Tel: 7676775624 | Mail: info@yellowandred.in

Language: EN KAN

    Follow us :


ಜೋಡೆತ್ತುಗಳ ಹುಸಿ ಭರವಸೆಗಳಿಂದ ನೊಂದ ಮತದಾರ ? ಬಿಜೆಪಿ ಪರ ಒಲವು ಹೊಂದಿದ್ದಾನೆ, ಯೋಗೇಶ್ವರ್.
ಜೋಡೆತ್ತುಗಳ ಹುಸಿ ಭರವಸೆಗಳಿಂದ ನೊಂದ ಮತದಾರ ? ಬಿಜೆಪಿ ಪರ ಒಲವು ಹೊಂದಿದ್ದಾನೆ, ಯೋಗೇಶ್ವರ್.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಗಾದಿಗೇರಿದ ಕುಮಾರಸ್ವಾಮಿ ಮತ್ತು ಕನಕಪುರ ಕ್ಷೇತ್ರದಿಂದ ಗೆದ್ದು ಜಲಸಂಪನ್ಮೂಲ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರ ಜೋಡೆತ್ತುಗಳ ಭರವಸೆ ಮತ್ತು ದುರಾಡಳಿತದ ವಿರುದ್ಧ ಬಂಡೆದ್ದಿರುವ ತಾಲ್ಲೂಕಿನ ಮತದಾರ ಬಂಧುಗಳು ಈ ಬಾರಿ ಬಿಜೆಪಿ ಬೆಂಬಲಿಸುತ್ತಾರೆ ಎಂಬ ಆತ್ಮವಿಶ್ವಾಸ ಇದೆ ಎಂಬ ಭರವಸೆಯನ್ನು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಹೊಂದಿರ

ಇಪ್ಪತ್ತು ಗಂಟೆಗಳಲ್ಲಿಯೇ ಅದೇ ಜಾಗದಲ್ಲಿ ಡಿಕೆಶಿಗೆ ಪ್ರತ್ಯುತ್ತರಿಸಿ ಶಿವಕುಮಾರ್ ದುಡ್ಡು ಬಿಜೆಪಿಗೆ ಓಟು ಎಂದ ಸಿಪಿವೈ
ಇಪ್ಪತ್ತು ಗಂಟೆಗಳಲ್ಲಿಯೇ ಅದೇ ಜಾಗದಲ್ಲಿ ಡಿಕೆಶಿಗೆ ಪ್ರತ್ಯುತ್ತರಿಸಿ ಶಿವಕುಮಾರ್ ದುಡ್ಡು ಬಿಜೆಪಿಗೆ ಓಟು ಎಂದ ಸಿಪಿವೈ

ನನ್ನನ್ನು ಗಂಡಸಾ ! ಎಂದು ಕೇಳಿದ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ನಿಜವಾದ ಗಂಡಸಾಗಿದ್ರೆ ನಮ್ಮ ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ನಾನು ಬರಗಾಲ ದಲ್ಲಿ ತುಂಬಿಸಿದ ಹಾಗೆ ನೀರು ತುಂಬಿಸಲಿ, ಆಗ ಅವರನ್ನು ನಾನು ಗಂಡಸು ಎಂದು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಸವಾಲು ಹಾಕಿದರು, ನಿನ್ನೆ ದಿನ ಸಂಜೆ ೦೬:೩೦ ರಲ್ಲಿ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ನಗರದ ಅಂಬೇಡ್ಕರ್ ನಗರದಲ್ಲಿ ಹಾಕಿದ ಸವಾಲಿಗೆ ಇಂದು ಮಧ್ಯಾಹ್ನ ೦೩:೦೦

ತಾಲ್ಲೂಕಿನಾದ್ಯಂತ ಶ್ರೀ ರಾಮನವಮಿ ಆಚರಣೆ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ
ತಾಲ್ಲೂಕಿನಾದ್ಯಂತ ಶ್ರೀ ರಾಮನವಮಿ ಆಚರಣೆ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ

ನಗರದ ದೇವಾಲಯಗಳು ಸೇರಿದಂತೆ ತಾಲ್ಲೂಕಿನ ಬಹುತೇಕ ದೇವಾಲಯಗಳಲ್ಲಿ ಅದರಲ್ಲೂ ರಾಮಮಂದಿರಗಳು, ಶ್ರೀ ರಾಮ ದೇವಾಲಯ ಹಾಗೂ ರಾಮ ಭಕ್ತ ಆಂಜನೇಯ ದೇಗುಲಗಳ ಬಳಿ ಶ್ರೀ ರಾಮನವಮಿ ಯ ಪ್ರಯುಕ್ತ ನೀರು ಮಜ್ಜಿಗೆ, ಬೆಲ್ಲದ ಪಾನಕ ಮತ್ತು ಹೆಸರುಬೇಳೆಯ ಕೋಸಂಬರಿಯನ್ನು ಭಕ್ತಾಧಿಗಳಿಗೆ ವಿತರಿಸಲಾಯಿತು.ಹಲವಾರು ದೇವಾಲಯಗ

ಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ ಸಿಪಿವೈಗೆ ಎಚ್ಚರಿಕೆ ನೀಡಿದ ಜೆಡಿಎಸ್ ನಾಯಕರು
ಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ ಸಿಪಿವೈಗೆ ಎಚ್ಚರಿಕೆ ನೀಡಿದ ಜೆಡಿಎಸ್ ನಾಯಕರು

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರ ಬಗ್ಗೆ ಏಕವಚನದಲ್ಲಿ ಮಾತನಾಡಲು ಹಾಗೂ ದೊಡ್ಡಗೌಡರ ಕುಟುಂಬದ ಬಗ್ಗೆ ಹಗುರವಾಗಿ ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಲು ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ನೈತಿಕ ಹಕ್ಕಿಲ್ಲ ಎಂದು ಚನ್ನಪಟ್ಟಣ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ ಸಿಪಿವೈಗೆ ತಿರುಗೇಟು ನೀಡಿದರು.ಅವರು‌ ನಗರದಲ್ಲಿರುವ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ತೊಡೆ ತಟ್ಟಿ ಪೊರಕೆಯಲ್ಲಿ ಹೊಡೆಸೋ ಗಂಡು ಎಲೆಕ್ಷನ್ ನಿಲ್ಬೇಕಾಗಿತ್ತು: ಡಿ ಕೆ ಶಿವಕುಮಾರ್
ತೊಡೆ ತಟ್ಟಿ ಪೊರಕೆಯಲ್ಲಿ ಹೊಡೆಸೋ ಗಂಡು ಎಲೆಕ್ಷನ್ ನಿಲ್ಬೇಕಾಗಿತ್ತು: ಡಿ ಕೆ ಶಿವಕುಮಾರ್

ಚನ್ನಪಟ್ಟಣದಲ್ಲಿ ನಮಗೆ ತೊಡೆ ತಟ್ಟಿದ ಗಂಡ್ಸು, ಹೆಂಗಸರ ಕೈಯಲ್ಲಿ ಪೊರಕೆಯಿಂದ ಹೊಡೆಸ್ತೀನಿ ಅಂದವರು ಇಂದಿನ ಚುನಾವಣೆಗೆ ನಿಂತು ಗೆದ್ದು ತೋರಿಸಬೇಕಾಗಿತ್ತು, ಪಾಪ ಯಾರೋ ಕುಸ್ತಿ ನೋಡಲು ಬಂದವರನ್ನೇ ಅಖಾಡಕ್ಕೆ ಇಳಿಸಿ ಮಜಾ ಮಾಡ್ತಿದ್ದಾರೆ, ಎಂದು ನೇರವಾಗಿ ಸಿ ಪಿ ಯೋಗೇಶ್ವರ್ ಹೆಸರಿಸಿ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಟಾಂಗ್ ನೀಡಿದರು.ಅವರು ಇಂದು ಸಂಜೆ ನಗರದ ಅಂಬೇಡ್ಕರ್ ನಗ

ನೀಲಸಂದ್ರ ಭೈರವೇಶ್ವರ ಸ್ವಾಮಿಯ ಅದ್ದೂರಿ ಜಾತ್ರೋತ್ಸವ
ನೀಲಸಂದ್ರ ಭೈರವೇಶ್ವರ ಸ್ವಾಮಿಯ ಅದ್ದೂರಿ ಜಾತ್ರೋತ್ಸವ

ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ ನೀಲಸಂದ್ರ ಗ್ರಾಮದ ಹೊರವಲಯದಲ್ಲಿರುವ ಶ್ರೀ ಭೈರವೇಶ್ವರ ಸ್ವಾಮಿ ಜಾತ್ರೆಯು ಇಂದು ಅಧಿಕೃತವಾಗಿ ಚಾಲನೆಗೊಂಡಿತು.ನಿನ್ನೆಯಿಂದ ಜಾತ್ರಾ ಮಹೋತ್ಸವ ಪ್ರಾರಂಭವಾದರೂ ನಾಳೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದ್ದು ಸುಮಾರು ೫ ದಿನಗಳ ಕಾಲ ಜಾತ್ರೆ ನಡೆಯಲಿದೆ.ಸುಮಾರು ೧೦೦ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಈ  ಜಾತ್ರಾ ಮಹೋತ್ಸವಕ್ಕೆ ಅದರದೇ ಆದ ಇತಿಹಾಸ ಇದೆ ಎಂದು ನೀಲಸಂದ್ರ ಗ

ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಬಿಜೆಪಿಯ ಅಬ್ಬರದ ಪ್ರಚಾರ
ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಬಿಜೆಪಿಯ ಅಬ್ಬರದ ಪ್ರಚಾರ

