Tel: 7676775624 | Mail: info@yellowandred.in

Language: EN KAN

    Follow us :


ಪ್ರಗತಿ ಕ್ಲಬ್ ಮೇಲೆ ಪೋಲಿಸ್ ದಾಳಿ ಪಣಕ್ಕಿಟ್ಟಿದ್ದ ಮೂರು ಲಕ್ಷಕ್ಕೂ ಹೆಚ್ಚು ಹಣ ವಶ
ಪ್ರಗತಿ ಕ್ಲಬ್ ಮೇಲೆ ಪೋಲಿಸ್ ದಾಳಿ ಪಣಕ್ಕಿಟ್ಟಿದ್ದ ಮೂರು ಲಕ್ಷಕ್ಕೂ ಹೆಚ್ಚು ಹಣ ವಶ

ಚನ್ನಪಟ್ಟಣ: ನಗರದ ಹೊರ ಭಾಗದಲ್ಲಿರುವ ಪ್ರತಿಷ್ಠಿತ ಪ್ರಗತಿ ಕ್ಲಬ್ ಮೇಲೆ ರಾತ್ರಿ ೦೭:೩೦ ರ ಸಮಯದಲ್ಲಿ ಎ ಎಸ್ ಪಿ ರಾಮರಾಜನ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಪೋಲಿಸರು ದಾಳಿ ನಡೆಸಿದರು.ದಾಳಿ ಸಮಯದಲ್ಲಿ ಜೂಜಾಟಕ್ಕೆಂದು ಪಣಕ್ಕಿಟ್ಟಿದ್ದ ೩,೧೩,೫೦೦ ರೂಪಾಯಿ ನಗದು ಮತ್ತು ಸೇವಿಸಲು ಇಟ್ಟಿದ್ದ ಸಹಸ್ರಾರು ರೂಪಾಯಿಗಳ ಮದ್ಯವನ್ನು ವಶ ಪಡಿಸಿಕೊಂಡು ೩೫ ಮಂದಿಯನ್ನು ಬ

ಬಂಪರ್ ಬೆಳೆಯತ್ತ ರಾಗಿ ರೈತನ ಮೊಗದಲ್ಲಿ ಮಂದಹಾಸ
ಬಂಪರ್ ಬೆಳೆಯತ್ತ ರಾಗಿ ರೈತನ ಮೊಗದಲ್ಲಿ ಮಂದಹಾಸ

ಚನ್ನಪಟ್ಟಣ: ಈ ಬಾರಿ ಕಾಲಕಾಲಕ್ಕೆ ಸರಿಯಾಗಿ ಬಿದ್ದ ಮಳೆಯಿಂದಾಗಿ ಜಿಲ್ಲಾದ್ಯಂತ ಬಿತ್ತಿರುವ ರಾಗಿ ಚನ್ನಾಗಿ ಬೆಳೆದಿದ್ದು ರೈತರ ಮೊಗದಲ್ಲಿ ಸಂತಸ ಎದ್ದು ಕಾಣುತ್ತಿದೆ.ಕೆಲ ರೈತರು ನೇರವಾಗಿ ರಾಗಿ ಬಿತ್ತಿದ್ದು ಕೆಲವರು ಪೈರು ಬೆಳೆದು ನಾಟಿ ಮಾಡಿದ್ದರು, ಎರಡು ಬೆಳೆಯೂ ಚನ್ನಾಗಿ ಬಂದಿದ್ದು ಕೆಲವೇ ದಿನಗಳಲ್ಲಿ ಕಟಾವಿಗೆ ಬರಲಿದೆ.ಕಳೆದ ಸಾಲುಗಳಲ್ಲಿ ಸರಿಯಾದ ಸಮಯಕ್ಕೆ

