವಿವಾದವಿದ್ದು ೧೯೮೦ ರ ಬಳಿಕ ದೇಶದ ರಾಜಕೀಯ ಬೆಳವಣಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ೧೯೯೨ ರ ಡಿಸೆಂಬರ್ ನಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹಿಂದೂ ಕಾರ್ಯಕರ್ತರಿಂದ ಬಾಬರಿ ಮಸ್ಜಿದ್ ಧ್ವಂಸ ನಂತರ ನಡೆದ ನಿರಂತರ ವ್ಯಾಜ್ಯಗಳಲ್ಲದೆ ಕಳೆದ ನಲವತ್ತು ದಿನಗಳ

ಕನಕ ಜಯಂತಿ ಪೂರ್ವಭಾವಿ ಸಭೆ ಮುಂದೂಡಿಕೆ
ಕನಕ ಜಯಂತಿ ಪೂರ್ವಭಾವಿ ಸಭೆ ಮುಂದೂಡಿಕೆ

ಚನ್ನಪಟ್ಟಣ: ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಇದೇ ತಿಂಗಳ ಹದಿನೈದನೇ ತಾರೀಖು ನಡೆಯಲಿರುವ ಕನಕ ಜಯಂತಿ ಯ ಪೂರ್ವಭಾವಿ ಸಭೆಯನ್ನು ಶಿರಸ್ತೇದಾರ ಮಹದೇವಯ್ಯ ಮುಂದಿನ ಸೋಮವಾರ ಅಂದರೆ ಹನ್ನೊಂದನೇ ತಾರೀಖಿಗೆ ಮುಂದೂಡಿದರು.ತಹಶಿಲ್ದಾರ್ ಸುದರ್ಶನ್ ರವರು ಕಾರ್ಯನಿಮಿತ್ತ ಮಾಗಡಿ ತಾಲ್ಲೂಕಿಗೆ ಹೋಗಿದ್ದ ಕಾರಣ ಅವರ ಅನುಪಸ್ಥಿತಿಯಲ್ಲಿ

ಇಪ್ಪತ್ತಾರು ಮಂದಿಯಿಂದ ಶೆಟ್ಟಿಹಳ್ಳಿ ಕೆರೆ ಒತ್ತುವರಿ ನೋಟೀಸ್ ಜಾರಿ
ಇಪ್ಪತ್ತಾರು ಮಂದಿಯಿಂದ ಶೆಟ್ಟಿಹಳ್ಳಿ ಕೆರೆ ಒತ್ತುವರಿ ನೋಟೀಸ್ ಜಾರಿ

ಚನ್ನಪಟ್ಟಣ: ನಗರದ ಶೆಟ್ಟಿಹಳ್ಳಿ ಕೆರೆಯ ಒತ್ತುವರಿ ಸರ್ವೇ ಕಾರ್ಯವು ಜಿಲ್ಲಾ ಪಂಚಾಯತಿ ಮತ್ತು ನಗರಸಭೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಜಂಟಿಯಾಗಿ ನಡೆಯಿತು. ಈಗಾಗಲೇ ಸರ್ವೇ ನಡೆದು ಗುರುತು ಮಾಡಿದ್ದರೂ ಸಹ ತಾಲ್ಲೂಕು ಆಡಳಿತ, ನಗರಸಭೆ, ಜಿಲ್ಲಾ ಪಂಚಾಯತಿ ಹಾಗೂ ದೂರುದಾರರ ಸಮಕ್ಷಮದಲ್ಲಿ ಸರ್ವೇ ಮಾಡಿಸಿ ಒತ್ತುವರಿ ಮಾಡಿಕೊಂಡಿರುವ ಒಟ್ಟು ಇಪ್ಪತ್ತಾರು ಮಂದಿಗೆ ನೋಟೀಸ್ ನೀಡಲು ತೀರ್ಮಾನಿಸಲಾಗಿದೆ.

ಶೆಟ್ಟಿಹಳ್ಳಿ ಕೆರೆ ಯಾವ ಇಲಾಖೆ ಗೆ ಸೇರಿದ್ದು ? ಬಗೆಹರಿಯದ ಗೊಂದಲ ! ಲೋಕಾಯುಕ್ತ ಬೇಸರ
ಶೆಟ್ಟಿಹಳ್ಳಿ ಕೆರೆ ಯಾವ ಇಲಾಖೆ ಗೆ ಸೇರಿದ್ದು ? ಬಗೆಹರಿಯದ ಗೊಂದಲ ! ಲೋಕಾಯುಕ್ತ ಬೇಸರ

