Tel: 7676775624 | Mail: info@yellowandred.in

Language: EN KAN

    Follow us :


ವಿಶ್ವದ ಬಹುತೇಕ ಯುದ್ದಗಳಲ್ಲಿ ನಿಸ್ವಾರ್ಥ ಸೇವೆ ನೀಡಿದ ಏಕೈಕ ಸಂಸ್ಥೆ ರೆಡ್‌ ಕ್ರಾಸ್‌: ತಹಶಿಲ್ದಾರ್ ನಾಗೇಶ್
ವಿಶ್ವದ ಬಹುತೇಕ ಯುದ್ದಗಳಲ್ಲಿ ನಿಸ್ವಾರ್ಥ ಸೇವೆ ನೀಡಿದ ಏಕೈಕ ಸಂಸ್ಥೆ ರೆಡ್‌ ಕ್ರಾಸ್‌: ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ:ಸೆ/29/20/ಮಂಗಳವಾರ. ವಿಶ್ವದ ಬಹುತೇಕ ಎಲ್ಲಾ ಯುದ್ದಗಳಲ್ಲೂ, ಗಾಯಗೊಂಡ ಸೈನಿಕರಿಗೆ ರಕ್ತ ಪೂರೈಸುವ ಮೂಲಕ, ನಿಸ್ವಾರ್ಥ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ಏಕೈಕ ಸಂಸ್ಥೆ ಎಂದರೆ ಅದು ರೆಡ್ ಕ್ರಾಸ್ ಸಂಸ್ಥೆ ಎಂದು ತಾಲ್ಲೂಕು ದಂಡಾಧಿಕಾರಿ ನಾಗೇಶ್ ತಿಳಿಸಿದರು.ಅವರು ಇಂದು ನಗರದ ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹೃದಯದ ದಿನ ದ

ಇಂದು 67 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 67 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಸೆ/29/20/ಮಂಗಳವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 21, ಕನಕಪುರ 17, ಮಾಗಡಿ 11 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 67 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ

ರಾಮನಗರ ಟೂರಿಸಂ ಫೋಟೊ ಕಾಂಟೆಸ್ಟ್ 2020 ರಲ್ಲಿ ವಿಜೇತರಿಗೆ ಪ್ರಶಸ್ತಿಪತ್ರ & ನಗದು ಬಹುಮಾನ ವಿತರಿಸಿದ - ರಾಮನಗರ ಜಿ.ಪಂ. ಸಿ.ಇ.ಒ ಇಕ್ರಮ್
ರಾಮನಗರ ಟೂರಿಸಂ ಫೋಟೊ ಕಾಂಟೆಸ್ಟ್ 2020 ರಲ್ಲಿ ವಿಜೇತರಿಗೆ ಪ್ರಶಸ್ತಿಪತ್ರ & ನಗದು ಬಹುಮಾನ ವಿತರಿಸಿದ - ರಾಮನಗರ ಜಿ.ಪಂ. ಸಿ.ಇ.ಒ ಇಕ್ರಮ್

ರಾಮನಗರ ಜಿಲ್ಲಾ ಪಂಚಾಯಿತಿಯು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಜಿಲ್ಲೆಯಲ್ಲಿರುವ ಪ್ರವಾಸಿ ಸ್ಥಳಗಳನ್ನು ಹುಡುಕಲು ಫೇಸ್‌ಬುಕ್‌ನಲ್ಲಿ ಜುಲೈ 24 ರಂದು ಛಾಯಚಿತ್ರ ಸ್ಪರ್ಧೆಗೆ ಚಾಲನೆ ನೀಡಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಳ್ಳುವ ಮೂಲಕ ಸುಮಾರು 500 ಕ್ಕೂ ಹೆಚ್ಚು ಪೋಟೊಗಳನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಈ ಛಾಯಚಿತ್ರ ಸ್ಪರ್ಧೆ ರಾಮನಗರದ ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್  ಸಹಕಾರ ನೀಡಿದೆ ಜೊತೆಗೆ  ಟೆಕ್ನಿಕ

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ, ಇಂದು ಐಕ್ಯ ಹೋರಾಟ ಸಮಿತಿ ನೀಡಿದ ಕರ್ನಾಟಕ ಬಂದ್‌ಗೆ ರಾಮನಗರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂ

ತಮ್ಮ ಜಾಗದಲ್ಲಿ ಕಾಂಪೌಂಡ್ ನಿರ್ಮಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ದೂರು ದಾಖಲು
ತಮ್ಮ ಜಾಗದಲ್ಲಿ ಕಾಂಪೌಂಡ್ ನಿರ್ಮಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ದೂರು ದಾಖಲು