ಬೋನಿಗೆ ಬಿದ್ದ ಚಿರತೆ
ಬೋನಿಗೆ ಬಿದ್ದ ಚಿರತೆ

ಚನ್ನಪಟ್ಟಣ: ತಾಲ್ಲೂಕಿನ ಇಗ್ಗಲೂರು ಡ್ಯಾಂ ಬಳಿಯ ಕೊಂಬಿನಕಲ್ಲು ಅರಣ್ಯ ವಲಯದ ಚಿಕ್ಕಬೋರೇಗೌಡನದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇಂದು ಬೆಳಗಿನ ಜಾವ ನಾಲ್ಕು ವರ್ಷದ ಗಂಡು ಚಿರತೆಯೊಂದು ಬಿದ್ದಿದೆ.ಇಗ್ಗಲೂರು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಜನತೆ ಜಾನುವಾರುಗಳನ್ನು ತಿಂದು ಹೋಗುತ್ತಿರುವುದಲ್ಲದೆ ನಮಗೂ ಭಯವುಂಟಾಗುತ್ತಿದ್ದು ಶೀಘ್ರವಾಗಿ ಚಿರ

ಪ್ರತಿ ವರ್ಷ ಬೊಂಬೆ ಉತ್ಸವ, ತಯಾರಕರು ಮತ್ತು ಪ್ರವಾಸಿಗರ ನಡುವೆ ವೇದಿಕೆ ಕಲ್ಪಿಸಲ ಬದ್ದ ಡಿಸಿಎಂ ಅಶ್ವಥ್ ನಾರಾಯಣ
ಪ್ರತಿ ವರ್ಷ ಬೊಂಬೆ ಉತ್ಸವ, ತಯಾರಕರು ಮತ್ತು ಪ್ರವಾಸಿಗರ ನಡುವೆ ವೇದಿಕೆ ಕಲ್ಪಿಸಲ ಬದ್ದ ಡಿಸಿಎಂ ಅಶ್ವಥ್ ನಾರಾಯಣ

**ಚನ್ನಪಟ್ಟಣ:ಅ/೨೧/೨೦೧೯/ಸೋಮವಾರ.*ಬೊಂಬೆಗಳ ಉತ್ಸವ*ವಿಶ್ವ ಪ್ರಸಿದ್ಧಿ ಪಡೆದಿರುವ ಚನ್ನಪಟ್ಟಣ ದ ಗೊಂಬೆಗಳ ಉತ್ಸವವನ್ನು ಪ್ರತಿ ವರ್ಷ ನಡೆಸಲು ತೀರ್ಮಾನ ಕೈಗೊಳ್ಳಲಾಗುವುದು, ಗೊಂಬೆಗಳ ತಯಾರಕರೂ ಮತ್ತು ಪ್ರವಾಸಿಗರಿಗೆ ನೇರ ವೇದಿಕೆ ಕಲ್ಪಿಸಲು ಬದ್ದರಾಗಿರುವುದಾಗಿ ಉಪ ಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ತಿಳಿಸಿದರು.ಅವರು ಚನ್ನಪಟ್ಟಣ ದ ಮಹದೇಶ್ವರ ನಗರದಲ್ಲಿರುವ ಚನ್ನಪಟ್ಟಣ ಕ್ರಾಫ್ಟ್ ಪಾಕ್೯ ಗೆ ಭೇಟಿ ನೀಡಿ ಮಾತ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.ತೆಂಗಿನಕಲ್ಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ ಅವರ ತೋಟದಲ್ಲಿ ಸಂಜೆ ಕೆಲಸ ಮಾಡುತ್ತಿರುವಾಗ ಎರಡು (ಗಂಡು-ಹೆಣ್ಣು) ಕರಡಿಗಳು ಒಟ್ಟಾಗಿ ದಾಳಿ ನಡೆಸಿದ್ದು ಬಚಾವಾಗಿ ಓಡಿ ಹೋಗುವಾಗ ಹಿಂದಿರುಗಿ ಬಂದ ಹೆಣ್ಣು ಕರಡಿ ಮತ್ತೆ ದಾಳಿ ನಡೆಸಿ ಅವರ ಕೂಗಾಟಕ್ಕೆ ಹೆ

