ಹನ್ನೊಂದು ಬೋನುಗಳ ಪೈಕಿ ನಾಲ್ಕು ಬೋನುಗಳಲ್ಲಿ ಸೆರೆಯಾದ ಚಿರತೆಗಳು. ಇಂದು ಕರುವಿನ ಕುತ್ತಿಗೆಗೆ ಬಾಯಿ ಹಾಕಿದ ಮತ್ತೊಂದು ಚಿರತೆ
ಮಾಗಡಿ:ಮೇ/೧೮/೨೦/ಸೋಮವಾರ. ವಿವಿಧ ಗ್ರಾಮಗಳಲ್ಲಿ ಇಟ್ಟಿದ್ದ ಒಟ್ಟು ೧೧ ಬೋನುಗಳ ಪೈಕಿ ನಾಲ್ಕು ಬೋನುಗಳಲ್ಲಿ ನಾಲ್ಕು ಚಿರತೆಗಳು ಸೆರೆಯಾಗಿವೆ. ಇದರಿಂದ ಸುತ್ತಲಿನ ಗ್ರಾಮಸ್ಥರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಒಂದೇ ವಾರದಲ್ಲಿ ಬಾಲಕ ಹೇಮಂತ್ ಹಾಗೂ ಕೊತ್ತಗಾನಹಳ್ಳಿ ಗ್ರಾಮದ ವೃದ್ಧೆ ಗಂಗಮ್ಮನವರನ್ನು ನರಭಕ್ಷಕ ಚಿರತೆಗಳು ಬಲಿಪಡೆದಿದ್ದವು. ಗ್ರಾಮಸ್ಥರು ಭಯ ಭೀತರಾಗಿ ಅರಣ್ಯಾಧಿಕಾರಿಗಳ ವ
ತಾಲ್ಲೂಕಿನಾದ್ಯಂತ ಬೀಸಿದ ಬಿರುಗಾಳಿಗೆ ನೆಲಕಚ್ಚಿದ ಬಾಳೆ, ಅಸುನೀಗಿದ ಕುರಿಗಳು
ಚನ್ನಪಟ್ಟಣ:ಮೇ/೧೭/೨೦/ಭಾನುವಾರ. ಹಲವಾರು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಇಂದು ಸಂಜೆಯ ವೇಳೆಗೆ ಗುಡಗು, ಮಿಂಚಿನ ಜೊತೆಗೆ ಭಾರಿ ಗಾಳಿಯೊಂದಿಗೆ ತಾಲ್ಲೂಕಿನಾದ್ಯಂತ ಸುರಿದಿದ್ದಿರದಿಂದ, ರಸ್ತೆ ಬದಿಯ ಮರಗಳು ಮತ್ತು ತೋಟದಲ್ಲಿ ಬೆಳೆದಿದ್ದ ಬಾಳೆ ಮತ್ತಿತ್ತರ ಗಿಡ ಮರಗಳು ಹಾಗೂ ವಿದ್ಯುತ್ ಸಂಪರ್ಕ ಕಂಬಗಳು ಮುರಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ.
ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಇರುಳಿಗ ಸಮುದಾಯದ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ
ರಾಮನಗರ : ಬುಡಕಟ್ಟು ಸಮುದಾಯಗಳ ಸಂಶೋಧನಾ ವಿದ್ಯಾರ್ಥಿ ಎಸ್. ರುದ್ರೇಶ್ವರ, ಶಿಕ್ಷಕಿ ಡಿ.ಆರ್. ನೀಲಾಂಬಿಕಾ ಅವರು ತಮ್ಮ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ತಾಲ್ಲೂಕಿನ ಗಂಗರಾಜನಹಳ್ಳಿಯ ಇರುಳಿಗರ ಕಾಲೋನಿಯಲ್ಲಿನ ಇರುಳಿಗ ಸಮುದಾಯದ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿದರು.ಸ್ವಾತಂತ್ರ್ಯ ಬಂದು ಏಳು ದಶಕಗಳು ಆಗಿದ್ದರೂ ಬುಡಕಟ್ಟು ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಕೊರೋನಾ ವೈರಸ್ ಸೋಂಕಿನಿ
ಚಿರತೆ ಸೆರೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ ಅರಣ್ಯ ಸಂರಕ್ಷಣಾಧಿಕಾರಿ
ರಾಮನಗರ:ಮೇ/೧೬/೨೦/ಶನಿವಾರ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಮಹಿಳೆಯೋರ್ವರು ಚಿರತೆ ದಾಳಿಗೆ ಮೃತಪಟ್ಟಿರುತ್ತಾರೆ. ಈ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯುವವರೆಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬ
ಕರ್ತವ್ಯ ಲೋಪ ಕಾರ್ಯದರ್ಶಿ ಗ್ರೇಡ್-೨ ಸಿ ಮಹದೇವಯ್ಯ ಅಮಾನತು: ಸಿಇಒ ಇಕ್ರಂ ಆದೇಶ
ರಾಮನಗರ:ಮೇ/೧೬/೨೦/ಶನಿವಾರ. ಕೊರೊನಾ (ಕೋವಿಡ್-೧೯) ರೋಗವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿದ್ದು, ಇಂತಹ ತುರ್ತು ಪರಿಸ್ಥಿತಿಯಲ್ಲಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಅವರ ಕರ್ತವ್ಯವನ್ನು ನಿರ್ವಹಿಸುವಲ್ಲಿ ಮಹದೇವಯ್ಯ ಸಿ., ಗ್ರೇಡ್-೨, ಕಾರ್ಯದರ್ಶಿ ಹಾಗೂ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕೋಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ, ಕನಕಪುರ ತಾಲ್ಲೂಕು ಇವರು ವಿಫಲರಾಗಿರುತ್ತಾ
ನಮ್ಮ ಬಳಿ ರೇಷ್ಮೆ ಖರೀದಿಸುವವರಿಲ್ಲ, ನಾವು ಗೂಡು ಖರೀದಿಸುವುದಿಲ್ಲ ರೀಲರ್ಸ್ ಪಟ್ಟು
ರಾಮನಗರ:ಮೇ/೧೬/೨೦/ಶನಿವಾರ. ನಾವು ಇದುವರೆಗೂ ರೈತರಿಂದ ರೇಷ್ಮೆ ಗೂಡನ್ನು ಖರೀದಿಸಿ ಕಚ್ಚಾ ರೇಷ್ಮೆಯನ್ನು ಮಾಡಿಟ್ಟುಕೊಂಡಿದ್ದೇವೆ. ಆದರೆ ನಮ್ಮ ರೇಷ್ಮೆಯನ್ನು ಯಾರೂ ಖರೀದಿಸುತ್ತಿಲ್ಲ, ರಾಜ್ಯ ಸರ್ಕಾರವು ಸಹ ಖರೀದಿಸಲು ಮೀನ ಮೇಷ ಎಣಿಸುತ್ತಿದೆ. ಇದು ಸೇರಿದಂತೆ ಇನ್ನೂ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೇಷ್ಮೆ ಮಾರುಕಟ್ಟೆ ಬಳಿ ರೀಲರ್ಸ್ ಪ್ರತಿಭಟನೆ ನಡೆಸಿದರು.