ಮುಖ್ಯಮಂತ್ರಿಗಳ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ತಾಲೂಕಿನಾದ್ಯಂತ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಹಾಗೂ ಬಿಜೆಪಿಯ ವಕ್ತಾರ ಹಾಗೂ ಬೆಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಶ್ವಥ್ ನಾರಾಯಣ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಇಂದು ಹಲವಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಹಿರಂಗ ಸಭೆ ನಡೆಸಿ ಹೆಚ್ ಡಿಕೆ ಮತ್ತು ಡಿಕೆ ಸಹೋದರರಿಗೆ ಟಾಂಗ್ ನೀಡುವ ಮೂಲಕ ಮತದಾರ ಪ್ರಭುಗಳ ಬಳಿ ಮತಯಾಚನೆ ಮಾಡಿದರು.ಹೊಂಗನೂರು ಗ್ರಾಮದಲ್ಲಿ

ಹೊಂಗನೂರು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾದ ಎಸ್ ಚಿಕ್ಕರಾಜು
ಹೊಂಗನೂರು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾದ ಎಸ್ ಚಿಕ್ಕರಾಜು

ಹೊಂಗನೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತೆರವಾಗಿದ್ದ ಪದಾಧಿಕಾರಿಗಳ ಆಯ್ಕೆಗೆ ಚುನಾವಣಾಧಿಕಾರಿ ಸಿಡಿಓ ಶ್ರೀಧರ್ ರವರ ನೇತೃತ್ವದಲ್ಲಿ ಇಂದು ಚುನಾವಣೆ ನಡೆಯಿತು.ಈ ಹಿಂದೆ ಇದ್ದ ಅಧ್ಯಕ್ಷ ರಾದ ಮಂಚೇಗೌಡ ಮತ್ತು ಉಪಾಧ್ಯಕ್ಷೆ ಪಾರ್ವತಮ್ಮ ನವರನ್ನು ಅವಿಶ್ವಾಸ ಮಂಡನೆಯ ಮೂಲಕ ತೆರವುಗೊಳಿಸಲಾಗಿತ್ತು.ತೆರವಾಗಿದ್ದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಎಸ್ ಚಿಕ್ಕರಾಜು, ಉಪಾಧ್ಯಕ್ಷರಾಗಿ ಸಿದ್ದಯ್ಯ, ಆಯ್

ಇಳೆಗೆ ತಾತ್ಕಾಲಿಕ ತಂಪೆರದ ಮಳೆ
ಇಳೆಗೆ ತಾತ್ಕಾಲಿಕ ತಂಪೆರದ ಮಳೆ

ಯುಗಾದಿ ಹಬ್ಬದ ಹಿಂದೆ ಮುಂದೆ ಮಳೆ ಆಗಬೇಕಿತ್ತು ಎಂಬುದು ಜನರ ವಾಡಿಕೆಯ ಮಾತು, ಯುಗಾದಿ ಕಳೆದರೂ ಮಳೆ ಆಗಲಿಲ್ಲ ಎಂದು ಕೊರಗುತ್ತಿದ್ದ ರೈತಾಪಿ ವರ್ಗಕ್ಕೆ ನಿನ್ನೆ ರಾತ್ರಿ ಗುಡುಗು ಸಿಡಿಲು ಸಮೇತ ಅರ್ಧ ಗಂಟೆಗೂ ಹೆಚ್ಚು ಸಮಯ ಜೋರಾದ ಮಳೆ ಬಿದ್ದರೆ ಸ್ವಲ್ಪ ಸಮಯ ತುಂತುರು ಮಳೆ ಬಿದ್ದದ್ದು ಜನರ ಮನದಲ್ಲಿ ಹರ್ಷ ತುಂಬಿದೆ.ರಾತ್ರಿ ೧೨:೧೫ ಕ್ಕೆ ಶುರುವಾದ ಮಳೆ ಸುರಿಯಲು ಪ್ರಾರಂಭವಾಯಿತಾದರೂ ಮಳೆಗಿಂತ ಗುಡುಗು ಸಿಡಿಲಿನ ಆರ್ಭ

ಯುಗಾದಿ ಹಬ್ಬಕ್ಕೆ ಅಡ್ಡಿಯಾಗದ ಚುನಾವಣೆ.
ಯುಗಾದಿ ಹಬ್ಬಕ್ಕೆ ಅಡ್ಡಿಯಾಗದ ಚುನಾವಣೆ.

೨೦೧೯ ಚುನಾವಣಾ ಕಣ ರಂಗೇರಿರುವ ಹೊತ್ತಿನಲ್ಲೆ ಬಂದಿರುವಹಿಂದೂಗಳ ಪವಿತ್ರ ಹಬ್ಬ ಹೊಸ ವರ್ಷ ಯುಗಾಗಾದಿಯುಎಲ್ಲೆಡೆಯೂ ವಿಜೃಂಭಣೆಯಿಂದ ಹಾಗೂ ಅಡೆತಡೆ ಇಲ್ಲದೆ ನಡೆಯಿತು.ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಪತ್ರಿಕಾಗೋಷ್ಟಿ 

Top Stories »  



Top ↑