ಕೆಂಪು (ರಕ್ತ) ಹುಣಸೆ ಗಾಬರಿಯಾಗಬೇಕಿಲ್ಲ. ಆಯುರ್ವೇದದಲ್ಲಿ ಇದರ ಮಹತ್ವ ಅಪಾರ*
ಕೆಂಪು (ರಕ್ತ) ಹುಣಸೆ ಗಾಬರಿಯಾಗಬೇಕಿಲ್ಲ. ಆಯುರ್ವೇದದಲ್ಲಿ ಇದರ ಮಹತ್ವ ಅಪಾರ*

ಚನ್ನಪಟ್ಟಣ: ತಾಲ್ಲೂಕಿನ ಬ್ರಹ್ಮಣೀಪುರ ದಾಖಲೆಯ ಎನ್ ಆರ್ ಕಾಲೋನಿಯ ತೋಟವೊಂದರ ಹುಣಸೆ ಮರದಲ್ಲಿ ಬಿಟ್ಟಿರುವ ಹುಣಸೆ ಕಾಯಿಯನ್ನು ಬಿಡಿಸಿದರೆ ರಕ್ರದಂತೆ ರಸ ಒಸರುತ್ತದೆ ! ಯಾರೂ ನೋಡಿರದ ವಿಷ್ಮಯ ! ಇದು ಯಾವುದೋ ದೆವರು ಇಲ್ಲವೇ ದೆವ್ವದ ಶಾಪವೇ ಎಂಬ ಊಹಾಪೋಹಗಳು ಬಂದ ಹಿನ್ನೆಲೆಯಲ್ಲಿ ಅದರ ಬೆನ್ನತ್ತಿ ಹೋಗಿ ಅದರ ಹಿನ್ನೆಲೆ ಮತ್ತು ಉಪಯೋಗಗಳ ಬಗ್ಗೆ ಕೆದಕಿದಾಗ ಸಿಕ್ಕ ಮಾಹಿತಿ ಎಂದರೆ ಅದೊಂದು ಅತ್

ದೊಡ್ಡನಹಳ್ಳಿ ಸರ್ಕಾರಿ ಶಾಲಾ ಜಾಗ ಒತ್ತುವರಿ ತೆರವುಗೊಳಿಸಿಕೊಡಲು ತಹಶಿಲ್ದಾರ್ ರವರಿಗೆ ಮನವಿ
ದೊಡ್ಡನಹಳ್ಳಿ ಸರ್ಕಾರಿ ಶಾಲಾ ಜಾಗ ಒತ್ತುವರಿ ತೆರವುಗೊಳಿಸಿಕೊಡಲು ತಹಶಿಲ್ದಾರ್ ರವರಿಗೆ ಮನವಿ

ಚನ್ನಪಟ್ಟಣ: ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಪೋಷಕರು, ಮಕ್ಕಳಿಲ್ಲದೆ ಬಾಗಿಲು ಮುಚ್ಚುತ್ತಿರುವ ಸರ್ಕಾರಿ ಶಾಲೆಗಳು ಅನೇಕ, ಇವುಗಳ ನಡುವೆ ಶಾಲೆ ಇರುವ ಜಾಗವನ್ನು ಒತ್ತುವರಿ ಮಾಡಿಕೊಂಡು ದರ್ಪ ಮೆರೆಯುವ ಹಾಗೂ ಅವರಿಗೆ ಸಾಥ್ ನೀಡುವ ಕೆಲ ಅಧಿಕಾರಿ ವರ್ಗ ! ಇಂಥದ್ದೇ ಒಂದು ಭೂ ಕಬಳಿಕೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನಡೆದಿದೆ ಎಂದು ರೈತ ಮುಖಂಡ ಪಾರ್ಥಸಾರಥಿ, ಶಾಲಾಭಿವೃದ್ದಿ ಸಮಿತಿ ಅಧ್ಯ

