Tel: 7676775624 | Mail: info@yellowandred.in

Language: EN KAN

    Follow us :


ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ
ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ

ರಾಮನಗರ/ಚನ್ನಪಟ್ಟಣ:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ೨೦೨೦ ೨೦೨೧ ಹಾಗೂ ೨೦೨೨ ನೇ ಸಾಲಿನ "ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ ಪ್ರಶಸ್ತಿ' ಪ್ರಕಟಗೊಂಡಿದ್ದು, ೨೦೨೦ನೇ ಸಾಲಿನ ಪ್ರಶಸ್ತಿಗೆ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕಿನ ಜಾನಪದ ಕಲಾವಿದೆ ಲಕ್ಷ್ಮಿ ಗೋ ರಾ ಶ್ರೀನಿವಾಸ್ ಆಯ್ಕೆಯಾಗಿದ್ದು, ನವೆಂಬರ್.೨೯ರ ಬುಧವಾರ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ  ಪಿಇಎಸ್ ಕಾಲೇಜು

ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ
ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ

ಚನ್ನಪಟ್ಟಣ: ತಾಲ್ಲೂಕು ಆಡಳಿತ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಇಡೀ ತಾಲ್ಲೂಕನ್ನು ನಿಯಂತ್ರಿಸಬೇಕಾದ ದಂಡಾಧಿಕಾರಿಗಳು ತೆಪ್ಪಗಿದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ತಾಲೂಕಿನ ಟಿಎಪಿಸಿಎಂಎಸ್ ಹಗರಣವೇ ಸಾಕ್ಷಿಯಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ನಡೆದಿರುವ ಅಕ್ಕಿ ನಾಪತ್ತೆ ಹಗರಣದ ಜೊತೆಗೆ ಕಂದಾಯ ಇಲಾಖೆ, ನೋಂದಣಿ ಇಲಾಖೆ, ರೇಷ್ಮೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚ

ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್
ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್

ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ೧,೬೦೦ ಕ್ವಿಂಟಾಲ್ ಅನ್ನಭಾಗ್ಯ ದ ಅಕ್ಕಿ ಕಳವು ಆಗಿದ್ದು, ಇದಕ್ಕೆ ಯಾರೋ ಒಬ್ಬ ಗುಮಾಸ್ತನನ್ನು ಬಂಧಿಸುವುದರಲ್ಲಿ ಅರ್ಥವಿಲ್ಲಾ. ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು. ಇದರ ಸಂಪೂರ್ಣ ಹೊಣೆಯನ್ನು ಮಾಜಿ ಮುಖ್ಯಮಂತ್ರಿ, ಹಾಲಿ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರು ಹೊರಬೇಕು ಎಂದು ರಾಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತ ಮುಖಂಡ ಸಿ ಪುಟ್ಟಸ್ವಾಮಿ ಮುಂದಾಳತ್ವದಲ್ಲಿ ತಾಲೂಕಿನ ಭೈರಾಪಟ್ಟಣ ಗ್ರಾಮದ ಬಳಿ ಇರುವ ಬಮೂಲ್ ಶಿಬಿರ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.ಬುಧವಾರ ಬೆಳಿಗ್ಗೆ ಬಮೂಲ್ ಶ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅಕ್ಕಿ ಮತ್ತು ೭೦.೬೮ ರಾಗಿ ನಗರದ ಟಿಎಪಿಸಿಎಂಸ್ ಗೋದಾಮಿನಿಂದಲೇ ಕಳುವಾಗಿರುವ ಘಟನೆ ಜರುಗಿದೆ.ಪ್ರತಿ ತಿಂಗಳು ತಾಲೂಕಿನಾದ್ಯಂತ ಇರುವ ೬೫ ನ್ಯಾಯಬೆಲೆ ಅಂಗಡಿಗಳಿಗೆ ಲಕ್ಷಾಂತರ ಪಡಿತರ ಕುಟುಂಬಗಳಿಗೆ ಅಕ್ಕಿ ಪೂರೈಕೆ ಮಾಡ

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಡಿಪೋ ತಡೆಗೋಡೆಗೆ ಢಿಕ್ಕಿ
ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಡಿಪೋ ತಡೆಗೋಡೆಗೆ ಢಿಕ್ಕಿ

ಚನ್ನಪಟ್ಟಣ: ಇತ್ತೀಚೆಗೆ ತಾಲ್ಲೂಕಿನಾದ್ಯಂತ ಸಾರಿಗೆ ಬಸ್ಸುಗಳ ಅಪಘಾತ ಹೆಚ್ಚಾಗುತ್ತಿದ್ದು, ಅಮಾಯಕರ ಪ್ರಾಣವನ್ನು ಬಲಿ ಪಡೆಯುತ್ತಿವೆ. ರಸ್ತೆಯ ಮೇಲೆ ಸಂಚರಿಸುವ ಸಾರಿಗೆ ಬಸ್ಸುಗಳ ಅಪಘಾತವಷ್ಟೇ ಅಲ್ಲದೆ ಡಿಪೋ ಗೆ ಸರ್ಮಿಸ್‍ಗೆ ಬಂದಿದ್ದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‍ಗೆ ಡಿಕ್ಕಿ ಹೊಡೆದು ಗೋಡೆಯನ್ನು ಬೀಳಿಸಿರುವ ಘಟನೆ ನಗರದ ಸಾರಿಗೆ ಡಿಪೋದಲ್ಲಿ ನಡೆದಿದೆ.

