Tel: 7676775624 | Mail: info@yellowandred.in

Language: EN KAN

    Follow us :


ಅನ್ನದಾಸೋಹಕ್ಕೆ ಆದ್ಯತೆ ನೀಡಿ, ನಿರಾಶ್ರಿತರ ಹೊಟ್ಟೆ ತುಂಬಿಸುತ್ತಿರುವ ಸಿ ಪಿ ಯೋಗೇಶ್ವರ್
ಅನ್ನದಾಸೋಹಕ್ಕೆ ಆದ್ಯತೆ ನೀಡಿ, ನಿರಾಶ್ರಿತರ ಹೊಟ್ಟೆ ತುಂಬಿಸುತ್ತಿರುವ ಸಿ ಪಿ ಯೋಗೇಶ್ವರ್

ಸಂಕಷ್ಟ ಸಮಯ, ಬಿಜೆಪಿ ಸಹಾಯ ಎಂಬ ಉದ್ಘೋಷದೊಂದಿಗೆ ನಗರದಲ್ಲಿ ಹಮ್ಮಿಕೊಂಡಿರುವ ಅನ್ನದಾಸೋಹವನ್ನು ಸಚಿವ ಸಿ ಪಿ ಯೋಗೇಶ್ವರ್ ರವರು ಖುದ್ದು ನಿಂತು, ಆಸ್ಥೆವಹಿಸಿ ಮಾಡುತ್ತಿದ್ದಾರೆ.ಇತ್ತೀಚೆಗೆ ನಗರದ ಸಾತನೂರು ರಸ್ತೆಯಲ್ಲಿರುವ ಎಲ್ ಎನ್ ಕಲ್ಯಾಣ ಮಂಟಪದಲ್ಲಿ ಅನ್ನದಾಸೋಹಕ್ಕೆ ಚಾಲನೆ ನೀಡಿದ್ದು, ನಂತರವೂ ಸಹ ಬಂದು, ವೀಕ್ಷಿಸಿ ಸಲಹೆ ಸೂಚನೆ ಕೊಟ್ಟು ಹೋಗುತ್ತಿರುವುದು ಅವರ ಬಡವರ ಬಗೆಗಿನ ಕಾಳಜಿ ತೋರಿಸುತ್ತಿದೆ.ಶ

ಆದಿಚುಂಚನಗಿರಿ ಮಠದ ವತಿಯಿಂದ ತಾಲ್ಲೂಕಿನಾದ್ಯಂತ ಇರುವ ಕೊರೊನಾ ಸೋಂಕಿತರಿಗೆ ಔಷಧ ಕಿಟ್ ನೀಡಿದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ
ಆದಿಚುಂಚನಗಿರಿ ಮಠದ ವತಿಯಿಂದ ತಾಲ್ಲೂಕಿನಾದ್ಯಂತ ಇರುವ ಕೊರೊನಾ ಸೋಂಕಿತರಿಗೆ ಔಷಧ ಕಿಟ್ ನೀಡಿದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಇರುವ ಕೊರೊನಾ ಸೋಂಕಿತರಿಗೆ ಆಯಾಯ ಭಾಗದಲ್ಲಿರುವ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರದ ಸಾರ್ವಜನಿಕ ಆಸ್ಪತ್ರೆಗೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳು ಕೊರೊನಾ ಮೆಡಿಸನ್ ಕಿಟ್ ಗಳನ್ನು ವಿತರಿಸಿದರು.ಆದಿಚುಂಚನಗಿರಿ ಮಹಾಸಂಸ್ಥಾನ ದ ಗುರು ಶ್ರೀ ಡಾ ಬಾಲಗಂಗಾಧರನಾಥ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ, ಪೀಠಾಧಿಪತಿಗಳಾದ ಶ್ರೀ ಡಾ ನಿರ್ಮಲಾನಂದನಾಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ರಾಜ್ಯ

ಜಿಲ್ಲೆಯ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲೊಂದು ಒಳ್ಳೆಯ ಜಾಗ. ಪಾಳುಬಿದ್ದ ಮನೆಗಳಿಗೆ ಹೊಸರೂಪ ನೀಡಿ ಹಂಚಲು ಸಕಾಲ
ಜಿಲ್ಲೆಯ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲೊಂದು ಒಳ್ಳೆಯ ಜಾಗ. ಪಾಳುಬಿದ್ದ ಮನೆಗಳಿಗೆ ಹೊಸರೂಪ ನೀಡಿ ಹಂಚಲು ಸಕಾಲ