ಚನ್ನಪಟ್ಟಣ:ಸೆ/28/20/ಸೋಮವಾರ. ತಮ್ಮ ಸ್ವಂತ ನಿವೇಶನದಲ್ಲಿ ಅನಧಿಕೃತವಾಗಿ ಕಾಂಪೌಂಡ್ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿದ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ತಮ್ಮ ನಿವೇಶನಕ್ಕೆ ಹೊಂದಿಕೊಂಡಂತೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದ ಸಂದರ್ಭದಲ್ಲಿ ತಡೆಯಲು ಹೋದ ಪತಿ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಗಾಯಗೊ

ಮೃತಪಟ್ಟ ವೃದ್ದರಿಗೆ ನೆಗೆಟಿವ್, ಪಾಸಿಟಿವ್ ಎಂದು ಬಿಂಬಿಸಿ ಶವಸಂಸ್ಕಾರ, ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬ
ಮೃತಪಟ್ಟ ವೃದ್ದರಿಗೆ ನೆಗೆಟಿವ್, ಪಾಸಿಟಿವ್ ಎಂದು ಬಿಂಬಿಸಿ ಶವಸಂಸ್ಕಾರ, ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬ

ಚನ್ನಪಟ್ಟಣ:ಸೆ/28/20/ಸೋಮವಾರ. ಮೊದಲಿಗೆ ಎಲೆತೋಟದಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಹೋಗಿದ್ದು ಫಲಿತಾಂಶ ಬರುವ ಮೊದಲೇ ಅಸುನೀಗಿದ ವೃದ್ದರೊಬ್ಬರಿಗೆ ಪಾಸಿಟಿವ್ ಎಂದು ಬಿಂಬಿಸಿ ಕೊರೊನಾ ಮಾರ್ಗಸೂಚಿಯಂತೆ ಶವಸಂಸ್ಕಾರ ಮಾಡಿದ್ದನ್ನು ವಿರೋಧಿಸಿ ಎಲೆತೋಟದಹಳ್ಳಿ ಗ್ರಾಮಸ್ಥರು ಆಸ್ಪತ್ರೆಗೆ ಮುತ್ತಿಗೆ ಹಾಕಿ ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದರು.

ಕೊರೊನಾ : ಇಂದು 83 ಪ್ರಕರಣ ದೃಢ
ಕೊರೊನಾ : ಇಂದು 83 ಪ್ರಕರಣ ದೃಢ

ರಾಮನಗರ:ಸೆ/28/20/ಸೋಮವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 17, ಕನಕಪುರ 16, ಮಾಗಡಿ 19 ಮತ್ತು ರಾಮನಗರ 31 ಪ್ರಕರಣಗಳು ಸೇರಿ ಇಂದು ಒಟ್ಟು 83 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್

ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ
ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ

ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ, ಕಾರ್ಮಿಕ ಸಂಘಟನೆ ಹಾಗೂ ದಲಿತ ಪರ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳು ಎಪಿಎಂಸಿ ಕಾಯ್ದೆ ಮತ್ತು ಭೂ ಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದರು. ಕಳೆದ ವಾರದಿಂದಲ

ಉಚಿತ
ಉಚಿತ "ಸಿ.ಸಿ.ಟಿ.ವಿ.ಕ್ಯಾಮರಾ, ಸೆಕ್ಯೂರಿಟಿ ಅಲಾರಾಂ ಸಿಸ್ಟಮ್, ಸ್ಮೋಕ್ ಡಿಟೆಕ್ಟರ್ -ಇನ್ ಸ್ಟಾಲೆಷನ್ ಅಂಡ್ ಸರ್ವಿಸಿಂಗ್" ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಸೆ/26/20/ಶನಿವಾರ. ಬಿಡದಿ ಬಳಿಯಿರುವ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಉಚಿತ  .ಸಿ.ಸಿ.ಟಿ.ವಿ.ಕ್ಯಾಮರಾ, ಸೆಕ್ಯೂರಿಟಿ  ಅಲಾರಾಂ ಸಿಸ್ಟಮ್,  ಸ್ಮೋಕ್ ಡಿಟೆಕ್ಟರ್ -ಇನ್ ಸ್ಟಾಲೆಷನ್ ಅಂಡ್ ಸರ್ವಿಸಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳ ಯುವಕರು ಕನಿಷ್ಠ 7 ನೇ ತರಗತಿವರೆಗ

ಇಂದು 79 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 79 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಸೆ/26/20/ಶನಿವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 21, ಕನಕಪುರ 16, ಮಾಗಡಿ 12 ಮತ್ತು ರಾಮನಗರ 30 ಪ್ರಕರಣಗಳು ಸೇರಿ ಇಂದು ಒಟ್ಟು 79 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್

Top Stories »  



Top ↑