ದೀಪಾವಳಿ ನೆಪದಲ್ಲಿ ಅನಾಥವಾದ ನೆಹರು/ಮಕ್ಕಳ ಜಯಂತಿ
ದೀಪಾವಳಿ ನೆಪದಲ್ಲಿ ಅನಾಥವಾದ ನೆಹರು/ಮಕ್ಕಳ ಜಯಂತಿ

ರಾಮನಗರ: ಇಂದು ನವೆಂಬರ್ ೧೪ ಮಕ್ಕಳ ದಿನಾಚರಣೆ, ಚಾಚಾಜಿ ಅಡ್ಡ ಹೆಸರಿನ ಸ್ವತಂತ್ರ ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ರವರ ಹೆಸರಿನಲ್ಲಿ ರಾಷ್ಟ್ರದಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದ ಅದರಲ್ಲೂ ಬಲಿಪ

ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್‍ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು
ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್‍ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು

ಚನ್ನಪಟ್ಟಣ: ಹಿಂದಿನ ಉಪಾಧ್ಯಕ್ಷೆ ಹಸೀನಾ ಫರ್ಹೀನ್ ರಾಜೀನಾಮೆಯಿಂದ ತೆರವಾಗಿದ್ದ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯಲ್ಲಿ 27ನೇ ವಾರ್ಡ್‍ನ ನಿಗಾರ್ ಬೇಗಂ ಹೊರತು ಮತ್ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಬಿನೋಯ್ ರವರು ನಿಗಾರ್ ಬೇಗಂ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ
ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ

ಚನ್ನಪಟ್ಟಣ:ನಗರದ ನ್ಯಾಯಾಲಯದಲ್ಲಿರುವ ವಕೀಲರ ಸಂಘದ ಕಛೇರಿಯಲ್ಲಿ ತಾಲ್ಲೂಕು ವಕೀಲರ ಸಂಘದ ಚುನಾವಣೆಯು ಶನಿವಾರ ಜರುಗಿದ್ದು ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಟಿ ವಿ ಗಿರೀಶ್ ಆಯ್ಕೆಯಾದರು. ಎರಡು ವರ್ಷಕ್ಜೊಮ್ಮೆ ನಡೆಯುವ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಗಾದಿಗೆ ನಾಲ್ಕು ಮಂದಿ, ಉಪಾಧ್ಯಕ್ಷ ಗಾದಿಗೆ ಇಬ್ಬರು, ಕಾರ್ಯದರ್ಶಿ ಗಾದಿಗೆ ಮೂವರು ಹಾಗೂ ಖಜಾಂಚಿ ಸ್ಥಾನಕ್ಕೆ ಇಬ್ಬರು ಸ್ಪರ್ಧೆ ಮಾಡಿದ್ದು ಟ

ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ
ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ

ಚನ್ನಪಟ್ಟಣ; ಸಿಂ ಲಿಂ ನಾಗರಾಜು ಸತ್ಯಸಂಧರು, ಯೋಗ್ಯರು, ನಂಬಿಕಸ್ತರು, ವಿವೇಕವುಳ್ಳವರು, ವಿಚಾರವಂತರು, ಸರಳಜೀವಿ ಇಂತಹವರು ನನ್ನ ಸ್ನೇಹಿತರಾಗಿ, ಒಡನಾಡಿಯಾಗಿ, ಕನ್ನಡ ಪರ ಹೋರಾಟಗಾರರಾಗಿ ಕನ್ನಡಮ್ಮನ ಸೇವೆ ಮಾಡಿದವರು. ಇಂತಹ ಹೋರಾಟಗಾರರು ಈಗ ಇಲ್ಲ, ಮುಂದೆಯೂ ಕಷ್ಟ. ಇಂತಹ ಸರಳ, ಸತ್ಯವಂತನ್ನು ನೆನೆಯುವ ಕಾರ್ಯಕ್ರಮಕ್ಕೆ ಬರಲೇಬೇಕು ಎಂಬ ಅಭಿಲಾಷೆಯಿಂದಲೆ ಬಂದು ಭಾಗವಹಿಸಿದ್ದೇನೆ ಎಂದು ಕನ್ನಡ ಪರ ಹಿರಿಯ

Top Stories »  



Top ↑