ಚನ್ನಪಟ್ಟಣ: ಶೆಟ್ಟಿಹಳ್ಳಿ ಕೆರೆಯ ಒತ್ತುವರಿಗೆ ಸಂಬಂಧಿಸಿದಂತೆ ಅರ್ಜಿದಾರರ ದೂರಿನ ಮೇರೆಗೆ ದೂರು ದಾಖಲಿಸಿಕೊಂಡು ಸರ್ವೇ ಮಾಡಿಸಲು ಸೂಚನೆ ನೀಡಿದ್ದು ಪರಿಶೀಲಿಸಲು ಇಂದು ಲೋಕಾಯುಕ್ತ ಡಿವೈಎಸ್ಪಿ ಗೌತಮ್ ಮತ್ತು ತಂಡ ತಾಲ್ಲೂಕು ಕಛೇರಿಯಲ್ಲಿ ದೂರುದಾರರ ಸಮ್ಮುಖದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.ಈ ಮೊದಲು ನಮ್ಮ ವ್ಯಾಪ್ತಿಗೆ ಬರುತ್ತದೆ ಎಂದು ಒಪ್ಪಿಕೊಂಡಿದ್ದ ಜಿಲ

ಅನಾವೃಷ್ಠಿಯಿಂದ ಪಾರಾದ ರಾಗಿ ಬೆಳೆ ಅತಿವೃಷ್ಟಿಗೆ ಬಲಿಯಾಗುವತ್ತ
ಅನಾವೃಷ್ಠಿಯಿಂದ ಪಾರಾದ ರಾಗಿ ಬೆಳೆ ಅತಿವೃಷ್ಟಿಗೆ ಬಲಿಯಾಗುವತ್ತ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಈ ಬಾರಿ ರಾಗಿ ಬೆಳೆಯು ಹುಲುಸಾಗಿ ಬೆಳೆದಿದ್ದು ರೈತನ ಮೊಗದಲ್ಲಿ ಮಂದಹಾಸ ಮಿನುಗುತ್ತಿತ್ತು.ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಇನ್ನೇನು ಕುಯಿಲಿಗೆ ಬಂದ ಹುಲುಸಾದ ರಾಗಿ ಫಸಲು ಆಗಾಗ್ಗೆ ಸುರಿದ ಮಳೆಯಿಂದ ಬಾಗಿ ನೆಲಕಚ್ಚಿದ್ದು ರೈತನ ಆಶಾಗೋಪುರ ಕಳಚಿ ಬಿದ್ದಿದೆ.ಕಳೆದ ಹಲವಾರು ವರ್ಷಗಳಿಗೆ ಹೋಲಿಸಿದರೆ ಈ ಸ

ನಾಡು ನುಡಿ ಯ ಕೀಳರಿಮೆ ಪರದೇಶಿಗಳಿಂದಲ್ಲ, ನಮ್ಮಿಂದಲೇ ಆಗಿದೆ. ಉಪನ್ಯಾಸಕ ದೇವರಾಜು
ನಾಡು ನುಡಿ ಯ ಕೀಳರಿಮೆ ಪರದೇಶಿಗಳಿಂದಲ್ಲ, ನಮ್ಮಿಂದಲೇ ಆಗಿದೆ. ಉಪನ್ಯಾಸಕ ದೇವರಾಜು

ಚನ್ನಪಟ್ಟಣ: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ನಾಡು ನುಡಿ ಜಲ ನಮ್ಮ ಹಕ್ಕು, ನಾವು ಕೊಡುಗೈ ದಾನಿಗಳೇ ವಿನಹ ಬೇಡಿ ಪಡೆಯುವರಲ್ಲ, ಕನ್ನಡ ನಾಡಿಗಾಗಿ ಹೋರಾಟ ಮಾಡಿದ ಮಹನೀಯರ ಋಣವನ್ನು ಇಂದಿಗೂ ತೀರಿಸಲಾಗಿಲ್ಲ. ಯಾರೋ ಪರದೇಶಿಗಳಿಂದ ನಮ್ಮ ಭಾಷೆ ಸೊರಗಿಲ್ಲ. ನಮ್ಮಿಂದ, ಕುರುಡು ಕಾಂಚಾಣಕ್ಕೆ ಕೈ ಒಡ್ಡುವ ಕೆಲ ಕನ್ನಡಿಗರಿಂದಲೇ ನಾಡು ನುಡಿಗೆ ಮಾರಕವಾಗಿದೆ ಎಂದು ಅರಳಾಳುಸಂದ್ರ ಪದವಿ ಪೂರ್ವ ಕಾ

Top Stories »  



Top ↑