Tel: 7676775624 | Mail: info@yellowandred.in

Language: EN KAN

    Follow us :


ಸಂಘದ ಆಸ್ತಿ ಉಳಿಸಲು ಶ್ರಮಿಸಿದ್ದೇನೆ. ಡಾ ಅಪ್ಪಾಜಿಗೌಡ
ಸಂಘದ ಆಸ್ತಿ ಉಳಿಸಲು ಶ್ರಮಿಸಿದ್ದೇನೆ. ಡಾ ಅಪ್ಪಾಜಿಗೌಡ

ಚನ್ನಪಟ್ಟಣ: ಸಜ್ಜೆಪಾಳ್ಯದ ಜಮೀನು ಕಬಳಿಸಲು ಬಿಡದೆ ಇದ್ದದ್ದರಿಂದ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಸಂಘದ ಆಸ್ತಿ ಉಳಿಸುವುದರ ಜೊತೆಗೆ ಅಭಿವೃದ್ಧಿಗೂ ಶ್ರಮಿಸಿದ್ದೇನೆ. ಕಳೆದ ಬಾರಿ ಆದ ಕಹಿ ಅನುಭವದಿಂದ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದೇ ಬೇಡ ಎಂದು ನಿರ್ಧರಿಸಿದ್ದೇ, ಆದರೆ, ಹಿತೈಷಿಗಳ ಒತ್ತಾಸೆ ಮತ್ತು ನಮ್ಮ ಮೇಲೆ ಬಂದ ನಿರಾಧಾರ ಆರೋಪಗಳಿಗೆ 

ಜೆಡಿಎಸ್ ವತಿಯಿಂದ ಜಲಧಾರೆ ಕಾರ್ಯಕ್ರಮ: ಎಚ್ಡಿಕೆ ಘೋಷಣೆ
ಜೆಡಿಎಸ್ ವತಿಯಿಂದ ಜಲಧಾರೆ ಕಾರ್ಯಕ್ರಮ: ಎಚ್ಡಿಕೆ ಘೋಷಣೆ

ರಾಮನಗರ: ನಾಡಿನ ಸುಭೀಕ್ಷೆಗಾಗಿ ರಾಜ್ಯದ 38 ಜೀವನದಿಗಳ ನೀರನ್ನು ಸಂಗ್ರಹಿಸಿ ಒಂದು ವರ್ಷಗಳ ಕಾಲ ಪೂಜಿಸುವ \"ಜಲಧಾರೆ\" ಎಂಬ ವಿನೂತನ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ಜನವರಿಯಲ್ಲಿ ಹಮ್ಮಿಕೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಡದಿ ಪುರಸಭೆ 7ನೇ ವಾರ್ಡ್ ವ್ಯಾಪ್ತಿಯ ಕೇತಗಾನಹಳ್ಳಿ ಗ್ರಾಮದಲ್ಲಿ ನಡೆದ ಗ್ರಾಮದೇವತೆ ನೂತನ ದೇವಾಲಯ ಉದ್ಘಾಟನೆ, ಮಾರಮ್ಮ ಮೂರ್ತಿ ಪ್ರತಿಷ್

ಭೀಕರ ಮಳೆಗೆ ಕೊಚ್ಚಿ‌‌ ಹೋದ ಸೇತುವೆ
ಭೀಕರ ಮಳೆಗೆ ಕೊಚ್ಚಿ‌‌ ಹೋದ ಸೇತುವೆ

ರಾಮನಗರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಕ್ಷರಸಹಃ ಕರುನಾಡು ಬೆಚ್ಚಿಬಿದ್ದಿದೆ. ಬೆಳೆ ಹಾನಿ ಸೇರಿದಂತೆ ಅನೇಕ ಅವಾಂತರಗಳು ಸೃಷ್ಟಿಯಾಗಿದೆ. ಮತ್ತೊಂದು ಕಡೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕೊಂಡಿಯಂತಿದ್ದ ಸೇತುವೆ ಕೊಚ್ಚಿ ಹೋಗಿದೆ.ರಭಸವಾಗಿ ಹರಿಯುತ್ತಿರುವ ನೀರು, ಕೊಚ್ಚಿ ಹೋಗಿರುವ ಸೇತುವೆ, ಕುಸಿದು ಬಿದ್ದಿರುವ ವಿದ್ಯುತ್ ಕಂಬಗಳು,‌ ಇಷ್ಟೆಲ್ಲಾ ದೃಶ್ಯಗಳು ಕಂಡು ಬಂದಿದ್ದು, ರಾಮನಗರ ತಾಲ್ಲೂಕಿನ ಕೂ

ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ
ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ

ರಾಮನಗರ: ಕೈಗೆ ಬಂದು ತುತ್ತು ಬಾಯಿಗೆ ಇಲ್ಲ ಎಂಬಂತಹ ಸ್ಥಿತಿ ರೇಷ್ಮನಾಡು ರಾಮನಗರ ಜಿಲ್ಲೆಯ ರೈತರದ್ದಾಗಿದೆ. ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿದ  ಮಳೆಯಿಂದಾಗಿ ಅನ್ನದಾತ ತತ್ತರಿಸಿದ್ದು, ಕೈಗೆ ಬರಬೇಕಿದ್ದ ಫಸಲು ಕಣ್ಣ ಮುಂದೆಯೇ ನೆಲಕಚ್ಚುತ್ತಿದೆ. ಜಿಲ್ಲೆಯಲ್ಲಿ 41 ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆ ನಷ್ಟವಾಗಿದೆ.ಜಿಲ್ಲೆಯಾದ್ಯಂತ ಸುರಿದ ಅಕಾಲಿಕ

ಮಹಿಳೆಯರು ಸ್ವಾವಲಂಬನೆ ಜೊತೆಗೆ ಆರ್ಥಿಕವಾಗಿ ಬೆಳೆಯಬೇಕು. ಸಿ ಪುಟ್ಟಸ್ವಾಮಿ
ಮಹಿಳೆಯರು ಸ್ವಾವಲಂಬನೆ ಜೊತೆಗೆ ಆರ್ಥಿಕವಾಗಿ ಬೆಳೆಯಬೇಕು. ಸಿ ಪುಟ್ಟಸ್ವಾಮಿ

ರಾಮನಗರ: ಮಹಿಳೆಯರು ಎಂದರೆ ಅಡುಗೆ ಮನೆಗೆ ಸೀಮಿತ ಎಂಬ ಭಾವನೆ ಇಂದಿಲ್ಲ. ಸೇಕ್ರೆಡ್ ಸಂಸ್ಥೆಯಂತಹ ಹಲವಾರು ಮಹಿಳಾ ಎನ್ ಜಿ ಓ ಗಳು, ಸಹಕಾರಿ ಸಂಸ್ಥೆಗಳು, ಬ್ಯಾಂಕುಗಳು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಆಕೆಯನ್ನು ಮಾನಸಿಕವಾಗಿ, ಆರ್ಥಿಕವಾಗಿ ಸದೃಢಗೊಳಿಸಿವೆ. ಹಾಗಾಗಿ ಮಹಿಳೆಯರು ಇಂದು ಪುರುಷರಷ್ಟೇ ಅಲ್ಲಾ, ಪುರುಷರಿಗಿಂತಲೂ ಒಂದು ಹೆಜ್ಜೆ ಬಹುತೇಕ ಎಲ್ಲಾ ರೀತಿಯಲ್ಲೂ

ಕಸಾಪ ಜಿಲ್ಲಾ ಚುನಾವಣೆ: ಬಿ ಟಿ ನಾಗೇಶ್ ಗೆ ಜಯ
ಕಸಾಪ ಜಿಲ್ಲಾ ಚುನಾವಣೆ: ಬಿ ಟಿ ನಾಗೇಶ್ ಗೆ ಜಯ

ಚನ್ನಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಮತ್ತು ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಫರ್ಧೆ ಮಾಡಿದ್ದ ಬಿ.ಟಿ.ನಾಗೇಶ್‍ ಅವರು 707 ಅಂತರದಲ್ಲಿ ಸಹಸ್ಪರ್ಧಿ ಚಕ್ಕೆರೆ ಯೋಗೇಶ್, ಪಾರ್ವತೀಶ್ ಬಿ ಮತ್ತು ವಿರುದ್ಧ ಜಯಬೇರಿ ಬಾರಿಸುವ ಮೂಲಕ ಜಿಲ್ಲೆಯಲ್ಲಿ ಕನ್ನಡದ ರಥವನ್ನು ಎಳೆಯುವ ಜವಾಬ್ದಾರಿಯನ್ನು ಪಡೆದಯಕೊಂಡಿದ್ದು, ಈ ಮೂಲಕ ಕಸಾಪ ಚುನಾವಣೆಯಲ್ಲಿನ ಕುತೂಹಲಗಳಿಗೆ ತೆರೆಬಿದ್ದಿದೆ.

