ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ೦೫ (೬೦ ಬಾಟಲ್) ಬಾಕ್ಸ್ ಬಿಯರ್ ಬಾಟಲ್ ಗಳು ಪತ್ತೆಯಾಗಿವೆ.ಕೆ.ಎ-೫೩ ಎಂಬಿ ೬೮೯೯ ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮದ್ಯ ಪತ್ತೆಯಾಗಿದ್ದು, ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟ
ಪತ್ರಕರ್ತ ಹನುಮಂತು ಗೆ ಶ್ರದ್ಧಾಂಜಲಿ ಅರ್ಪಿಸಿದ ತಾಲ್ಲೂಕು ಪತ್ರಕರ್ತರು*
ಚನ್ನಪಟ್ಟಣ:ಏ/೨೨/೨೦/ಬುಧವಾರ. ನಗರದ ಗಾಂಧಿ ಸ್ಮಾರಕ ಭವನದಲ್ಲಿ ನೆನ್ನೆ ಅಪಘಾತದಲ್ಲಿ ನಿಧನ ಹೊಂದಿದ ಪಬ್ಲಿಕ್ ಟಿ.ವಿ ಯ ವರದಿಗಾರ ಟಿ.ಹನುಮಂತು (೩೩) ಇವರ ಸಾವಿಗೆ ತಾಲ್ಲೂಕಿನ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಸೇರಿ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಿದ್ದರು.ಈ ಸಂದರ್ಭದಲ್ಲಿ ಎಲ್ಲಾ ಪತ್ರಕರ್ತರೂ ೨ ನಿಮಿಷ ಮೌನ ಆಚರಿಸಿ ಮೃತ ಹನುಮಂತು ಅವರ ಭಾವ ಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು.
ಪಬ್ಲಿಕ್ ಟಿವಿ ರಾಮನಗರ ಜಿಲ್ಲಾ ಪ್ರತಿನಿಧಿ ಹನುಮಂತು ಅಪಘಾತದಿಂದ ನಿಧನ
ರಾಮನಗರ:ಏ/೨೧/೨೦/ಮಂಗಳವಾರ. ಪಬ್ಲಿಕ್ ಟಿ ವಿ ಯ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿದ್ದ ಹನುಮಂತು ಜಿಲ್ಲಾ ಕಾರಾಗೃಹ ಬಳಿ ಇಂದು ವರದಿ ಮಾಡುತಿದ್ದ ವೇಳೆ ಅಪಘಾತ ಸಂಭವಿಸಿ ಮೃತ ಪಟ್ಟಿದ್ದಾರೆ.ಜಿಲ್ಲಾ ಕಾರಾಗೃಹದಲ್ಲಿದ್ದ ೧೭೭ ಮಂದಿ ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿ, ಬೆಂಗಳೂರಿನ ಪಾದರಾಯನಪುರ ದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು
ಟೈರ್ ಸಿಡಿದು ಕಾರು ಅಪಘಾತ, ಯುವಕ ಪಾರು
ಚನ್ನಪಟ್ಟಣ:ಏ/೨೧/೨೦/ಮಂಗಳವಾರ. ನಗರದ ಸಾತನೂರು ರಸ್ತೆಯಲ್ಲಿ ಸೋಮವಾರ ತಡರಾತ್ರಿ ಹೋಂಡಾ ಕಂಪೆನಿಯ ಕಾರಿನ ಮುಂಭಾಗದ ಟೈರ್ ಸಿಡಿದು, ಡಿವೈಡರ್ ಗೆ ಅಪ್ಪಳಿಸಿ ಮಗುಚಿ ಬಿದ್ದಿದೆ.ತಾಲ್ಲೂಕಿನ ಬಲ್ಲಾಪಟ್ಟಣ ಗ್ರಾಮದ ಯುವಕ ಸತೀಶ ಎಂಬುವವರು ಕಾರು ಚಾಲನೆ ಮಾಡುತ್ತಿದ್ದು, ಟೈರ್ ಸಿಡಿದ ಪಾರಿಣಾಮ ಅಪಘಾತ ಸಂಭವಿಸಿದೆ. ಚಾಲಕ ಸತೀಶ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕ
ಕೊರೊನಾ ಜಾಗೃತಿ ಮತ್ತು ಎಚ್ಚರಿಕೆಯ ಗಂಟೆಯಾಗಿ ರೂಟ್ ಮಾಚ್೯ ಮಾಡಿದ ಪೋಲೀಸರು
ಚನ್ನಪಟ್ಟಣ:ಏ/೨೧/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸಾರ್ವಜನಿಕರು ಮನೆಯಿಂದ ಹೊರ ಬಾರದಿರುವಂತೆ ಎಚ್ಚರಿಕೆ ನೀಡುವ ಸದುದ್ದೇಶದಿಂದ ಪೋಲೀಸ್ ಉಪ ಅಧೀಕ್ಷಕ ಓಂಪ್ರಕಾಶ್ ನೇತೃತ್ವದಲ್ಲಿ ನಗರದ ಬಹುತೇಕ ವಾಡ್೯ಗಳಲ್ಲಿ ೧೫೦ ಕ್ಕೂ ಹೆಚ್ಚು ಸಿಬ್ಬಂದಿಗಳು ರೂಟ್ ಮಾಚ್೯ ನಡೆಸಿದರು.