ಮೂಢನಂಬಿಕೆ ಬಿಟ್ಟು ಜಾನುವಾರುಗಳಿಗೆ ಲಸಿಕೆ ಹಾಕಿಸಿ ಹರೂರು ರಾಜಣ್ಣ
ಮೂಢನಂಬಿಕೆ ಬಿಟ್ಟು ಜಾನುವಾರುಗಳಿಗೆ ಲಸಿಕೆ ಹಾಕಿಸಿ ಹರೂರು ರಾಜಣ್ಣ

ಚನ್ನಪಟ್ಟಣ: ಜಾನುವಾರುಗಳಿಗೆ ತಗಲುವ ಸಾಂಕ್ರಾಮಿಕ ರೋಗಗಳಲ್ಲಿ ಕಾಲುಬಾಯಿ ಜ್ವರವೂ ಒಂದಾಗಿದ್ದು ಮೂಢನಂಬಿಕೆ ಬಿಟ್ಟು ಲಸಿಕೆ ಹಾಕಿಸುವ ಮೂಲಕ ಆರೋಗ್ಯ ಕಾಪಾಡಬೇಕು ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ತಿಳಿಸಿದರು.ಅವರು ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಹಾಗೂ ಬೆಂಗಳೂರು ಹಾಲು ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊ

ಆದರ್ಶ ವ್ಯಕ್ತಿತ್ವದ ಮಹಾಮುನಿ ವಾಲ್ಮೀಕಿ. ದಂಡಾಧಿಕಾರಿ ಸುದರ್ಶನ್
ಆದರ್ಶ ವ್ಯಕ್ತಿತ್ವದ ಮಹಾಮುನಿ ವಾಲ್ಮೀಕಿ. ದಂಡಾಧಿಕಾರಿ ಸುದರ್ಶನ್

ಚನ್ನಪಟ್ಟಣ: ವಾಲ್ಮೀಕಿ ಹೆಸರೇ ಒಂದು ರೋಮಾಂಚನ, ದರೋಡೆಕಾರನಾಗಿದ್ದ ವಾಲ್ಮೀಕಿ ಮುಂದೊಂದು ದಿನ ತನ್ನ ತಪ್ಪಿನ ಅರಿವಾಗಿ ತಪಸ್ಸನ್ನಾಚರಿಸಿ ಪ್ರಪಂಚವೇ ಹೊಗಳುವಂತಹ ಶ್ರೀ ರಾಮಾಯಣ ಎಂಬ ಅತ್ಯದ್ಭುತ ಕೃತಿಯನ್ನು ರಚಿಸಿ ಅಂದು, ಇಂದು ಮತ್ತು ಮುಂದೆಯೂ ತನ್ನ ಹೆಸರನ್ನು ಅಜರಾಮರವಾಗಿರಿಸಿಕೊಂಡು ನಮ್ಮೆಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ತಾಲ್ಲೂಕಿನ ದಂಡಾಧಿಕಾರಿ ಸುದರ್ಶನ್ ನುಡಿದರು.

ಗ್ರಾಮೀಣ ಜನರ ಪೌಷ್ಟಿಕ ಆಹಾರಕ್ಕಾಗಿ ಹಿತ್ತಲ ಕೋಳಿ ಸಾಕಿ ಡಾ ಜಯರಾಮ್
ಗ್ರಾಮೀಣ ಜನರ ಪೌಷ್ಟಿಕ ಆಹಾರಕ್ಕಾಗಿ ಹಿತ್ತಲ ಕೋಳಿ ಸಾಕಿ ಡಾ ಜಯರಾಮ್

ಚನ್ನಪಟ್ಟಣ: ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಪ್ರೋಟೀನ್ ಯುಕ್ತ ಪೌಷ್ಟಿಕ ಆಹಾರಕ್ಕಾಗಿ ಮನೆಯ ಹಿತ್ತಲಿನಲ್ಲಿ ಕೋಳಿ ಸಾಕುವುದು ಉತ್ತಮ ಎಂದು ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ ಜಯರಾಮ್ ತಿಳಿಸಿದರು. ಅವರು ನಗರದ ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಹಿತ್ತಲ ಕೋಳಿ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದರು.

Top Stories »  



Top ↑