ಮುನಿಯಪ್ಪನದೊಡ್ಡಿ‌ ಸರ್ಕಾರಿ ಶಾಲಾ ಮಕ್ಕಳಿಗೆ ಟೀ ಶರ್ಟ್ ವಿತರಿಸಿದ ಲೋಕೇಶ್
ಮುನಿಯಪ್ಪನದೊಡ್ಡಿ‌ ಸರ್ಕಾರಿ ಶಾಲಾ ಮಕ್ಕಳಿಗೆ ಟೀ ಶರ್ಟ್ ವಿತರಿಸಿದ ಲೋಕೇಶ್

ಚನ್ನಪಟ್ಟಣ: ತಾಲೂಕಿನ ಮುನಿಯಪ್ಪನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮಾಜಸೇವಕ, ಜೆಡಿಎಸ್ ನಾಯಕ ನರ್ಸರಿ ಲೋಕೇಶ್ ಗುರುವಾರ ಟೀ ಶರ್ಟ್ ಗಳನ್ನು ವಿತರಿಸಿದರು.ಈ ವೇಳೆ ಮಾತನಾಡಿದ ಅವರು, ಕೋವಿಡ್ ನಂತರ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಗೊಂಡಿರುವುದು ಸಂತಷದ ವಿಚಾರ. ಈ ಹಿಂದೆ ಸರ್ಕಾರಿ ಶಾಲೆಗಳು ಎಂದರೆ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ ಯವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ ನವರು ಅಭಿಪ್ರಾಯ ಪಟ್ಟರು. ಅವರು ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.  ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸಾಪ ಸದಸ್ಯರು ಎರಡನೇ ಬಾರಿಯೂ ಆಶೀರ್ವದಿಸಿ ಕಳುಹಿಸಿದರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಕನ್ನಡ ಭವನ ನಿರ್ಮಿಸಲು ಸಹಕಾರಿಯಾಗುತ್ತದೆ ಎಂದು ಜಾನಪದ ತಜ್ಞ ಚಕ್ಕೆರೆ ಶಿವಶಂಕರ್ ಅಭಿಪ್ರಾಯಪಟ್ಟರು.ಕನ್ನಡಿಗರ ಹೆಮ್ಮೆಯ

ಪಿಎಸೈ ಹುದ್ದೆ ಕೊಡಿಸುವ ಆಮೀಷ ಒಡ್ಡಿ 14 ಲಕ್ಷ ದೋಖಾ: ಚನ್ನಪಟ್ಟಣದಲ್ಲಿ ದೂರು ದಾಖಲು
ಪಿಎಸೈ ಹುದ್ದೆ ಕೊಡಿಸುವ ಆಮೀಷ ಒಡ್ಡಿ 14 ಲಕ್ಷ ದೋಖಾ: ಚನ್ನಪಟ್ಟಣದಲ್ಲಿ ದೂರು ದಾಖಲು

ಚನ್ನಪಟ್ಟಣ: ಪಿಎಸ್ಐ ಹುದ್ದೆ ಕೊಡಿಸುವುದಾಗಿ 14 ಲಕ್ಷ ರೂ. ದೋಖಾ ಪ್ರಕರದಲ್ಲಿ ಮೂವರ ವಿರುದ್ದ ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸಲಾಗುತ್ತಿದೆ.ಬೆಂಗಳೂರು ದಕ್ಷಿಣ ತಾಲೂಕಿನ‌ ಕೆಂಗೇರಿ ಬಳಿಯ ರಾಮೋಹಳ್ಳಿಯ ಗೋವಿಂದರಾಜು ಮತ್ತು ದಿಲೀಪ್ ಎಂಬುವರಿಂದ ಪಿಎಸ್ಐ ಹುದ್ದೆ ಕೊಡಿಸುವುದಾಗಿ 14 ಲಕ್ಷ ಹಣ ಪಡೆದು ನಮಗೆ ವಂ

Top Stories »  



Top ↑