ಕೊರೊನಾ ಮುಕ್ತ ಜಿಲ್ಲೆಗೆ ಇಲಾಖೆಗಳ ಸಹಕಾರದೊಂದಿಗ ಸಂಘಸಂಸ್ಥೆಗಳು ಮತ್ತು ಮಾಧ್ಯಮದವರ ಸಹಕಾರ ಅತ್ಯಗತ್ಯ ಹರೂರು ರಾಜಣ್ಣ
ಕೊರೊನಾ (ಕೋವಿಡ್-೧೯ ) ತಡೆಗಟ್ಟಲು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿದ ಮಾಧ್ಯಮದವರ ಸಹಕಾರ ಶ್ಲಾಘನೀಯ, ಮಾಧ್ಯಮದ ಮೂಲಕ ಹಳ್ಳಿಹಳ್ಳಿಯ ಮೂಲೆಯ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದೀರಿ.ಮುಂದೆಯೂ ಸಹಕಾರ ಇರಲಿ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ತಿಳಿಸಿದರು.ಅವರು ಇಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಮಾಧ್ಯಮದವರು, ಪೋಲೀಸ್ ಇಲಾಖೆ, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಹಸಿದವರಿಗೆ ಅನ್ನ ನೀಡುತ್ತಿರುವ ಸಂಘಸಂಸ್ಥೆಗಳಿಗ
ತಾಳೆಯೋಲೆ ೨೦೯: ಮಾನವನ ಜೀವನದಲ್ಲಿ ಆಧ್ಯಾತ್ಮಿಕ ಗುರುವಿನ ಅವಶ್ಯಕತೆ ಏನು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*ಮಾನವನ ಜೀವನದಲ್ಲಿ ಆಧ್ಯಾತ್ಮಿಕ ಗುರುವಿನ ಅವಶ್ಯಕತೆ ಏನು ?*ಇಂದು ಕೋಟಿ ವಿದ್ಯೆಗಳು ಇದ್ದರೂ ಅವೆಲ್ಲವೂ ಕೂಳಿಗಾಗಿ ಕೂಡಿರುವ ವಿದ್ಯೆಗಳೇ. ಈ ಕೂಳಿಗಾಗಿ ವಿದ್ಯೆಗಳನ್
ಕೊರೊನಾ ತೊಲಗಿಸಿ, ರೈತರನ್ನು ಉಳಿಸಿ, ರೈತ ಸಂಘ ಹಕ್ಕೊತ್ತಾಯ
ಚನ್ನಪಟ್ಟಣ:ಏ/೨೦/೨೦/ಸೋಮವಾರ. ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ವತಿಯಿಂದ ಕೊರೊನಾ ವೈರಸ್ ತೊಲಗಿಸಿ, ರೈತರನ್ನು ಉಳಿಸಿ, ಜೀವ ಉಳಿಯಲಿ, ಜೀವನವೂ ನಡೆಯಲಿ, ಬೆಳೆಗಳಿಗೆ ಬೆಲೆ ಬರಲಿ ಎಂದು ಆಗ್ರಹಿಸಿ ಎಲ್ಲಾ ಜಿಲ್ಲೆಗಳ ಸಂಘಟನೆಗಳ ಪದಾಧಿಕಾರಿಗಳು ಸತ್ಯಾಗ್ರಹ ನಡೆಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯ ಪತ್ರ ಕಳುಹಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ರಾ
ತಾಲ್ಲೂಕಿನ ತುಳಸಿ ಬೆಳೆಗಾರರಿಗೆ ಆಶಾಕಿರಣವಾದ ಗಣೇಶ ಹರ್ಬಲ್ ಸಂಸ್ಥೆ
ಚನ್ನಪಟ್ಟಣ:ಏ/೨೦/೨೦/ಸೋಮವಾರ. ತಾಲ್ಲೂಕಿನ ಅಂಬಾಡಹಳ್ಳಿಯ ರೈತರು ಹಲವು ವರ್ಷಗಳಿಂದ ತುಳಸಿ ಬೆಳೆಯುವುದು, ಅದನ್ನು ದೇವಸ್ಥಾನಗಳಿಗೆ ಹಾಗೂ ಹೂವು ಮಾರಾಟ ಕೇಂದ್ರ ದಲ್ಲಿ ಮಾರಿ ಅದರಿಂದ ಗಳಿಸಿದ ಹಣದಿಂದ ಬದುಕು ಕಟ್ಟಿಕೊಳ್ಳುತ್ತಿದ್ದರು.ಕೊರೊನಾ ವಕ್ಕರಿಸಿದಾಗಿನಿಂದಲೂ ತುಳಸಿ ಯನ್ನು ಕಿತ್ತು ಮಾರಲಾಗದ್ದರಿಂದ, ಅವರನ್ನು ಸಾಕಷ್ಟು ಪ್ರಮಾಣದಲ್ಲಿ ಜರ್ಝರಿತಗೊಳಿಸಿತ್ತ
ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರವಿಶಂಕರ್ ಗುರೂಜಿ ಜೊತೆ ಈಶ್ವರಪ್ಪ ಚರ್ಚೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ನ ಸಂಸ್ಥೆಯಲ್ಲಿ ಗುರುಗಳಾದ ಶ್ರೀಶ್ರೀ ರವಿಶಂಕರ ಗುರೂಜಿ ಅವರನ್ನು ಇಂದು ಭೇಟಿ ಮಾಡಿ ಪಂಚಾಯತ್ ರಾಜ್ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ನರೇಗಾ ಯೋಜನೆಯ ಮುಖಾಂತರ ಆಯ್ದ ಕೆಲವು ಜಿಲ್ಲೆಗಳಲ್ಲಿ ಜಲಸಂಪನ್ಮೂಲ ಅಭಿವೃದ್ಧಿ ಕೈಗೊಳ್ಳುವ ಬಗ್ಗೆ ಚರ್ಚಿಸಿದರು.