ಕೊಳಚೆ ನಿರ್ಮೂಲನಾ ಮಂಡಳಿ ಇಲಾಖೆ ವತಿಯಿಂದ ರಾಮನಗರ ತಾಲ್ಲೂಕಿನ ಚನ್ನಪಟ್ಟಣ ಕೆಂಗಲ್ ದೇವಾಲಯದ ಕೂಗಳತೆ ದೂರಿನ ಜಯಪುರ ಗ್ರಾಮದ ಬಳಿ ಸುಸಜ್ಜಿತ ಎರಡು ಅಂತಸ್ತಿನ, ನಾಲ್ಕು ಸಂಸಾರಗಳು ವಾಸಿಸುವ, ಸರಿಸುಮಾರು ನೂರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಹತ್ತಿರಹತ್ತಿರ ದಶಕಗಳೇ ಕಳೆಯುತ್ತಿವೆ. ಈ ಎಲ್ಲಾ ಮನೆಗಳ ಸುತ್ತಾ ಗಿಡಗಂಟಿಗಳು ಬೆಳೆದುನಿಂತಿದ್ದು, ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಜಿಲ್ಲಾದ್ಯಂತ ಕೊರೊನಾ ಸೋಂಕಿತರು ಹೆಚ್ಚ

ಅಂಗನವಾಡಿ ಕಾರ್ಯಕರ್ತೆಯರು ಮುಂಜಾಗ್ರತೆ ವಹಿಸಿ ಕೆಲಸ ನಿರ್ವಹಿಸಿ: ನಿಮ್ಮ ಜೀವವೂ ಅಮೂಲ್ಯ. ಸಿಇಓ ಇಕ್ರಂ
ಅಂಗನವಾಡಿ ಕಾರ್ಯಕರ್ತೆಯರು ಮುಂಜಾಗ್ರತೆ ವಹಿಸಿ ಕೆಲಸ ನಿರ್ವಹಿಸಿ: ನಿಮ್ಮ ಜೀವವೂ ಅಮೂಲ್ಯ. ಸಿಇಓ ಇಕ್ರಂ

ಕೋವಿಡ್ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಹೋಮ್ ಐಸೊಲೇಷನ್ ಹಾಗೂ ಹೋಮ್ ಕ್ವಾರಂಟೈನ್ ನೀಡಲಾಗಿದೆ. ಸೋಂಕಿತರ ಆರೋಗ್ಯದ ಬಗ್ಗೆ ಪರಿಶೀಲನೆಗೆ ತೆರಳುವ ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯವಾಗಿ ಮಾಸ್ಕ್, ಫೇಸ್ ಶೀಲ್ಡ್ ಹಾಗೂ ಕೈ ಗವಸುಗಳನ್ನು ಧರಿಸಬೇಕು, ಸ್ಯಾನಿಟೈಜರ್ ಬಳಸಬೇಕು. ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿ

ಎಪಿಎಂಎಸಿ ಮಾರುಕಟ್ಟೆಯ ಮಾವಿನ ಮಂಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ತಹಶಿಲ್ದಾರ್ ನಾಗೇಶ್
ಎಪಿಎಂಎಸಿ ಮಾರುಕಟ್ಟೆಯ ಮಾವಿನ ಮಂಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ ನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಸೇರುತ್ತಿರುವ ಕಾರಣ ತಹಶೀಲ್ದಾರ್ ನಾಗೇಶ್, ಡಿವೈಎಸ್ಪಿ ರಮೇಶ್ ಮತ್ತು ಸಿಬ್ಬಂದಿಗಳು ನೆನ್ನೆ ಭೇಟಿ ನೀಡಿ, ಮಂಡಿ ವರ್ತಕರಿಗೆ ಹಾಗೂ ರೈತರಿಗೆ ಕೊರೊನಾ ಸೋಂಕಿನ ಬಗ್ಗೆ ತಿಳಿಸಿ, ಎಚ್ಚರಿಕೆ ನೀಡಿದರು.ಇತ್ತೀಚಿಗೆ ಎಪಿಎಂಸಿ ಯಿಂದಲೇ ಹೆಚ್ಚು ಸೋಂಕು ಹರಡುತ್ತಿರುವುದಾಗಿ ತಿಳಿದು ಬಂದಿದೆ, ಹೊರ ರಾಜ್ಯಗಳಿಂದ ಮಾವಿನ ಹಣ್ಣು ಖರೀದಿಸಲು ಬ

ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ
ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ

ಪ್ರತಿ ಗ್ರಾಮದಲ್ಲೂ ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.ಅವರು ಇಂದು ಚನ್ನಪಟ್ಟಣ ಹಾಗೂ ಮಾಗಡಿ  ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ
ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆಯನ್ನು ಹತ್ತಿಕ್ಕುವ ಉದ್ದೇಶದಿಂದ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ಜತೆ ಶುಕ್ರವಾರ ಮಹತ್ವದ ಸಮಾಲೋಚನೆ ನಡೆಸಿದರು. ವರ್ಚುಯಲ್‌ ವೇದಿಕೆ ಮೂಲಕ ಕಂಪನಿಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್‌ ಜತೆ ಚರ್ಚೆ ನಡೆಸಿ

ರಾಮನಗರ ಜಿಲ್ಲೆಯಲ್ಲಿ ರೌಂಡ್ಸ್‌, ರಾಜರಾಜೇಶ್ವರಿ ಆಸ್ಪತ್ರೆಗೂ ಭೇಟಿ ನೀಡಿದ  ಡಿಸಿಎಂ
ರಾಮನಗರ ಜಿಲ್ಲೆಯಲ್ಲಿ ರೌಂಡ್ಸ್‌, ರಾಜರಾಜೇಶ್ವರಿ ಆಸ್ಪತ್ರೆಗೂ ಭೇಟಿ ನೀಡಿದ ಡಿಸಿಎಂ

ಬೆಂಗಳೂರು: ಕೋವಿಡ್‌ ಎರಡನೇ ಅಲೆಯಿಂದ ಬಹತೇಕ ಸುರಕ್ಷಿತ ಸ್ಥಿತಿಯಲ್ಲಿರುವ ರಾಮನಗರದಲ್ಲಿ ಸೋಂಕು ಹೆಚ್ಚದಂತೆ ತಡೆಯಲು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಸೋಮವಾರ ರಾಜರಾಜೇಶ್ವರಿ ಆಸ್ಪತ್ರೆ ಹಾಗೂ ದಯಾಂದ ಸಾಗರ್‌ ಮೆಡಿಕಲ್‌ ಕಾಲೇಜ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಎರಡೂ ಆಸ್ಪತ್ರೆಗಳಲ್ಲಿ ಬೆಡ್‌ಗಳ ಲಭ್ಯತೆ, ವೆಂಟಿಲೇಟರ್‌, ಆಮ್ಲಜನಕ, ರೆಮಿಡಿಸ್ವಿರ್‌ ಬಗ್ಗ

ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ
ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ

ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 2 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 2  ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಆದೇಶಿಸಿದೆ. ಚುನಾವಣಾ ವೇಳೆ ಪಟ್ಟಿಯಂತೆ ಏಪ್ರಿಲ್ 27 (ಮಂಗಳವಾರ) ರಂದು ಮತದಾನ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ನಡೆಯುವ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ

ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ
ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ

ಕೊರೊನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವೂ ಶುಕ್ರವಾರ ರಾತ್ರಿಯಿಂದ, ಸೋಮವಾರ ಬೆಳಿಗ್ಗೆ ತನಕ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ಚನ್ನಪಟ್ಟಣ ನಗರವೂ ಸಂಪೂರ್ಣ ಸ್ತಬ್ಧವಾಗಿದೆ.ಚನ್ನಪಟ್ಟಣ ನಗರದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸಹ ಅತ್ಯಗತ್ಯ ವಾಹನಗಳ ಸಂಚಾರ ಹೊರತುಪಡಿಸಿ ಶೇ 98 ರಷ್ಟು ವಾಹನಗಳ ಸಂಚಾರ ನಿಂತುಹೋಗಿದ

Top Stories »  



Top ↑