ನಗರದ ಪಾಳುಬಿದ್ದ ಮನೆಯಲ್ಲಿ ಇಪ್ಪತೈದು ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆ
ಚನ್ನಪಟ್ಟಣ:ಮೇ/೧೬/೨೦/ಶನಿವಾರ.ನಗರದ ರೆಡ್ಡಿಗೇರಿ ಯ ವೇಣುಗೋಪಾಲ ಸ್ವಾಮಿ ದೆಡವಾಲಯದ ಬಳಿ ಪಾಳುಬಿದ್ದ ಮನೆಯಲ್ಲಿ ಅನಧಿಕೃತವಾಗಿ ಸರಿಸುಮಾರು ಇಪ್ಪತೈದು ಕ್ವಿಂಟಾಲ್ ನಷ್ಟು ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ, ಚನ್ನಪಟ್ಟಣ ತಹಸೀಲ್ದಾರ್ ಸುದರ್ಶನ್ ಆದೇಶದಂತೆ ಆಹಾರ ಇಲಾಖೆ ಅಧಿಕಾರಿ ಶಾಂತಾಕುಮಾರ
ನೇಕಾರರ ಸಮ್ಮಾನ್ ಹೊಸ ಯೋಜನೆ : ನೇಕಾರರಿಗೆ ವಾರ್ಷಿಕ ಎರಡು ಸಾವಿರ ರೂ.ಗಳ ಸಹಾಯಧನ
ರಾಮನಗರ:ಮೇ/೧೫/೨೦/ಶುಕ್ರವಾರ.ಕೈಮಗ್ಗ ಮತ್ತು ಜವಳಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಮಗ್ಗ ನೇಕಾರಿಕೆಯ ರೇಷ್ಮೆ, ಹತ್ತಿ, ಉಣ್ಣೆ ಇತರೆ ಕೈಮಗ್ಗ ಉತ್ಪನ್ನಗಳನ್ನು ತಯಾರಿಸುತ್ತಿರುವ ನೇಕಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ನೇಕಾರರ ಸಮ್ಮಾನ್ ಯೋಜನೆಯನ್ನು ರೂಪಿಸಿರುತ್ತದೆ.ಈ ಯೋಜನೆಯಡಿ ಕೈಮಗ್ಗ ನೇಕಾರರಿಗೆ ವಾರ್ಷಿಕವಾಗಿ ರೂ.೨,೦೦೦/- ಗಳನ
ರಸ್ತೆ ಹದಿನಾರು ಅಡಿ ಓಡಾಡೋಕಿರೋದು ಆರೇ ಅಡಿ. ಇದು ನಗರಸಭೆಗೆ ಹಿಡಿದ ಕೈಗನ್ನಡಿ
ಚನ್ನಪಟ್ಟಣ:ಮೇ/೧೫/೨೦/ಶುಕ್ರವಾರ. ನಗರದ ಎಲ್ಲಾ ರಸ್ತೆಗಳು ಒಂದಲ್ಲಾ ಒಂದು ರೀತಿಯಲ್ಲಿ ಒತ್ತುವರಿ, ರಸ್ತೆ ಬದಿಯಲ್ಲಿ ತಳ್ಳುವ ಗಾಡಿಗಳು, ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಜೊತೆಗೆ ಬೆಂಗಳೂರಿನಿಂದ ಸರಕು ಹೊತ್ತು ತರುವ ಲಾರಿಗಳಿಂದ ರಸ್ತೆ ಗಿಜಿಗುಡುತ್ತಿದ್ದು, ಪಾದಚಾರಿಗಳು ಓಡಾಡಲು ಕಷ್ಟಪಡಬೇಕಾಗಿದೆ. ಇದರ ಸಂಪೂರ್ಣ ಹೊಣೆಗಾರಿಕೆ ಹೊರಬೇಕಾಗಿದ್ದವರು ನಮಗೂ ಅದಕ್ಕೂ ಸಂಬಂಧವೇ ಇಲ್ಲಾ
ಹದಿನೇಳನೇ ವಾಡ್೯ ನಲ್ಲಿ ಹೆಚ್ಡಿಕೆ ಕಿಟ್ ವಿತರಣೆ
ಚನ್ನಪಟ್ಟಣ:ಮೇ/೧೪/೨೦/ಗುರುವಾರ. ತಾಲ್ಲೂಕಿನಾದ್ಯಂತ ಹೆಚ್ ಡಿ ಕುಮಾರಸ್ವಾಮಿ ಯವರ ಹೆಸರಿನಲ್ಲಿ ಬಡವರಿಗಾಗಿ ಹಂಚುತ್ತಿರುವ ಆಹಾರದ ಕಿಟ್ ಗಳನ್ನು ನಗರದ ಹದಿನೇಳನೇ ವಾಡ್೯ ನಲ್ಲಿನ ಬಡವರಿಗೆ ಇಂದು ಜನತಾ ದಳದ ಮುಖಂಡರ ನೇತೃತ್ವದಲ್ಲಿ ವಿತರಿಸಲಾಯಿತು.ವಾಡ್೯ನ ತುಳಸಿ ತೋಟದ ಬೀದಿಯಲ್ಲಿ ಸ್ಥಳೀಯ ಮುಖಂಡರಾದ ಶಿವರಾಮು ಮತ್ತು ಕೃಷ್ಣಪ್ಪ ರವರ ನೇತೃತ್ವದಲ್ಲಿ ವಿತರಿಸಲಾಯ